VISHWAROOPA NEWS BLOG

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಗಂಗಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಗಂಗಾವತಿಯ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರು ಭಾಜನರಾಗಿರುವುದು ತುಂಬಾ ಸಂತಸದ ವಿಷಯ ಎಂದು ತಿಳಿಸಿ ಇವರಿಗೆ ಕನ್ನಡಪರ ಸಂಘಟನೆಗಳ ಮುಖಂಡರು ಗೌರವಯುತವಾಗಿ ಇಂದು ಸನ್ಮಾನಿಸಿದರು. ವೀರಾಪುರ ಕೃಷ್ಣ ಅವರು ಒಬ್ಬ ಪತ್ರಕರ್ತರಾಗಿ ಸಮಾಜದಲ್ಲಿ ನಡೆಯುವ ಶೋಷಣೆಗಳ ಕುರಿತಾಗಿ, ದೌರ್ಜನ್ಯಗಳ ಕುರಿತಾಗಿ ವರದಿ ಮಾಡುವ ಮೂಲಕ ಹಾಗೂ ತಮ್ಮನ್ನು ತಾವು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವುದಕ್ಕೆ ಈ ಪ್ರಶಸ್ತಿ ಅವರಿಗೆ ಲಭಿಸಿರುವುದು ಸ್ತುತ್ಯಾರ್ಹವಾಗಿದೆ ಎಂದು…

Read More
ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಲಿಂಗಾರೆಡ್ಡಿ ಆಲೂರುರವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಲಿಂಗಾರೆಡ್ಡಿ ಆಲೂರುರವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಗಂಗಾವತಿ: ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿಗಳಾದ ಶ್ರೀ ಲಿಂಗಾರೆಡ್ಡಿ ಆಲೂರ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಇಂದು ರವರಿಗೆ ಕನ್ನಡಪರ ಸಂಘಟನೆಗಳ ಮುಖಂಡರು ಗೌರವಯುತವಾಗಿ ಸನ್ಮಾನಿಸಿದರು. ಲಿಂಗಾರೆಡ್ಡಿ ಆಲೂರುರವರು ಹಿರಿಯ ಸಾಹಿತಿಗಳಾಗಿ, ಕೃಷಿ ಪತ್ರಿಕೆಯ ವರದಿಗಾರಾಗಿ, ವೃತ್ತಿಯಲ್ಲಿ ಶಿಕ್ಷಕರಾಗಿ ಸಾಹಿತ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಇವರ ಸರ್ವಾಧ್ಯಕ್ಷತೆಯಲ್ಲಿ ಜಿಲ್ಲಾ ಸಮ್ಮೇಳನ ನಡೆಯುತ್ತಿರುವುದು ಸ್ತುತ್ಯಾರ್ಹವಾಗಿದೆ. ಇವರಿಗೆ ರೆಡ್ಡಿ ಸಮಾಜದ ಯುವಘಟಕದಿಂದ ಸನ್ಮಾನಿಸಿ ಗೌರವಿಸಲಾಗಿದೆ ಎಂದು ಹಲವರು ಮುಖಂಡರು ತಿಳಿಸಿದರು. ಈ ಸಂದರ್ಭದಲ್ಲಿ ಕನ್ನಡಸೇನೆ…

Read More
೧೩೩ನೇ ಶ್ರೀಗುರು ಬೆಟ್ಟದೇಶ್ವರ ಶ್ರೀಗುರು ಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು.

೧೩೩ನೇ ಶ್ರೀಗುರು ಬೆಟ್ಟದೇಶ್ವರ ಶ್ರೀಗುರು ಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು.

