VISHWAROOPA NEWS BLOG

ಶ್ರೀ ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ಶ್ರೀ ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲೂಕಿನ ಮುದ್ಲಾಪುರ ಹೊಸ ತಾಂಡ, ಸೋವೇನಹಳ್ಳಿ ಗ್ರಾಮದ ಶ್ರೀ ತಿಮ್ಮನಾಯ್ಕ್ ತಂದೆ ದೇವಲಾನಾಯ್ಕ್ ಇವರು ಬಡ ಗಾಯಕ ಕಲಾವಿದರು. ಇವರ ಸಾಧನೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ. ಜಿಲ್ಲಾ ಘಟಕ ಶಿವಮೊಗ್ಗದಲ್ಲಿ ಜರುಗಿದ ರಾಷ್ಟ್ರ ಮಟ್ಟದ ನುಡಿ ವೈಭವ ಕಾರ್ಯ ಕ್ರಮದಲ್ಲಿ ಶ್ರೀ ತಿಮ್ಮನಾಯ್ಕ್ ಇವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಧು ನಾಯ್ಕ್ ಮತ್ತು ಬರಹಗಾರರ…

Read More
ಮಹಿಳೆಗೆ ಅನುಕಂಪ ಬೇಡ, ಅವಕಾಶ ನೀಡಿ: ಡಾ.ಶೋಭಾ.ಕೆ.ಎಸ್.

ಮಹಿಳೆಗೆ ಅನುಕಂಪ ಬೇಡ, ಅವಕಾಶ ನೀಡಿ: ಡಾ.ಶೋಭಾ.ಕೆ.ಎಸ್.

ಇಂದು ಕೊಪ್ಪಳ ಜಿಲ್ಲಾ ಗಂಗಾವತಿ ತಾಲೂಕಿನ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾರಂಭವನ್ನು ಜ್ಯೋತಿ ಬೆಳಗಿ ವಿನೂತನ ವಿಶೇಷ ರೀತಿಯಲ್ಲಿ ತೊಟ್ಟಿಲು ತೂಗುವ ಮೂಲಕ ಉದ್ಘಾಟಿಸಿದ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಶೋಭಾ.ಕೆ.ಎಸ್.ರವರು ಇತ್ತೀಚಿನ ಶತಮಾನಗಳಲ್ಲಿ ಮಹಿಳೆ ಆಧುನಿಕ ಯುಗದಲ್ಲಿ ತೀವ್ರವಾಗಿ ಸದೃಢವಾಗುತ್ತಿರುವುದರಿಂದ ಮಹಿಳೆಗೆ ಅನುಕಂಪ ಬೇಡ ಅವಕಾಶ ನೀಡಿ ಎಂದು ಕರೆಕೊಟ್ಟರು. ಕಾರ್ಯಕ್ರಮದ ಘನ ಉಪಸ್ಥಿತರಿದ್ದ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಕರಿಗೂಳಿ…

Read More
ಅದ್ಧೂರಿಯಾಗಿ ಜರುಗಿದ ಶ್ರೀಗುರು ಬೆಟ್ಟದಲಿಂಗೇಶ್ವರ ಜಾತ್ರಾ ಮಹೋತ್ಸವ

ಅದ್ಧೂರಿಯಾಗಿ ಜರುಗಿದ ಶ್ರೀಗುರು ಬೆಟ್ಟದಲಿಂಗೇಶ್ವರ ಜಾತ್ರಾ ಮಹೋತ್ಸವ

ಗಂಗಾವತಿ: ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ೧೩೩ನೇ ಶ್ರೀಗುರು ಬೆಟ್ಟದೇಶ್ವರ ಶ್ರೀಗುರು ಲಿಂಗೇಶ್ವರರ ಜಾತ್ರಾ ಮಹೋತ್ಸವದ ಜೋಡು ರಥೋತ್ಸವವು ಮಾರ್ಚ್-೨೨ ಶನಿವಾರ ಅದ್ಧೂರಿಯಗಿ ಜರುಗಿತು. ಹಿಂದಿನ ದಿನ ಮಾರ್ಚ್-೨೧ ಶುಕ್ರವಾರ ೧೩೩ನೇ ಪುಣ್ಯತಿಥಿಯ ಅಂಗವಾಗಿ ಪಲ್ಲಕ್ಕಿ ಉತ್ಸವ ಜರುಗಿದ್ದು, ಮಾರ್ಚ್-೨೨ ಫಾಲ್ಗುಣ ಬಹುಳ ಅಷ್ಠಮಿ ಶನಿವಾರ ಬೆಳಗಿನ ಜಾವ ೫:೩೦ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ತದನಂತರ ಮಹಾಮಂಗಳಾರತಿ, ೧೧:೧೫ ರಿಂದ ೧೨:೧೫ ರವರೆಗಿನ ಅಭಿಜಿನ್ ಲಗ್ನದ ಶುಭಮುಹೂರ್ತದಲ್ಲಿ ಸಾಮೂಹಿಕ ವಿವಾಹಗಳು ಜರುಗಿದವು. ಮದ್ಯಾಹ್ನ ಮಹಾಪ್ರಸಾದ ಕಾರ್ಯಕ್ರಮ…

Read More
ಆರ್ಟ್ ಫಾರ್ ಇಂಟಿಗ್ರಿಟಿ ಡಾ. ವಿಠಲ  ರೆಡ್ಡಿ ಎಫ್ ಚುಳಕಿ

ಆರ್ಟ್ ಫಾರ್ ಇಂಟಿಗ್ರಿಟಿ ಡಾ. ವಿಠಲ ರೆಡ್ಡಿ ಎಫ್ ಚುಳಕಿ

ಮುಂಬಯಿ ಜಹಾಂಗೀರ್ ಆರ್ಟ್‌ ಗ್ಯಾಲರಿಯ ಆಡಿಟೋರಿಯಂ ಹಾಲ್ ನಲ್ಲಿ ‌ʼಆರ್ಟ್ ಫಾರ್ ಇಂಟಿಗ್ರಿಟಿ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಡಾ. ವಿಠ್ಠಲರಡ್ಡಿ ಎಫ್ ಚುಳಕಿಯವರ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಇವರ ಕಲಾಕೃತಿಯ ಗುರಿ ವಾಸ್ತವದ ಮಾಂತ್ರಿಕತೆಯನ್ನು ಹಿಡಿಯುವುದು ಮತ್ತು ಈ ವಾಸ್ತವವನ್ನು ಚಿತ್ರಕಲೆಯಲ್ಲಿ ವರ್ಗಾಯಿಸುವುದು, ಅದೃಶ್ಯವನ್ನು ವಾಸ್ತವದ ಮೂಲಕ ಗೋಚರಿಸುವಂತೆ ಮಾಡುವುದು. ಈ ಕಾರ್ಯಯದಲ್ಲಿ ನನಗೆ ಹೆಚ್ಚು ಸಹಾಯ ಮಾಡುವುದು. ಬಾಹ್ಯಾಕಾಶದ ಒಳಹೊಕ್ಕು ಎತ್ತರ, ಅಗಲ ಮತ್ತು ಆಳ ಈ ಮೂರು ವಿದ್ಯಮಾನಗಳಾಗಿದ್ದು ಚಿತ್ರದ ಅಮೂರ್ತ ಮೇಲ್ಮೈಯನ್ನು ರೂಪಿಸುವುದು…

