ಗೊರೂರು ಅನಂತರಾಜು ಅವರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ

ಗೊರೂರು ಅನಂತರಾಜು ಅವರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ

ಬೆಂಗಳೂರಿನ ಲೇಖಿಕಾ ಸಾಹಿತ್ಯ ವೇದಿಕೆಗೆ 25 ವರ್ಷ ತುಂಬಿದ ಪ್ರಯುಕ್ತ ವೇದಿಕೆಯು ತನ್ನ 25ನೇ ವಾರ್ಷಿಕೋತ್ಸವ ರಜತ ಮಹೋತ್ಸವ ಲೇಖಿಕಾ ಸಾಹಿತ್ಯ ಸಂಭ್ರಮದ ಅಂಗವಾಗಿ 25 ಸಾಧಕರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಪ್ರಶಸ್ತಿ ಫಲಕ, ಸ್ಮರಣಿಕೆ, ಶಾಲು, ಫಲ ತಾಂಬೂಲಗಳನ್ನು ನವೆಂಬರ್ 9ರ ಭಾನುವಾರ ಹಾಸನದ ಎವಿಕೆ ಕಾಲೇಜು ಸಭಾಂಗಣದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಲೇಖಿಕಾ ಸಾಹಿತ್ಯ ವೇದಿಕೆಯ ಸಂಚಾಲಕರಾದ ಶ್ರೀಮತಿ ಶೈಲಜಾ ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ಪುರಸ್ಕೃತರು:…

Read More
ಶ್ರೀ ಶಾರದಾ ಶರನ್ನ ನವರಾತ್ರಿ. ಚಂಡಿ ಹವನ ಸಂಪನ್ನ

ಶ್ರೀ ಶಾರದಾ ಶರನ್ನ ನವರಾತ್ರಿ. ಚಂಡಿ ಹವನ ಸಂಪನ್ನ

ಗಂಗಾವತಿ. ನಗರದ ಶಂಕರಮಠದ ಶ್ರೀ ಶಾರದಾದೇ ಗುಳದಲ್ಲಿ ಬುಧವಾರ ರಂದು ನವ ಚಂಡಿ ಹವನ ಸಂಪನ್ನಗೊಂಡಿತು. ವೇದಮೂರ್ತಿ ಮಹೇಶ್ ಭಟ್ ಜೋಶಿ ಹಾಗೂ ತಂಡ ದವರಿಂದ ಸೇವಾಕರ್ತರಿಗೆ ಮಹಾಸಂಕಲ್ಪ ಹಾಗೂ ವೈದ್ಯ ನೇತೃತ್ವದಲ್ಲಿ ಪೂರ್ಣಾಹುತಿಯನ್ನು ಸಂಪನ್ನಗೊಳಿಸಲಾಯಿತು. ಈ ಸಂದರ್ಭದಲ್ಲಿ ಧರ್ಮದರ್ಶಿ ನಾರಾಯಣರಾವ್ ವೈದ್ಯ ಮಾತನಾಡಿ ಶೃಂಗೇರಿಯ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ 75ನೇ ವರ್ಧಂತಿ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ನವಚಂಡಿ ಹವನವನ್ನು ಆಯೋಜಿಸಲಾಗಿದ್ದು. ಇದರೊಂದಿಗೆ ದಂಪತಿ ಪೂಜೆ ಹಾಗೂ ಕನ್ನಿಕಾ ಪೂಜೆಯನ್ನು ಭಕ್ತರಿಂದ ನೆರವೇರಿಸಲಾಯಿತು….

Read More
ಬನ್ನಿಯಿಂದ ಬಂಗಾರದ ಜೀವನ ನಡೆಸೋಣ: ಪೂಜ್ಯ ಪದ್ಮಾಕ್ಷರಯ್ಯ ಮಹಾಸ್ವಾಮಿಗಳು..

ಬನ್ನಿಯಿಂದ ಬಂಗಾರದ ಜೀವನ ನಡೆಸೋಣ: ಪೂಜ್ಯ ಪದ್ಮಾಕ್ಷರಯ್ಯ ಮಹಾಸ್ವಾಮಿಗಳು..

