SANMATHI PATTAR

ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ  ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಗಂಗಾವತಿ: ಭಾರತದ ಸನಾತನ ಗುರು ಪರಂಪರೆ ಪ್ರಸ್ತುತ ದಿನಗಳಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶಂಕರ ಮಠದ ಹಿರಿಯ ಸದಸ್ಯ ರಾಘವೇಂದ್ರ ಅಳವಂಡಿಕರ್ ಹೇಳಿದರು. ಅವರು ಗುರುವಾರದಂದು ನಗರದ ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆಯ ಧರ್ಮ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಹಾಭಾರತವನ್ನು ರಚಿಸಿದ ವೇದವ್ಯಾಸರು ಜನಿಸಿದ ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ಗುರು ಪೂರ್ಣಿಮಾ ಎಂದು ಆಚರಿಸಲಾಗುತ್ತದೆ. ಇದರ ಅರ್ಥ ಗುರುವಿನ ಪೂಜಾ ದಿನವಾಗಿದ್ದು, ಪ್ರಥಮವಾಗಿ ಮಾತೃದೇವೋಭವ, ಪಿತೃದೇವೋಭವ ಹಾಗೂ ಆಚಾರ್ಯ ದೇವೋಭವವೆಂದು ಕರೆಯಲಾಗುತ್ತದೆ ಎಂದು ಮಾರ್ಮಿಕವಾಗಿ…

Read More
ಚಿತ್ರ ಸಂತೆ ಪತ್ರಿಕೆಯಿಂದ ನೀಡಲಾಗುವ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಆಯ್ಕೆ.

ಚಿತ್ರ ಸಂತೆ ಪತ್ರಿಕೆಯಿಂದ ನೀಡಲಾಗುವ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಆಯ್ಕೆ.

ಗಂಗಾವತಿ: ರಾಜ್ಯದ ಚಿತ್ರರಂಗ ವಿಭಾಗದ ಪ್ರತಿಷ್ಠಿತ ಪತ್ರಿಕೆಯಾದ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭದಲ್ಲಿ ಉತ್ತಮ ಕನ್ನಡಿಗ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿದೆ. ಅದರಂತೆ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಅವರು ಆಯ್ಕೆಯಾಗಿದ್ದಾರೆ. ಅವರಿಗೆ ಜುಲೈ-೧೫ ಮಂಗಳವಾರ ಬೆಂಗಳೂರಿನ ಸದಾಶಿವ ನಗರದ ಹೈಪಾರ್ಕ್ ಅಪಾರ್ಟ್ ಹೋಟಲ್‌ನ ಸಭಾಂಗಣದಲ್ಲಿ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಚನ್ನಬಸವ ಕೊಟಗಿಯವರು ಗಂಗಾವತಿಯ ನಿವಾಸಿಯಾಗಿದ್ದು, ಅವರು ಒಬ್ಬ ಕಲಾವಿದರಾಗಿ, ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದಾರೆ…

Read More
ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಬೆಂಗಳೂರಿನ ರಂಗ ಭೂಮಿಯಲ್ಲಿ ನಿರಂತರವಾಗಿ ಸಂಘಟನೆ ನಟನೆಯಲ್ಲಿ ತೊಡಗಿಸಿಕೊಂಡಿರುವ ಸಿ.ಎ. ರಾಮಚಂದ್ರ ರಾವ್ ರವರು ನನಗೆ ಪರಿಚಿತರೇನಲ್ಲ. ಒಂದು ತಿಂಗಳ ಹಿಂದೆ, ನಾನು ಮಾಯಸಂದ್ರದ ನಟರಾದ ಟಿ. ನಾಗರಾಜ್ ರವರ  ಬಗ್ಗೆ ಬರೆದಿರುವ ಕಲಾ ಪರಿಚಯದ ಲೇಖನವನ್ನು ಓದಿ ಅವರು ಮೆಚ್ಚುಗೆಯ ಮಾತನಾಡಿದರು.   ತುಮಕೂರಿನಲ್ಲಿ ನಮ್ಮ ತಂಡದ ನಾಟಕ ಇದೆ ಎ೦ದು ಕರಪತ್ರ ಕಳುಹಿಸಿದ್ದರು. ಅದನ್ನು ಪತ್ರಿಕೆಗೆ ವರದಿ ಮಾಡಿದೆ. ಅದಕ್ಕಾಗಿ, ಇಂದು ಫೋನ್ ಮಾಡಿ ಜುಲೈ 9ಕ್ಕೆ ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಮ್ಮ ಬೆಂಗಳೂರು…

