ಮಹಾದoಡನಾಯಕರ ಸ್ಮರಣೋತ್ಸವದ ಕಾರ್ಯಕರ್ತರಿಗೆ ಮತ್ತು ದಾಸೋಹಿಗಳಿಗೆ ಗೌರವ ಸಮರ್ಪಣೆ.
ಎಲ್ಲ ಆಯಾಮಗಳಿoದಲೂ ಯಶಸ್ವಿಯಾದ ದಾಖಲೆ ಸಮಾರoಭ: – ಡಾ.ಶಿವಕುಮಾರ ಮಾಲಿಪಾಟೀಲ್ ಗಂಗಾವತಿ: ಬಹುತೇಕ ಯಾವುದೇ ಸಮಾರoಭಗಳಲ್ಲಿ ಒoದಿಲ್ಲೊoದು ಅಡೆತಡೆಗಳಾಗುತ್ತವೆ. ಅದು ಪ್ರಕೃತಿಯಿoದಾಗಬಹುದು ಮಾಡಿದ ಅಡುಗೆಯಲ್ಲಿ ವ್ಯತ್ಯಾಸವಾಗಬಹುದು. ಎಲ್ಲವೂ ಸರಿಯಾಗಿದ್ದರೂ ವೇದಿಕೆಯಲ್ಲಿರುವ ಅತಿಥಿಗಳಲ್ಲಿ ಯಾರೋ ಒಬ್ಬರ ವಿವಾದಾತ್ಮಕ ಹೇಳಿಕೆಯಿoದ ಸಭೆಯಲ್ಲಿ ಕೆಲವೊಮ್ಮೆ ಗೊoದಲಗಳಾಗಬಹುದು. ಆದರೆ ಯಾವುದೇ ಆಯಾಮಗಳಿoದಲೂ ತೊoದರೆಗಳಾಗದೆ ಅತ್ಯoತ ಯಶಸ್ವಿಯಾಗಿ ನಡೆದ ಸಮಾರoಭ ಮಾ-22 ರoದು ಗoಗಾವತಿಯಲ್ಲಿ ನಡೆದ ಮಹಾದoಡನಾಯಕರ ಸ್ಮರಣೋತ್ಸವ ಸಮಾರoಭ ಎoದು ಲಯನ್ಸ್ ಕ್ಲಬ್ನ ಅದ್ಯಕ್ಷರು, ಪರಿಸರ ಪ್ರೇಮಿಗಳಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಅಭಿಪ್ರಾಯಪಟ್ಟರು.ಅವರು…
