VISHWAROOPA NEWS BLOG

ಶ್ರೀ ಶಾರದಾ ಶರನ್‌ ನವರಾತ್ರಿ ಮಹೋತ್ಸವ.. ಸಂಕಲ್ಪದಂತೆ ಹರಕೆ ಸಮರ್ಪಿಸಿದ ಮಹಿಳೆ.

ಶ್ರೀ ಶಾರದಾ ಶರನ್‌ ನವರಾತ್ರಿ ಮಹೋತ್ಸವ.. ಸಂಕಲ್ಪದಂತೆ ಹರಕೆ ಸಮರ್ಪಿಸಿದ ಮಹಿಳೆ.

ಗಂಗಾವತಿ: ನಗರದ ಶಂಕರ ಮಠದಲ್ಲಿ ಶ್ರೀ ಶಾರದಾದೇವಿ 8ನೆಯ ವರ್ಷದ ಶರನ್ ನವರಾತ್ರಿ ಪ್ರಯುಕ್ತ ಹಾಗೂ ಶೃಂಗೇರಿ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ವಜ್ರೋತ್ಸವದ ಭಾರತಿ ಸಮಾರಂಭದ ಅಡಿಯಲ್ಲಿ ಶುಕ್ರವಾರದಂದು ಸಮಾಜಮುಖಿ ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಜೊತೆಗೆ ವಿಶೇಷವಾಗಿ ನಗರದ ಮಹಿಳೆ ಒಬ್ಬಳು ಕಳೆದ ವರ್ಷ ತನ್ನ ಮಗಳ ಮದುವೆಗಾಗಿ ಹರಕೆ ಹೊತ್ತು ಹುಲಿಗೆಮ್ಮ ಎಂಬ ಮಗಳನ್ನು ಮದುವೆ ಮಾಡಿದ ಪ್ರಯುಕ್ತ ತಾಯಿ ಮತ್ತು ಮಗಳು 400 ಅಧಿಕ…

Read More
ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ ಛಾಯಾಚಿತ್ರಗಳೊಂದಿಗೆ ಸಿಂಗಾರ.

ಪ್ರವಾಸೋದ್ಯಮ ದಿನಾಚರಣೆ: ಗಂಗಾವತಿ ಬಸ್ ನಿಲ್ದಾಣದ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಐತಿಹಾಸಿಕ ಸ್ಮಾರಕ ಛಾಯಾಚಿತ್ರಗಳೊಂದಿಗೆ ಸಿಂಗಾರ.

ಗಂಗಾವತಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಗಂಗಾವತಿ ಚಾರಣ ಬಳಗವು, ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಸಹಯೋಗದಲ್ಲಿ ನಮ್ಮ ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಜಾಗೃತಿ ಮತ್ತು ಪ್ರಚಾರಕ್ಕೆ ಒಂದು ನೂತನ ಹೆಜ್ಜೆ ಇಟ್ಟಿದೆ. ನಗರದ ಬಸ್ ನಿಲ್ದಾಣದಲ್ಲಿರುವ ಮಹಿಳಾ ವಿಶ್ರಾಂತಿ ಕೊಠಡಿಯನ್ನು ವಿವಿಧ ಪ್ರವಾಸಿ ತಾಣಗಳ ಛಾಯಾಚಿತ್ರಗಳಿಂದ ಅಲಂಕರಿಸಿ, ಅದನ್ನು ‘ಪ್ರವಾಸೋದ್ಯಮ ಪೂರಕ ಮಾದರಿ ಕೊಠಡಿ’ಯಾಗಿ ಪರಿವರ್ತಿಸಲಾಯಿತು. ಪ್ರವಾಸಿಗರು ವಿಶ್ರಾಂತಿ ಪಡೆಯುವ ಸ್ಥಳವನ್ನು ಸುಂದರ ಹಾಗೂ ಮಾಹಿತಿ ಪ್ರಧಾನವಾಗಿಸಲು ಈ ವಿಶೇಷ ಕಾರ್ಯಕ್ರಮ ಕೈಗೊಳ್ಳಲಾಯಿತು…