Read More
ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ಹಾಸನದ ರಂಗಭೂಮಿಗೆ ಎ.ವಿ.ರುದ್ರಪ್ಪಾಜಿರಾವ್ ಅವರ ಕಲಾಸೇವೆ ಮರೆಯುವಂತಿಲ್ಲ. ಅವರು ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಆಂಜನೇಯಪುರ ಗ್ರಾಮದ ಎ.ಎಲ್.ವೀರೋಜಿರಾವ್ ಮತ್ತು ಪುಟ್ಟತಾಯಮ್ಮ ದಂಪತಿಗಳ ಸುಪುತ್ರರು. ಅವರು ದಿನಾಂಕ ೧೫-೫-೧೯೫೪ರಂದು ಜನಿಸಿದರು. ೧೯೭೪ರಲ್ಲಿ ಬಿಕಾಂ ಪೂರ್ಣಗೊಳಿಸಿ, ೧೯೭೫ರಲ್ಲಿ ಆಲೂರು ಬಿಡಿಒ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯಾರಂಭ ಮಾಡಿದರು. ಶಿರಸ್ತೆದಾರ್ ಮತ್ತು ತಹಸೀಲ್ದಾರ್ ಹುದ್ದೆಗಳಿಗೆ ಬಡ್ತಿ ಪಡೆದು 39 ವರ್ಷಗಳ ಸೇವೆಯ ನಂತರ ನಿವೃತ್ತರಾಗಿದ್ದಾರೆ. ಅವರು ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಸಂಘಟನಾ ಕಾರ್ಯದರ್ಶಿ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ…

Read More
ಅನ್ನಪೂರ್ಣೇಶ್ವರಿ ಕಲಾಸಂಘ ೧೦ನೇ ವಾರ್ಷಿಕೋತ್ಸವದ ಪೌರಾಣಿಕ ನಾಟಕೋತ್ಸವ

ಅನ್ನಪೂರ್ಣೇಶ್ವರಿ ಕಲಾಸಂಘ ೧೦ನೇ ವಾರ್ಷಿಕೋತ್ಸವದ ಪೌರಾಣಿಕ ನಾಟಕೋತ್ಸವ

ಹಾಸನದ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ ೧೦ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಜುಲೈ ೪ ರಿಂದ ೯ ವರೆಗೆ ೬ ದಿನ ಪೌರಾಣಿಕ ನಾಟಕೋತ್ಸವವನ್ನು ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ವಿ.ನಾಗಮೋಹನ್ ತಿಳಿಸಿದ್ದಾರೆ. ೪ನೇ ತಾರೀಕು ಶುಕ್ರವಾರ ಪಿ. ಎಂ. ಮಲ್ಲೇಶ್‌ಗೌಡ್ರು, ರಂಗಸ್ವಾಮಿ ಇವರ ಶ್ರೀ ಚಾಮುಂಡೇಶ್ವರಿ ಕಲಾಸಂಘ, ಹಾಸನ ತಂಡದಿಂದ ಸಂಪೂರ್ಣ ರಾಮಾಯಣ ನಾಟಕ. ೫ನೇ ತಾರೀಕು ಶನಿವಾರ ಚಂದ್ರಶೇಖರ್ ಸಿಗರನಹಳ್ಳಿ, ಮಂಜು ತಟ್ಟೇಕೆರೆ ಇವರ ಶ್ರೀ ಲಕ್ಷ್ಮೀ ರಂಗನಾಥ ಸಾಂಸ್ಕೃತಿಕ ಕಲಾಸಂಘ,…

