VISHWAROOPA NEWS BLOG

ಗಂಗಾವತಿಯ ವಿಸ್ಡಂ ಎಲಿಮೆಂಟರಿ ಶಾಲೆಯಲ್ಲಿ ವಿನೂತನ ವಿದ್ಯಾರ್ಥಿಗಳ ನೇತೃತ್ವದ ಸಮ್ಮೇಳನ

ಗಂಗಾವತಿಯ ವಿಸ್ಡಂ ಎಲಿಮೆಂಟರಿ ಶಾಲೆಯಲ್ಲಿ ವಿನೂತನ ವಿದ್ಯಾರ್ಥಿಗಳ ನೇತೃತ್ವದ ಸಮ್ಮೇಳನ

ಗಂಗಾವತಿ: ಫೆಬ್ರವರಿ-೨೮ ಶುಕ್ರವಾರದಂದು ಜಯನಗರದಲ್ಲಿರುವ ವಿಸ್ಡಂ ಎಲಿಮೆಂಟರಿ ಶಾಲೆಯಲ್ಲಿ ನಡೆದ ವಿದ್ಯಾರ್ಥಿಗಳ ನೇತೃತ್ವದ ಸಮ್ಮೇಳನ ಕಾರ್ಯಕ್ರಮ ಎಂದರೆ ವಿದ್ಯಾರ್ಥಿಗಳು ಒಂದು ದಿನದ ಶಿಕ್ಷಕರಾಗುತ್ತಾರೆ ಮತ್ತು ಅವರು ತಮ್ಮ ಆಯ್ಕೆಯ ವಿಷಯದ ಬಗ್ಗೆ ಒಂದು ಪರಿಕಲ್ಪನೆಯನ್ನು ವಿವರಿಸುತ್ತಾರೆ ಅಥವಾ ಸಣ್ಣ ಪ್ರಾತ್ಯಕ್ಷಿಕೆಯನ್ನು ನೀಡುತ್ತಾರೆ. ಭಾಗವಹಿಸುವಾಗ ವಿದ್ಯಾರ್ಥಿಗಳು ಒಂದು ಪರಿಕಲ್ಪನೆಯನ್ನು ಉತ್ತಮವಾಗಿ ಕಲಿಯಲು ಪ್ರೇರೇಪಿಸಲ್ಪಡುತ್ತಾರೆ. ಪ್ರೇಕ್ಷಕರ ಮುಂದೆ ನಿರಾಳವಾಗಿರುವುದು ಕಷ್ಟ. ಅದಕ್ಕಾಗಿಯೇ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸಲು ಮತ್ತು ಅವರಿಗೆ ಸವಾಲು ಹಾಕುವ ಮೂಲಕ ಅವರ ಸಂವಹನ ಮತ್ತು ಪ್ರಸ್ತುತಿ ಕೌಶಲ್ಯಗಳನ್ನು…

Read More
ಮಾರ್ಚ್-೨ ರಂದು ಸದ್ಧರ್ಮ ಶ್ರೀಗುರುಕುಲದ ದಶಮಾನೋತ್ಸವದಲ್ಲಿ ಆರು ಜನ ಸಾಧಕರಿಗೆ “ಸದ್ಧರ್ಮ ಶ್ರೀ ಪ್ರಶಸ್ತಿ” ಘೋಷಣೆ

ಮಾರ್ಚ್-೨ ರಂದು ಸದ್ಧರ್ಮ ಶ್ರೀಗುರುಕುಲದ ದಶಮಾನೋತ್ಸವದಲ್ಲಿ ಆರು ಜನ ಸಾಧಕರಿಗೆ “ಸದ್ಧರ್ಮ ಶ್ರೀ ಪ್ರಶಸ್ತಿ” ಘೋಷಣೆ

