VISHWAROOPA NEWS BLOG

ಬೆಂಗಳೂರು ಗೆಜ್ಜೆ ಹೆಜ್ಜೆ ತಂಡದಿಂದ ರಂಗೋತ್ಸವ

ಬೆಂಗಳೂರು ಗೆಜ್ಜೆ ಹೆಜ್ಜೆ ತಂಡದಿಂದ ರಂಗೋತ್ಸವ

ಬೆಂಗಳೂರು: ರಂಗ ಕಾಯಕದಲ್ಲಿ 46 ವರ್ಷಗಳ ಅನುಭವ ಇರುವ ಬೆಂಗಳೂರಿನ ಗೆಜ್ಜೆ ಹೆಜ್ಜೆ ರಂಗ ತಂಡ ಮೂರು ದಿನ ಯುಗಾದಿ ನಾಟಕೋತ್ಸವವಾಗಿ ಅಪ್ಪ-ಮಗ ಹ್ಯಾಗ್ ಸತ್ತಾ – ನಿಂತ್ಕೋಳಿ ಅಲ್ಲಲ್ಲ ಕುಂತ್ಕೊಳಿ – ಎಂಡ್ ಇಲ್ಲದ ಬಂಡ ಅವತಾರ – ಕುಡಿತಾಯಣ ನಾಟಕಗಳೊಂದಿಗೆ ರಂಗಗೀತೆಗಳು, ರಂಗ ಉಪನ್ಯಾಸ. ಏಕಪಾತ್ರ ಅಭಿನಯವು ಕೇಶವ ಕಲ್ಪ ಲಿಂಕ್ ರೋಡ್ 2ನೇ ಕ್ರಾಸ್ ನ ಮಲ್ಲೇಶ್ವರಂ ಬಡಾವಣೆಯ ಆಪ್ತ ರಂಗಮಂದಿರದಲ್ಲಿ ನಡೆಯಿತು. ರಂಗ ಉಪನ್ಯಾಸದಲ್ಲಿ ಪ್ರಸ್ತುತ ಕನ್ನಡ ರಂಗಭೂಮಿ ಕುರಿತು ನಾಟಕಕಾರ…

Read More
೧೩ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಶ್ರೀರಂಗದೇವರಾಯಲು ವೇದಿಕೆ ಎಂದು ಕರೆದಿರುವುದು ಸ್ವಾಗತಾರ್ಹ: ಶ್ರೀಮತಿ ಲಲಿತಾರಾಣಿ

೧೩ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಶ್ರೀರಂಗದೇವರಾಯಲು ವೇದಿಕೆ ಎಂದು ಕರೆದಿರುವುದು ಸ್ವಾಗತಾರ್ಹ: ಶ್ರೀಮತಿ ಲಲಿತಾರಾಣಿ

ಗಂಗಾವತಿ: ಗಂಗಾವತಿಯಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ವೇದಿಕೆಗೆ ದಿವಂಗತ ರಾಜಾ ಶ್ರೀರಂಗದೇವರಾಯಲು ರವರ ಹೆಸರನ್ನು ಇಟ್ಟಿದ್ದಕ್ಕಾಗಿ ಸಮ್ಮೇಳನದ ಸರ್ವಾಧ್ಯಕ್ಷರಾದ ಲಿಂಗಾರೆಡ್ಡಿ ಆಲೂರು ಮತ್ತು ಗಂಗಾವತಿಯ ಜನಪ್ರಿಯ ಶಾಸಕರಾದ ಜನಾರ್ಧನ್‌ರೆಡ್ಡಿ ಅವರಿಗೆ ಸಂಗಾಪುರ ಗ್ರಾಮದ ಶ್ರೀರಂಗದೇವರಾಯ ಕಾಲೋನಿಯ ನಾಗರಿಕರು, ರೈತರು ಹಾಗೂ ಶ್ರೀರಂಗದೇವರಾಯಲುರವರ ಅಭಿಮಾನಿಗಳು ಗೌರವಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜವಂಶಸ್ಥೆ ಶ್ರೀಮತಿ ಲಲಿತಾರಾಣಿಯವರು ಈ ಜಿಲ್ಲಾ ಸಾಹಿತ್ಯ ಸಮ್ಮೇಳನದ ವೇದಿಕೆಗೆ ದಿವಂಗತ ಶ್ರೀರಂಗದೇವರಾಯಲು ಅವರ ಹೆಸರನ್ನು ಇಟ್ಟಿರುವುದಕ್ಕೆ ಹರ್ಷ ವ್ಯಕ್ತಪಡಿಸಿ, ಅಜಾತಶತೃ ದಿವಂಗತ ಶ್ರೀರಂಗದೇವರಾಯಲುರವರು…