Read More
ಸಮಾಜ ಸೇವಕರಾದ ಮಂಜುನಾಥ ಕಲಾಲ್ ಇವರಿಂದ ಆನೆಗುಂದಿ ಭಾಗದ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಸಮಾಜ ಸೇವಕರಾದ ಮಂಜುನಾಥ ಕಲಾಲ್ ಇವರಿಂದ ಆನೆಗುಂದಿ ಭಾಗದ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಗಂಗಾವತಿ: ಗಂಗಾವತಿ ತಾಲೂಕಿನ ಆನೆಗೊಂದಿ, ಸಾಣಾಪುರ, ಮಲ್ಲಾಪುರ ಹಾಗೂ ಸಂಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಪುಸ್ತಕ ವಿತರಣೆ ಕಾರ್ಯಕ್ರಮ ಜುಲೈ 03 ಗುರುವಾರ ಆನೆಗೊಂದಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಎಂದು ಸಮಾಜಸೇವಕರಾದ ಮಂಜುನಾಥ ಕಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಜುನಾಥ ಕಲಾಲ್ ಅವರು ಮಾತನಾಡುತ್ತಾ, “ನಾವು ಕಳೆದ 13 ವರ್ಷಗಳಿಂದ ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿದ್ದೇವೆ” ಎಂದು ತಿಳಿಸಿದರು. ಲಾಕ್‌ಡೌನ್ ಸಮಯದಲ್ಲಿ 6000ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿದೆ. ಪೌರಕಾರ್ಮಿಕರಿಗೆ ಆಹಾರ…

Read More
ಹಿರೇಬೆಣಕಲ್ ಸೇತುವೆ ಗ್ರಾಮದ ಸಿದ್ಧಗಂಗಾಶ್ರೀ ಬೆಲ್ಲದ ಚಹಾ ಅಂಗಡಿಯ ನಾಮಫಲಕ ತುಮಕೂರು ಸಿದ್ಧಗಂಗಾ ಮಠದ ಶ್ರೀಗಳಿಂದ ಬಿಡುಗಡೆ.

ಹಿರೇಬೆಣಕಲ್ ಸೇತುವೆ ಗ್ರಾಮದ ಸಿದ್ಧಗಂಗಾಶ್ರೀ ಬೆಲ್ಲದ ಚಹಾ ಅಂಗಡಿಯ ನಾಮಫಲಕ ತುಮಕೂರು ಸಿದ್ಧಗಂಗಾ ಮಠದ ಶ್ರೀಗಳಿಂದ ಬಿಡುಗಡೆ.

ಗಂಗಾವತಿ : ಜೂನ್-೨೮ ಶನಿವಾರದಂದು ತ್ರಿವಿಧ ದಾಸೋಹದ ನಾಡು ಪುಣ್ಯಕ್ಷೇತ್ರ ಶ್ರೀ ಸಿದ್ದಗಂಗಾ ಮಠದಲ್ಲಿ ಒಂದು ಭಾವಪೂರ್ಣ ಸಮಾರಂಭ ನಡೆಯಿತು. ಡಾ. ಶ್ರೀ. ಶ್ರೀ. ಶಿವಕುಮಾರ ಮಹಾಸ್ವಾಮಿಗಳವರ ಗ್ರಂಥ ಲೋಕಾರ್ಪಣೆಯು ಈ ದಿನದ ಆಕರ್ಷಣೆಯಾಗಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಸೇತುವೆ ಬಳಿ ಸ್ಥಾಪಿಸಲಾದ “ಸಿದ್ದಗಂಗಾಶ್ರೀ ಬೆಲ್ಲದ ಚಹಾ ಅಂಗಡಿ”ಗೆ ವಿಶೇಷ ಗೌರವ ದೊರೆಯಿತು. ಅಂಗಡಿಯ ನಾಮಫಲಕವನ್ನು ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಅನಾವರಣಗೊಳಿಸಿ ಸಾಂಕೇತಿಕವಾಗಿ ಉದ್ಘಾಟಿಸಿದರು. ಅವರು ಮಾತನಾಡುತ್ತಾ “ಈ ಅಂಗಡಿ ನಾಡಿನಾದ್ಯಂತ ಹೆಸರಾಗಲಿ….

