VISHWAROOPA NEWS BLOG

ಮನಸೆಳೆದ ಜಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನ

ಮನಸೆಳೆದ ಜಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನ

ಗಣರಾಜ್ಯೋತ್ಸವ ಅಂಗವಾಗಿ ಹಾಸನದ ಜಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ವೀಕ್ಷಕರ ಮನ ಸೆಳೆಯಿತು. ಶಾಲೆಯ ವಿದ್ಯಾರ್ಥಿಗಳು ವೈಜ್ಞಾನಿಕ ಆಲೋಚನೆಗಳ ಮೂಲಕ ತಾವೇ ತಯಾರಿಸಿದ ತಮ್ಮ ತಮ್ಮ ವಿವಿಧ ಮಾದರಿಗಳ ಬಗ್ಗೆ ವಿವರಣೆ ನೀಡಿದ್ದು  ಗಮನಾರ್ಹವಾಗಿತ್ತು. ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ಈ ರೀತಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗುತ್ತಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಇದು…

Read More
ಮನರಂಜಿಸಿದ ಸುಗಮ ಸಂಗೀತ ರಂಗಗೀತೆ ನಾಟಕ ಸಾಂಸ್ಕೃತಿಕ ಕಾರ್ಯಕ್ರಮಗಳು

ಮನರಂಜಿಸಿದ ಸುಗಮ ಸಂಗೀತ ರಂಗಗೀತೆ ನಾಟಕ ಸಾಂಸ್ಕೃತಿಕ ಕಾರ್ಯಕ್ರಮಗಳು

ಹಾಸನ: ಹಾಸನದ ವಿಜಯನಗರ ಬಡಾವಣೆ ಶ್ರೀ ಶಾರದ ಕಲಾಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಮೈಸೂರು, ಹಾಸನ ವಿಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತಾಶ್ರಯದಲ್ಲಿ ೨೦೨೩-೨೪ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಂಘದ ೧೬ನೇ ವಾರ್ಷಿಕೋತ್ಸವ ಗಣರಾಜ್ಯೋತ್ಸವ ಅಂಗವಾಗಿ ಹಾಸನ ವಿಜಯನಗರ ಬಡಾವಣೆ ಪಾರ್ಕ್ ಬಯಲು ರಂಗವೇದಿಕೆಯಲ್ಲಿ ಪ್ರದರ್ಶನಗೊಂಡ ಸುಗಮ ಸಂಗೀತ ರಂಗಗೀತೆ ನಾಟಕ ಪ್ರೇಕ್ಷಕರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ದರ್ಶನ್ ವೆಂಕಟೇಶ್ ಮಾತನಾಡಿ ಮೈಮನಗಳನ್ನು ಹಿಗ್ಗಿಸುವ ಶಕ್ತಿ ಕಲೆಗಿದೆ ಎಂದರು. ಸಾಹಿತಿ…

Read More
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಸ್ಥಾಪಿತವಾದ ಜಿಎಂಯು, ಉನ್ನತ ಶಿಕ್ಷಣದ ಜ್ಞಾನದೊಂದಿಗೆ, ವೃತ್ತಿಪರ ಬದುಕು ಕಟ್ಟಿಕೊಡುವಲ್ಲಿ ಆಧ್ಯತೆ ನೀಡಿದೆ

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಸ್ಥಾಪಿತವಾದ ಜಿಎಂಯು, ಉನ್ನತ ಶಿಕ್ಷಣದ ಜ್ಞಾನದೊಂದಿಗೆ, ವೃತ್ತಿಪರ ಬದುಕು ಕಟ್ಟಿಕೊಡುವಲ್ಲಿ ಆಧ್ಯತೆ ನೀಡಿದೆ

