ಮಹಾದoಡನಾಯಕರ ಸ್ಮರಣೋತ್ಸವದ ಕಾರ್ಯಕರ್ತರಿಗೆ ಮತ್ತು ದಾಸೋಹಿಗಳಿಗೆ ಗೌರವ ಸಮರ್ಪಣೆ.

ಮಹಾದoಡನಾಯಕರ ಸ್ಮರಣೋತ್ಸವದ ಕಾರ್ಯಕರ್ತರಿಗೆ ಮತ್ತು ದಾಸೋಹಿಗಳಿಗೆ ಗೌರವ ಸಮರ್ಪಣೆ.

ಎಲ್ಲ ಆಯಾಮಗಳಿoದಲೂ ಯಶಸ್ವಿಯಾದ ದಾಖಲೆ ಸಮಾರoಭ: – ಡಾ.ಶಿವಕುಮಾರ ಮಾಲಿಪಾಟೀಲ್‌ ಗಂಗಾವತಿ: ಬಹುತೇಕ ಯಾವುದೇ ಸಮಾರoಭಗಳಲ್ಲಿ ಒoದಿಲ್ಲೊoದು ಅಡೆತಡೆಗಳಾಗುತ್ತವೆ. ಅದು ಪ್ರಕೃತಿಯಿoದಾಗಬಹುದು ಮಾಡಿದ ಅಡುಗೆಯಲ್ಲಿ ವ್ಯತ್ಯಾಸವಾಗಬಹುದು. ಎಲ್ಲವೂ ಸರಿಯಾಗಿದ್ದರೂ ವೇದಿಕೆಯಲ್ಲಿರುವ ಅತಿಥಿಗಳಲ್ಲಿ ಯಾರೋ ಒಬ್ಬರ ವಿವಾದಾತ್ಮಕ ಹೇಳಿಕೆಯಿoದ ಸಭೆಯಲ್ಲಿ ಕೆಲವೊಮ್ಮೆ ಗೊoದಲಗಳಾಗಬಹುದು. ಆದರೆ ಯಾವುದೇ ಆಯಾಮಗಳಿoದಲೂ ತೊoದರೆಗಳಾಗದೆ ಅತ್ಯoತ ಯಶಸ್ವಿಯಾಗಿ ನಡೆದ ಸಮಾರoಭ ಮಾ-22 ರoದು ಗoಗಾವತಿಯಲ್ಲಿ ನಡೆದ ಮಹಾದoಡನಾಯಕರ ಸ್ಮರಣೋತ್ಸವ ಸಮಾರoಭ ಎoದು ಲಯನ್ಸ್ ಕ್ಲಬ್‌ನ ಅದ್ಯಕ್ಷರು, ಪರಿಸರ ಪ್ರೇಮಿಗಳಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಅಭಿಪ್ರಾಯಪಟ್ಟರು.ಅವರು…

Read More
ಮೌನ ಸಾಧಕರಾಗಿ ಒಳಿತನ್ನು ಮಾಡಿ: ಹೆಚ್.ಎಸ್. ಪ್ರತಿಮಾ ಹಾಸನ್

ಮೌನ ಸಾಧಕರಾಗಿ ಒಳಿತನ್ನು ಮಾಡಿ: ಹೆಚ್.ಎಸ್. ಪ್ರತಿಮಾ ಹಾಸನ್

ಹಾಸನ: ಮಾರ್ಚ್‌-14 ರಂದು ಹಾಸನದ ಹೌಸಿಂಗ್ ಬೋರ್ಡ್, ಚನ್ನಪಟ್ಟಣದಲ್ಲಿ ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಟ್ರಸ್ಟ್ (ರಿ) ವತಿಯಿಂದ ತಾಲೂಕು ಅಧ್ಯಕ್ಷರಾದ ರಮ್ಯಾರವರ ನಿವಾಸದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಹಾಸನದ ಹೆಮ್ಮೆಯ ಪುತ್ರಿಯಾಗಿರುವ ಸಾಹಿತಿ, ಸಮಾಜ ಸೇವಕಿ, ಶಿಕ್ಷಕಿ, ಪತ್ರಕರ್ತೆ, ಸಾಮಾಜಿಕ ಚಿಂತಕಿ, ನೂರಾರು ಪ್ರಶಸ್ತಿಗಳನ್ನು ಪಡೆದಿರುವ ಸಾಧಕಿ, ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಟ್ರಸ್ಟ್ (ರಿ ) ಸಂಸ್ಥಾಪಕ ಅಧ್ಯಕ್ಷರಾಗಿರುವ ಶ್ರೀಮತಿ ಹೆಚ್.ಎಸ್. ಪ್ರತಿಮಾ ಹಾಸನ್ ರವರನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೀಡಿ ಅವರನ್ನು ಎಲ್ಲ ಮಹಿಳೆಯರು ಅರಿಶಿಣ…