Read More
ಪಿ.ಎಸ್. ಕಡೇಮನಿ ನವ್ಯ ಶೈಲಿಯ ಕಲೆಗಾರಿಕೆ

ಪಿ.ಎಸ್. ಕಡೇಮನಿ ನವ್ಯ ಶೈಲಿಯ ಕಲೆಗಾರಿಕೆ

ಕಲೆ ಕೇವಲ ರೇಖೆಗಳು ಮತ್ತು ಬಣ್ಣಗಳಿಗೆ ಸೀಮಿತವಾಗಿಲ್ಲ. ಇದರ ಗೋಳವು ಅಗಾಧವಾಗಿದೆ. ವಿಜಯಪುರದ ಶ್ರೀ ಪಿ.ಎಸ್.ಕಡೇಮನಿ ಬಿಎಲ್‌ಡಿ ಕಲಾಸಂಸ್ಥೆಯ ನಿವೃತ್ತ ಪ್ರಾಂಶುಪಾಲರು, ವೃತ್ತಿಯಿಂದ ನಿವೃತ್ತರಾದರು ಪ್ರವತ್ತಿಯ ಮೂಲಕ ಕಲಾ ಲೋಕಕ್ಕೆ ಚಿರಪರಿಚಿತರು. ಅವರ ನಿವೃತ್ತಿಯು ಅವರನ್ನು ವಿಶ್ರಾಂತ ಜೀವನಕ್ಕೆ ಕಟ್ಟಿ ಹಾಕದೆ ಕಲೆಗಾಗಿ ತಮ್ಮ ಸಮಗ್ರ ಜೀವನವನ್ನು ಮುಡುಪಾಗಿಟ್ಟವರು. ಕುಮಟೆ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿ, ಗ್ರಾಮೀಣ ಸಂಸ್ಕೃತಿಯಿ೦ದ ಹೆಚ್ಚು ಪ್ರಭಾವಿತರಾದ ಇವರು ಗ್ರಾಮೀಣ ಸಮಾಜದಲ್ಲಿ ನಡೆಯುವ ಘಟನೆಗಳನ್ನು ಸರಳ ಮತ್ತು ಸಹಜವಾಗಿ ಚಿತ್ರಿಸಿದ್ದಾರೆ, ಅವರ ನೆನಪುಗಳು…

Read More
ಬಸವ ನೀಲಾಂಬಿಕೆ ಮಹಿಳಾ ಸಂಘದವತಿಯಿಂದ ಮಾರ್ಚ್-೨೦ ರಂದು ಹಿರೆಜಂತಕಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

ಬಸವ ನೀಲಾಂಬಿಕೆ ಮಹಿಳಾ ಸಂಘದವತಿಯಿಂದ ಮಾರ್ಚ್-೨೦ ರಂದು ಹಿರೆಜಂತಕಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

ಗಂಗಾವತಿ: ನಗರದ ಹಿರೇಜಂತಕಲ್‌ನ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮಾರ್ಚ್-೨೦ ಗುರುವಾರದಂದು ಬಸವ ನೀಲಾಂಬಿಕೆ ಮಹಿಳಾ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರತ್ನಮ್ಮ ಆರೇಗಾರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಾದ ಡಾ. ಮುಮ್ತಾಜ್ ಬೇಗಂ, ವಿಜಯಲಕ್ಷ್ಮಿ, ಅರ್ಚನಾ ರಾಘವೇಂದ್ರ ಶಿರಿಗೇರಿ, ಲಲಿತಮ್ಮ ತಿಪ್ಪೇರುದ್ರಸ್ವಾಮಿ, ಗೌರಮ್ಮ ಕುಂಬಾರ, ಮಂಜುಳಾ ಹೊಸಪೇಟೆ, ಸಿಂಧು, ಶೋಭಾ ರವರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಗೌರಮ್ಮ…

Read More
ವಡ್ಡರಹಟ್ಟಿಯ ಮುದುಕಪ್ಪ ಗಡ್ಡಿ ಸಹೋದರರಿಂದ ಚಿಕ್ಕಬೆಣಕಲ್‌ನ ಶ್ರೀ ಬೆಟ್ಟದ ಲಿಂಗೇಶ್ವರ ದೇವರಿಗೆ ಒಂದು ಕೆ.ಜಿ ಬೆಳ್ಳಿ ಪೇಟ ಸಮರ್ಪಣೆ.

ವಡ್ಡರಹಟ್ಟಿಯ ಮುದುಕಪ್ಪ ಗಡ್ಡಿ ಸಹೋದರರಿಂದ ಚಿಕ್ಕಬೆಣಕಲ್‌ನ ಶ್ರೀ ಬೆಟ್ಟದ ಲಿಂಗೇಶ್ವರ ದೇವರಿಗೆ ಒಂದು ಕೆ.ಜಿ ಬೆಳ್ಳಿ ಪೇಟ ಸಮರ್ಪಣೆ.

