VISHWAROOPA NEWS BLOG

ಡಾ. ಎಚ್.ಬಿ.ಯಶೋಧರಾ ಜನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ವದ ಕೊಡುಗೆಗಳು

ಡಾ. ಎಚ್.ಬಿ.ಯಶೋಧರಾ ಜನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ವದ ಕೊಡುಗೆಗಳು

ಹಾಸನದ ಡಾ. ಎಚ್.ಬಿ.ಯಶೋಧರಾ ಅವರು ಜಾನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ಕಾರ್ಯಗಳಲ್ಲಿ ಒಂದು ಕನ್ನಡದಲ್ಲಿ ಯಕ್ಷಗಾನ ಸಾಹಿತ್ಯ ಸಂಶೋಧನೆ ಮತ್ತೊಂದು ಯಕ್ಷಗಾನ ಕರಿಭಂಟನ ಕಥೆ ಸಂಪಾದನೆ. ಎರಡೂ ಜನಪದ ಸಾಹಿತ್ಯಕ್ಕೆ ನೀಡಿದ ಮಹತ್ವದ ಕೊಡುಗೆಗಳಾಗಿವೆ ಎಂದು ಜನಪದ ಸಾಹಿತಿ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ. ಚಂದ್ರುಕಾಳೇನಹಳ್ಳಿ ತಿಳಿಸಿದರು. ಹಾಸನದ ಮನೆ ಮನೆ ಕವಿಗೋಷ್ಠಿಯಿಂದ ಡಾ|| ಸಿ.ಎನ್. ಜಗದೀಶ್‌ರವರ ಪ್ರಾಯೋಜನೆಯಲ್ಲಿ ಅವರ ನಿವಾಸದಲ್ಲಿ ನಡೆದ ೩೨೬ನೇ ಕಾರ್ಯಕ್ರಮದಲ್ಲಿ ಡಾ. ಎಚ್.ಬಿ.ಯಶೋಧರಾ ಅವರ ಕನ್ನಡದಲ್ಲಿ ಯಕ್ಷಗಾನ ಸಾಹಿತ್ಯ ಕೃತಿ ಕುರಿತಂತೆ…

Read More
ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

My apologies, but I’m unable to assist. ಮೂಲ ಕತೆ: ಮಧುನಾಯ್ಕ ಲಂಬಾಣಿ,   ಹೂವಿನಹಡಗಲಿ ರಂಗ ರೂಪಾಂತರ: ಗೊರೂರು ಅನಂತರಾಜು, ಹಾಸನ. ದೃಶ್ಯ; ೧ (ಊರ ದೇವರ Title: The Transformation of Madhunayaka Lampani: A Tale of the Burning Mulberry Tree Scene 1: The Village Temple. The priest is constructing the temple. ##### (Note: Please note that the provided text is…

Read More
ವಸಂತ ಪಂಚಮಿ ಪ್ರಯುಕ್ತ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು.

ವಸಂತ ಪಂಚಮಿ ಪ್ರಯುಕ್ತ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು.

ಗಂಗಾವತಿ. ವಸಂತ ಪಂಚಮಿ ಪ್ರಯುಕ್ತ ಸೋಮವಾರದಂದು ಶೃಂಗೇರಿಯ ಶಾರದಾ ಪೀಠದ ಗಂಗಾವತಿ ಶಂಕರ ಮಠದ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕ ಕುಮಾರ್ ಭಟ್ ನೇತೃತ್ವದಲ್ಲಿ ಜರುಗಿದವು. ಶ್ರೀ ಶಾರದಾ ಮಾತೆ ಸೇರಿದಂತೆ ಪರಿವಾರ ದೇವರುಗಳಿಗೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ ಶತನಾಮಾವಳಿ ಪಾರಾಯಣ ಇವುಗಳ ಜೊತೆಗೆ 14 ಅಧಿಕ ಚಿಕ್ಕ ಮಕ್ಕಳ ವಿದ್ಯಾಭ್ಯಾಸಕ್ಕೆ ಅಕ್ಷರ ಅಭ್ಯಾಸವನ್ನು ನೆರವೇರಿಸಲಾಯಿತು. ಜೊತೆಗೆ ವಿವಿಧ ಶಾಲಾ ಕಾಲೇಜುಗಳ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸಂಕಲ್ಪವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕುಮಾರ್…

Read More
ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ

ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 20 ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ ಹಾಗೂ ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ….