Read More
ಎಸ್.ಎಲ್ ಭೈರಪ್ಪನವರಿಗೆ ಅ.ಭಾ.ಸಾ.ಪ ವತಿಯಿಂದ ನುಡಿನಮನ

ಎಸ್.ಎಲ್ ಭೈರಪ್ಪನವರಿಗೆ ಅ.ಭಾ.ಸಾ.ಪ ವತಿಯಿಂದ ನುಡಿನಮನ

ಗಂಗಾವತಿ: ಸೆಪ್ಟೆಂಬರ್-೨೪ ಮಧ್ಯಾಹ್ನ ೨:೩೦ ಗಂಟೆಗೆ ಬೆಂಗಳೂರಲ್ಲಿ ದೈವಾಧೀನರಾದ ಕರುನಾಡಿನ ಹಿರಿಯ ಖ್ಯಾತ ಸಾಹಿತಿ, ಕಾದಂಬರಿಕಾರ, ಪದ್ಮಭೂಷಣ ಶ್ರೀಯುತ ಎಸ್.ಎಲ್ ಭೈರಪ್ಪನವರಿಗೆ ಇಂದು ಸೆಪ್ಟೆಂಬರ್-೨೫ ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ವತಿಯಿಂದ ಶ್ರದ್ದಾಂಜಲಿ ಹಾಗೂ ನುಡಿ ನಮನವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಅಶೋಕ್ ಕುಮಾರ್ ರಾಯ್ಕರ್ ಮಾತನಾಡುತ್ತಾ ಒಬ್ಬ ಯುಗ ಪ್ರವರ್ತಕರಂತೆ ಹೊಸ ವೈಚಾರಿಕ ಜಗತ್ತಿನ ಸೃಷ್ಟಿಸಿ ಯುವ ಸಾಹಿತಿಗಳಿಗೆ ಭೈರಪ್ಪನವರು ಪ್ರೇರಣೆಯೆಂದು ಕೊಂಡಾಡಿದರು. ಯುವ ಸಾಹಿತಿಗಳು ಅವರ ಕಾದಂಬರಿ ವಿಮರ್ಶೆ…

Read More
ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ್ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಅಭಿನಂದನಾ ಪ್ರಶಸ್ತಿ ಪತ್ರ.

ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ್ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಅಭಿನಂದನಾ ಪ್ರಶಸ್ತಿ ಪತ್ರ.

ಗಂಗಾವತಿ: ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ ಅವರಿಗೆ ಗಂಗಾವತಿ ವಕೀಲರ ಸಂಘದಿಂದ ಸೆಪ್ಟೆಂಬರ್-೨೫ ರಂದು ನ್ಯಾಯಾಲಯದ ಆವರಣದಲ್ಲಿ ಅಬಿನಂದನಾ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು ಎಂದು ವಕೀಲರ ಸಂಘದ ಅಧ್ಯಕ್ಷರಾದ ಶರಣಬಸಪ್ಪ ನರಸಪ್ಪ ನಾಯಕ ಪ್ರಕಟಣೆಯಲ್ಲಿ ತಿಳಿಸಿದರು.ಕಲ್ಯಾಣಂ ನಾಗರಾಜ ಅವರು ಜಾನಪದ ಸಂಗೀತ, ಕಲೆ ಹಾಗೂ ಜಾನಪದ ಸಾಹಿತ್ಯದ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ಅತ್ಯಮೂಲ್ಯ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಅವರ ಸೇವೆ ಕರ್ನಾಟಕ ಮತ್ತು ಕನ್ನಡ ನಾಡಿನ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಅಚ್ಚಾಗಿದೆ. ಅವರ ಸೇವೆಯು ಗತವೈಭವದ ಕನ್ನಡ…

Read More
ಮೈಸೂರು ದಸರಾ ಕ್ರೀಡಾಕೂಟ-೨೦೨೫ ರಲ್ಲಿ ಗಂಗಾವತಿಯ ವಿದ್ಯಾರ್ಥಿಗಳ ಸಾಧನೆ.

ಮೈಸೂರು ದಸರಾ ಕ್ರೀಡಾಕೂಟ-೨೦೨೫ ರಲ್ಲಿ ಗಂಗಾವತಿಯ ವಿದ್ಯಾರ್ಥಿಗಳ ಸಾಧನೆ.

