VISHWAROOPA NEWS BLOG

ಡಣಾಪುರ ಮಲ್ಲಯ್ಯ ಸ್ವಾಮಿಗೆ ವಿಶೇಷ ಪುಷ್ಪ ಅಲಂಕಾರ

ಡಣಾಪುರ ಮಲ್ಲಯ್ಯ ಸ್ವಾಮಿಗೆ ವಿಶೇಷ ಪುಷ್ಪ ಅಲಂಕಾರ

ಗಂಗಾವತಿ: ತಾಲೂಕಿನ ಡಣಾಪುರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀಶೈಲ ಮಾಲಾಧಾರಿಗಳಿಂದ 20ನೇ ವರ್ಷದ ಅನ್ನದಾಸೋಹ ಕಾರ್ಯವು ಜರುಗಿತು. ತಾಲೂಕಿನ ಡಣಾಪುರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ಬೆಳಗ್ಗೆಯಿಂದ ನಾ‌ನಾ ಬಗೆಯ ವಿಶೇಷ ಪೂಜಾ ಪುನಸ್ಕಾರಗಳು ಭಕ್ತಿ ಹಾಡು ಭಜನೆಗಳಿಂದ ಭಕ್ತಿಪೂರ್ವಕ ಜರುಗಿದವು. ದೇವಸ್ಥಾನದಲ್ಲಿ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಈ ವೇಳೆ ಮಲ್ಲಯ್ಯ ಮಾಲಾದಾರಿಗಳಾದ ಜೆ ಬೀಮನಗೌಡ, ಪಿ.ಪಿ.ಮಂಜುನಾಥ, ವೀರನಾಗಪ್ಪ, ಬಸವರಾಜ ವೈ, ಪಿಡ್ಡಪ್ಪ, ಮಂಜುನಾಥ ಕುಂಬಾರ, ಲಿಂಗರಾಜ ಹೂಗಾರ, ಮೃತ್ಯುಂಜಯ, ಮೌನೇಶ,…

Read More
ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಬದುಕಿನುದ್ದಕ್ಕೂ ಹಲವಾರು ಘಟ್ಟಗಳನ್ನು ದಾಟಿ ಬರುವ ಮನುಷ್ಯ ವ್ಯಕ್ತಿಗತವಾಗಿ ತನ್ನದೇ ಆದ ವೈವಿಧ್ಯಮಯ ಅನುಭವಗಳನ್ನು ಹೊಂದುತ್ತಾನೆ. ಗಳಿಸಿ ಉಳಿಸುತ್ತಾ ತಿಳಿದು ಕಲಿಯುತ್ತಾ ಸಿಹಿ, ಕಹಿ ಅನುಭವಗಳನ್ನು ಹೊಂದುತ್ತಾ ವಯಸ್ಸು ಇಳಿಮುಖವಾದಂತೆ ಸಾಗಿ ಬಂದ ಹಾದಿಯನ್ನು ಮತ್ತೊಮ್ಮೆ ತಿರುಗಿ ನೋಡಿದರೆ ಅಲ್ಲೊಂದು ಅಗಾಧ ಪ್ರಪಂಚವೇ ತೆರೆದುಕೊಳ್ಳುತ್ತದೆ. ನಮ್ಮ ಹಿರಿಯ ಸಾಹಿತಿಗಳಾದ ಗೊರೂರು ಅನಂತರಾಜು ಅವರು ಇತ್ತೀಚೆಗಷ್ಟೇ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಹಿರಿಯ ಜೀವ. ಸಾವಿತ್ರಿ ಬಿ. ಗೌಡ ಅವರ ಕೃತಿಯನ್ನು ತಮ್ಮದೇ ದೃಷ್ಟಿಕೋನದಿಂದ ವಿಮರ್ಶಾತ್ಮಕವಾಗಿ ಪರಿಚಯಿಸುತ್ತಾರೆ….

