VISHWAROOPA NEWS BLOG

ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಗಂಗಾವತಿ: ನಗರದ ಬಾಲಕರ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ಸೆಪ್ಟೆಂಬರ್-೨೦ ರಂದು ತಾಲೂಕಿನ ಅರಳಹಳ್ಳಿ ಗ್ರಾಮದ ಅಲ್ಪಸಂಖ್ಯಾತ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೆರವೇರಿತು. ಶಿಬಿರವನ್ನು ಅರಳಹಳ್ಳಿ ಗ್ರಾಮದ ಪೂಜ್ಯ ವೇ.ಮೂ ಗವಿಸಿದ್ದಯ್ಯ ಸ್ವಾಮಿಗಳು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಬಸಪ್ಪ ನಾಗೋಲಿ ಅವರು ವಹಿಸಿಕೊಂಡಿದ್ದರು. ಗ್ರಾ.ಪಂ ಮಾಜಿ ಉಪಾಧ್ಯಕ್ಷರಾದ ವೀರಭದ್ರಯ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಾನನಗೌಡ, ಮಲ್ಲಿಕಾರ್ಜುನ, ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ನಿರ್ಮಲ ಹಾಗೂ ಆಶಾ ಕಾರ್ಯಕರ್ತೆಯಾದ…

Read More
ಯುವಜನತೆ ದೇಶದ ಆಸ್ತಿ: ಹೇಮಂತರಾಜ ಕಲ್ಮಂಗಿ

ಯುವಜನತೆ ದೇಶದ ಆಸ್ತಿ: ಹೇಮಂತರಾಜ ಕಲ್ಮಂಗಿ

ಗಂಗಾವತಿ: ನಗರದ ಸಂಕಲ್ಪ ಎಜುಕೇಷನ್ ಟ್ರಸ್ಟ್ (ರಿ) ಅಂಗಸಂಸ್ಥೆಯಾದ ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭ ಹಾಗೂ ಎನ್.ಎಸ್.ಎಸ್ ದೈನಂದಿನ ಚಟುವಟಿಕೆಗಳಿಗೆ ಚಾಲನೆಯನ್ನು ಐ.ಎಂ.ಎ ಹಾಲ್‌ನಲ್ಲಿ ನೀಡುತ್ತಾ, ಸಂಸ್ಥೆಯ ಅಧ್ಯಕ್ಷರಾದ ಹೇಮಂತರಾಜ ಕಲ್ಮಂಗಿಯವರು ಮಾತನಾಡಿ ಇಂದಿನ ಯುವ ಜನತೆ ದೇಶದ ಆಸ್ತಿಯಾಗಿದ್ದು, ವೈಯಕ್ತಿಕ-ಸಾಮಾಜಿಕ ಜವಾಬ್ದಾರಿಗಳನ್ನು ನಿರ್ವಹಿಸುತ್ತಾ ನಡೆದಾಗ ಮಾತ್ರ ದೇಶ ವಿಶ್ವಮಟ್ಟದಲ್ಲಿ ಗೌರವಕ್ಕೆ ಪಾತ್ರವಾಗುತ್ತದೆ. ಈ ನಿಟ್ಟಿನಲ್ಲಿ ಯುವಕರು ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ನಡೆಯುವಂತೆ ಕರೆ…