ಎಲ್ಲರ ಸಹಕಾರದಿಂದ ಶರನ್ನನವರಾತ್ರಿ ಕಾರ್ಯಕ್ರಮ ಯಶಸ್ವಿ: ಅಧ್ಯಕ್ಷರು ದರೋಜಿ ನಾಗರಾಜ ಶ್ರೇಷ್ಠಿ.ಗಂಗಾವತಿ: ನಗರದ ಹಿರೇಜಂತಗಲ್ ವಿರುಪಾಪುರದಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಸೆಪ್ಟಂಬರ್ 22ನೇ ತಾರೀಖಿನಿಂದ ಅಕ್ಟೋಬರ್ 1ನೇ ತಾರೀಖಿನವರೆಗೆ ನಡೆದ ಶರನ್ ನವರಾತ್ರಿಯ ಪುರಾಣವು ದೇವಸ್ಥಾನದ ಶ್ರೀ ವಾಸವಿ ವೇದಿಕೆಯಲ್ಲಿ ಹತ್ತು ದಿನಗಳವರೆಗೆ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪುರಾಣದ ಸಾನಿಧ್ಯವನ್ನು ವಹಿಸಿದ ಪರಮ ಪೂಜ್ಯಶ್ರೀ ಪದ್ಮಾಕ್ಷರಯ್ಯ ಮಹಾಸ್ವಾಮಿಗಳು ಸುಳೆಕಲ್ ಅವರು ಮಾತನಾಡಿ ಶರನ್ ನವರಾತ್ರಿಯ ಒಂದೊಂದು ದೇವಿಯ ಅವತಾರವು ಪುರಾಣದಲ್ಲಿ ತಿಳಿಸಲಾಯಿತು. ಈ…

Read More
ಹಾಸ್ಯ ನಟ ಬಹುಮುಖ ಪ್ರತಿಭೆಯ ಮೈಸೂರು ರಮಾನಂದ್.

ಹಾಸ್ಯ ನಟ ಬಹುಮುಖ ಪ್ರತಿಭೆಯ ಮೈಸೂರು ರಮಾನಂದ್.

ಕರ್ನಾಟಕದ ರಂಗಭೂಮಿಯ ಪರಂಪರೆ ಕನ್ನಡಿಗರ ವಾಸ್ತವ ಬದುಕನ್ನು ಸಮರ್ಥವಾಗಿ ಪ್ರತಿನಿಧಿಸುತ್ತಲೇ ಬಂದಿದೆ. ಆಧ್ಯಾತ್ಮಿಕ, ಪೌರಾಣಿಕ, ಐತಿಹಾಸಿಕ, ಸಾಮಾಜಿಕ, ವಿಡಂಬನೆ, ಸಮಕಾಲೀನ ಸಮಸ್ಯೆ….. ಹೀಗೆ ರಂಗಭೂಮಿಯಿಂದ ಆಗಿರುವ ಜೀವನಕ್ರಾಂತಿ ಬಹು ದೊಡ್ಡದು. ಜನಮಾನಸವನ್ನು ಈ ರೀತಿಯಾಗಿ ಸದಾ ಚಾಲನೆಯಲ್ಲಿ ಇರಿಸಿದ ದೃಷ್ಟಿಯಿಂದ ರಂಗಭೂಮಿಯನ್ನು ಜವಾಬ್ದಾರಿಯಿಂದ ಬೆಳಸಿದ ಮಹಾನ್ ಕಲಾವಿದರ ಪರಂಪರೆಗೆ ದೊಡ್ಡ ಗೌರವ ಸಲ್ಲಲೇಬೇಕಿದೆ. ಇಂತಹ ಮಹಾನ್ ರಂಗಕಲಾವಿದರಲ್ಲಿ ಸಮರ್ಪಣೆಯ ರಂಗ ಕಲಾವಿದ ಮೈಸೂರು ರಮಾನಂದ್ ಕೂಡ ಒಬ್ಬರು. ಸುಮಾರು 70 ವರ್ಷ ವಯಸ್ಸಿನ ಮೈಸೂರು ರಮಾನಂದ್ ಅವರು…