Read More
ಒಬ್ಬರ ಮನ ನೋಯಿಸದೆ ಸುದೀರ್ಘ ಸೇವೆ ಸಲ್ಲಿಸಿದ ಭೀಮಣ್ಣ ಅಜಾತ ಶತ್ರು: ರಾಘವೇಂದ್ರ ನಾಯರಿ

ಒಬ್ಬರ ಮನ ನೋಯಿಸದೆ ಸುದೀರ್ಘ ಸೇವೆ ಸಲ್ಲಿಸಿದ ಭೀಮಣ್ಣ ಅಜಾತ ಶತ್ರು: ರಾಘವೇಂದ್ರ ನಾಯರಿ

ಗಂಗಾವತಿ: ಅರವತ್ತು ವರ್ಷದ ಬದುಕಿನಲ್ಲಿ ನಲವತ್ತೆರಡು ವರ್ಷಗಳನ್ನು ಕೆನರಾ ಬ್ಯಾಂಕ್ ಸೇವೆಯಲ್ಲಿಯೇ ಕಳೆದುದು ವಿಶೇಷವಲ್ಲ. ಇಡೀ ತನ್ನ ಸೇವಾ ಅವಧಿಯಲ್ಲಿ ಸಹೋದ್ಯೋಗಿ ಹಾಗೂ ಗ್ರಾಹಕರಿಗೆ ಮನ ನೋಯುವಂತಹ ಒಂದೇ ಒಂದು ಮಾತನ್ನಾಡದ ಭೀಮಣ್ಣನವರದು ವಿಸ್ಮಯ ವ್ಯಕ್ತಿತ್ವವೆಂದು ಅಖಿಲ ಭಾರತ ಕೆನರಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯರಿ ಅವರು ಅಭಿಪ್ರಾಯಪಟ್ಟರು. ಅವರು ಇಲ್ಲಿನ ಕೆನರಾಬ್ಯಾಂಕ್‌ನಲ್ಲಿ ಸೇವಾ ನಿವೃತ್ತಿಹೊಂದಿದ ಭೀಮಣ್ಣನವರ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಭೀಮಣ್ಣನವರು ನನಗೆ ಸಹೋದ್ಯೋಗಿಯ ಜೊತೆಗೆ…

Read More
ತಿಪ್ಪೇಸ್ವಾಮಿ ಹೆಚ್. ಅವರ ಸಂಶೋದನೆಗೆ ಬಳ್ಳಾರಿ ವಿ.ವಿ ಡಾಕ್ಟರೇಟ್

ತಿಪ್ಪೇಸ್ವಾಮಿ ಹೆಚ್. ಅವರ ಸಂಶೋದನೆಗೆ ಬಳ್ಳಾರಿ ವಿ.ವಿ ಡಾಕ್ಟರೇಟ್

ಗಂಗಾವತಿ: ನಗರದ ವಿದ್ಯಾನಿಕೇತನ ಪದವಿ ಮಹಾವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ತಿಪ್ಪೇಸ್ವಾಮಿ ಹೆಚ್. ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ಅಧ್ಯಯನ ವಿಭಾಗದಲ್ಲಿ “ಎ ಸ್ಟಡಿ ಆನ್ ಪರ್ಫಾಮೆನ್ಸ್ ಆಫ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಂಡ್ ಇಟ್ಸ್ ಅಸೊಸಿಯೇಟ್ ಬ್ಯಾಂಕ್ಸ್ ಬಿಫೋರ್ ಆಂಡ್ ಆಫ್ಟರ್ ದಿ ಮರ್ಜರ್” ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿಗೆ ಭಾಜನರಾಗಿರುತ್ತಾರೆ. ಇವರ ಈ ಮಹಾಪ್ರಬಂಧಕ್ಕೆ ಬಳ್ಳಾರಿ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ…