Read More
ತ್ಯಾಗ, ಬಲಿದಾನಗಳಿಂದ ವಿಮೋಚನೆ ದೊರಕಿದೆ: ನಾಗರಾಜ್ ಗುತ್ತೇದಾರ್

ತ್ಯಾಗ, ಬಲಿದಾನಗಳಿಂದ ವಿಮೋಚನೆ ದೊರಕಿದೆ: ನಾಗರಾಜ್ ಗುತ್ತೇದಾರ್

ಗಂಗಾವತಿ: ನಗರದ ಸಂಕಲ್ಪ ಪಿ.ಯು. ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ನಾಗರಾಜ್ ಗುತ್ತೇದಾರ್ ವಕೀಲರು ಮಾತನಾಡುತ್ತಾ ಭಾರತ ೧೯೪೭ ಆಗಸ್ಟ್-೧೫ ರಂದು ಸ್ವಾತಂತ್ರ‍್ಯ ಗಳಿಸಿಕೊಂಡರೂ ಸಹ ದೇಶದ ಮೂರು ಪ್ರಾಂತ್ಯಗಳಾದ ಜಮ್ಮು ಕಾಶ್ಮೀರ್, ಜುನಾಗಡ್, ಹೈದರಾಬಾದ್ ಪ್ರಾಂತ್ಯಗಳು ಸ್ವಾಯತ್ತತೆ ಘೋಷಿಸಿಕೊಂಡವು. ಹೈದರಾಬಾದ್ ಪ್ರದೇಶ ವಿಸ್ತೀರ್ಣದಲ್ಲಿ ದೊಡ್ಡದಿದ್ದು ಭಾರತದಲ್ಲಿ ವಿಲೀನವಾಗದೆ ಹೊರಗೆ ಉಳಿಯಿತು. ನವಾಬನ ದುರಾಡಳಿತದಿಂದ ಬೇಸತ್ತ ಹೈದರಾಬಾದ್ ಪ್ರಾಂತ್ಯದ ಜನ ಆತನ ವಿರುದ್ಧ ದಂಗೆ ಏಳುವ ಮಟ್ಟಕ್ಕೆ ಬಂದಾಗ…

Read More
ಪತ್ರಕರ್ತರು ಸಾಮಾಜಿಕ ಜವಾಬ್ಧಾರಿ ಹೊಂದಿರಬೇಕು: ಕೆ. ನಿಂಗಜ್ಜ

ಪತ್ರಕರ್ತರು ಸಾಮಾಜಿಕ ಜವಾಬ್ಧಾರಿ ಹೊಂದಿರಬೇಕು: ಕೆ. ನಿಂಗಜ್ಜ

ಗಂಗಾವತಿ: ನಗರದ ಐ.ಎಂ.ಎ ಹಾಲ್‌ನಲ್ಲಿ ಸೆಪ್ಟೆಂಬರ್-೨೨ ರಂದು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಘಟಕದಿಂದ ಗಂಗಾವತಿ ತಾಲೂಕ ಘಟಕ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ ಹಾಗೂ ವಿಶ್ವ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಅಚ್ಚುಕಟ್ಟಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷರಾದ ಜಿ.ಎಂ ರಾಜಶೇಖರ ವಹಿಸಿ ಅವರು ಪ್ರಾಸ್ತಾವಿಕ ಮಾತನಾಡಿ, ಈ ಸಂಘಕ್ಕೆ ೭೦-೮೦ ವರ್ಷಗಳ ಇತಿಹಾಸವಿದ್ದು, ೧೯೩೬ ರಲ್ಲಿ ಕೇವಲ ತಾಲೂಕು ಸಂಘಟನೆಯಾಗಿ, ಸ್ವಾತಂತ್ರ್ಯಾ ನಂತರ ಆಗಿನ ಮುಖ್ಯಮಂತ್ರಿಗಳಾದ ನಿಜಲಿಂಗಪ್ಪ ಅವರಿಂದ ಜಿಲ್ಲಾ ಸಂಘವಾಗಿ, ಈಗ…

Read More
ನೂತನವಾಗಿ ರಚನೆಗೊಂಡ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಭವನವನ್ನು ಒದಗಿಸಿಕೊಡಲು ಶಾಸಕರಿಗೆ ಮನವಿ.

ನೂತನವಾಗಿ ರಚನೆಗೊಂಡ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಭವನವನ್ನು ಒದಗಿಸಿಕೊಡಲು ಶಾಸಕರಿಗೆ ಮನವಿ.

ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಇತ್ತೀಚೆಗೆ ರಾಜ್ಯಮಟ್ಟದಲ್ಲಿ ರಚನೆಯಾಗಿ ಉದ್ಘಾಟನೆಗೊಂಡು, ಈ ಸಂಘದ ಅಂಗಸಂಸ್ಥೆಗಳಾಗಿ ಹಲವು ಜಿಲ್ಲಾ ಸಮಿತಿಗಳು ಹಾಗೂ ತಾಲ್ಲೂಕು ಸಮಿತಿಗಳು ಈಗಾಗಲೇ ರಚನೆಯಾಗಿವೆ. ಅದರಂತೆ ನಮ್ಮ ಗಂಗಾವತಿ ತಾಲ್ಲೂಕು ಸಮಿತಿಯೂ ಕೂಡ ಸಕ್ರಿಯಗೊಂಡಿದ್ದು ಮತ್ತು ನಮ್ಮ ಸಂಘದಿಂದ ಪತ್ರಿಕಾಗೋಷ್ಠಿಗಳನ್ನು ನಡೆಸಲು ಸೂಕ್ತ ಸ್ಥಳಾವಕಾಶದ ಅಗತ್ಯವಿದೆ. ಕೂಡಲೇ ನಮ್ಮ ಸಂಘಕ್ಕೆ ಪತ್ರಿಕಾ ಭವನದ (PRESS HALL) ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಸೆಪ್ಟೆಂಬರ್-೧೭ ರಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ನಡೆದ ತಾಲೂಕ ಸಾರ್ವಜನಿಕ ಧ್ವಜಾರೋಹಣದ ಸಂದರ್ಭದಲ್ಲಿ…

Read More
ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಕೊಳಚಿಯಲ್ಲಿ ಸೆಪ್ಟೆಂಬರ್‌-17 ರಂದು ಹೈದ್ರಾಬಾದ್ ಕರ್ನಾಟಕ ವಿಮೋಚನ ದಿನಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮದ ಮಾಜಿ ಅಧ್ಯಕ್ಷರು ಶ್ರೀಮತಿ ಆಲೂರು ಗಂಗಮ್ಮ ಹಾಗೂ ಗ್ರಾಮಪಂಚಾಯತಿ ಸದಸ್ಯೆ ಶ್ರೀಮತಿ ಓಬಳ್ದಾರ್ ರೇಖಾ ರವರು ನೆರವೇರಿಸಿದರು. ಜೊತೆಗೆ ಇಂದು ವಿಶ್ವಕರ್ಮ ಜಯಂತಿಯನ್ನು ಇದೇ ಸಂದಭ೯ದಲ್ಲಿ ಪೂಜಾ.ಕಾರ್ಯಕ್ರಮದ ಮೂಲಕ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿರಿಯ ಮುಖ್ಯ ಗುರುಗಳು ಶ್ರೀ ಮಧುನಾಯ್ಕ ಎಲ್ ರವರು ವಹಿಸಿದ್ದರು….

Read More
ಕನಕಗಿರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ

ಕನಕಗಿರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ

ಇಂದು ಕನಕಗಿರಿ ತಾಲೂಕು ಪಂಚಾಯತ್‌ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ರಾಜಶೇಖರ್‌ ಅವರು ನೆರವೇರಿಸಿದರು. ಈ ವೇಳೆ ಗ್ಯಾರಂಟಿ ಯೋಜನೆಯ ಅಧ್ಯಕ್ಷರು, ಕೆಡಿಪಿ ಸದಸ್ಯರು, ತಾ.ಪಂ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Read More
ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ಸಂಪನ್ನ

ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ಸಂಪನ್ನ

ಗಂಗಾವತಿ: ನಗರದ ಶಾರದಾ ದೇಗುಲದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪ್ರತಿ ಸೋಮವಾರ ಶಾರದಾ ಶಂಕರ ಭಕ್ತ ಭಜನಾ ಮಂಡಳಿ ಆಯೋಜಿಸಿರುವ ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ನಾಲ್ಕನೆಯ ಸೋಮವಾರ ದಿನದಂದು ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ಭಜನೆಯೊಂದಿಗೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಶೃಂಗೇರಿ ಶಂಕರ ಮಠದ ಜಿಲ್ಲಾ ಸಂಯೋಜಕಿ ಮಾತನಾಡಿ ಶೃಂಗೇರಿಯ ಜಗದ್ಗುರುಗಳ ಅನುಗ್ರಹದ ಮೇರೆಗೆ ಶ್ರಾವಣ ಮಾಸದ ಪ್ರಯುಕ್ತ ಪ್ರತಿ ಸೋಮವಾರ ವಿಶೇಷ ಭಜನಾ ಕಾರ್ಯಕ್ರಮವನ್ನು ನಡೆಸುತ್ತಾ ಬರಲಾಗಿದ್ದು, ಭಕ್ತಿ ಮಾರ್ಗಕ್ಕೆ ಭಜನೆ…

Read More
ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಬೆಂಗಳೂರು: ಮಾಧ್ಯಮಗಳು ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಅವರು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ”ದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಹಿರಿಯ ಪತ್ರಕರ್ತರಿಗೆ ಮಾಧ್ಯಮಶ್ರೀ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಸ್ವಾತಂತ್ರ‍್ಯಹೋರಾಟವನ್ನು ಮುನ್ನಡೆಸಿದ್ದ ಭಾರತೀಯ ಪತ್ರಿಕೋದ್ಯಮ ಸಮಾಜವನ್ನು ಒಗ್ಗೂಡಿಸುವಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಸ್ವಾತಂತ್ರ್ಯದ ನಂತರ ಅಭಿವೃದ್ಧಿಯಾದ ಪತ್ರಿಕೋದ್ಯಮ, ತನಿಖಾ ಪತ್ರಿಕೋದ್ಯಮದ ಮೂಲಕ…

Read More
ಸನಾತನ ಧರ್ಮ ರಕ್ಷಣೆಗೆ ಶೃಂಗೇರಿ ಶಾರದಾ ಪೀಠದ ಕೊಡುಗೆ ಅನನ್ಯ: ನಾರಾಯಣರಾವ್ ವೈದ್ಯ.

ಸನಾತನ ಧರ್ಮ ರಕ್ಷಣೆಗೆ ಶೃಂಗೇರಿ ಶಾರದಾ ಪೀಠದ ಕೊಡುಗೆ ಅನನ್ಯ: ನಾರಾಯಣರಾವ್ ವೈದ್ಯ.

ಗಂಗಾವತಿ: ಅದ್ವೈತ ಸಿದ್ದಾಂತದ ತಳಹದಿಯ ಮೇಲೆ ಜಗದ್ಗುರು ಶ್ರೀ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ಸ್ಥಾಪಿಸಲಾದ ಪೀಠಗಳಲ್ಲಿ ಪ್ರಥಮ ಪೀಠ ಎಂಬ ಹೆಗ್ಗಳಿಕೆಗೆ ಪಾತ್ರವಾದ ಶೃಂಗೇರಿ ಶಾರದಾ ಪೀಠ ತನ್ನದೇ ಆದ ಗುರು ಪರಂಪರೆಯನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಪೀಠವು ಸನಾತನ ಧರ್ಮದ ರಕ್ಷಣೆ ಹಾಗೂ ದೇಶದ ಸುಭಿಕ್ಷೆಗೆ ಮಹತ್ವವಾದ ಕೊಡುಗೆಯನ್ನು ನೀಡಿದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಮಂಗಳವಾರ ಶಾರದಾ ದೇವಸ್ಥಾನದಲ್ಲಿ ಜಗದ್ಗುರು ಶ್ರೀಶ್ರೀ ವಿದುಶೇಖರ ಮಹಾಸ್ವಾಮಿಗಳವರ ೩೩ನೆಯ ವರ್ಧಂತಿ…

Read More