ಗಂಗಾವತಿ: ೨೦೦೧-೦೨ ರಲ್ಲಿ ದಾವಣಗೆರೆಯ ಅಂದಿನ ಲೋಕಸಭೆ ಸದಸ್ಯರಾದ ದಿ|| ಶ್ರೀ ಮಲ್ಲಿಕಾರ್ಜುನಪ್ಪನವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿ.ಎಂ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಸ್ಥಾಪಿಸಿದರು. ಈ ಸಂಸ್ಥೆಯು ಉನ್ನತ ಶಿಕ್ಷಣದೊಂದಿಗೆ ಜ್ಞಾನದೊಂದಿಗೆ ಬದುಕು ಕಟ್ಟಿಕೊಡುವ ಜಿ.ಎಂ. ವಿಶ್ವವಿದ್ಯಾಲಯವಾಗಿ ಪದವಿ, ಸ್ನಾತಕೋತ್ತರ ಪದವಿ ಜೊತೆಗೆ ಸ್ವಯಂ ಉದ್ಯೋಗದ ಕೋರ್ಸ್ಗಳ ಮೂಲಕ ಪ್ರಖ್ಯಾತಿ ಹೊಂದಿದೆ ಎಂದು ಜಿ.ಎಂ. ವಿಶ್ವವಿದ್ಯಾಲಯದ ಹೆಚ್.ಆರ್ ಮುಖ್ಯಸ್ಥರಾದ ವೀರಗಂಗಾಧರಸ್ವಾಮಿ ಅವರು ನಗರದ ಸರ್ವೇಶ ಹೋಟಲ್‌ನಲ್ಲಿ ಜನವರಿ-೨೩ ರಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು….

Read More
ದೇವೆಂದ್ರಕುಮಾರ ಇಮ್ಮಡಿ ಅಮೇರಿಕ ಇವರಿಂದ ದಾಸನಾಳ ಗ್ರಾಮದ ಶಾಲೆಗೆ ತಟ್ಟೆ ಮತ್ತು ಲೋಟಗಳ ದೇಣಿಗೆ

ದೇವೆಂದ್ರಕುಮಾರ ಇಮ್ಮಡಿ ಅಮೇರಿಕ ಇವರಿಂದ ದಾಸನಾಳ ಗ್ರಾಮದ ಶಾಲೆಗೆ ತಟ್ಟೆ ಮತ್ತು ಲೋಟಗಳ ದೇಣಿಗೆ

ಗಂಗಾವತಿ: ತಾಲೂಕಿನ ದಾಸನಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶ್ರೀ ದೇವೇಂದ್ರ ಕುಮಾರ ಇಮ್ಮಡಿ ಅಮೇರಿಕ ಅವರು ವಿದ್ಯಾರ್ಥಿಗಳ ಅಕ್ಷರ ದಾಸೋಹ ಹಾಗೂ ಕ್ಷೀರ ಭಾಗ್ಯಕ್ಕೆ ಅನುಕೂಲವಾಗುವಂತೆ ಶಾಲೆಗೆ 50 ತಟ್ಟೆ ಮತ್ತು 50 ಲೋಟಗಳನ್ನು ದೇಣಿಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಪರಶುರಾಮ ಕರಡಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಭಿಮಪ್ಪ, ಸದಸ್ಯರಾದ ವೆಂಕಟೇಶ, ಮಾರುತೇಶ, ನಿರುಪಾದಿ, ಮಾಜಿ ತಾ‌.ಪಂ ಸದಸ್ಯರಾದ ದೇವೇಂದ್ರಗೌಡ, ಸಹಶಿಕ್ಷಕರಾದ ನಾಗರಾಜ, ಕಸ್ತೂರಿ, ಜ್ಯೋತಿ, ತುಳಸಿ, ವಿದ್ಯಾಶ್ರೀ, ಕು.ಸಂಗೀತಾ, ಅತಿಥಿ ಶಿಕ್ಷಕರಾದ ಸುಷ್ಮಾ…

Read More
ಬಿ.ಇಡಿ ಎರಡನೇ ಸೆಮಿಸ್ಟರ್‌ನ ಫಲಿತಾಂಶ ಪ್ರಕಟ ಗಂಗಾವತಿಯ ಟಿ.ಎಂ.ಎ.ಇ ಶಿಕ್ಷಣ ಮಹಾವಿದ್ಯಾಲಯದ ಶೇ ೧೦೦ ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.

ಬಿ.ಇಡಿ ಎರಡನೇ ಸೆಮಿಸ್ಟರ್‌ನ ಫಲಿತಾಂಶ ಪ್ರಕಟ ಗಂಗಾವತಿಯ ಟಿ.ಎಂ.ಎ.ಇ ಶಿಕ್ಷಣ ಮಹಾವಿದ್ಯಾಲಯದ ಶೇ ೧೦೦ ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.

