
ಯುವ ಜನತೆ ಕಾನೂನು ಪಾಲನೆಯ ಮೂಲಕ ಆದರ್ಶ ಪ್ರಜೆಗಳಾಗಲು ಕರೆ: ಸದಾನಂದ ನಾಯಕ
ಗಂಗಾವತಿ: ೨೦೨೪-೨೫ನೇ ಸಾಲಿನ ಸಂಕಲ್ಪ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್.ಎನ್.ಎಸ್ ವಿಶೇಷ ಶಿಬಿರದ ೬ನೇ ದಿನದ ಉಪನ್ಯಾಸ ಮಾಲಿಕೆ ಉದ್ಘಾಟಿಸಿದ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್ ಮಾತನಾಡಿ ಇಂದಿನ ಯುವ ಜನತೆ ಇಂತಹ ಶಿಬಿರಗಳ ಮೂಲಕ ಜವಾಬ್ದಾರಿಗಳನ್ನು ಕಲಿತು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಆದರ್ಶ ಸಮಾಜ ನಿರ್ಮಾಣದಲ್ಲಿ ತೊಡಗಲು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ರಮೇಶ ಗಾಣಿಗೇರ್ರವರು ಮಾತನಾಡಿ, ಮಹಿಳಾ ಕಾನೂನಿಗೆ ಸಂಬಂಧಿಸಿದ ವಿಷಯಗಳ ಅಗತ್ಯ…