ಗಂಗಾವತಿ: ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ೧೩೩ನೇ ಶ್ರೀಗುರು ಬೆಟ್ಟದೇಶ್ವರ ಶ್ರೀಗುರು ಲಿಂಗೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಜೋಡು ರಥೋತ್ಸವ ಮಾರ್ಚ್-೨೨ ಶನಿವಾರ ರಂದು ನಡೆಯಲಿದೆ. ಮಾರ್ಚ್-೨೧, ೧೩೩ನೇ ಪುಣ್ಯತಿಥಿಯ ಅಂಗವಾಗಿ ಪಲ್ಲಕ್ಕಿ ಉತ್ಸವ ಹಾಗೂ ಫಾಲ್ಗುಣ ಬಹುಳ ಅಷ್ಠಮಿ ಶನಿವಾರ ಮಾರ್ಚ್-೨೨ ರಂದು ಬೆಳಗಿನ ಜಾವ ೫:೩೦ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ತದನಂತರ ಮಹಾಮಂಗಳಾರತಿ, ೧೧:೧೫ ರಿಂದ ೧೨:೧೫ ರವರೆಗೆ ಸಲ್ಲುವ ಅಭಿಜಿನ್ ಲಗ್ನದ ಶುಭಮುಹೂರ್ತದಲ್ಲಿ ಸಾಮೂಹಿಕ ವಿವಾಹಗಳು ಹಾಗೂ ಮಹಾಪ್ರಸಾದ ಕಾರ್ಯಕ್ರಮ ಮತ್ತು…

Read More
ರೆಡ್ಡಿ ಸಮಾಜದ ಯುವ ಸಂಘದ ನೇತೃತ್ವದಲ್ಲಿ ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ

ರೆಡ್ಡಿ ಸಮಾಜದ ಯುವ ಸಂಘದ ನೇತೃತ್ವದಲ್ಲಿ ಸಮ್ಮೇಳನ ಅಧ್ಯಕ್ಷರಿಗೆ ಸನ್ಮಾನ

ಗಂಗಾವತಿ:. ಶಿಕ್ಷಕರಾಗಿ, ವಿಮರ್ಶಕರಾಗಿ, ರಂಗಭೂಮಿ ಕಲಾವಿದನಾಗಿ, ಕೃಷಿ ಪತ್ರಿಕೆಯ ವರದಿಗಾರರಾಗಿ, ಅತ್ಯುತ್ತವಾದ ಜನಪದ ಕಲಾವಿದರಾಗಿ ಹೀಗೆ ಸಮಾಜದ ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ 13ನೆಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಗೊಂಡ ಲಿಂಗಾರೆಡ್ಡಿ ಆಲೂರ್ ಅವರಿಗೆ ರೆಡ್ಡಿ ಸಮಾಜದ ಯುವ ಘಟಕದ ನೇತೃತ್ವದಲ್ಲಿ ಮಾರ್ಚ್-12‌ ಬುಧವಾರದಂದು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಸ್ತುತ ಕೆಸರಹಟ್ಟಿಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯೋಪಾದ್ಯಾಯರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಸಾಹಿತಿ ಲಿಂಗಾರೆಡ್ಡಿ ಆಲೂರ್ ಸರ್ ಅವರಿಗೆ ಯುವ ಮುಖಂಡ…

Read More
ನದಿ ಹಾಗೂ ತೀರ್ಥಕ್ಷೇತ್ರಗಳ ಸುತ್ತಮುತ್ತ ೫೦೦ ಮೀಟರ್ ಸೋಪು, ಶಾಂಪು ಬಳಕೆ ನಿರ್ಬಂಧ ಸ್ವಾಗತಾರ್ಹ: ವಿಷ್ಣುತೀರ್ಥ ಜೋಷಿ

ನದಿ ಹಾಗೂ ತೀರ್ಥಕ್ಷೇತ್ರಗಳ ಸುತ್ತಮುತ್ತ ೫೦೦ ಮೀಟರ್ ಸೋಪು, ಶಾಂಪು ಬಳಕೆ ನಿರ್ಬಂಧ ಸ್ವಾಗತಾರ್ಹ: ವಿಷ್ಣುತೀರ್ಥ ಜೋಷಿ