Read More
ಹಾಸ್ಯದರ್ಶನ ಪತ್ರಿಕೆ ಕೊಂಡರೆ ಒಂದು ಜೋಳದ ರೊಟ್ಟಿ ಫ್ರೀ..!  ಗೊರೂರು ಅನಂತರಾಜು, ಹಾಸನ.

ಹಾಸ್ಯದರ್ಶನ ಪತ್ರಿಕೆ ಕೊಂಡರೆ ಒಂದು ಜೋಳದ ರೊಟ್ಟಿ ಫ್ರೀ..! ಗೊರೂರು ಅನಂತರಾಜು, ಹಾಸನ.

ಎಸ್.‌ ಎಸ್.‌ ಪಡಶೆಟ್ಟಿ: ಹಾಸ್ಯ ದರ್ಶನದ ಪರಿಚಯ : ಹಾಸ್ಯ ಬರಹಗಳಿಗೆ ಪ್ರಸಿದ್ಧರಾದ. ಎಸ್. ಪಡಶೆಟ್ಟಿ ಹಾಸ್ಯ ಭಾಷಣಕಾರರಾಗಿದ್ದು, ಹಾಸ್ಯ ದರ್ಶನ ಮಾಸಪತ್ರಿಕೆಯ ಸಂಪಾದಕರಾಗಿದ್ದರು. ಹಾಸ್ಯ ಸಾಹಿತಿ ಕೋ. ಲ. ರಂಗನಾಥರಾವ್ ಅವರೊಂದಿಗೆ ಅವರು ಬೆಂಗ ಮತ್ತು ಪಡಶೆಟ್ಟರು ಜೊತೆಯಾಗಿ ಬೆಂಗಳೂರು ನಗರದ ಹಲವೆಡೆ ಹಾಸ್ಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಲೇಖಕರ ನೆನಪುಗಳು ಮತ್ತು ಹಾಸ್ಯ ಪ್ರಯಾಣ : ಗೊರೂರಿನಲ್ಲಿ ಎಡಿಟರ್ ಆಗಿದ್ದ ರಾವ್‌ ಅವರ ಜೊತೆ ಲೇಖಕರು ಶಾಲಾ-ಕಾಲೇಜುಗಳಲ್ಲಿ ಹಾಸ್ಯ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು. ರಾವ್ ಬೆಂಗಳೂರಿಗೆ ತೆರಳಿದ…

Read More
ಸ್ವಚ್ಛ ಭಾರತ್ ಹಚ್ಚೆ ದಿನ್ – ಗೊರೂರು ಅನಂತರಾಜು, ಹಾಸನ.

ಸ್ವಚ್ಛ ಭಾರತ್ ಹಚ್ಚೆ ದಿನ್ – ಗೊರೂರು ಅನಂತರಾಜು, ಹಾಸನ.