ಗಂಗಾವತಿ: ತಾಲೂಕಿನ ಗಡ್ಡಿ ಗ್ರಾಮದ ಸದ್ಧರ್ಮ ಶ್ರೀ ಗುರುಕುಲದ ದಶಮಾನೋತ್ಸವ ಇದೇ ಮಾರ್ಚ್-೨ ಭಾನುವಾರ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಅಜಾತ ಅಪ್ಪಾಜಿಯವರ ಪವಿತ್ರ ಪುಣ್ಯಾಶ್ರಮದಡಿಯಲ್ಲಿ ಸದ್ಧರ್ಮ ಶ್ರೀ ಗುರುಕುಲದಿಂದ ನೀಡಲಾಗುವ ವಾರ್ಷಿಕ ಸದ್ಧರ್ಮ ಶ್ರೀ ಪ್ರಶಸ್ತಿಯನ್ನು ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದ ಆರು ಜನ ಸಾಧಕರಿಗೆ ಘೋಷಿಸಲಾಗಿದ್ದು, ಪ್ರಶಸ್ತಿಯನ್ನು ಶಾಸಕರಾದ ಗಾಲಿ ಜನಾರ್ಧನ ರೆಡ್ಡಿಯವರು ಪ್ರಧಾನ ಮಾಡಲಿದ್ದಾರೆ ಎಂದು ಶ್ರೀಮಠದ ಪರಮಪೂಜ್ಯ ಸಂಗಮೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇತಿಹಾಸ ಹಾಗೂ ಗಂಗಾವತಿ…

Read More
ದಾಸನಾಳ ಗ್ರಾಮದ ಕಾಟಮೇಶ್ವರ ದೇವರ ೧೬ನೇ ವರ್ಷದ ಜಾತ್ರಾ ಮಹೋತ್ಸವ, ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳು

ದಾಸನಾಳ ಗ್ರಾಮದ ಕಾಟಮೇಶ್ವರ ದೇವರ ೧೬ನೇ ವರ್ಷದ ಜಾತ್ರಾ ಮಹೋತ್ಸವ, ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳು

ಗಂಗಾವತಿ: ತಾಲೂಕಿನ ದಾಸನಾಳ ಗ್ರಾಮದಲ್ಲಿ ನಡೆದ ಕಾಟಮೇಶ್ವರ ದೇವರ 16ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಕಾರ್ಯಕ್ರಮ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಹೆಚ್.ಆರ್.ಶ್ರೀನಾಥರವರು ಯಾವುದೇ ಸಮುದಾಯದ ಅಭಿವೃದ್ಧಿಗೆ, ಪ್ರಗತಿಗೆ, ಅವರ ಕುಲದೇವರ ಅನುಗ್ರಹ ತುಂಬಾ ಅವಶ್ಯವಾಗಿದೆ. ಅದರಂತೆ ಕುಲ ಗುರುಗಳ ಮಾರ್ಗದರ್ಶನ, ಅವರ ಆಶೀರ್ವಾದವಿದ್ದಲ್ಲಿ ಸಮಾಜವು ಪ್ರಗತಿಯ ಕಡೆಗೆ ಸಾಗಲು ಸಾಧ್ಯ ಎಂದರು. ಸಮಾಜದ ಎಲ್ಲ ಬಂಧುಗಳು…

Read More
ಹಂಪಿ ಉತ್ಸವದ ‘ಧ್ವನಿ ಮತ್ತು ಬೆಳಕು’ ಪ್ರದರ್ಶನಕ್ಕೆ ಗಂಗಾವತಿಯ ಎನ್.ಆರ್.ರಾಯಬಾಗಿ ಆಯ್ಕೆ