ಗಂಗಾವತಿ: ತಾಲೂಕಿನ ವಡ್ಡರಹಟ್ಟಿ ಗ್ರಾಮದ ಹಿರಿಯರಾದ ಮುದುಕಪ್ಪ ಗಡ್ಡಿ ಸಹೋದರರು ಮತ್ತು ಕುಟುಂಬದ ಸದಸ್ಯರು ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ಆರಾಧ್ಯ ದೈವ ಶ್ರೀ ಬೆಟ್ಟದ ಲಿಂಗೇಶ್ವರ ದೇವರಿಗೆ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಒಂದು ಕೆಜಿ ಬೆಳ್ಳಿಯ ಪೇಟವನ್ನು ಭಕ್ತಿ ಪೂರ್ವಕವಾಗಿ ಸಮರ್ಪಿಸಿದರು. ಅವರ ಕುಟುಂಬವು ವಂಶಪಾರಂಪರ್ಯವಾಗಿ ಶ್ರೀ ಬೆಟ್ಟದಲಿಂಗೇಶ್ವರ ದೇವರಿಗೆ ಜಾತ್ರೆಯ ಸಮಯದಲ್ಲಿ ಪಾದಯಾತ್ರೆ ಮಾಡುತ್ತಾ ಬಂದಿದ್ದು, ಅದರಂತೆ ಈ ವರ್ಷದ ಮಾರ್ಚ್-೨೨ ರಂದು ನಡೆಯುವ ಶ್ರೀ ಬೆಟ್ಟದ ಲಿಂಗೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಪಾದಯಾತ್ರೆ ಮೂಲಕ…

Read More
ಸಂಚಲನ ಮೂಡಿಸಿದ ನ್ಯಾಯಾಧೀಶರ ಪಾದಯಾತ್ರೆ

ಸಂಚಲನ ಮೂಡಿಸಿದ ನ್ಯಾಯಾಧೀಶರ ಪಾದಯಾತ್ರೆ

ಗಂಗಾವತಿ: ಪ್ಲಾಸ್ಟಿಕ್ ಮುಕ್ತ ಅಭಿಯಾನದ ಅಂಗವಾಗಿ ನಡೆದ ನ್ಯಾಯಾಧೀಶರ ನೇತೃತ್ವದ ಪಾದಯಾತ್ರೆ ಗಂಗಾವತಿ ನಗರದಲ್ಲಿ ಸಂಚಲನ ಮೂಡಿಸಿದೆ. ತಾಲೂಕು ಕಾನೂನು ನೆರವು ಸಮಿತಿ, ಗಂಗಾವತಿ ವಕೀಲರ ಸಂಘ, ನಗರಸಭೆ ಗಂಗಾವತಿ ಹಾಗೂ ಗಂಗಾವತಿ ಚಾರಣ ಬಳಗ, ಪರಿಸರ ಸೇವಾ ಟ್ರಸ್ಟ್, ಗ್ರಾಮೀಣ ರೇಡಿಯೋ ಭಾರತಿ ಇವರುಗಳು ಮುಂದಾಳತ್ವದಲ್ಲಿ ಪಾದಯಾತ್ರೆಯು ಶ್ರೀಕೃಷ್ಣದೇವರಾಯ ವೃತ್ತದಿಂದ ಚಾಲನೆಗೊಂಡು ಅಂಬೇಡ್ಕರ್ ವೃತ್ತ, ಬಸವಣ್ಣ ವೃತ್ತದ ಮೂಲಕ ಗಾಂಧಿವೃತ್ತ ತಲುಪಿತು. ಅಲ್ಲಿ ಸ್ವಚ್ಛತೆಯ ಮೂಲಮಂತ್ರ ಸಾರಿದ ಮಹಾತ್ಮಗಾಂಧಿಜಿಯವರ ಪುತ್ಥಳಿಗೆ ನ್ಯಾಯಾಧೀಶರು ಮಾಲಾರ್ಪಣೆ ಮಾಡಿ ಅಲ್ಲಿ…