ಗಂಗಾವತಿ: ನದಿ, ತೀರ್ಥಕ್ಷೇತ್ರಗಳಲ್ಲಿ ಅರ್ಧ ಬಳಸಿದ ಶಾಂಪೂ, ಸೋಪು ಇತ್ಯಾದಿ ಬಳಕೆ ಮಾಡುವುದನ್ನು ನಿರ್ಬಂಧಿಸುವ ಮೂಲಕ ನದಿ ನೀರು ಮಲಿನವಾಗದಂತೆ ತಡೆಯಲು ಅರಣ್ಯ ಸಚಿವ ಈಶ್ವರ ಖಂಡ್ರೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ ಎಂದು ವಿಷ್ಣುತೀರ್ಥ ಜೋಷಿ ಪ್ರಕಟಣೆಯಲ್ಲಿ ಶ್ಲಾಘಿಸಿದರು. ಅರಣ್ಯ ಸಚಿವರ ತೀರ್ಮಾನವನ್ನು ಸ್ವಾಗತಿಸಿ ಮಾತನಾಡಿದ ಅವರು, ಕಳೆದ ಸಂಕ್ರಮಣದ ದಿನದಂದು ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್ ಆಶ್ರಯದಲ್ಲಿ ರಾಜ್ಯಾದ್ಯಂತ ವಿವಿಧ ತೀರ್ಥ, ಪುಣ್ಯಕ್ಷೇತ್ರಗಳಲ್ಲಿ ೧೦ ಲಕ್ಷಕ್ಕೂ ಹೆಚ್ಚು ಜನರಿಗೆ ಕಡಲೆಹಿಟ್ಟಿನ ಮಿಶ್ರಣದ ಪ್ಯಾಕೆಟ್‌ಗಳನ್ನು ಹಂಚುವ ಮೂಲಕ “ವಿಷ ಮುಕ್ತ…

Read More
ಶ್ರೀ ಶಂಕರಮಠದ ಶಾರದಾಂಬೆಗೆ ಏಳನೇ ವರ್ಷದ ಸಂಭ್ರಮ. ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯಕ್ಕೆ ಬದ್ಧ: ನಾರಾಯಣರಾವ್ ವೈದ್ಯ.

ಶ್ರೀ ಶಂಕರಮಠದ ಶಾರದಾಂಬೆಗೆ ಏಳನೇ ವರ್ಷದ ಸಂಭ್ರಮ. ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯಕ್ಕೆ ಬದ್ಧ: ನಾರಾಯಣರಾವ್ ವೈದ್ಯ.

ಗಂಗಾವತಿ: ನಗರದ ಶಾರದಾ ನಗರದಲ್ಲಿರುವ ಶ್ರೀ ಶಂಕರಮಠ ಹಾಗೂ ಶ್ರೀ ಶಾರದಾದೇವಿಯ 7ನೇ ವರ್ಷದ ಪ್ರತಿಷ್ಠಾಪನಾ ದಿನಾಚರಣೆಯನ್ನು ಮಾರ್ಚ್-10‌ ಸೋಮವಾರದಂದು ಶ್ರದ್ಧೆ ಭಕ್ತಿಯಿಂದ ಆಚರಿಸಲಾಯಿತು. ಅಂದು ಬೆಳಿಗ್ಗೆ ಶ್ರೀ ಶಾರದಾದೇವಿ ಸೇರಿದಂತೆ ಪರಿವಾರ ದೇವರುಗಳಿಗೆ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಶಾರದ ಶಂಕರ ಭಕ್ತ ಮಂಡಳಿ, ವಿಜಯಧ್ವಜ ಭಜನಾ ಮಂಡಳಿ, ಸೌಂದರ್ಯ ಲಹರಿ ಭಗಿನಿಯರ ಬಳಗ ಸೇರಿದಂತೆ ಇತರೆ ಭಜನಾ ಮಂಡಳಿಯ ಸದಸ್ಯರುಗಳಿಂದ ಲಲಿತಾ ಸಹಸ್ರನಾಮ ಪಾರಾಯಣ, ಕುಂಕುಮಾರ್ಚನೆ, ಅಷ್ಟೋತ್ತರ ಪಾರಾಯಣ, ಭಜನೆ ಸೇರಿದಂತೆ ಇತರೆ…