Read More
ಕಲೆಯ ಅಭಿಮಾನದಿಂದ ಲೇಖನಿಯಲ್ಲಿ

ಕಲೆಯ ಅಭಿಮಾನದಿಂದ ಲೇಖನಿಯಲ್ಲಿ

ಒಲವಿನಲಿ ಸ್ನೇಹವನು ಮಾಡುತಲಿ ನಡೆಯುತಿರೆ ಸಲುಗೆಯನು ನೀಡುತಲಿ ಕಾರ್ಯದಲಿಯೆ ಮಲಿನತೆಯ ತೋರದಲೆ ಮನವದವು ಶುದ್ಧವಿರೆ ಕಲಿಸುತಲಿ ಸಾಗುವರು ಲಕ್ಷ್ಮಿ ದೇವಿ…… ನಮಗೆ ಮಾರ್ಗದರ್ಶನ ನೀಡುವ ಬಹುಮುಖ ಪ್ರತಿಭೆಯ ಗುರುಗಳು ಶ್ರೀ ಗೊರೂರು ಅನಂತರಾಜುರವರು ಎಲ್ಲಾ ಕ್ಷೇತ್ರಗಳಲ್ಲೂ ಕೈಯಾಡಿಸುತ್ತಾ ಹೊಸದಾಗಿ ಬಂದ ಯುವ ಪ್ರತಿಭೆಗಳಿಗೆ ವೇದಿಕೆಗಳನ್ನು ನೀಡುವುದರಲ್ಲಿ ಬಹಳಷ್ಟು ಯಶಸ್ಸು ಕಂಡವರು. ಸತತವಾಗಿ ಸಾಹಿತ್ಯ ಲೋಕದಲ್ಲಿ ಮಿಂದು ಎಲ್ಲರೊಂದಿಗೂ ಸ್ನೇಹಿತರಾಗಿ ಪ್ರೀತಿ ವಿಶ್ವಾಸದಲ್ಲಿ ಬರಹ ಲೋಕದಲ್ಲಿ ತನ್ನದೇ ಆದಂತಹ ಛಾಪನ್ನು ಮೂಡಿಸಿದವರು. ಕೆಲಸ ಕಾರ್ಯಗಳಲ್ಲಿ ಸಲುಗೆಯನ್ನು ನೀಡುತ ಯಾವುದರಲ್ಲೂ…

Read More
ಸೇಬು ಅಥವಾ ಸೇಬಿನ ರಸ ಇದರಲ್ಲಿ ಯಾವುದಕ್ಕೆ ಹೆಚ್ಚು ಪ್ರಾಮುಖ್ಯತೆ?

ಸೇಬು ಅಥವಾ ಸೇಬಿನ ರಸ ಇದರಲ್ಲಿ ಯಾವುದಕ್ಕೆ ಹೆಚ್ಚು ಪ್ರಾಮುಖ್ಯತೆ?

ಸೇಬು ಹಣ್ಣಿನ ಸೇವನೆ ಆರೋಗ್ಯ ತುಂಬಾ ಒಳ್ಳೆಯದು.  ಸೇಬು ಹಣ್ಣನ್ನು ನೇರವಾಗಿ ಸೇವಿಸಬಹುದು ಹಾಗೂ ಜ್ಯೂಸ್‌ ಮಾಡಿ ಕುಡಿಯಲೂ ಬಹುದು, ಇವೆರಡರಲ್ಲಿ ಯಾವುದು ಹೆಚ್ಚು ಆರೋಗ್ಯಕ್ಕೆ ಪ್ರಯೋಜನ ಎಂಬುದನ್ನು ನೋಡೋಣ. ಪ್ರತಿ ದಿನ ಒಂದು ಸೇಬು ಹಣ್ಣು ಸೇವಿಸುವುದರಿಂದ ಆಸ್ಪತ್ರೆಯಿಂದ ದೂರವಿರಬಹುದು ಎಂದು ಹೇಳುವುದನ್ನು ನಾವು ಕೇಳಿದ್ದೇವೆ. ಸೇಬು ಹಣ್ಣಿಗೆ ಅನೇಕ ಕಾಯಿಲೆಗಳು ಬರದಂತೆ ತಡೆಯುವ ಶಕ್ತಿ ಇದೆ. ಅಂದರೆ ಹಣ್ಣುಗಳನ್ನು ಸೇವನೆ ಮಾಡುವುದು ಅಥವಾ ಅದರ ರಸ, ಜ್ಯೂಸ್ ಮಾಡಿ ಕುಡಿಯುವುದೋ ಎಂದು ಯೋಚಿಸುವವಋ ಸಂಖ್ಯೆಯೇ…