ಗಂಗಾವತಿ: ಮೈಸೂರು ದಸರಾ ಕ್ರೀಡಾಕೂಟ ೨೦೨೫ ರಾಜ್ಯಮಟ್ಟದ ಟೇಕ್ವಂಡೋ ಸ್ಪರ್ಧೆಯಲ್ಲಿ ಗಂಗಾವತಿಯ ಬ್ಲ್ಯೂ ಡ್ರ‍್ಯಾಗನ್ ಸ್ಪೋರ್ಟ್ಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ಹಾಗೂ ಸಮೃದ್ಧಿ ಸ್ಪೋರ್ಟ್ಸ್ ಅಕಾಡೆಮಿಯ ೩ ವಿದ್ಯಾರ್ಥಿಗಳು ವಿವಿಧ ಫೈಟ್ ವಿಭಾಗದಲ್ಲಿ ೩ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯು ಸೆಪ್ಟೆಂಬರ್-೨೨ ರಿಂದ ೨೪ರ ವರೆಗೆ ಮೈಸೂರಿನ ಯುವರಾಜ ಒಳ ಕ್ರೀಡಾಂಗಣದಲ್ಲಿ ನಡೆದಿರುತ್ತದೆ. ಈ ಕ್ರೀಡಾಕೂಟದಲ್ಲಿ ರಾಜ್ಯಮಟ್ಟದ ಟೇಕ್ವಂಡೋ ಸ್ಪರ್ಧೆಯಲ್ಲಿ ನಂದಿತಾ ಮಂಜುನಾಥ್-೫೫ ಕೆ.ಜಿ. ಫೈಟ್ ವಿಭಾಗದಲ್ಲಿ ತೃತೀಯ ಸ್ಥಾನ, ಮಹಾಲಕ್ಷ್ಮಿ ಬಸವರಾಜ್-೭೦ ಕೆ.ಜಿ ಮೇಲ್ಭಾಗದ…

Read More
ಸಮೀಕ್ಷೆಯಲ್ಲಿ ಧರ್ಮ ಹಿಂದೂ, ಜಾತಿ ವಿಶ್ವಕರ್ಮ ಎಂದು ನಮೂದಿಸಿ: ನಾಗೇಶರಾವ್‌ ಕಂಸಾಲ್

ಸಮೀಕ್ಷೆಯಲ್ಲಿ ಧರ್ಮ ಹಿಂದೂ, ಜಾತಿ ವಿಶ್ವಕರ್ಮ ಎಂದು ನಮೂದಿಸಿ: ನಾಗೇಶರಾವ್‌ ಕಂಸಾಲ್

ಕೊಪ್ಪಳ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯಲ್ಲಿ ಸಮಸ್ತ ವಿಶ್ವಕರ್ಮ ಸಮಾಜದವರು ಧರ್ಮದ ಕಾಲಂನಲ್ಲಿ ಹಿಂದೂ ಎಂದು ಮತ್ತು ಜಾತಿಯ ಕಾಲಂನಲ್ಲಿ ವಿಶ್ವಕರ್ಮ ಎಂದು ನಮೂದಿಸಬೇಕೆಂದು  ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ನಾಗೇಶಕುಮಾರ ಕಂಸಾಲ್ ಕರೆ ನೀಡಿದ್ದಾರೆ. ಅವರು ಸೆಪ್ಟೆಂಬರ್‌-25 ಬುಧವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರ ಹಿಂದುಳಿದ ಆಯೋಗದ ಮೂಲಕ ಮನೆ ಮನೆಗೆ ಗಣತಿದಾರರ ಮೂಲಕ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಪ್ರಾರಂಭಿಸಿದೆ. ಗಣತಿದಾರರಿಗೆ ಸಂಪೂರ್ಣ ಮಾಹಿತಿ ನೀಡಬೇಕು. ಮತ್ತು…

Read More
ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ  ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ-೨೦೨೫

ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ-೨೦೨೫

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಚಾರಿಟೇಬಲ್ ಟ್ರಸ್ಟ್, ಲಯನ್ಸ್ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್-೨೨ ಸೋಮವಾರ ಐ.ಎಂ.ಎ ಹಾಲ್‌ನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಲಯನ್ಸ್ ಕ್ಲಬ್ ಸದಸ್ಯರು ಹಾಗೂ ಖ್ಯಾತ ವೈದ್ಯರಾದ ಡಾ|| ಜಿ ಚಂದ್ರಪ್ಪ ಸರ್ ಇವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಲಯನ್ಸ್ ಸದಸ್ಯರಾದ ಡಾ|| ವಿ.ವಿ ಚಿನಿವಾಲರ್ ಇವರು ವಹಿಸಿದ್ದರು. ಶಿಕ್ಷಕರಾದ ಶ್ರೀ ಉಲ್ಲಾಸರೆಡ್ಡಿ ಸ್ವಾಗತಿಸಿದರೆ, ಲಯನ್ಸ್…