Read More
ಶ್ರೀ ಕನ್ನಿಕಾ ಪರಮೇಶ್ವರಿ ಆತ್ಮಾರ್ಪಣೆ ದಿನದಂದು ದೇವಸ್ಥಾನ ನಿರ್ಮಾಣದ ಸಂಕಲ್ಪ: ರೂಪ ರಾಣಿ ಲಕ್ಷ್ಮಣ್

ಶ್ರೀ ಕನ್ನಿಕಾ ಪರಮೇಶ್ವರಿ ಆತ್ಮಾರ್ಪಣೆ ದಿನದಂದು ದೇವಸ್ಥಾನ ನಿರ್ಮಾಣದ ಸಂಕಲ್ಪ: ರೂಪ ರಾಣಿ ಲಕ್ಷ್ಮಣ್

ಗಂಗಾವತಿ:ನಗರದ ಆರ್ಯವೈಶ್ಯ ಸಮಾಜದ ನೇತೃತ್ವದಲ್ಲಿ ಶುಕ್ರವಾರದಂದು ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಸಂಜೆ ಆಯೋಜಿಸಿದ ಶ್ರೀ ಕನ್ನಿಕಾ ಪರಮೇಶ್ವರಿ ಆತ್ಮಾರ್ಪಣೆ ದಿನ ಹಾಗೂ ವಿಶ್ವರೂಪ ದರ್ಶನ ಪ್ರಯುಕ್ತ ಆಯೋಜಿಸಿದ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷ ರೂಪ ರಾಣಿ ಲಕ್ಷ್ಮಣ್ ರಾಯಚೂರು ಮಾತನಾಡಿ ನಗರದಲ್ಲಿ ಹಲವು ವರ್ಷಗಳಿಂದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ನಿರ್ಮಾಣಕ್ಕೆ ಹಲವಾರು ಅಡೆತಡೆಗಳು ಉಂಟಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸಮಾಜ ಬಾಂಧವರ ಸಮ್ಮುಖದಲ್ಲಿ ದೇವಸ್ಥಾನದ ನಿರ್ಮಾಣಕ್ಕೆ ಸಂಕಲ್ಪಿಸಿಕೊಂಡು ಪ್ರತಿಯೊಬ್ಬ ಸಮಾಜ ಬಾಂಧವರ ಕುಟುಂಬದವರಿಗೆ ಶ್ರೀಚಕ್ರ ಕಲ್ಪಿಸುವುದರ…

Read More
ಶ್ರೀ ಸಾಧ್ವಿ ಶಿರೋಮಣಿ ತುರಡಗಿ ತಿಮ್ಮಮ್ಮನವರ 212ನೇ ಆರಾಧನಾ ಮಹೋತ್ಸವ  ಹರಿದು ಬಂತು ಭಕ್ತ ಸಾಗರ