Read More
ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ಹಾವು ಏಣಿಯಾಟ, ಅದರಲ್ಲಿ ದುರಾಸೆ, ದುಃಖ, ಜಾತಿ, ಮತ, ಕುಲ, ಧರ್ಮಗಳೆಂಬ ವಿಷಕಾರುವ ಹಾವುಗಳು ಜಾಸ್ತಿ, ‘ಬುದ್ಧ-ಬಸವ-ಅಂಬೇಡ್ಕರ್’ ಮುಂತಾದವರಿಲ್ಲಿ ಏಣಿಗಳು, ಆ ಏಣಿಗಳನ್ನು ಹಿಡಿದುಕೊಂಡು ನಾವು ಮೇಲೇರಬೇಕಾಗಿದೆ, ಅದರಲ್ಲೂ ಮುಖ್ಯವಾಗಿ ನಾವು ಅಂದರೆ ಬರೆವಣಿಗೆಯಲ್ಲಿ ತೊಡಗಿಸಿಕೊಂಡವರು, ಬರೆಯದ ಸಾವಿರಾರು ಜನರ ಪ್ರತಿನಿಧಿಗಳಾಗಿ, ಜಾತ್ಯತೀತರಾಗಿ ಜಗತ್ತಿಗೆ ಆದರ್ಶವಾಗಬೇಕಾಗಿದೆ, ತಾತೀತನಾಗದವನು, ಕುಲಾತೀತನಾಗದವನು ಎಂದಿಗೂ ಕವಿಯಾಗಲಾರ, ಮಮತೆ ಸಮತೆಗಳ ತನ್ನೆರಡೂ ಕಣ್ಣಾಗಿಸಿಕೊಂಡವ ಮಾತ್ರ ಕವಿಯಾಗಲು ಸಾಧ್ಯ, ರಾಜಕಾರಣಿಗಳ, ಮಂತ್ರಿ ಮಹೋದಯರ ಶಿಫಾರಸ್ಸಿನಿಂದ ಯಾರೇ ಕವಿಗೋಷ್ಠಿಯ ವೇದಿಕೆಗಳನ್ನೇರಿದರೂ, ಸಹೃದಯರೆದೆಯ ಸಿಂಹಾಸನವನ್ನೇರುವುದು ಅಸಾಧ್ಯ,…

Read More
ಕದಂಬ ಸೈನ್ಯ ಸಾಹಿತ್ಯ ಸಂಘಟನೆ ಮತ್ತು ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಕಿ ಶ್ರೀರಂಗಪಟ್ಟಣದಲ್ಲಿ

ಕದಂಬ ಸೈನ್ಯ ಸಾಹಿತ್ಯ ಸಂಘಟನೆ ಮತ್ತು ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಕಿ ಶ್ರೀರಂಗಪಟ್ಟಣದಲ್ಲಿ

ಹಾಸನ: ಮಂಡ್ಯ ಜಿಲ್ಲೆ ಪ್ರಸಿದ್ಧ ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಸನ ಜಿಲ್ಲೆ ವತಿಯಿಂದ ಎಂಟು ಮಂದಿಗೆ ಕವಿಗೋಷ್ಠಿಗೆ ಅವಕಾಶ ಕಲ್ಪಿಸಲಾಗುವುದು. ಕವಿಗಳು ತಮ್ಮ ವಿವರ, ಹೆಸರು, ದೂರವಾಣಿ ಸಂಖ್ಯೆಯನ್ನು ಕದಂಬ ಸೈನ್ಯ ಕನ್ನಡ ಸಂಘಟನೆ ಹಾಸನ ಜಿಲ್ಲೆ ಗೌರವ ಅಧ್ಯಕ್ಷರು ಗೊರೂರು ‌ಅನಂತರಾಜುರವರಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಅಕ್ಟೋಬರ್ ೧೫ನೇ ತಾರೀಖಿನ ಒಳಗೆ ಎಂದು ಮನವಿ ಮಾಡಲಾಗಿದೆ. ಗೊರೂರು ಅನಂತ ರಾಜು ರವರ ದೂರವಾಣಿ ಸಂಖ್ಯೆ ೯೪೪೯೪೬೨೮೭೯….

Read More
ವಾಣಿಜ್ಯ ಸಂಕೀರಣ ಹಾಗೂ ಶ್ರೀ ವಾಸವಿ ಹೋಮ ಸಂಪನ್ನ.

ವಾಣಿಜ್ಯ ಸಂಕೀರಣ ಹಾಗೂ ಶ್ರೀ ವಾಸವಿ ಹೋಮ ಸಂಪನ್ನ.