ಗಂಗಾವತಿ: ಕೊಪ್ಪಳ ವಿಶ್ವವಿದ್ಯಾಲಯ ಕೊಪ್ಪಳ ಅಡಿಯಲ್ಲಿ ಬಿ.ಎಡ್ ನ ಎರಡನೇ ಸೆಮಿಸ್ಟರ್ ಫಲಿತಾಂಶ ಕೇವಲ ಮೌಲ್ಯಮಾಪನಗೊಂಡ ೩ ದಿನಗಳಲ್ಲಿ ಪ್ರಕಟಗೊಂಡಿದ್ದು, ಗಂಗಾವತಿ ನಗರದ ಟಿ.ಎಂ.ಎ.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಫಲಿತಾಂಶ ೧೦೦% ಆಗಿದ್ದು ಸಂತೋಷದಾಯಕ. ವಿದ್ಯಾಲಯದ ಕುಮಾರ ಶರಣಗೌಡ (೫೪೪/೬೦೦), ಕುಮಾರಿ ಮುತ್ತಮ್ಮ (೫೪೩/೬೦೦), ಕುಮಾರಿ ರತ್ನಮ್ಮ (೫೪೩/೬೦೦) ಮತ್ತು ಕುಮಾರಿ ಮುಸ್ಕಾನ್ (೫೪೩/೬೦೦) ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ೩ ವಿದ್ಯಾರ್ಥಿಗಳು ಪಡೆದುಕೊಂಡಿದ್ದು ಮಹಾವಿದ್ಯಾಲಯಕ್ಕೆ ಹೆಮ್ಮೆ ತಂದಿರುತ್ತಾರೆ. ಪ್ರಯುಕ್ತ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಷ.ಬ್ರ ವರಸದ್ಯೋಜಾತ…

Read More
ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ್ ಸಲಹೆ

ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ್ ಸಲಹೆ

ಗಂಗಾವತಿ : ಮತದಾರರು ಆಸೆ, ಆಮೀಷಕ್ಕೆ ಬಲಿಯಾಗದೇ ಮತ ಚಲಾಯಿಸಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಹೇಳಿದರು. ನಗರದ ಶ್ರೀರಾಮುಲು ಸ್ಮಾರಕ ಮಹಾವಿದ್ಯಾಲಯದ ಶ್ರೀ ರಾಮಭಟ್ ಜೋಶಿ ಸ್ಮಾರಕ ರಜತ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾವುದೇ ಆಮೀಷಗಳಿಗೆ ಬಲಿಯಾಗದೇ ಅಭಿವೃದ್ಧಿಗೆ…

Read More
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ದಾರಿದೀಪವಾಗಿದೆ: ಪಾರ್ಥಸಾರಥಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ದಾರಿದೀಪವಾಗಿದೆ: ಪಾರ್ಥಸಾರಥಿ

ಗಂಗಾವತಿ: ವಿಶ್ವದಲ್ಲಿ ಬೃಹತ್ ಪ್ರಜಾಪ್ರಭುತ್ವ ಹೊಂದಿದ ಭಾರತ ದೇಶ ಅತ್ಯಂತ ಪವಿತ್ರವಾದ ಸಂವಿಧಾನವನ್ನು ಹೊಂದಿದ್ದು ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆ ಜೀವನದ ಉದ್ದಕ್ಕೂ ನಡೆಸಿಕೊಳ್ಳುವುದರ ಮೂಲಕ ಸಂವಿಧಾನವನ್ನು ಗೌರವಿಸಬೇಕೆಂದು ಸಮೀಪದ ಶ್ರೀರಾಮನಗರ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಸಂಸ್ಥಾಪಕ ಅಧ್ಯಕ್ಷ ಪಾರ್ಥ ಸಾರಥಿ ಹೇಳಿದರು. ಅವರು ರವಿವಾರದಂದು. 76ನೇ ಗಣರಾಜ್ಯೋತ್ಸವಕ್ಕೆ ಬಾತ್ ಬಾ ಗಾಂಧಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಸಮಾನತೆ ಸ್ವಾತಂತ್ರ್ಯತೆ ಬ್ರಾತೃತ್ವವನ್ನು ಭಾವನೆಯನ್ನು ಆಡಳಿತದ ವ್ಯವಸ್ಥೆಯಲ್ಲಿ…

Read More
SPECTRUM-3 ಎನ್ನುವ ಶೀರ್ಷಿಕೆಯಡಿ ಅದ್ದೂರಿಯಾಗಿ ಜರುಗಿದ ಆರೋನ್ ಮೀರಜ್‌ಕರ್ ಹಾಗೂ ನಿವೇದಿಕತ ಹಿ.ಪ್ರಾ ಶಾಲೆಗಳ ಶಾಲಾ ವಾರ್ಷಿಕೋತ್ಸವ

