SANMATHI PATTAR

ಸಂಗೀತವೇ ನನ್ನ ಉಸಿರು – ನಾಗರಕಟ್ಟೆಯ ಗಾನಕೋಗಿಲೆ ಸಿ. ಹನುಮಂತನಾಯ್ಕ

ಸಂಗೀತವೇ ನನ್ನ ಉಸಿರು – ನಾಗರಕಟ್ಟೆಯ ಗಾನಕೋಗಿಲೆ ಸಿ. ಹನುಮಂತನಾಯ್ಕ

ಕಳೆದ 12 ವರ್ಷಗಳಿಂದ ದಾವಣಗೆರೆಯಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದೇನೆ. ಜಾನಪದ ಗೀತೆ ವೈಯಕ್ತಿಕ ಮತ್ತು ಸಮೂಹ ಗಾಯನ ವಿಭಾಗದಲ್ಲಿ ಪ್ರಥಮ ಬಹುಮಾನ ಗಳಿಸಿದ್ದು, ಹಿಂದೂಸ್ತಾನಿ ಲಘು ಸಂಗೀತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದೇನೆ. ಕರ್ನಾಟಕ ಶಾಸ್ತ್ರೀಯ ಲಘು ಸಂಗೀತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಲಾ ಪ್ರೀತಿಗೆ ಮತ್ತಷ್ಟು ಬೆಳಕು ಹರಿಸಿದ್ದೇನೆ. ಇಂತಹ ವೈವಿಧ್ಯಮಯ ಪ್ರತಿಭೆ ಹೊಂದಿರುವ ವ್ಯಕ್ತಿ ನಾಗರಕಟ್ಟೆಯ ಸಿ. ಹನುಮಂತನಾಯ್ಕ, ಪ್ರಸ್ತುತ ದಾವಣಗೆರೆಯ…

Read More
ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ನನ್ನ ಹೆಸರು ಅಶ್ವಿನಿ ಹರೀಶ್. ನಾನು 25-4-1984 ರಂದು ಹೊನ್ನವಳ್ಳಿಯಲ್ಲಿ ಜನಿಸಿದ್ದೇನೆ. ಈ ಊರು ಚಲನಚಿತ್ರ ಹಾಸ್ಯನಟ ಹೊನ್ನವಳ್ಳಿ ಕೃಷ್ಣ ಅವರ ಹುಟ್ಟೂರು. ನನ್ನ ತಂದೆ-ತಾಯಿಗೆ ಎಂಟು ಮಂದಿ ಮಕ್ಕಳಿದ್ದು, ನಾನು ಏಳನೇ ಸ್ಥಾನದಲ್ಲಿದ್ದೇನೆ. ನಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಹೇಮಾವತಿ ಪ್ರೌಢಶಾಲೆಯಲ್ಲಿ 10ನೇ ತರಗತಿವರೆಗೆ ಓದಿದ್ದೇನೆ. ಚಿಕ್ಕಂದಿನಿಂದಲೇ ನನಗೆ ಹಾಡು ಹಾಡುವುದು ಬಹಳ ಇಷ್ಟವಾಗಿತ್ತು. ಶಾಲಾ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿ ಬಹುಮಾನಗಳನ್ನು ಗಳಿಸಿದ್ದೆ. ಹೊಲದ ಹತ್ತಿರ ಕೆಲಸ ಮಾಡುವಾಗ ದನ ಮೇಯಿಸುವಾಗ ನನಗೆ…

Read More
ಮನಸೆಳೆದ ರಾಜ್ಯಮಟ್ಟದ ಗಾಯನ ಸ್ಫರ್ಧೆ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಾರ್ಯಕ್ರಮಕ್ಕೆ ಪ್ರಶಂಸೆ

ಮನಸೆಳೆದ ರಾಜ್ಯಮಟ್ಟದ ಗಾಯನ ಸ್ಫರ್ಧೆ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಾರ್ಯಕ್ರಮಕ್ಕೆ ಪ್ರಶಂಸೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನಹಡಗಲಿ ಘಟಕ ಮತ್ತು ಚಿಕ್ಕಮಗಳೂರು ಜಿಲ್ಲಾ ಘಟಕದ ಸಹಯೋಗದಲ್ಲಿ ರಾಜ್ಯಮಟ್ಟದ ಗಾಯನ ಸ್ಪರ್ಧೆ ಆಯೋಜಿಸಲಾಯಿತು. ಈ ಕಾರ್ಯಕ್ರಮ ಭಾನುವಾರ ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ನಡೆಯಿತು, ಮತ್ತು ನೆರೆದ ಪ್ರೇಕ್ಷಕರ ಮನಸೆಳೆದು ಪ್ರಶಂಸೆಗೆ ಪಾತ್ರವಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೂವಿನಹಡಗಲಿ ಘಟಕದ ಅಧ್ಯಕ್ಷ ಮಧುನಾಯ್ಕ ಲಂಬಾಣಿ, ಸಂಘದ ಉದ್ದೇಶಗಳನ್ನು ವಿವರಿಸಿದರು. ಸಂಘವು ಪ್ರತೀ ಭಾನುವಾರ ಆನ್‌ಲೈನ್‌ನಲ್ಲಿ ವಿವಿಧ ಹಾಡುಗಳ ಸ್ಪರ್ಧೆಗಳನ್ನು ನಡೆಸಿ ಪ್ರತಿಭಾನ್ವಿತರಿಗೆ ವೇದಿಕೆ ಒದಗಿಸುತ್ತಿದೆ. ಈ ಸ್ಪರ್ಧೆಗಳ ಪ್ರಥಮ ಹಂತದಲ್ಲಿ ೩೪…

