
ಗಂಗಾವತಿ ಮಾನ್ಯ ಶಾಸಕರಿಂದ ವಿಜೇತ ಮಕ್ಕಳಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮ
ಇಂದು ಗಂಗಾವತಿ ತಾಲೂಕ ಪಂಚಾಯಿತಿ ಮತ್ತು ಗಂಗಾವತಿ ನಗರಸಭೆ ಹಾಗೂ ಗಂಗಾವತಿ ಕ್ಷೇತ್ರ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ತಾಲೂಕ ಕ್ರೀಡಾಂಗಣದಲ್ಲಿ ಜರುಗಿತು. ಇದರ ಪ್ರಯುಕ್ತ ನಡೆದ ಅನೇಕ ಸ್ಪರ್ಧೆಗಳಲ್ಲಿ ಶ್ರೀ ಚನ್ನಬಸವ ಸ್ವಾಮಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಶ್ರೀಮತಿ ಗಂಗಮ್ಮ ಗುರುಪಾದಗೌಡ ಮಾಲಿ ಪಾಟೀಲ್ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕುಮಾರ್ ಮಣಿಕಂಠ ತಂದೆ ರಮೇಶ್ ಇವನು ಸ್ಥಳದಲ್ಲಿಯೇ ಪ್ರಬಂಧ ಬರೆದು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾನೆ. ಈ ಸಮಾರಂಭದ ಅಧ್ಯಕ್ಷತೆಯನ್ನು…