Read More
ಹೆಜ್ಜೆ ಗೆಜ್ಜೆ ತಂಡದಿಂದ ಯುಗಾದಿ ರಂಗ ಸಂಭ್ರಮ ನಾಟಕೋತ್ಸವ

ಹೆಜ್ಜೆ ಗೆಜ್ಜೆ ತಂಡದಿಂದ ಯುಗಾದಿ ರಂಗ ಸಂಭ್ರಮ ನಾಟಕೋತ್ಸವ

ಬೆಂಗಳೂರು: 50 ವರ್ಷದ ಸನಿಹದಲ್ಲಿರುವ ಬೆಂಗಳೂರಿನ ಗೆಜ್ಜಹೆಜ್ಜೆ ರಂಗತಂಡವು ಬೆಂಗಳೂರು ಸೇವಾ ಸದನ ರಂಗಮಂದಿರದಲ್ಲಿ ಮಾರ್ಚ್‌-12 ರಂದು ಯುಗಾದಿ ರಂಗ ಸಂಭ್ರಮ ನಾಟಕೋತ್ಸವ ಏರ್ಪಡಿಸಿತ್ತು. ರಂಗಭೀಷ್ಮ ಬಿ.ವಿ ಕಾರಂತರ ಸಂಗೀತ ಸುಂಯೋಜನೆಯಲ್ಲಿ ಮೂಡಿ ಬಂದ ಗಜವದನ ಏರಂಬ ಎಂಬ ಗೀತೆಯನ್ನು ಗಣೇಶಯ್ಯನವರು ಆಡುವುದರ ಮುಖೇನ ನಾಟಕೋತ್ಸವಕ್ಕೆ ಚಾಲನೆ ನೀಡಿದರು. ಹಲವಾರು ಪ್ರಸಿದ್ಧ ನಾಟಕಗಳ ರಂಗಗೀತೆಗಳನ್ನು ಒಂದು ಗಂಟೆಗಳ ಕಾಲ ಹಾಡಲಾಯಿತು. ತಂಡದ ಹೊಸ ಪ್ರಯೋಗ ಮಾದಕ ಯುವ ಮಾರಕ ಪ್ರದರ್ಶಿಸಲಾಯಿತು. ಯುವ ಜನತೆ ದುಶ್ಚಟಕ್ಕೆ ದಾಸರಾಗ್ತಾ ಇದ್ದಾರೆ….

Read More
ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್

ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್

ಪ್ಲಾಸ್ಟಿಕ್‌ ಬಳಕೆ ಆರೋಗ್ಯಕ್ಕೆ ಮಾರಕ ಗಂಗಾವತಿ: ನಗರದ ಪ್ರತಿಷ್ಠಿತ ಸಂಕಲ್ಪ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಅಡಿಯಲ್ಲಿ ಹಿರೇಜಂತಕಲ್ ಹಾಗೂ ವಿಪ್ರ ಪ್ರದೇಶದಲ್ಲಿ ಶ್ರಮದಾನ ಮಾಡುವ ಮೂಲಕ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ವಸ್ತುಗಳನ್ನು ಆಯ್ದು ಪ್ರದೇಶವನ್ನು ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಅಲ್ಲಿಗೆ ಸಂಕಲ್ಪ ಪದವಿ ಮಹಿಳಾ ಮಹಾವಿದ್ಯಾಲಯ ಕಾರ್ಯಾಧ್ಯಕ್ಷರು ಹಾಗೂ ವಕೀಲರಾದ ನಾಗರಾಜ್ ಗುತ್ತೇದಾರ ಭೇಟಿ ನೀಡಿದರು. ನಂತರ ಮಾತನಾಡಿದ  ಅವರು, ಪರಿಸರಕ್ಕೆ ಮಾರಕವಾದ ಏಕ ಬಳಕೆ ಪ್ಲಾಸ್ಟಿಕ್ ಅನ್ನು ನಾವುಗಳೆಲ್ಲ ಸ್ವ ಇಚ್ಛೆಯಿಂದ…