Read More
ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

ಗಂಗಾವತಿ: ಹಿರಿಯ ಪತ್ರಕರ್ತರು ಹಾಗೂ ಕಲ್ಯಾಣಸಿರಿ ಪತ್ರಿಕೆಯ ಸಂಪಾದಕರಾದ ಹೊಸಕೇರಾ ಮಲ್ಲಿಕಾರ್ಜುನರವರು ಮಾಧ್ಯಮ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದ್ದು, ಜುಲೈ-೩೧ ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಸಂಘದ ಉದ್ಘಾಟನೆ ಜೊತೆಗೆ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಪತ್ರಕರ್ತರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.   ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಎಂ.ರಾಜಶೇಖರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

Read More
ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ 33ನೇ ವರ್ಧಂತೀ ಉತ್ಸವ

ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ 33ನೇ ವರ್ಧಂತೀ ಉತ್ಸವ

ಗಂಗಾವತಿ: ನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಜುಲೈ-29 ಮಂಗಳವಾರ, ಶ್ರೀ ವಿಶ್ವಾವಸು ನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು ಉತ್ಸವ ನಡೆಯಲಿದೆ. ಬೆಳಗ್ಗೆ 9 ಘಂಟೆಗೆ ಗುರುಗಳ ಪಾದುಕೆಗಳಿಗೆ ಅಭೀಷೇಕ, ಶಂಕರ ಅಷ್ಟೋತ್ತರ ಪಾರಾಯಣ ಸೇರಿದಂತೆ ಧಾರ್ಮಿಕ ಪೂಜೆ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಸಂಜೆ: 5.30ರಿಂದ ಭಜನೆ, ಆರತಿ ಹಾಗೂ ಮಹಾಮಂಗಳಾರತಿ ಜರುಗಲಿವೆ

Read More
ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜರುಗಿತು.

ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜರುಗಿತು.

ಗಂಗಾವತಿ: ಜುಲೈ 31 ರಂದು ಬೆಂಗಳೂರಿನ ಕೊಂಡಜ್ಜ ಬಸಪ್ಪ ಸಭಾಂಗಣದಲ್ಲಿ ಕರ್ನಾಟಕದ ಮಾಧ್ಯಮ ಪತ್ರಕರ್ತರ (ರಿ) ಸಂಘವನ್ನು ಅಧಿಕೃತವಾಗಿ ಸ್ಥಾಪಿಸಲಾಗುವುದು. ಈ ಸಂಘವನ್ನು ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಅದೇ ವೇದಿಕೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವೂ ಜರುಗಲಿದೆ. ಅದೇ ದಿನ ಸಂಘದ ವೆಬ್‌ಸೈಟ್ ಉದ್ಘಾಟನೆ ಮತ್ತು ಸದಸ್ಯರ ಗುರುತಿನ ಕಾರ್ಡ್ ವಿತರಣೆ ಕಾರ್ಯಕ್ರಮಗಳು ಕೂಡ ನಡೆಯಲಿವೆ. ಈ ಕಾರ್ಯಕ್ರಮಕ್ಕೆ ಗಂಗಾವತಿಯ ಹೆಚ್ಚಿನ ಪತ್ರಕರ್ತರು ಭಾಗವಹಿಸಬೇಕೆಂಬ ಉದ್ದೇಶದಿಂದ ಪೂರ್ವಭಾವಿ ಸಭೆ ಗಂಗಾವತಿಯಲ್ಲಿ ಜುಲೈ 17ರಂದು ನಡೆಯಿತು. ನಗರದ…