ಗಂಗಾವತಿ: ನಗರದ ಆರ್ಯವೈಶ್ಯ ಸಮಾಜ ಬಾಂಧವರ ಶ್ರೀ ಕನ್ನಿಕಾ ಪರಮೇಶ್ವರಿ ಶರನ್ ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾಷ್ಟಮಿ ದಿನವಾದ ಮಂಗಳವಾರದಂದು ನೂತನ ವಾಣಿಜ್ಯ ಸಂಕೀರ್ಣದ ಉದ್ಘಾಟನೆ ಹಾಗೂ ಶ್ರೀ ವಾಸವಿ ಹೋಮ ಪೂರ್ಣಾಹುತಿ ಯೊಂದಿಗೆ ಮಂಗಳವಾರದಂದು ಸಂಪನ್ನಗೊಂಡಿತು. ಬೆಳಿಗ್ಗೆ ಸಮಾಜದ ಅಧ್ಯಕ್ಷ ರೂಪ ರಾಣಿ ಲಕ್ಷ್ಮಣ್ ರಾಯಚೂರು ಅವರು ಪೂರ್ಣ ಕುಂಭದೊಂದಿಗೆ ಸಮಸ್ತ ಆರ್ಯವೈಶ್ಯ ಸಮಾಜ ಹಾಗೂ ಆರ್ಯವೈಶ್ಯ ಸಮಾಜ ಕಾರ್ಯ ಕಾರುಣಿ ಮಂಡಳಿಯ ಸದಸ್ಯರು. ಸಂಕೀರ್ಣದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಶ್ರೀ ನಗರೇಶ್ವರ ದೇವಸ್ಥಾನದ ಕಲ್ಯಾಣ…

Read More
ಶ್ರೀ ಶಾರದಾ ಶರನ್‌ ನವರಾತ್ರಿ ಪ್ರಯುಕ್ತ ಅಕ್ಷರಭ್ಯಾಸ.

ಶ್ರೀ ಶಾರದಾ ಶರನ್‌ ನವರಾತ್ರಿ ಪ್ರಯುಕ್ತ ಅಕ್ಷರಭ್ಯಾಸ.

ಗಂಗಾವತಿ. ನಗರದ ಶಂಕರ ಮಠದ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಸೋಮವಾರದಂದು ಅಕ್ಷರಭ್ಯಾಸವನ್ನು ಮಕ್ಕಳಿಗೆ ಆಯೋಜಿಸಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕ ಕುಮಾರ್ ಭಟ್ ಹಾಗೂ ವಿನಾಯಕ್ ಭಟ್ ನೇತೃತ್ವದಲ್ಲಿ ಚಿಕ್ಕ ಮಕ್ಕಳ ಪಾಲಕರಿಗೆ ಮಹಾಸಂಕಲ್ಪ. ಗಣೇಶ ಪೂಜೆ. ಶ್ರೀ ಶಾರದಾ ದೇವಿಯ ಪೂಜೆಯೊಂದಿಗೆ ಪಾಲಕರ ಮಕ್ಕಳೊಂದಿಗೆ ಅಕ್ಷರಭ್ಯಾಸವನ್ನು ಭಕ್ತಿಯಿಂದ ನಡೆಸಲಾಯಿತು. ಈ ಸಂದರ್ಭದಲ್ಲಿ ಪಾಲಕರ ಪರವಾಗಿ ಕಿನ್ನಾಳ ಗ್ರಾಮದಿಂದ ಆಗಮಿಸಿದ ಅನಿಲ್ ಕುಮಾರ್ ದಂಪತಿಗಳು ಮಾತನಾಡಿ, ಗಂಗಾವತಿಯ ಶೃಂಗೇರಿ ಶಂಕರ ಮಠವು ಶೃಂಗೇರಿ ಶಾರದಾಂಬ ಪದ್ಧತಿಗೆ ಅನುಗುಣವಾಗಿ ದೇವಸ್ಥಾನದ…

Read More
ಗಂಗಾವತಿಯಲ್ಲಿ ಪ್ರವಾಸೋಧ್ಯಮ ದಿನಾಚರಣಗೆ ಮೆರಗು ತಂದುಕೊಟ್ಟ ದಂತವೈದ್ಯ ಡಾ|| ಶಿವಕುಮಾರ ಮಾಲಿಪಾಟೀಲ್‌