ಹಂಪಿ ಉತ್ಸವದ ‘ಧ್ವನಿ ಮತ್ತು ಬೆಳಕು’ ಪ್ರದರ್ಶನಕ್ಕೆ ಗಂಗಾವತಿಯ ಎನ್.ಆರ್.ರಾಯಬಾಗಿ ಆಯ್ಕೆ

ಗಂಗಾವತಿ: ವಿಶ್ವವಿಖ್ಯಾತ ಹಂಪಿಯಲ್ಲಿ ಫೆ. ೨೮ ಶುಕ್ರವಾರ ಆರಂಭಗೊಳ್ಳುವ ಹಂಪಿ ಉತ್ಸವದ ‘ವಿಜಯನಗರ ವೈಭವ’ ಧ್ವನಿ ಮತ್ತು ಬೆಳಕು ಪ್ರದರ್ಶನಕ್ಕೆ ನಗರದ ಕಲಾವಿದ ಜೂನಿಯರ್ ರಾಜಕುಮಾರ ಎನ್.ಆರ್. ರಾಯಬಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ರ‍್ಕಾರದ ಮಾಹಿತಿ, ಪ್ರಸಾರ ಹಾಗೂ ಸಂಪರ್ಕ ಕೇಂದ್ರ (ಗಾಯನ ಮತ್ತು ನಾಟಕ ವಿಭಾಗ), ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯನಗರ ಜಿಲ್ಲಾಡಳಿತ ನೇತೃತ್ವದಲ್ಲಿ ಧ್ವನಿ ಮತ್ತು ಬೆಳಕು ಪ್ರರ‍್ಶನ ಫೆ.೨೮ ರಿಂದ ಆರಂಭಗೊಂಡು ಮಾ.೭ ರವರಗೆ ನಡೆಯಲಿದೆ. ಕಲಾವಿದ ನಾರಾಯಣ ರಾಯಬಾಗಿಯು ಸತತ…

Read More
ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಗಂಗಾವತಿ: ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಗಳು ಸಾಂಗತವಾಗಿ ಜರುಗಿದವು ಎಂದು ವಿಶ್ವಕರ್ಮ ಸಮಾಜದ ಗಂಗಾವತಿ ತಾಲೂಕ ಅಧ್ಯಕ್ಷರಾದ ಕಾಳೇಶ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದರು. ಅಂದು ಸಂಜೆ ೬ಕ್ಕೆ ಶಿವಸ್ವರೂಪರಾದ ಶ್ರೀಗುರು ಮೌನೇಶ್ವರರಿಗೆ ಪೂಜೆ, ಅಭಿಷೇಕ ನೆರವೇರಿಸಲಾಯಿತು. ನಂತರದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಕ್ಕೆ ಸಮಾಜದ ಜಿಲ್ಲಾಧ್ಯಕ್ಷರಾದ ನಾಗೇಶಕುಮಾರ ಕಂಸಾಲಿಯವರು ಚಾಲನೆ ನೀಡಿದರು. ಭಕ್ತಿ ಸಂಗೀತ ಕಾರ್ಯಕ್ರಮವನ್ನು ಸ್ಥಳೀಯ ಸಂಗೀತ ಕಲಾವಿದರಾದ ಕನಕಪ್ಪ ಚಿತ್ರಗಾರ, ಗಂಗಾಧರಯ್ಯ, ವೆಂಕಟೇಶ ದಾಸನಾಳ, ಕಾಶೀಂ…

Read More
ಮಾರ್ಚ್-05‌ ರಂದು ಗಂಗಾವತಿಯ ಶ್ರೀ ಶಿರಿಡಿ ಸಾಯಿಬಾಬಾ ದೇವಸ್ಥಾನದ ೨೫ನೇ ವಾರ್ಷಿಕೋತ್ಸವ