Read More
ಆಷಾಢ ಮಾಸದ ಭೀಮನ ಅಮಾವಾಸ್ಯೆ: ಕಿಷ್ಕಿಂದ ಅಂಜನಾದ್ರಿಯಲ್ಲಿ ವಿಶೇಷ ಕಾರ್ಯಕ್ರಮಗಳು

ಆಷಾಢ ಮಾಸದ ಭೀಮನ ಅಮಾವಾಸ್ಯೆ: ಕಿಷ್ಕಿಂದ ಅಂಜನಾದ್ರಿಯಲ್ಲಿ ವಿಶೇಷ ಕಾರ್ಯಕ್ರಮಗಳು

ಗಂಗಾವತಿ: ಇತಿಹಾಸ ಪ್ರಸಿದ್ಧ ಹನುಮ ಹುಟ್ಟಿದ ನಾಡೆಂದು ಪ್ರಸಿದ್ಧವಾದ ವಿಜಯನಗರ ಸಾಮ್ರಾಜ್ಯದ ಆನೆಗುಂದಿ ಪ್ರದೇಶದ ಕಿಷ್ಕಿಂದ ಅಂಜನಾದ್ರಿಯಲ್ಲಿ ಭೀಮನ ಅಮಾವಾಸ್ಯೆ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಈ ಪೂಜಾ ಕಾರ್ಯಕ್ರಮಗಳು ಚಿಕ್ಕ ರಾಮಪುರದ ಆಂಜನೇಯ ದೇವಾಲಯದಲ್ಲಿ, ಪ್ರಧಾನ ಅರ್ಚಕ ಶ್ರೀ ವಿದ್ಯಾದಾಸ ಬಾಬಾಜಿ ಅವರ ನೇತೃತ್ವದಲ್ಲಿ ಉತ್ಸವಪೂರ್ವಕವಾಗಿ ನೆರವೇರಿಸಲ್ಪಟ್ಟವು. ಬೆಳಿಗ್ಗೆ ಮೂಲ ಆಂಜನೇಯನಿಗೆ ಜಲಾಭಿಷೇಕ, ಪಂಚಾಮೃತಾಭಿಷೇಕ, ಅಷ್ಟೋತ್ತರ ಪಾರಾಯಣ, ವಾಯುಸ್ತುತಿ ಪಠಣ, ಹನುಮಾನ್ ಚಾಲೀಸಾ ಪಾರಾಯಣ ಹಾಗೂ ಭಜನೆಗಳನ್ನು ಮಾಡಲಾಯಿತು. ಪೂಜೆಯ ಬಳಿಕ ಮಹಾಮಂಗಳಾರತಿ ಹಾಗೂ…

Read More
ಕರ್ನಾಟಕ ಧ್ವನಿ ಗಾಯನ ಕಾರ್ಯಕ್ರಮ

ಕರ್ನಾಟಕ ಧ್ವನಿ ಗಾಯನ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ದಿನಾಂಕ 27-07-2025 ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಮಧುನಾಯ್ಕ್ ಲಂಬಾಣಿ ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧೆಡೆಗಳಿಂದ 34 ಮಂದಿ ಗಾಯಕ-ಗಾಯಕಿಯರು ಆಯ್ಕೆಯಾಗಿದ್ದು, ತಮ್ಮ ಕಲೆ ಪ್ರದರ್ಶನ ಮಾಡಲು ಅವಕಾಶ ಪಡೆಯಿದ್ದಾರೆ. ಆಯ್ಕೆಯಾದ ಕಲಾವಿದರು ಇಂತಿವೆ: ಶ್ರೀಮತಿ ಸುಮಂಗಲಾ ದೇಸಾಯಿ (ಜೋಯಿಡಾ) ವಿಜಯಕುಮಾರ್ (ಹೊಸಪೇಟೆ)…

Read More
ಲಯನ್ಸ್ ಕ್ಲಬ್ ನ ವತಿಯಿಂದ ಉಚಿತ ಕನ್ನಡಕ ವಿತರಣೆ

ಲಯನ್ಸ್ ಕ್ಲಬ್ ನ ವತಿಯಿಂದ ಉಚಿತ ಕನ್ನಡಕ ವಿತರಣೆ

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ ಮತ್ತು ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಜುಲೈ 24ರಂದು ಜರುಗಿತು. ಈ ಕಾರ್ಯಕ್ರಮದಲ್ಲಿ, ಜುಲೈ 16ರಂದು ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಣ್ಣಿನ ತಪಾಸಣೆ ಮಾಡಿಸಿಕೊಂಡಿದ್ದ ನೇತ್ರ ರೋಗಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ 360 ಕನ್ನಡಕಗಳನ್ನು ವಿತರಿಸಲಾಯಿತು. ವಿತರಣಾ ಕಾರ್ಯಕ್ರಮ ಶ್ರೀರಾಮನಗರದ ಎ.ಕೆ.ಆರ್.ಡಿ ಪಿಯು ಕಾಲೇಜಿನ ಆವರಣದಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರು ಇದರ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ…

Read More
ಚಿಕ್ಕಮಗಳೂರು ಕನ್ನಡ ಭವನದಲ್ಲಿ  ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರು ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ಜುಲೈ 27, 2025ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ರಾಜ್ಯಮಟ್ಟದ ಗಾಯನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕವು ಸಂಯುಕ್ತವಾಗಿ ಆಯೋಜಿಸಿವೆ. ರಾಜ್ಯ ಸಂಘವು ಪ್ರತಿ ಭಾನುವಾರ ಆನ್‌ಲೈನ್‌ನಲ್ಲಿ ಜಾನಪದ, ಭಾವಗೀತೆ, ಚಿತ್ರಗೀತೆಗಳನ್ನು ಒಳಗೊಂಡ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಂಡಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಗಾಯಕ-ಗಾಯಕಿಯರಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹ ನೀಡಲಾಗಿದೆ. ಅವರಲ್ಲಿ ಆಯ್ಕೆಯಾದ 34 ಮಂದಿ ಪ್ರತಿಭಾನ್ವಿತ ಗಾಯಕರಿಗೆ ಈ…

Read More