Read More
13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಾಂತ ಶಿಲ್ಪಿ ಸೇರಿದಂತೆ ವಿವಿಧ ಸಾಧಕರಿಗೆ ಸನ್ಮಾನ

13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಾಂತ ಶಿಲ್ಪಿ ಸೇರಿದಂತೆ ವಿವಿಧ ಸಾಧಕರಿಗೆ ಸನ್ಮಾನ

ಗಂಗಾವತಿ: ಮಾರ್ಚ್ 27 ಮತ್ತು 28 ಎರಡು ದಿನಗಳ ಕಾಲ ಗಂಗಾವತಿಯಲ್ಲಿ ನಡೆದ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಮಾರ್ಚ್ 28ರಂದು ಗಂಗಾವತಿಯ ಶಿಲ್ಪಿಗಳಾದ ಪ್ರಶಾಂತ್ ಸೋನಾರ್ ಅವರಿಗೆ ಸಮ್ಮೇಳನದ ರಾಜಾ ದಿ. ಶ್ರೀರಂಗದವರಾಯಲು ವೇದಿಕೆಯಲ್ಲಿ ಸನ್ಮಾನಿಸಲಾಯಿತು ಇದೇ ರೀತಿ ಈ ಸನ್ಮಾನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹತ್ತಾರು ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸನ್ಮಾನ ಕಾರ್ಯಕ್ರಮದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಲಿಂಗಾರೆಡ್ಡಿ ಆಲೂರು, ಜನಪ್ರಿಯ ಶಾಸಕರಾದ ಜನಾರ್ಧನ್ ರೆಡ್ಡಿ, ರಾಜವಂಶಸ್ಥೆ ಶ್ರೀಮತಿ ಲಲಿತಾರಾಣಿ, ಬಿಜೆಪಿ ಮುಖಂಡರಾದ…

Read More
ಗಂಗಾವತಿ ಜನಪ್ರೀಯ ಶಾಸಕ ಜನಾರ್ಧನರೆಡ್ಡಿಯವರಿಗೆ ಕನ್ನಡಪ್ರೇಮಿ ಜಿ.ರಾಮಕೃಷ್ಣ ಅವರಿಂದ ಆತ್ಮೀಯ ಸನ್ಮಾನ.

ಗಂಗಾವತಿ ಜನಪ್ರೀಯ ಶಾಸಕ ಜನಾರ್ಧನರೆಡ್ಡಿಯವರಿಗೆ ಕನ್ನಡಪ್ರೇಮಿ ಜಿ.ರಾಮಕೃಷ್ಣ ಅವರಿಂದ ಆತ್ಮೀಯ ಸನ್ಮಾನ.

ಗಂಗಾವತಿ: ಕಳೆದ ೨೦೨೩ ರಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ಗಂಗಾವತಿ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರ ಶ್ರಮವಹಿಸುತ್ತಿರುವ ಮತ್ತು ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ನೆರವೇರಿಸಲು ಸಹಾಯ, ಸಹಕಾರ ನೀಡಿದ ಜನಪ್ರಿಯ ಶಾಸಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿಯವರಿಗೆ ಮಾರ್ಚ್-೨೭ ಗುರುವಾರ ಸಾಹಿತ್ಯ ಸಮ್ಮೇಳನದ ವೇದಿಕೆ ಮುಂಭಾಗದಲ್ಲಿ ಶೀರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷರಾದ ಕನ್ನಡಪ್ರೇಮಿ ಜಿ. ರಾಮಕೃಷ್ಣ ಅವರು ಆತ್ಮೀಯವಾಗಿ ಸನ್ಮಾನಿಸಿದರು.

Read More
ಗಾನಯೋಗಿ ಪದ್ಮಭೂಷಣ ಶ್ರೀ ಪುಟ್ಟರಾಜ ಗವಾಯಿಗಳವರ ೧೧೧ನೆಯ ಜಯಂತೋತ್ಸವ. ಸಾಹಿತ್ಯ ಸಂಗೀತ ಒಂದೇ ನಾಣ್ಯದ ಎರಡು ಮುಖಗಳು: ಕಾಶಿಮ್ ಅಲಿ ಮುದ್ದಾಬಳ್ಳಿ.