Read More
ವಾಸವಿ ಮಹಿಳಾ ಮಂಡಳಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.

ವಾಸವಿ ಮಹಿಳಾ ಮಂಡಳಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.

ಹೆಣ್ಣು ಜಗತ್ತು ಸೃಷ್ಟಿಯ ಪ್ರತೀಕ: ಶ್ರೀಮತಿ ಭಾಗ್ಯ ಈಶ್ವರಶೆಟ್ಟಿ. ಗಂಗಾವತಿ. ಜನ್ಮದಾತೆಯಿಂದ ಹಿಡಿದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಕಾಣಬಹುದಾದ ಹೆಣ್ಣು ಸೃಷ್ಟಿಯ ಪ್ರತಿಕವಾಗಿ ಗೋಚರಿಸುತ್ತಾಳೆ ಎಂದು ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷತೆ ವಹಿಸಿದ್ದ ಶ್ರೀಮತಿ ಭಾಗ್ಯ ಈಶ್ವರಶೆಟ್ಟಿ ಹೇಳಿದರು. ಅವರು ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ವಾಸವಿ ಮಹಿಳಾ ಮಂಡಳಿ ಆಯೋಜಿಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಹೆಣ್ಣಿನ ಮೇಲೆ ಶೋಷಣೆ ಪ್ರಕರಣಗಳನ್ನು ಗಮನಿಸಿದಾಗ ಭ್ರೂಣ ಹತ್ಯೆಯಿಂದ ಹಿಡಿದು, ಶೋಷಣೆ, ಅತ್ಯಾಚಾರ,…

Read More
ಮೂಲ ಸೋಮನಾಥ ಜ್ಯೋತಿರ್ಲಿಂಗ ಮಾರ್ಚ್‌-15 ರಂದು ಗಂಗಾವತಿ ಆಗಮನ: ರಘುನಾಥ ಪವಾರ್‌

ಮೂಲ ಸೋಮನಾಥ ಜ್ಯೋತಿರ್ಲಿಂಗ ಮಾರ್ಚ್‌-15 ರಂದು ಗಂಗಾವತಿ ಆಗಮನ: ರಘುನಾಥ ಪವಾರ್‌

ಗಂಗಾವತಿ: 1000 ವರ್ಷದ ಹಿಂದಿನ ಮೂಲ ಸೋಮನಾಥ ಜ್ಯೋತಿರ್ಲಿಂಗವು ಮೊಘಲರ ಆಕ್ರಮಣದಿಂದ ಲುಕ್ತವಾಗಿದದ್ದು ಅದನ್ನು ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಪುನರ್ ಪ್ರತಿಷ್ಠಾಪಿಸಿ ಸಾರ್ವಜನಿಕ ವೀಕ್ಷಣೆಗಾಗಿ ಇಡೀ ಕರ್ನಾಟಕದಾದ್ಯಂತ ಪ್ರತಿ ತಾಲೂಕಿಗೆ ಜ್ಯೋತಿರ್ಲಿಂಗವು ಆಗಮಿಸುತ್ತಿದೆ. ಅದರಂತೆ ನಾಳೆ ರವಿವಾರ ಮಾರ್ಚ್-15 ರಂದು ಬೆಳಗ್ಗೆ ಗಂಗಾವತಿಗೆ ಆಗಮಿಸಲಿದೆ ಎಂದು ಆರ್ಟ್‌ ಆಫ್‌ ಲಿವಿಂಗ್‌ನ ಗಂಗಾವತಿ ಮುಖ್ಯ ಸಂಚಾಲಕರಾದ ರಘುನಾಥ ರಘುನಾಥ ಪವಾರ್‌ ಪ್ರಕಟಣೆಯಲ್ಲಿ ತಿಳಿಸಿದರು. ಸನಾತನ ಧರ್ಮದ ಪ್ರಕಾರ 12 ಜ್ಯೋತಿರ್ಲಿಂಗಗಳಲ್ಲಿ ಮೊದಲನೆಯದಾದ…