ಮಾರ್ಚ್-05‌ ರಂದು ಗಂಗಾವತಿಯ ಶ್ರೀ ಶಿರಿಡಿ ಸಾಯಿಬಾಬಾ ದೇವಸ್ಥಾನದ ೨೫ನೇ ವಾರ್ಷಿಕೋತ್ಸವ

ಗಂಗಾವತಿ: ನಗರದ ಆನೆಗೊಂದಿ ರಸ್ತೆಯಲ್ಲಿರುವ ಶ್ರೀ ಶಿರಿಡಿ ಸಾಯಿಬಾಬಾ ದೇವಸ್ಥಾನದ ೨೫ನೇ ವಾರ್ಷಿಕೋತ್ಸವವು ಮಾರ್ಚ್-೦೫ ಬುಧವಾರದಂದು ನಡೆಯಲಿದೆ ಎಂದು ಶ್ರೀ ಶಿರಿಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್ (ರಿ)ನ ಅಧ್ಯಕ್ಷರಾದ ರಾಮಕೃಷ್ಣರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ೨೫ನೇ ವಾರ್ಷಿಕೋತ್ಸವದ ನಿಮಿತ್ಯವಾಗಿ ಅಂದು ಭಕ್ತಾದಿಗಳಿಗೆ ಲೋಕಕಲ್ಯಾಣಾರ್ಥವಾಗಿ ಭಕ್ತ ಜನರಿಗೆ ಭೋಗ ಭಾಗ್ಯ ಆಯುರಾರೋಗ್ಯ ಅಷ್ಟೈಶ್ವರ್ಯ ಪ್ರಾಪ್ತಿಗಾಗಿ ನವಗ್ರಹ ಪರಿಹಾರಕ್ಕಾಗಿ ಅನೇಕ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಂದು ಬೆಳಿಗ್ಗೆ ೫:೧೫ಕ್ಕೆ ಕಾಕಡ ಆರತಿ, ನಂತರ ಶ್ರೀಸಾಯಿಬಾಬಾ ಅವರಿಗೆ ಪಂಚಾಮೃತ ಅಭಿಷೇಕ ಪೂಜಾದಿಗಳು ನಂತರ…

Read More
ಮಹಾಶಿವರಾತ್ರಿ ಅಂಗವಾಗಿ ಸಿದ್ದಿಕೆರೆಯಲ್ಲಿ ಬೇಡರ ಕಣ್ಣಪ್ಪ ನಾಮಫಲಕಕ್ಕೆ ಪೂಜಾ ಕಾರ್ಯಕ್ರಮ

ಮಹಾಶಿವರಾತ್ರಿ ಅಂಗವಾಗಿ ಸಿದ್ದಿಕೆರೆಯಲ್ಲಿ ಬೇಡರ ಕಣ್ಣಪ್ಪ ನಾಮಫಲಕಕ್ಕೆ ಪೂಜಾ ಕಾರ್ಯಕ್ರಮ

ಗಂಗಾವತಿ: ನಗರದ ೪ನೇ ವಾರ್ಡ್ ಸಿದ್ದಿಕೆರೆಯಲ್ಲಿ ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ಬೇಡರ ಕಣ್ಣಪ್ಪ ಭಾವಚಿತ್ರವಿರುವ ನಾಮಫಲಕಕ್ಕೆ ಗಂಗಾವತಿ ತಾಲೂಕ ಶ್ರೀಗುರು ಆದಿಕವಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಕಲಾವಿದರ ಸಂಘದಿಂದ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಸಂಘದ ಅಧ್ಯಕ್ಷರಾದ ಜೆ. ಸೋಮಪ್ಪ ಕವಿಗಳು ಪ್ರಕಟಣೆ ಮೂಲಕ ತಿಳಿಸಿದರು. ಅವರು ಮಹಾಶಿವರಾತ್ರಿಯ ದಿನ ಸಂಜೆ ೬ ಗಂಟೆಗೆ ಪೂಜಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಬೇಡರ ಕಣ್ಣಪ್ಪನು ಮಹಾಶಿವನ ಭಕ್ತನಾಗಿ ತನ್ನ ಕಣ್ಣುಗಳನ್ನು ದಾನ ನೀಡಿದ ದಿನವೇ ಮಹಾಶಿವರಾತ್ರಿಯಾಗಿದ್ದು,…

Read More
ಶ್ರದ್ಧೆ ಭಕ್ತಿಯಿಂದ ಜರುಗಿದ ಕಾಲಜ್ಞಾನಿ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ಕಲ್ಯಾಣ ಮಹೋತ್ಸವ.

ಶ್ರದ್ಧೆ ಭಕ್ತಿಯಿಂದ ಜರುಗಿದ ಕಾಲಜ್ಞಾನಿ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ಕಲ್ಯಾಣ ಮಹೋತ್ಸವ.