ಹಾಸನದ ಹಾಸ್ಯ ಲೇಖಕಿ ಸುಮಾ ರಮೇಶ್ ತಮ್ಮ “ಹಚ್ಚೆ ದಿನ್” ಪುಸ್ತಕ ಕೊಟ್ಟು ತುಂಬಾ ದಿನಗಳೇ ಆಗಿದ್ದವು, ಯಾವಾಗ ಕೊಟ್ಟರೆಂಬುದೇ ಮರೆತು ಹೋಗಿತ್ತು. ಮೊನ್ನೆ ಬೆಂಗಳೂರಿಗೆ ಹೊರಟಾಗ, ನನ್ನ ಪುಸ್ತಕ ರಾಶಿಯಲ್ಲಿ ಆ ಪುಸ್ತಕವು ಬಿದ್ದಿತ್ತು. ಅನೇಕ ಪುಸ್ತಕಗಳನ್ನು ನನ್ನ ಮಡದಿ ಪೇಪರ್..ಪೇಪರ್.. ಎಂದು ಕೂಗಿ ಬರುವ ಮಂದಿಗೆ ಮಾರುತ್ತಿದ್ದಳು. ಅದರಿಂದ ಹಣ ತೆಗೆದು ಪಾತ್ರೆ ಮತ್ತು ಪ್ಲಾಸ್ಟಿಕ್ ಸಾಮಾನುಗಳನ್ನ ಖರೀದಿಸುತ್ತಿದ್ದಳು. ಅಲ್ಲಿ “ಹಚ್ಚೆ ದಿನ್‌” ಪುಸ್ತಕ ತೆಗೆದುಕೊಂಡು ಕೋಣನಕುಂಟೆ ಕ್ರಾಸ್ ತಲುಪಿದ ಆರು ಗಂಟೆ ಪಯಣದಲ್ಲಿ…

Read More
ಕನ್ನಡ ರಂಗಭೂಮಿಯನ್ನು ಚಿತ್ರಿಸುವ ಕೃತಿ “ನಿಂತು ಹೋದ ಕನ್ನಡ ರಂಗವೈಭವ”

ಕನ್ನಡ ರಂಗಭೂಮಿಯನ್ನು ಚಿತ್ರಿಸುವ ಕೃತಿ “ನಿಂತು ಹೋದ ಕನ್ನಡ ರಂಗವೈಭವ”

ಹಾಸನ ಜಿಲ್ಲೆಯು ಕನ್ನಡ ರಂಗಭೂಮಿಗೆ ತನ್ನದೇ ಆದಂತಹ ಎಂದೆಂದಿಗೂ ಮರೆಯಲಾಗದಂತಹ ಕಾಣಿಕೆಗಳನ್ನು ನೀಡಿದೆ. ಹಿಂದಿನ ಕಾಲದಿಂದಲೂ ನಾಟಕ ರಂಗಭೂಮಿಗೆ ಹಾಸನದಲ್ಲಿ ವಿಶೇಷ ಮನ್ನಣೆ ದೊರಕಿದೆ. ರಂಗಕ್ಷೇತ್ರದಲ್ಲಿ ನಟರು, ರಚನೆಕಾರರು, ಗಾಯಕರು, ನಿರ್ದೇಶಕರು ಮತ್ತು ತಂತ್ರಜ್ಞರು ಸೇರಿದಂತೆ ಹಲವರನ್ನು ಪರಿಚಯಿಸುವ ಮೂಲಕ ಸಾಹಿತ್ಯ ರಚನೆಯಲ್ಲಿ ವಿಭಿನ್ನ ಶೈಲಿಯನ್ನು ರೂಪಿಸಿರುವ ವ್ಯಕ್ತಿ ಗೊರೂರು ಅನಂತರಾಜು. ಅವರು ರಚಿಸಿರುವ “ನಿಂತು ಹೋದ ಕನ್ನಡ ರಂಗವೈಭವ” ಎಂಬ ಕೃತಿಯ ಶೀರ್ಷಿಕೆಯೇ ನಾಟಕದ ಚೈತನ್ಯ ಸ್ಥಗಿತಗೊಂಡಿರುವುದನ್ನು ಸೂಚಿಸುತ್ತದೆ. ಅವರು ನಾಟಕಗಳ ಬೆಳವಣಿಗೆ, ಆಧುನಿಕತೆ ಮತ್ತು…

Read More