ಗಾನಯೋಗಿ ಪದ್ಮಭೂಷಣ ಶ್ರೀ ಪುಟ್ಟರಾಜ ಗವಾಯಿಗಳವರ ೧೧೧ನೆಯ ಜಯಂತೋತ್ಸವ. ಸಾಹಿತ್ಯ ಸಂಗೀತ ಒಂದೇ ನಾಣ್ಯದ ಎರಡು ಮುಖಗಳು: ಕಾಶಿಮ್ ಅಲಿ ಮುದ್ದಾಬಳ್ಳಿ.

ಗಂಗಾವತಿ: ಸಾಹಿತ್ಯ, ಸಂಗೀತ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ಕನ್ನಡ ಸಾಹಿತ್ಯ ಸಮ್ಮೇಳನದಂಥ ಕಾರ್ಯಕ್ರಮಗಳಲ್ಲಿ ಸಂಗೀತ ಕಲಾವಿದರನ್ನು ನಿರ್ಲಕ್ಷಿಸುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಸಾಹಿತ್ಯಕ್ಕೆ ಶಕ್ತಿ ತುಂಬುವುದೇ ಸಂಗೀತ. ಅಂತಹ ಅದ್ಭುತ ಶಕ್ತಿಯನ್ನು ಹೊಂದಿದ ಸಂಗೀತ ಪ್ರತಿಯೊಬ್ಬರ ಮನೆಯು ಒಬ್ಬ ಸಂಗೀತಗಾರನ್ನು ಹೊಂದಬೇಕು. ಯಾವುದೇ ಅಂಗವಿಕಲಾಂಗ ಅನಾಥ ಮಕ್ಕಳು ಇದ್ದಲ್ಲಿ ಅಂತಹ ಮಕ್ಕಳನ್ನು ಗದುಗಿನ ವೀರೇಶ್ವರ ಪುಣ್ಯಶ್ರಮಕ್ಕೆ ಸೇರ್ಪಡೆಗೊಳಿಸುವುದರ ಮೂಲಕ ಸ್ವಾವಲಂಬಿ ಬದುಕಿಗಾಗಿ ಸಮಾಜ ಮುಖಿವಾಗಿ ಜೀವಿಸಲು ಅವಕಾಶ ಕಲ್ಪಿಸಬೇಕೆಂದು ಗಾನಯೋಗಿ ಶ್ರೀಗುರು ಪಂಚಾಕ್ಷರಿ ಸಂಗೀತ ಮಹಾವಿದ್ಯಾಲಯದ…

Read More
೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನ, ರೇಡಿಯೋ ನಿಲಯದಲ್ಲಿ ಸರ್ವಾಧ್ಯಕ್ಷ ಶ್ರೀ ಲಿಂಗಾರೆಡ್ಡಿ ಆಲೂರು ರವರಿಗೆ ಸನ್ಮಾನ

೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನ, ರೇಡಿಯೋ ನಿಲಯದಲ್ಲಿ ಸರ್ವಾಧ್ಯಕ್ಷ ಶ್ರೀ ಲಿಂಗಾರೆಡ್ಡಿ ಆಲೂರು ರವರಿಗೆ ಸನ್ಮಾನ

ಗಂಗಾವತಿ: ೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಶ್ರೀ ಲಿಂಗಾರೆಡ್ಡಿ ಆಲೂರು ರವರನ್ನು ಇಂದು ನಗರದ ಗ್ರಾಮೀಣ ಭಾರತಿ ೯೦.೪ ಎಫ್. ಎಂ. ರೇಡಿಯೋ ನಿಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ನಗರದಲ್ಲಿ ಮಾ.೨೭, ೨೮ರಂದು ಹಮ್ಮಿಕೊಳ್ಳಲಾಗಿರುವ ೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಸಾಹಿತಿ, ಕಥೆಗಾರ, ಖ್ಯಾತ ನಿರೂಪಕ ಶ್ರೀ ಲಿಂಗಾರೆಡ್ಡಿ ಆಲೂರು ರವರನ್ನು ನಗರದ ವಿವೇಕಾನಂದ ಕಾಲೋನಿಯಲ್ಲಿರುವ ಗ್ರಾಮೀಣ ಭಾರತಿ ೯೦.೪ ಎಫ್.ಎಂ ರೇಡಿಯೋ ನಿಲಯದಲ್ಲಿ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಿ, ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ…

Read More
NTEP ಕಾರ್ಯಕ್ರಮದಡಿಯಲ್ಲಿ ಉತ್ತಮ ಆಶಾಕಾರ್ಯಕರ್ತೆಯಾಗಿ ಹಿರೇಬೆಣಕಲ್‌ನ ಶಾಂತಮ್ಮ ಬೂದಗುಂಪ ಆಯ್ಕೆ.