Read More
ಅದ್ಧೂರಿಯಾಗಿ ಜರುಗಿದ ಬೆಟ್ಟದ ಲಿಂಗೇಶ್ವರ ಜಾತ್ರಾ ಮಹೋತ್ಸವದ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು.

ಅದ್ಧೂರಿಯಾಗಿ ಜರುಗಿದ ಬೆಟ್ಟದ ಲಿಂಗೇಶ್ವರ ಜಾತ್ರಾ ಮಹೋತ್ಸವದ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು.

ಗಂಗಾವತಿ: ಮಾರ್ಚ್-11 ರಂದು ತಾಲೂಕಿನ ಚಿಕ್ಕಬೆಣಕಲ್ ಗ್ರಾಮದಲ್ಲಿ 134ನೇ ಬೆಟ್ಟದ ಲಿಂಗೇಶ್ವರರ ಜಾತ್ರಾ ಮಹೋತ್ಸವ ಅಂಗವಾಗಿ ಜೋಡು ರಥೋತ್ಸವ ಅದ್ಧೂರಿಯಾಗಿ ಜರುಗಿತು. ಹಿಂದಿನ ದಿನ ಅಂದರೆ ಮಾರ್ಚ್-10 ರಂದು 134ನೇ ಪುಣ್ಯತಿಥಿಯ ಅಂಗವಾಗಿ ಪಲ್ಲಕ್ಕಿ ಉತ್ಸವ ಜರುಗಿತು. ಮಾರ್ಚ್-11 ಫಾಲ್ಗುಣ ಬಹುಳ ಅಷ್ಠಮಿ ಬುಧವಾರ ಬೆಳಗಿನ ಜಾವ 5:30ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ತದನಂತರ ಮಹಾಮಂಗಳಾರತಿ, 11:30 ರಿಂದ 12:30 ರವರೆಗೆ ಸಲ್ಲುವ ಅಭಿಜಿನ್ ಲಗ್ನದ ಶುಭಮುಹೂರ್ತದಲ್ಲಿ 11 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ…

Read More
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಮಹಿಳೆಯರ ಚಿತ್ರಕಲಾ ಪ್ರದರ್ಶನ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಮಹಿಳೆಯರ ಚಿತ್ರಕಲಾ ಪ್ರದರ್ಶನ

ಹಾಸನ: ಹಾಸನಾoಬ ಕಲಾಕ್ಷೇತ್ರದಲ್ಲಿ ನಡೆದ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಇವರು ಆಯೋಜಿಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಾಸನದ ಮಹಿಳಾ ಚಿತ್ರ ಕಲಾವಿದೆಯರು ರೂಪಿಸಿರುವ ಕಲಾಕೃತಿಗಳು ಪ್ರದರ್ಶನಗೊಂಡವು. ಪ್ರಕೃತಿಯಿಂದ ಹಿಡಿದು ಮಹಿಳೆಯರ, ಮಕ್ಕಳ ಚಿತ್ರಗಳು ಪ್ರಕೃತಿಯ ಮಡಿಲಲ್ಲಿ ಬುದ್ಧನ ಚಿತ್ರ, ಪ್ರಕೃತಿಯಲ್ಲಿ ಹಾವಿನ ಜೀವನದ ಹಾದಿ, ಹೂಗಳಲ್ಲಿ ತಾವರೆ, ಗುಲಾಬಿ ಚಿತ್ರಕಲೆಗಳು. ಕೃಷ್ಣ ಮತ್ತು ಹಡಗು, ರಾಧಾಕೃಷ್ಣರ ಪ್ರೀತಿಯ ನೋಟ, ಕ್ರಿಯೇಟಿವ್ ವರ್ಕ್ಸ್. ಮಹಿಳಾ ದೌರ್ಜನ್ಯ ವಿರೋಧಿ ಚಿತ್ರಗಳು ಹೀಗೆ ಹಲವಾರು ವೈವಿಧ್ಯ…

Read More
ದಲಿತ ಸಾಹಿತ್ಯ ಪರಿಷತ್‌ನಿಂದ ಸಾವಿತ್ರಿ ಬಾಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಶೇಷ ಉಪನ್ಯಾಸ.