ಗಂಗಾವತಿ: ಸಮೀಪದ ಶ್ರೀ ರಾಮನಗರದ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಗೋವಿಂದಾಂಬ ಸಮಿತ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ಕಲ್ಯಾಣ ಮಹೋತ್ಸವ ಅಪಾರ ಭಕ್ತಾದಿಗಳ ಮಧ್ಯೆ. ಶ್ರದ್ಧೆ ಭಕ್ತಿಯಿಂದ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ. ಶ್ರೀಕಾಂತ್ ನೇತೃತ್ವದಲ್ಲಿ. ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿ ಸೇರಿದಂತೆ ಪರಿವಾರ ದೇವರುಗಳಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಷ್ಟೋತ್ತರ ಪಾರಾಯಣ ಸೇರಿದಂತೆ ವಿಶ್ವಕರ್ಮ ಸಮಾಜದ ದೇವಸ್ಥಾನ ಸಮಿತಿಯ ಯುವ ಮುಖಂಡ ರಾಮ ಬ್ರಹ್ಮ ದಂಪತಿಗಳಿಂದ ಮಹಾಸಂಕಲ್ಪ ಕಲ್ಯಾಣೋತ್ಸವ…

Read More

ಮಹಾ ಶಿವರಾತ್ರಿ ಹುಣಸಿನಕೆರೆ ಬಡಾವಣೆ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ 101 ಲೀ. ಹಾಲಿನ ಅಭಿಷೇಕ, ಭಜನೆ ಹಾಡುಗಾರಿಕೆ ಕಾರ್ಯಕ್ರಮ.

ಹಾಸನ: ನಗರದ ಹುಣಸಿನಕೆರೆ ಬಡಾವಣೆಯ ಶ್ರೀ ಕಾಶಿ ವಿಶ್ವನಾಥ ದೇವಾಲಯ ಜೀರ್ಣೊದ್ಧಾರ ಸಮಿತಿ ಹಾಗೂ ಕನ್ನಡ ರತ್ನ ಯುವಕರ ಸಂಘ, ಹುಣಸಿನಕೆರೆ ಬೀದಿ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯಕ್ತ ಇದೇ ಫೆಬ್ರವರಿ 26ರ ಬುಧವಾರ ಸಂಜೆ 4 ರಿಂದ 6ರವರಗೆ 101 ಲೀ. ಹಾಲಿನ ಅಭಿಷೇಕ ನಂತರ ರಾತ್ರಿ 7ಕ್ಕೆ ಮಹಾ ಮಂಗಳಾರತಿ, 7.30ಕ್ಕೆ ತೀರ್ಥ ಪ್ರಸಾದ ವಿನಿಯೋಗ ಇರುತ್ತದೆ. ದೇವಾಲಯದ ಆವರಣದಲ್ಲಿನ ರಂಗ ವೇದಿಕೆಯಲ್ಲಿ ಸಂಜೆ 5.30ಕ್ಕೆ ಶ್ರೀ ಶಾರದ ಭಜನಾ…

Read More
ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಶ್ರೀ ಚನ್ನಬಸವ ಸ್ವಾಮಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷವಾದ ಅಮ್ಮನ ಕೈ ತುತ್ತು ಕಾರ್ಯಕ್ರಮ

ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಶ್ರೀ ಚನ್ನಬಸವ ಸ್ವಾಮಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷವಾದ ಅಮ್ಮನ ಕೈ ತುತ್ತು ಕಾರ್ಯಕ್ರಮ

ಗಂಗಾವತಿ: ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಶ್ರೀ ಚನ್ನಬಸವ ಸ್ವಾಮಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯು ಗತಿಸಿದ 40 ವರ್ಷದ ದಿನಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿರುತ್ತದೆ. ಅದರಂತೆ ಇಂದು ಶಾಲೆಯಲ್ಲಿ ವಿಶೇಷವಾದ ಅಮ್ಮನ ಕೈ ತುತ್ತು ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಶಾಲೆಯ 350ಕ್ಕೂ ಹೆಚ್ಚು ಪಾಲಕರು ಶಾಲೆಗೆ ಆಗಮಿಸಿ ತಮ್ಮ ಮಕ್ಕಳೊಂದಿಗೆ ತಮ್ಮ ಅಮೃತದ ಕೈಗಳಿಂದ ತುತ್ತು ಮಾಡಿ ಮಕ್ಕಳಿಗೆ ಊಟ ಮಾಡಿಸಿದರು. ಕಾರ್ಯಕ್ರಮವು ಪಾಲಕರಿಂದಲೇ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಪ್ರಕಾಶ್ ಗೌಡ…

Read More