ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ
ಗಂಗಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಗಂಗಾವತಿಯ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರು ಭಾಜನರಾಗಿರುವುದು ತುಂಬಾ ಸಂತಸದ ವಿಷಯ ಎಂದು ತಿಳಿಸಿ ಇವರಿಗೆ ಕನ್ನಡಪರ ಸಂಘಟನೆಗಳ ಮುಖಂಡರು ಗೌರವಯುತವಾಗಿ ಇಂದು ಸನ್ಮಾನಿಸಿದರು. ವೀರಾಪುರ ಕೃಷ್ಣ ಅವರು ಒಬ್ಬ ಪತ್ರಕರ್ತರಾಗಿ ಸಮಾಜದಲ್ಲಿ ನಡೆಯುವ ಶೋಷಣೆಗಳ ಕುರಿತಾಗಿ, ದೌರ್ಜನ್ಯಗಳ ಕುರಿತಾಗಿ ವರದಿ ಮಾಡುವ ಮೂಲಕ ಹಾಗೂ ತಮ್ಮನ್ನು ತಾವು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವುದಕ್ಕೆ ಈ ಪ್ರಶಸ್ತಿ ಅವರಿಗೆ ಲಭಿಸಿರುವುದು ಸ್ತುತ್ಯಾರ್ಹವಾಗಿದೆ ಎಂದು…