NTEP ಕಾರ್ಯಕ್ರಮದಡಿಯಲ್ಲಿ ಉತ್ತಮ ಆಶಾಕಾರ್ಯಕರ್ತೆಯಾಗಿ ಹಿರೇಬೆಣಕಲ್‌ನ ಶಾಂತಮ್ಮ ಬೂದಗುಂಪ ಆಯ್ಕೆ.

ಗಂಗಾವತಿ: ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ NTEP ಕಾರ್ಯಕ್ರಮದ ಅಡಿಯಲ್ಲಿ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದ ಆಶಾ ಕಾರ್ಯಕರ್ತೆ ಶ್ರೀಮತಿ ಶಾಂತಮ್ಮ ಬೂದುಗುಂಪರವರು ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ, ೨೦೨೪ನೇ ಸಾಲಿನ ಅತ್ಯುತ್ತಮ ಉದ್ಯೋಗಿ ಎಂದು ಆಯ್ಕೆ ಮಾಡಲಾಗಿದೆ. ಅವರಿಗೆ ಮಾರ್ಚ್ ೨೪ ಸೋಮವಾರ ಬೆಳಗ್ಗೆ ೧೦ ಗಂಟೆಗೆ ಕೊಪ್ಪಳದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ವಿಶ್ವ ಕ್ಷಯರೋಗ ದಿನ ೨೦೨೫ ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹಾಸ್ಯ ಭಾಷಣಕಾರರಾದ ಗಂಗಾವತಿ…

Read More
ಅಪಾರ ಭಕ್ತಸಮೂಹ ಹೊಂದಿದ ಪೂಜ್ಯ ದೊಡ್ಡ ಯಮನೂರಪ್ಪ ನವಣಕ್ಕಿಯವರ ನಿಧನ: ಭಕ್ತ ಸಮೂಹ ಸಂತಾಪ

ಅಪಾರ ಭಕ್ತಸಮೂಹ ಹೊಂದಿದ ಪೂಜ್ಯ ದೊಡ್ಡ ಯಮನೂರಪ್ಪ ನವಣಕ್ಕಿಯವರ ನಿಧನ: ಭಕ್ತ ಸಮೂಹ ಸಂತಾಪ

ಗಂಗಾವತಿ: ಗಂಗಾವತಿಯ ದೈವೀ ಪುರುಷ ಪೂಜ್ಯನೀಯ ಲಿಂಗೈಕ್ಯ ಶ್ರೀ ನವಣಕ್ಕಿ ನಾಗಪ್ಪ ತಾತನವರ ಹಿರಿಯ ಸುಪುತ್ರರಾದ ಪೂಜ್ಯನೀಯ ಶ್ರೀ ದೊಡ್ಡ ಯಮನಪ್ಪ ನವಣಕ್ಕಿಯವರು ತಂದೆಯವರ ಮಾರ್ಗದಲ್ಲಿಯೇ ಸೇವೆಯನ್ನು ಸಲ್ಲಿಸಿ ಅಪಾರ ಸಂಖ್ಯೆಯ ಭಕ್ತರನ್ನು ಸಂಪಾದಿಸಿಕೊಂಡಿದ್ದು, ಅವರು ಭಾನುವಾರ ರಾತ್ರಿ ೯ ರ ಸುಮಾರಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಇವರ ಅಂತಿಮ ಸಂಸ್ಕಾರವು ಮಾರ್ಚ್-೨೪ ಸೋಮವಾರ ಗಂಗಾವತಿಯ ಜುಲೈನಗರದ ಬೈಪಾಸ್ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿತು. ಪೂಜ್ಯರ ಆತ್ಮಕ್ಕೆ ಶಾಂತಿ ಸಿಗಲೆಂದು ಕುರುಹಿನಶೆಟ್ಟಿ ಸಮಾಜದ ಯಜಮಾನರುಗಳು, ಎಂ. ಮಲ್ಲಿಕಾರ್ಜುನ ನಾಗಪ್ಪ, ಚೆಗೂರು ಶ್ಯಾಮಣ್ಣ,…

Read More
ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ 50ನೇ ವರ್ಷದ ಶ್ರೀ ಶರಣಬಸವೇಶ್ವರ ಪುರಾಣ, ಸಾಮೂಹಿಕ ವಿವಾಹ ಹಾಗೂ ಜಾತ್ರಾ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು.

ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ 50ನೇ ವರ್ಷದ ಶ್ರೀ ಶರಣಬಸವೇಶ್ವರ ಪುರಾಣ, ಸಾಮೂಹಿಕ ವಿವಾಹ ಹಾಗೂ ಜಾತ್ರಾ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು.

ಗಂಗಾವತಿ: ತಾಲೂಕಿನ ಡಣಾಪೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಾನಗಲ್ ಶ್ರೀಗಳ 11 ದಿನದ ಪುರಾಣ ಕಾರ್ಯಕ್ರಮ ಜರುಗಿಸಲಾಯಿತು. ಜಾತ್ರಾ ದಿನದ ಅಂಗವಾಗಿ ಶರಣ ಬಸವೇಶ್ವರ ಮೂರ್ತಿಗೆ ಪೂಜಾ ಪುನಸ್ಕಾರ ಹಾಗೂ ಹೋಮ ಹವನಗಳನ್ನು ಅರ್ಚಕರಿಂದ ನೆರೆವೆರಿಸಲಾಯಿತು. ಬೆಳಗಿನ ಜಾವ ವದುವರರನ್ನು ಕರೆತಂದು ಡಣಾಪೂರ ಗ್ರಾಮದ ತುಂಗಾಭದ್ರ ನದಿಗೆ ತೆರಳಿ ಕುಂಭಕಳಸಗಳಿಂದ ಪೂಜಾ ಕಾರ್ಯಕ್ರಮಗಳನ್ನು ಮಾಡಿಕೊಂಡು ಗ್ರಾಮದ ರಾಜ ಬೀದಿಯಲ್ಲಿ ಸಕಲವಾದ್ಯವೃಂದಗಳಿಂದ, ಡೊಳ್ಳು, ವಿವಿದ ಮೇಳಗಳಿಂದ ಶರಣ ಬಸವೇಶ್ವರ ದೇವಸ್ಥಾನಕ್ಕೆ…

Read More
ಮುಂಬೈನಲ್ಲಿ ಕಿಶೋರ್ ಕುಮಾರ್ ಕಲಾಕೃತಿಗಳ ಪ್ರದರ್ಶನ.

ಮುಂಬೈನಲ್ಲಿ ಕಿಶೋರ್ ಕುಮಾರ್ ಕಲಾಕೃತಿಗಳ ಪ್ರದರ್ಶನ.

ಮುಂಬಯಿ ಜಹಾಂಗೀರ್ ಆರ್ಟ್ ಗ್ಯಾಲರಿಯ ಆಡಿಟೋರಿಯಂ ಹಾಲ್ ನಲ್ಲಿ ‘ಸಮಗ್ರತೆಗಾಗಿ ಕಲೆ’ ಎಂಬ ಶಿರೋನಾಮೆ ಅಡಿಯಲ್ಲಿ ಶ್ರೀ ಕಿಶೋರ್ ಕುಮಾರ್ ಅವರ ಕಲಾಕೃತಿಗಳ ಪ್ರದರ್ಶನ ನೆಡೆಯಿತು. ಕಿಶೋರ್ ಕುಮಾರ್ ತಮ್ಮ ವರ್ಣಚಿತ್ರಗಳಲ್ಲಿ ತಿಳಿಸುವ ಎರಡು ಮುಖ್ಯ ಕಾಳಜಿಗಳು ನೋವು ಮತ್ತು ಸಂತೋಷ. ಇವು ಸಾಂಸ್ಕೃತಿಕವಾಗಿ ಪರಸ್ಪರ ವಿರೋಧಾಭಾಸಗಳೆಂದು ಗುರುತಿಸಲ್ಪಟ್ಟಿರುವ ಎರಡು ಅಂಶಗಳಾಗಿವೆ. ಕಲಾವಿದನು ದೈವಿಕ ಚಿತ್ರಣವನ್ನು ಅಥವಾ ದೇಶೀಯ ಮಹಿಳೆಯನ್ನು ಚಿತ್ರಿಸುವ ಮೂಲಕ ‘ನಿರ್ಮಾಣ’ ವನ್ನು ಉದ್ದೇಶಿಸುತ್ತಿದ್ದಾನೆ ಎಂದು ಯೋಚಿಸುತ್ತಿರುವಾಗ ಅವನ ಬೆರಳುಗಳು ಮೊದಲಿಗೆ ವರ್ಣಚಿತ್ರವನ್ನು ಪ್ರದರ್ಶಿಸುವ…

Read More