SPECTRUM-3 ಎನ್ನುವ ಶೀರ್ಷಿಕೆಯಡಿ ಅದ್ದೂರಿಯಾಗಿ ಜರುಗಿದ ಆರೋನ್ ಮೀರಜ್‌ಕರ್ ಹಾಗೂ ನಿವೇದಿಕತ ಹಿ.ಪ್ರಾ ಶಾಲೆಗಳ ಶಾಲಾ ವಾರ್ಷಿಕೋತ್ಸವ

ಗಂಗಾವತಿ: ಜನೇವರಿ-೨೪ ಶನಿವಾರದಂದು ನಗರದ ಹೊಸಳ್ಳಿ ರಸ್ತೆಯಲ್ಲಿರುವ ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ, ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಶಾಲೆ ಮತ್ತು ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ SPECTRUM-3 ಎನ್ನುವ ಶೀರ್ಷಿಕೆಯಡಿ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀಮತಿ ಚಿನ್ನಮ್ಮ ಮಿರಜ್‌ಕರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಇ.ಸಿ.ಐ. ಚರ್ಚ್ನ ಬಿಷಪ್ ರವಿಕುಮಾರ್, ಅತಿಥಿಗಳಾಗಿ ಎಂ.ಎನ್.ಎಂ. ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶಾಂತಪ್ಪ, ಯೇಸುದಾಸ್ ಫಾಸ್ಟರ್, ಸಂಸ್ಥೆಯ…

Read More
ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕುರಿತು ನಡೆದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಸಾಧನೆ.

ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕುರಿತು ನಡೆದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಸಾಧನೆ.

ಗಂಗಾವತಿ: ಜನವರಿ-೨೧ ಮಂಗಳವಾರದಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯ ಕುರಿತು ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ಮಕ್ಕಳು ಕುಮಾರಿ ನಿಕಿತಾ ಮೊದಲನೇ ಸ್ಥಾನವನ್ನು, ಅಲ್ವೇರ ದ್ವಿತೀಯ ಸ್ಥಾನವನ್ನು, ವೈಷ್ಣವಿ ತೃತೀಯ ಸ್ಥಾನವನ್ನು ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಕುಮಾರಿ ಮುಶಿರ ಪ್ರಥಮ ಸ್ಥಾನವನ್ನು ಪಡೆಯುವುದರ ಮುಖಾಂತರ ತಾಲೂಕಿನಲ್ಲಿ ಮಹಾನ್ ಶಾಲೆಯ ಕೀರ್ತಿಯನ್ನು ತಂದಿದ್ದಾರೆ. ಇಂದು ಮಂಥನ ಸಭಾಂಗಣದಲ್ಲಿ ನಡೆದ ಸಂಚಾರ ಮತ್ತು ಸುರಕ್ಷತಾ…

Read More
ಜನತಾ ಸೇವಾ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಜನತಾ ಸೇವಾ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಗಂಗಾವತಿ: ಜನತಾ ಸೇವಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ 1999ನೇ ಸಾಲಿನ ಹಳೆ ವಿದ್ಯಾರ್ಥಿಗಳ ತಂಡದವರು ಸ್ನೇಹ ಸಮ್ಮಿಲನ ಮತ್ತು ಗುರುವಂದನಾ  ಕಾರ್ಯಕ್ರಮ ನಡೆಸಿದರು. ಸುಮಾರು 60ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಒಟ್ಟುಗೂಡಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಪ್ರಾಥಮಿಕ, ಪ್ರೌಢ ಘಟ್ಟದಲ್ಲಿನ ತಪ್ಪುಗಳನ್ನು ತಿದ್ದಿ ಸರಿಯಾದ ಹಾದಿಯಲ್ಲಿ ಜೀವನ ನಡೆಸಲು ಮಾರ್ಗದರ್ಶನ ನೀಡಿದ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನೆಪಿಸಿಕೊಂಡರು. 25 ವರ್ಷಗಳ ಹಿಂದೆ ಅಕ್ಷರ ಜ್ಞಾನ ಕಲಿಸಿದ 30ಕ್ಕೂ ಹೆಚ್ಚು ಶಿಕ್ಷಕರನ್ನು ಕರೆತಂದು ಸನ್ಮಾನಿಸಿದರು. ಹಳೆಯ ವಿದ್ಯಾರ್ಥಿಗಳಾದ ವೆಂಕಟೇಶ್…

Read More