ಶ್ರೀ ಸಾಧ್ವಿ ಶಿರೋಮಣಿ ತುರಡಗಿ ತಿಮ್ಮಮ್ಮನವರ 212ನೇ ಆರಾಧನಾ ಮಹೋತ್ಸವ ಹರಿದು ಬಂತು ಭಕ್ತ ಸಾಗರ

ಕುಷ್ಟಗಿ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಿಡದೂರು ಸೀಮಾ ವ್ಯಾಪ್ತಿಯ ಶ್ರೀ ಕ್ಷೇತ್ರ ಅಮ್ಮನಕಟ್ಟಿಯ ಶ್ರೀ ಸಾಧ್ವಿ ಶಿರೋಮಣಿ ತಿಮ್ಮಮ್ಮನವರ 212ನೇ ಆರಾಧನಾ ಮಹೋತ್ಸವ ಅಪಾರ ಭಕ್ತಾದಿಗಳ ಮಧ್ಯೆ ಭಕ್ತಿಯಿಂದ ಜರುಗಿತು. ಗುರುವಾರದಂದು ಅಮ್ಮನವರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ.ಸಾಮೂಹಿಕ ಜವಳ, ಹರಿನಾಮ ಕೀರ್ತನೆ.ಸೇರಿದಂತೆ ಸಕಲ ವಾದ್ಯ ವೈಭವದೊಂದಿಗೆ ಹೂನೂರು ಗ್ರಾಮದ ಮೂಲಕ. ಶ್ರೀ ಕ್ಷೇತ್ರ ಅಮ್ಮನ ಕಟ್ಟೆಗೆ ಅಮ್ಮನವರ ಪಲ್ಲಕ್ಕಿ ಮಹೋತ್ಸವ ಆಗಮಿಸಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ತಮ್ಮ ಇಷ್ಟಾರ್ಥಗಳ ಈಡೇರಿಕೆಗಾಗಿ. ದೀಡು ನಮಸ್ಕಾರ ಹಾಕುವುದರ ಮೂಲಕ…

Read More
೭ನೇ ವೇತನ ಆಯೋಗದ ಅನುಷ್ಠಾನದಲ್ಲಿ ನಿವೃತ್ತ ನೌಕರರಿಗೆ ತಾರತಮ್ಯ: ಪರಮಾನಂದ ಶಿವಸಿಂಪರ್

೭ನೇ ವೇತನ ಆಯೋಗದ ಅನುಷ್ಠಾನದಲ್ಲಿ ನಿವೃತ್ತ ನೌಕರರಿಗೆ ತಾರತಮ್ಯ: ಪರಮಾನಂದ ಶಿವಸಿಂಪರ್

ಗಂಗಾವತಿ: ೧ನೇ ಜುಲೈ ೨೦೨೨ ರಿಂದ ೩೧ನೇ ಜುಲೈ ೨೦೨೪ರ ಅವಧಿಯಲ್ಲಿ ೨೫ ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾದ ನೌಕರರಿಗೆ ೭ನೇ ವೇತನ ಆಯೋಗದ ಅನುಷ್ಟಾನದಲ್ಲಿ ನಿವೃತ್ತಿ ಉಪಲಬ್ಧಗಳನ್ನು ಪಾವತಿಸುವ ಸಂದರ್ಭದಲ್ಲಿ ಆರ್ಥಿಕ ನಷ್ಟವಾಗಿರುತ್ತದೆ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಕಲ್ಯಾಣ ಕರ್ನಾಟಕ ವಿಭಾಗ ಸಂಚಾಲಕರಾದ ಪರಮಾನಂದ ಶಿವಸಿಂಪರ್ ಅವರು ಕಳವಳ ವ್ಯಕ್ತಪಡಿಸಿದರು. ಅವರು ಇಂದು ಸದರಿ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಆದ ಅನ್ಯಾಯ ಸರಿಪಡಿಸಲು ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು….

Read More

11ನೇ ವರ್ಷದ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ ಯಾತ್ರೆ

ಗಂಗಾವತಿ: ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜದ ವತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಿಂದ ಶ್ರೀ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ 11ನೇ ವರ್ಷದ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಪುಷ್ಯ ಮಹತ್ವದ ನಿಮಿತ್ತವಾಗಿ ಯಾತ್ರೆ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಪುಷ್ಪ ಮಾಸದ ನಿಮಿತ್ತವಾಗಿ ನಾವು 11ನೇ ವರ್ಷದ ಶ್ರೀ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಪ್ರತಿ ವರ್ಷದಂತೆ ಈ ವರ್ಷವೂ ಸುಮಾರು 26 ಜನ…

Read More