Read More
ಗಂಗಾವತಿಯ ರೇಡಿಯೋದಿಂದ ಮಿಷನ್ ಎಸ್.ಎಸ್.ಎಲ್.ಸಿ-೨೫ ರಾಜ್ಯವ್ಯಾಪಿ ಪ್ರಸಾರ ಶ್ಲಾಘನೀಯ : ಗಾಲಿ ಜನಾರ್ಧನರೆಡ್ಡಿ

ಗಂಗಾವತಿಯ ರೇಡಿಯೋದಿಂದ ಮಿಷನ್ ಎಸ್.ಎಸ್.ಎಲ್.ಸಿ-೨೫ ರಾಜ್ಯವ್ಯಾಪಿ ಪ್ರಸಾರ ಶ್ಲಾಘನೀಯ : ಗಾಲಿ ಜನಾರ್ಧನರೆಡ್ಡಿ

ಪರೀಕ್ಷೆಯು ಭಯ ನಿರ್ಮಿಸುವುದಕ್ಕಲ್ಲ, ನಮ್ಮ ಆಂತರ್ಯದಲ್ಲಿರುವ ಶಕ್ತಿಯನ್ನು ಹೊರಹಾಕಲು ಇರುವ ಅವಕಾಶ ಗಂಗಾವತಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ತೆಗೆದುಕೊಂಡು ನಮ್ಮ ತಾಲೂಕಿಗೆ ಮತ್ತು ತಂದೆ-ತಾಯಿಗಳಿಗೆ ಹಾಗೂ ಗುರುಗಳಿಗೆ ಕೀರ್ತಿ ತರಲು, ಒಳ್ಳೆಯ ಪರಿಶ್ರಮದಿಂದ ಅಭ್ಯಾಸ ಮಾಡಬೇಕು. ಪರೀಕ್ಷೆ ಎನ್ನುವುದು ಭಯದ ವಾತಾವರಣವನ್ನು ನಿರ್ಮಿಸುವುದಲ್ಲ, ನಿಮ್ಮ ಆಂತರ್ಯದಲ್ಲಿರುವ ಶಕ್ತಿಯನ್ನು ಹೊರಹಾಕಲಿಕ್ಕೆ ಇರುವ ಒಂದು ಸುವರ್ಣಾವಕಾಶ ಎಂದು ಶಾಸಕರಾದ ಗಾಲಿ ಜನಾರ್ಧನರೆಡ್ಡಿಯವರು ಹೇಳಿದರು. ಅವರು ಇಂದು ಮಾರ್ಚ್-೮ ಶನಿವಾರ, ಗಂಗಾವತಿ ಗ್ರಾಮೀಣ ಭಾರತಿ ೯೦.೪ ಎಫ್.ಎಂ. ಸಮುದಾಯ…

Read More
ಹಿರೇಜಂತಕಲ್‌ನ ಸರಕಾರಿ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