Read More
೨ನೇ ರಾಜ್ಯ ಮುಕ್ತ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿಯ ಪ್ರಜ್ವಲ ಯೋಗ ಕೇಂದ್ರದ ವಿದ್ಯಾರ್ಥಿಗಳು ಅಮೋಘ ಸಾಧನೆ.

೨ನೇ ರಾಜ್ಯ ಮುಕ್ತ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿಯ ಪ್ರಜ್ವಲ ಯೋಗ ಕೇಂದ್ರದ ವಿದ್ಯಾರ್ಥಿಗಳು ಅಮೋಘ ಸಾಧನೆ.

ಗಂಗಾವತಿ: ರಂಜು ಆರ್ಟ್ಸ್ ಯೋಗ ಟ್ರಸ್ಟ್ ಹಂಪಿ ಮತ್ತು ಆಯುಷ್ ಇಲಾಖೆ ವಿಜಯನಗರ ಜಿಲ್ಲಾ ಸಂಘಟಿತ ೨ನೇ ರಾಜ್ಯ ಮುಕ್ತ ಯೋಗಾಸನ ಚಾಂಪಿಯನ್‌ಶಿಪ್ ಫೆಬ್ರವರಿ-೧೬ ಭಾನುವಾರ ಹಂಪಿಯ ಶಿವರಾಮ ಅವಧೂತ ಮಂಟಪದಲ್ಲಿ ನಡೆಯಿತು. ಈ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿಯ ಪ್ರಜ್ವಲ ಯೋಗ ಕೇಂದ್ರದ ೧೪ ಸ್ಪರ್ದಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು ಎಂದು ಯೋಗ ತರಬೇತಿದಾರರಾದ ಎನ್. ಭಾನುಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದರು. ಅದರಲ್ಲಿ ೮ ವರ್ಷದೊಳಗಿನವರ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸಾನಿಧ್ಯ, ದ್ವಿತೀಯ ಸ್ಥಾನವನ್ನು ಆವಂತಿಕಾ ಪಡೆದರೆ,…

Read More
ಮಹಾತ್ಮ ಗಾಂಧೀಜಿ ಕಂಡ ಗ್ರಾಮಗಳ ಅಭಿವೃದ್ದಿ ಕನಸು ಧರ್ಮಸ್ಥಳ ವಿರೇಂದ್ರ ಹೆಗ್ಡೆಯವರ ಯೋಜನೆಗಳ ಮೂಲಕ ಸಾಕಾರ: ಜೆ. ಚಂದ್ರಶೇಖರ

ಮಹಾತ್ಮ ಗಾಂಧೀಜಿ ಕಂಡ ಗ್ರಾಮಗಳ ಅಭಿವೃದ್ದಿ ಕನಸು ಧರ್ಮಸ್ಥಳ ವಿರೇಂದ್ರ ಹೆಗ್ಡೆಯವರ ಯೋಜನೆಗಳ ಮೂಲಕ ಸಾಕಾರ: ಜೆ. ಚಂದ್ರಶೇಖರ

ಗಂಗಾವತಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ (ರಿ) ಟ್ರಸ್ಟ್ ಗಂಗಾವತಿ ವತಿಯಿಂದ ಫೆಬ್ರವರಿ -16 ರವಿವಾರ ಗಂಗಾವತಿ ನಗರದ ಲಕ್ಷ್ಮೀ ಕ್ಯಾಂಪ್ ನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಮುದಾಯ ಭವನದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕೊಪ್ಪಳ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಜೆ ಚಂದ್ರಶೇಖರ್ ರವರು ಉದ್ಘಾಟನೆ ಮಾಡಿ ಮಾತನಾಡಿದ ಅವರು ಗಾಂಧೀಜಿಯವರ…

Read More
೩೨ ಸಾಧಕರಿಗೆ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಶ್ಲಾಘನೀಯ: ಲಲಿತಾ ರಾಣಿ

೩೨ ಸಾಧಕರಿಗೆ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಶ್ಲಾಘನೀಯ: ಲಲಿತಾ ರಾಣಿ

ಗಂಗಾವತಿ: ವಿವಿಧ ಕ್ಷೇತ್ರಗಳಲ್ಲಿ ೩೨ ಸಾಧಕರನ್ನು ಗುರುತಿಸಿ, ಶ್ರೀ ಕೃಷ್ಣದೇವರಾಯ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಿರುವುದು ಶ್ಲಾಘನೀಯ ಎಂದು ರಾಜವಂಶಸ್ಥೆ ಲಲಿತಾರಾಣಿ ಶ್ರೀರಂಗದೇವರಾಯಲು ಹೇಳಿದರು. ಅವರು ಭಾನುವಾರ ನಗರದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶ್ರೀ ಚನ್ನಬಸವ ಪ್ರಕಾಶನ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಹೊಸಳ್ಳಿಯ ವಿಶ್ವರತ್ನ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಮಹಿಳಾ ಕವನ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ದಿವಂಗತ ವೇದವ್ಯಾಸರಾವ್ ನವಲಿ…

Read More
ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಗೆ ಲೇಟೆಸ್ಟ್ ಅಪ್ಡೇಟ್..!

ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಗೆ ಲೇಟೆಸ್ಟ್ ಅಪ್ಡೇಟ್..!

ಐಪಿಎಲ್ 2025 ಕ್ಕಿಂತ ಮೊದಲು ಡಿಸ್ನಿ ಹಾಟ್‌ಸ್ಟಾರ್ ಮತ್ತು ಜಿಯೋಸಿನಿಮಾ ವಿಲೀನವಾಗಿವೆ.  ಎರಡೂ ಪ್ಲಾಟ್‌ಫಾರ್ಮ್‌ ಈಗ ಜಿಯೋಹಾಟ್‌ಸ್ಟಾರ್ ಎಂಬ ಒಂದೇ ಅಪ್ಲಿಕೇಶನ್‌ ಆಗಿದೆ.  ಅಪ್ಲಿಕೇಶನ್ ಬಳಕೆದಾರರಿಗೆ ಕೆಲವು ನಿಮಿಷಗಳ ಕಾಲ ಐಪಿಎಲ್ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಲು ಅನುಮತಿಸುತ್ತದೆ, ಆದರೆ ಮೊಬೈಲ್ ಸಾಧನಗಳಲ್ಲಿ ಪೂರ್ಣ ಪಂದ್ಯಗಳನ್ನು ವೀಕ್ಷಿಸಲು ಚಂದಾದಾರಿಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಐಪಿಎಲ್ 2025ರ ಸೀಸನ್ ಮುಂದಿನ ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು, ಮೊದಲ ಪಂದ್ಯ ಮಾರ್ಚ್ 22 ರಂದು ಹಾಲಿ ಚಾಂಪಿಯನ್ ಕೆ.ಕೆ.ಆರ್ ಮತ್ತು ಆರ್.ಸಿ.ಬಿ ನಡುವೆ ನಡೆಯಲಿದೆ. ತಮ್ಮ…

Read More
ಸೂರ್ಯನಾಯಕನತಾಂಡದಲ್ಲಿ ಪ್ರಥಮ ಬಾರಿಗೆ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ

ಸೂರ್ಯನಾಯಕನತಾಂಡದಲ್ಲಿ ಪ್ರಥಮ ಬಾರಿಗೆ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ

ಗಂಗಾವತಿ: ನಗರದ ಹೊರವಲಯದ ಸೂರ್ಯನಾಯಕನತಾಂಡದಲ್ಲಿ ಇದೇ ಪ್ರಥಮ ಬಾರಿಗೆ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಯಂತಿಯ ನಿಮಿತ್ಯ ಸಂತ ಸೇವಾಲಾಲ್ ಭಾವಚಿತ್ರದೊಂದಿಗೆ ತಾಂಡಾದಲ್ಲಿ ಕುಂಭ ಹೊತ್ತ ಮಹಿಳೆಯರೊಂದಿಗೆ ವಾದ್ಯಮೇಳದೊಂದಿಗೆ ಮೆರವಣಿಗೆ ನಡೆಸಿ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಸ್ಥಾನದ ಹತ್ತಿರದಲ್ಲಿರುವ ಬಂಜಾರ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ನಿವೃತ್ತ ಶಿಕ್ಷಕರಾದ ರಾಜಶೇಖರ ಅವರಿಗೆ ಹಾಗೂ ಸ.ಕಿ.ಪ್ರಾ ಶಾಲೆಯ ಮುಖ್ಯಗುರುಗಳಾದ ಮಲ್ಲಿಕಾರ್ಜುನರವರಿಗೆ ಹಾಗೂ ಹಿರಿಯ ಶಿಕ್ಷಕರಾದ…

Read More
ಟೆಡೆಕ್ಸ್, ಟೆಡ್‌ಟಾಕ್ ಮಾದರಿಯಲ್ಲಿ ಭಾರತದ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮ ಮಹಾನ್ ಕಿಡ್ಸ್ ಶಾಲೆಯಲ್ಲಿ: ನೇತ್ರಾಜ್ ಗುರುವಿನಮಠ

ಟೆಡೆಕ್ಸ್, ಟೆಡ್‌ಟಾಕ್ ಮಾದರಿಯಲ್ಲಿ ಭಾರತದ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮ ಮಹಾನ್ ಕಿಡ್ಸ್ ಶಾಲೆಯಲ್ಲಿ: ನೇತ್ರಾಜ್ ಗುರುವಿನಮಠ

ಗಂಗಾವತಿ: ಫೆಬ್ರವರಿ-15 ಶನಿವಾರ ಗಂಗಾವತಿ ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ ಕಿಡ್ಸ್ ಶಾಲೆಯಲ್ಲಿ ಮಹಾನ್ ಕಿಡ್ ಟಾಕ್ಸ್ ಎನ್ನುವ ವೇದಿಕೆ ಕಾರ್ಯಕ್ರಮವನ್ನು ನಡೆಸಲಾಯಿತು. ಇದು ಭಾರತದಲ್ಲಿ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮವಾಗಿದೆ ಎಂದು ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನಮಠ ಪ್ರಕಟಣೆಯಲ್ಲಿ ತಿಳಿಸಿದರು. ಶಾಲೆಯಲ್ಲಿ ಈ ವಿನೂತನ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, ಪ್ರತಿ ಶನಿವಾರ ೨೦ ಮಕ್ಕಳಿಗೆ ಈ ವೇದಿಕೆಯನ್ನು ನೀಡಲಾಗುತ್ತಿದ್ದು, ಮಕ್ಕಳು ಮಾತನಾಡುವ ಮೊದಲು ವಿಷಯವನ್ನು ತಿಳಿದುಕೊಳ್ಳಬೇಕು. ವಿಷಯವನ್ನು ತಿಳಿದುಕೊಳ್ಳಬೇಕಾದರೆ ಪುಸ್ತಕಗಳನ್ನು ಓದಬೇಕು. ಈ…

Read More