Read More
ನಾಡಿನ ಹಿರಿಯ ಸಾಹಿತಿ ಪದ್ಮಭೂಷಣ ಎಸ್.ಎಲ್.ಬೈರಪ್ಪ ರವರು ನಿಧನಕ್ಕೆ ಸಂತಾಪ

ನಾಡಿನ ಹಿರಿಯ ಸಾಹಿತಿ ಪದ್ಮಭೂಷಣ ಎಸ್.ಎಲ್.ಬೈರಪ್ಪ ರವರು ನಿಧನಕ್ಕೆ ಸಂತಾಪ

ಹಾಸನ:ಸೆ-24: ನಾಡಿನ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ರವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಸಂತೇಶಿವರ ಗ್ರಾಮದಲ್ಲಿ 26-07-1934 ರಲ್ಲಿ ಜನಿಸಿದರು. ಆನೇಕ ಪ್ರಶಸ್ತಿಗಳಾದ ಸರಸ್ವತಿ ಸನ್ಮಾನ್ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹೀಗೆ ಆನೇಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಅವರು ಲೇಖಕರಾಗಿ, ವಿಮರ್ಶಕರಾಗಿ, ಅಧ್ಯಾಪಕರಾಗಿ, ಕಥೆ, ಕಾಂದಬರಿ ಮತ್ತು ಇತಿಹಾಸ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.1999 ರಲ್ಲಿ ಕನಕಪುರದಲ್ಲಿ ನಡೆದ 67 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇವರು ನೂರಾರು ಕಾದಂಬರಿ…

Read More
ಶ್ರೀ ಶಾರದಾಂಬೆಗೆ ಶರನ್ನವರಾತ್ರಿಯ ಸಂಭ್ರಮ. ಸರ್ವ ಜನಾಂಗದ ಮಹಿಳೆಯರ ಸಹಕಾರದಿಂದ ದಾಖಲೆಯ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ: ನಾರಾಯಣ ವೈದ್ಯ.

ಶ್ರೀ ಶಾರದಾಂಬೆಗೆ ಶರನ್ನವರಾತ್ರಿಯ ಸಂಭ್ರಮ. ಸರ್ವ ಜನಾಂಗದ ಮಹಿಳೆಯರ ಸಹಕಾರದಿಂದ ದಾಖಲೆಯ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ: ನಾರಾಯಣ ವೈದ್ಯ.

ಗಂಗಾವತಿ: ಸರ್ವ ಜನಾಂಗದ ಮಹಿಳೆಯರ ಪಾಲ್ಗೊಳ್ಳುವಿಕೆಯಿಂದಾಗಿ ಶಾರದಾ ಶರನ್ನವರಾತ್ರಿಯ ಪ್ರಥಮ ದಿನದಂದು ದಾಖಲೆಯ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರ ಪಾರಾಯಣ ಜರುಗಿರುವುದು ಸಂತಸದಾಯಕವಾಗಿದೆ ಎಂದು ಶೃಂಗೇರಿ ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಸೋಮವಾರದಂದು ಶಾರದಾ ನಗರದ ಶೃಂಗೇರಿ ಶಂಕರ ಮಠದಲ್ಲಿ ಆಯೋಜಿಸಿದ ಶ್ರೀ ಶಾರದಾ ಶರನ್ನವರಾತ್ರಿ ಮಹೋತ್ಸವದ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿ, ಶೃಂಗೇರಿ ಪೀಠದ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ೭೫ ವರ್ಧಂತಿ ಮಹೋತ್ಸವದ ಸಂಭ್ರಮಾಚರಣೆಯಲ್ಲಿ ಕಳೆದ ಏಳು ವರ್ಷಕ್ಕಿಂತ ೮ನೇ…

Read More
ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ಗಂಗಾವತಿ: ತಾಲೂಕಿನ ಬಸಾಪಟ್ಟಣ ಮತ್ತು ಮಲ್ಲಾಪುರ ಗ್ರಾಮದ ಸೀಮಾ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಎಡದಂಡೆ ಕಾಲುವೆಯ ಬವಾರ್ ಪಕ್ಕದಲ್ಲಿರುವ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಮಲ್ಲಾಪುರ, ಬಸಾಪಟ್ಟಣ, ವೆಂಕಟಗಿರಿ, ಗಂಗಾವತಿ, ವಡ್ಡರಹಹಟ್ಟಿ ಹಾಗೂ ಇನ್ನಿತರ ಭಾಗಗಳಿಂದ ಆಗಮಿಸಿದ ಭಕ್ತಾದಿಗಳು ಸಭೆ ಸೇರಿ ದೇವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಸಲುವಾಗಿ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯನ್ನು ಅಸ್ತಿತ್ವಕ್ಕೆ ತರಲಾಗಿದ್ದು, ನೂತನವಾಗಿ ಗೌರವಾಧ್ಯಕ್ಷರನ್ನು, ಅಧ್ಯಕ್ಷರನ್ನು, ಉಪಾಧ್ಯಕ್ಷರನ್ನು ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ದೇವಸ್ಥಾನದ ಪ್ರಮುಖ ಅರ್ಚಕರಾದ ಶ್ರೀ…

Read More