ಹಿರೇಜಂತಕಲ್‌ನ ಸರಕಾರಿ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

ಗಂಗಾವತಿ: ನಗರದ ಹಿರೇಜಂತಕಲ್‌ನ ಸರಕಾರಿ ಪ್ರೌಢಶಾಲೆಯ ೨೦೨೪-೨೫ ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಮಾರ್ಚ್-೮ ಶನಿವಾರ ನಗರಸಭೆ ಸದಸ್ಯರಾದ ಶ್ರೀಮತಿ ಹುಲಿಗೆಮ್ಮ ಕಿರಿಕಿರಿ ಅವರು ವೇದಿಕೆ ಮೇಲೆ ಹಾಸಿನರಾದ ಎಲ್ಲಾ ಗಣ್ಯರೊಂದಿಗೆ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ವಿ.ಗೊಂಡಬಾಳ ವಹಿಸಿ ಮಾತನಾಡಿ, ಮಕ್ಕಳಲ್ಲಿ ಸಹನೆ ಸತತ ಪರಿಶ್ರಮ ಧನಾತ್ಮಕ ಚಿಂತನೆ ಕಠಿಣ ಪರಿಶ್ರಮಗಳು ಯಶಸ್ಸಿನ ಮೆಟ್ಟಿಲುಗಳು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ…

Read More
ಶೃಂಗೇರಿಯ ಜಗದ್ಗುರು ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಭವ್ಯವಾದ ಶುಭಯಾತ್ರೆ.

ಶೃಂಗೇರಿಯ ಜಗದ್ಗುರು ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಭವ್ಯವಾದ ಶುಭಯಾತ್ರೆ.

ಕೊಪ್ಪಳ: ನಗರಕ್ಕೆ ಆಗಮಿಸಿದ ಶೃಂಗೇರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಶೋಭಾ ಯಾತ್ರೆ ಸಹಸ್ರಾರು ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಶುಕ್ರವಾರದಂದು ಜರುಗಿತು. ಹೊಸಪೇಟೆ ರಸ್ತೆಯಲ್ಲಿರುವ ಶ್ರೀ ಈಶ್ವರ ದೇವಸ್ಥಾನದಿಂದ ಆರಂಭಗೊಂಡ ಶೋಭಾಯಾತ್ರೆಯಲ್ಲಿ ವಿವಿಧ ಭಜನಾ ಮಂಡಳಿಯ ಸದಸ್ಯರು ಹಾಡು, ಕೋಲಾಟಗಳಿಂದ ಗಮನ ಸೆಳೆದರು. ಬಳಿಕ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಜಗದ್ಗುರುಗಳಿಂದ ಆಶೀರ್ವಚನ ಜರುಗಿತು.

Read More
ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ನಾಟಕದಲ್ಲೇ ಹುಟ್ಟಿ ನಾಟಕದಲ್ಲಿ ಬೆಳೆದು ನಾಟಕವೇ ಜೀವನವಾಗಿರುವಾಗ ನನಗೆ ನಾಟಕ ಬೀದಿಗಿಳಿಯಿತೇ? ಎಂದು ಸಂಕಟವಾಯ್ತು ನಿಜ. ಆದರೆ ಹೆಜ್ಜೆ ಗೆಜ್ಜೆಯ ಬೀದಿ ನಾಟಕ ವೀಕ್ಷಿಸಿದಾಗ ಇದೊಂದು ಬಯಸದೇ ಬಂದ ಭಾಗ್ಯ ಎನಿಸಿತು. ಜನಮನ ರಂಜಿಸಲು ಭವ್ಯ ರಂಗಸಜ್ಜಿಕೆ ಬೇಡ. ಕೇವಲ ಬೀದಿಯೇ ಸಾಕು ಎಂಬುದನ್ನು ಮೈಸೂರು ರಮಾನಂದ್ ದೃಡಪಡಿಸಿದ್ದಾರೆ. ಈ ಮಾತುಗಳನ್ನು ಬಹಳ ಹಿಂದೆಯೇ ವರನಟ ಡಾ. ರಾಜಕುಮಾರ್ ನುಡಿದಿದ್ದಾರೆ. ಪ್ರಭಾಕರ ಜೋಶಿ ಸಂಪಾದಕತ್ವದಲ್ಲಿ ಮೈಸೂರು ರಮಾನಂದ್ ಅಭಿನಂದನ ಗ್ರಂಥ ರಂಗಾನಂದದಲ್ಲಿ ಈ ನುಡಿಗಳನ್ನು ನಟ, ನಾಟಕಕಾರರಾದ…

Read More