ದಲಿತ ಸಾಹಿತ್ಯ ಪರಿಷತ್‌ನಿಂದ ಸಾವಿತ್ರಿ ಬಾಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಶೇಷ ಉಪನ್ಯಾಸ.

ಗಂಗಾವತಿ: ದಲಿತ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಗಂಗಾವತಿ ವತಿಯಿಂದ ಮಾರ್ಚ್‌-8 ರಂದು ಸಾವಿತ್ರಿ ಬಾಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಶೈಲಜಾ ಹಿರೇಮಠರವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಗರದ ಭಾರತೀಯ ವೈದ್ಯಕೀಯ ಭವನ (ಐ.ಎಂ.ಎ) ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತಿನ ತಾಲೂಕ ಘಟಕ ಅಧ್ಯಕ್ಷರಾದ ಛತ್ರಪ್ಪ ತಂಬೂರಿ ಹಾಗೂ ಕಾರ್ಯದರ್ಶಿಯಾದ ಮೈಲಾರಪ್ಪ ಬೂದಿಹಾಳ ಅವರು ಪ್ರಕಟಣೆಯಲ್ಲಿ ತಿಳಿಸಿದರು. ಈ ಕಾರ್ಯಕ್ರಮ ಉದ್ಘಾಟನೆ ಯನ್ನು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ…

Read More
ಇತಿಹಾಸದ ಮೇಲೆ ಬೆಳಕು ಚೆಲ್ಲುವ ನಿಜಮಹಾತ್ಮ ಬಾಬಾ ಸಾಹೇಬ ನಾಟಕ

ಇತಿಹಾಸದ ಮೇಲೆ ಬೆಳಕು ಚೆಲ್ಲುವ ನಿಜಮಹಾತ್ಮ ಬಾಬಾ ಸಾಹೇಬ ನಾಟಕ

ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಇತ್ತೀಚೆಗೆ ರಂಗಭೂಮಿ ಟ್ರಸ್ಟ್ ಕೊಡಗು ಕಲಾವಿದರು ಶ್ರೀ ಅಡ್ಡಂಡ ಕಾರ್ಯಪ್ಪ ರಚನೆಯ ನಿಜ ಮಹಾತ್ಮ ಬಾಬಾ ಸಾಹೇಬ ನಾಟಕ ಪ್ರದರ್ಶಿಸಿದರು. ಮೈಸೂರು ರಂಗಾಯಣ ನಿಕಟಪೂರ್ವ ನಿರ್ದೇಶಕರು ಅಡ್ಡಂಡ ಕಾರ್ಯಪ್ಪನವರು ಕೊಡಗು ಜಿಲ್ಲೆಯವರು. ಬಾಲ್ಯದಿಂದಲೂ ರಂಗಭೂಮಿ ಹಾಗೂ ಸಾಹಿತ್ಯದ ಬಗ್ಗೆ ತೀವ್ರವಾದ ಒಲವು ಬೆಳೆಸಿಕೊಂಡು ಇವರು ನೂರಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿ ರಾಜ್ಯಾದ್ಯಂತ ಪ್ರದರ್ಶಿಸಿದ ಹೆಗ್ಗಳಿಕೆ ಇವರದು. ಇವರು ಈ ಹಿಂದೆ ಹಾಸನದಲ್ಲಿ ಪರ್ವ ಕಾದಂಬರಿಯನ್ನು ನಾಟಕವಾಗಿ ಪ್ರದರ್ಶಿಸಿದ್ದರು. ಹಿಂದೆ ಇವರ ತಂಡದ ಟಿಪ್ಪು…

Read More

VISHWAROOPA NEWS BLOG

Infinite

Skip to content ↓