ಗಂಗಾವತಿಯಲ್ಲಿ ಪ್ರವಾಸೋಧ್ಯಮ ದಿನಾಚರಣಗೆ ಮೆರಗು ತಂದುಕೊಟ್ಟ ದಂತವೈದ್ಯ ಡಾ|| ಶಿವಕುಮಾರ ಮಾಲಿಪಾಟೀಲ್‌

ಈ ಸಲದ ವಿಶ್ವ ಪ್ರವಾಸೋದ್ಯಮ ದಿನವನ್ನು ವಿಶೇಷವಾಗಿ ಆಚರಣೆ ಮಾಡೋಣವೆಂದು ಯೋಚಿಸುತ್ತಾ ಬಸ್ ಸ್ಟಾಂಡ್ ಒಳಗೆ ಹೋದಾಗ ಕಣ್ಣಿಗೆ ಬಿದ್ದಿದ್ದು .ಮಹಿಳಾ ವಿಶ್ರಾಂತಿ ಕೊಠಡಿ, ಅದರ ಗೋಡೆಯ ಮೇಲೆ ಬಹಳಷ್ಟು ಅದು ಇದು ಗೀಚಾಡಿ, ಅಂದಗೆಡಿಸಿದ್ದರು. ಇದರ ಒಳಗಡೆ ವಿವರಣೆ ಒಳಗೊಂಡ ಸ್ಮಾರಕಗಳ ಪೊಟೊ ಹಾಕಲು ಯೋಚನೆ ಬಂತು, ಹಾಗೆ ಹಚ್ಚಿದರೆ ಸುಂದರವಾಗಿರಲ್ಲ, ಬಣ್ಣ ಹೊಡೆದು Posters ಹಚ್ವೊಣ ಎಂದುಕೊಂಡು ಹೊರಬಂದೆ, ನನ್ನ ಗೆಳೆಯ ಹಿರಿಯ ಅಧಿಕಾರಿ ಅಶ್ರಫ್ ಅಲಿ ಗೆ ಪೊನ್ ಮಾಡಿ ವಿಷಯ ತಿಳಿಸಿದೆ,…

Read More
ನಮ್ಮ ಊರು ಹಾಸನ ಶಿಲ್ಪಕಲೆಯ ಶಾಸನ  ಗಾಯಕ ಆರ್. ರಾಮಶಂಕರಬಾಬು

ನಮ್ಮ ಊರು ಹಾಸನ ಶಿಲ್ಪಕಲೆಯ ಶಾಸನ ಗಾಯಕ ಆರ್. ರಾಮಶಂಕರಬಾಬು

ಮಾತನಾಡುವಾಗ ಉಗ್ಗುವಿಕೆಯ ತೊಂದರೆಯಿಂದ ತೊದಲುವ ವ್ಯಕ್ತಿ ಹಾಡುವಾಗ ಸುಲಲಿತವಾಗಿ ಹಾಡುತ್ತಾರೆ ಎಂದರೆ ಈ ಸಾಧನೆಯ ಹಿಂದೆ ದೃಢ ಸಂಕಲ್ಪ ಮೇಳೈಸಿದೆ ಎನ್ನಬಹುದು. ತನ್ನ ಉಗ್ಗುವಿಕೆಯ ತೊಂದರೆಗೆ ಹಾಡುಗಾರಿಕೆಯಿಂದ ಪರಿಹಾರ ಕಂಡುಕೊಂಡ ಹಾಸನದ ಆರ್. ರಾಮಶಂಕರಬಾಬು ಜಿಲ್ಲೆಯ ಪ್ರತಿಭಾನ್ವಿತ ಗಾಯಕರು. ಉಗ್ಗು ಇದ್ದರೂ ಹಾಡಿ ಹಿಗ್ಗುವ ಮುಖೇನ ತಮ್ಮ ಬಾಳಿನ ನೋವು ಮರೆಯುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಉಗ್ಗುವಿಕೆ ತೊಂದರೆಯಿಂದ ಮಾತನಾಡಲು ಕಷ್ಟಪಡುತ್ತಿದ್ದ ಬಾಬು ಛಲ ಮತ್ತು ದೃಢಚಿತ್ತದಿಂದ ಹಾಡುವುದನ್ನು ಅಭ್ಯಾಸ ಮಾಡಿಕೊಂಡವರಾಗಿದ್ದರು. ಜಾನಪದ ಹಾಡುಗಳನ್ನು ಹಾಡುವುದರ ಜೊತೆಗೆ ಕಂಜರ…

Read More