Read More
ಅಮೂರ್ತ ಕಲೆಯ ಕಲಾವಿದರು ಬಿ.ಎಸ್. ದೇಸಾಯಿ

ಅಮೂರ್ತ ಕಲೆಯ ಕಲಾವಿದರು ಬಿ.ಎಸ್. ದೇಸಾಯಿ

ಅಮೂರ್ತತೆಯ ಬೆಳವಣಿಗೆಯ ಹಿಂದಿನ ಪ್ರೇರಣೆಗಳಲ್ಲಿ ಒಂದು ವಿಷಯಗಳ ಪ್ರಪಂಚದಿ೦ದ ದೂರವಿರಲು ಅನೇಕ ಕಲಾವಿದರ ಬಲವಾದ ಬಯಕೆಯಾಗಿದೆ. ಲೌಕಿಕ ಭೌತವಾದದ ಉಲ್ಲೇಖವನ್ನು ಬಹಿಷ್ಕರಿಸುವುದು ಅಮೂರ್ತ ಕಲಾವಿದರ ಕೇಂದ್ರ ಗುರಿಯಾಗಿದೆ. ಇದು ಔಪಚಾರಿಕ ಪರಿಶುದ್ಧತೆಯ ಹುಡುಕಾಟಕ್ಕೆ ಮತ್ತು ಅತಿಕ್ರಮಣಕ್ಕಾಗಿ ನಿರಂತರವಾದ ಮಾನವ ಅನ್ವೇಷಣೆಯನ್ನು ವ್ಯಕ್ತಪಡಿಸುವ ಮಾರ್ಗಗಳ ಪರಿಗಣನೆಗೆ ಎರಡಕ್ಕೂ ಕಾರಣವಾಯಿತು. ಬಿ.ಎಸ್. ದೇಸಾಯಿಯವರ ಕಲೆಯ ಪಯಣವೂ ಅದೇ ಹಾದಿಯಲ್ಲಿದೆ. ಯೋಗ ಮತ್ತು ಧ್ಯಾನದ ಸ್ವಾಭಾವಿಕತೆಯ ವರ್ಷಾಚರಣೆಯು ಅವರ ಹೊಸ ಅನ್ವೇಷಣೆಗೆ ಸರಿಹೊಂದುವಂತೆ ಆಧ್ಯಾತ್ಮಿಕ ಭಾಷೆಯನ್ನು ಹುಡುಕುವಂತೆ ಮಾಡುತ್ತದೆ. ಸುತ್ತಮುತ್ತಲಿನ ಜೀವನದಲ್ಲಿ…

Read More
ಪರಶುರಾಮರವರ ಕರೋಕೆಯಲ್ಲಿ ಪುನೀತ್‌ ರಾಜಕುಮಾರ್‌ ಜನ್ಮದಿನಾಚರಣೆ

ಪರಶುರಾಮರವರ ಕರೋಕೆಯಲ್ಲಿ ಪುನೀತ್‌ ರಾಜಕುಮಾರ್‌ ಜನ್ಮದಿನಾಚರಣೆ

ಗಂಗಾವತಿ: ಕನ್ನಡ ನಾಡಿನ ರಾಜಕುಮಾರ, ಡಾ. ಪುನೀತ್‌ ರಾಜಕುಮಾರ ರವರು ಒಬ್ಬ ನಟನಾಗಿ ಮಾತ್ರವಲ್ಲದೇ ಸಾಮಾಜಿಕ ಸೇವೆಯಲ್ಲಿ ಅಪ್ರತಿಮ ಸೇವೆ ಸಲ್ಲಿಸಿ ಮಾದರಿಯಾಗಿದ್ದಾರೆ. ಯುವಪೀಳಿಗೆ ಯುವಕರು ಅವರನ್ನು ಮಾರ್ಗದರ್ಶನವಾಗಿಟ್ಟುಕೊಂಡು ಸಮಾಜ ಸೇವೆಯಲ್ಲಿ ತೊಡಗಲಿ ಎಂದು ಹವ್ಯಾಸಿ ಹಾಡುಗಾರರಾದ ಪರಶುರಾಮ ದೇವರಮನೆ ಹೇಳಿದರು. ಅವರು ಪರಶುರಾಮ ಕರೋಕೆ ಸ್ಟುಡಿಯೋದಲ್ಲಿ ಸಂಗೀತ ಸ್ವರಾಂಜಲಿ ಕರೋಕೆ ಕಲಾ ತಂಡದ ವತಿಯಿಂದ ಏರ್ಪಡಿಸಿದ್ದ ಪುನೀತ್ ರಾಜಕುಮಾರ ಅವರ 50ನೇ ಹುಟ್ಟು ಹಬ್ಬದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸುವ ಕಾರ್ಯಕ್ರಮದಲ್ಲಿ ತಿಳಿಸಿದರು. ಅವರು ಕಿಷ್ಕಿಂದಾ ಅಂಜನಾದ್ರಿಯ…

Read More