ಸನಾತನಕ್ಕೆ ಅಂತ್ಯ ಎಂಬುದು ಇಲ್ಲವೇ ಇಲ್ಲ. ಅದು ನಿರಂತರ ಶಾಶ್ವತ ಅಜರಾಮರ:  ಪರಮಪೂಜ್ಯ ಶ್ರೀ ವಿದುಶೇಖರ ಮಹಾಸ್ವಾಮಿಗಳು

ಸನಾತನಕ್ಕೆ ಅಂತ್ಯ ಎಂಬುದು ಇಲ್ಲವೇ ಇಲ್ಲ. ಅದು ನಿರಂತರ ಶಾಶ್ವತ ಅಜರಾಮರ: ಪರಮಪೂಜ್ಯ ಶ್ರೀ ವಿದುಶೇಖರ ಮಹಾಸ್ವಾಮಿಗಳು

ಗಂಗಾವತಿ: ಅವಸಾನದ ಅಂಚಿನಲ್ಲಿದ್ದ ಸನಾತನ ಹಿಂದೂ ಧರ್ಮದ ಸಂರಕ್ಷಣೆಗಾಗಿ ಜನ್ಮ ತಾಳಿದ ಆದಿ ಗುರು ಶಂಕರಾಚಾರ್ಯರು ದೇಶದ ನಾಲ್ಕು ಭಾಗಗಳಲ್ಲಿ ಪೀಠಗಳನ್ನು ಸ್ಥಾಪಿಸುವುದರ ಮೂಲಕ ಸನಾತನ ಧರ್ಮದ ಸಂರಕ್ಷಕರಾಗಿ ಶ್ರೀಮಠದ ಪರಂಪರೆ ಮುಂದುವರೆಯುತ್ತಿದ್ದು ಹೀಗಾಗಿ ಸನಾತನಕ್ಕೆ ಅಂತ್ಯವೇ ಇಲ್ಲ ಅದು ಶಾಶ್ವತ ಅಜರಾಮರ ಎಂದು ಶೃಂಗೇರಿಯ ಕಿರಿಯ ಪೀಠಾಧಿಕಾರಿಗಳಾದ ಶ್ರೀ ವಿದುಶೇಖರ ಭಾರತೀಯ ತೀರ್ಥ ಸ್ವಾಮಿಗಳು ಆಶೀರ್ವಚನದಲ್ಲಿ ನುಡಿದರು. ಅವರು ಶೃಂಗೇರಿಯ ಹಿರಿಯ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಅವರ ಸನ್ಯಾಸ ಸ್ವೀಕಾರ ಸುವರ್ಣೋತ್ಸವ ಸಂಭ್ರಮಾಚರಣೆ…

Read More
ಹಿರೇಬೆಣಕಲ್ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಆಚರಣೆ

ಹಿರೇಬೆಣಕಲ್ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಆಚರಣೆ

ಗಂಗಾವತಿ: ತಾಲೂಕಿನ ಹಿರೇಬೇಣಕಲ್ ಗ್ರಾಮದಲ್ಲಿ ಜನವರಿ-೧೨ ರವಿವಾರ ಶ್ರೀ ಸ್ವಾಮಿ ವಿವೇಕಾನಂದ ಗ್ರಾಮೀಣ ಅಭಿವೃದ್ಧಿ ಕ್ರೀಡೆ ಮತ್ತು ಸಾಂಸ್ಕೃತಿಕ ಯುವಕ ಸಂಘ ಹಾಗೂ ಜಿಲ್ಲಾ ನೆಹರು ಯುವ ಕೇಂದ್ರ ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತಶ್ರಯದಲ್ಲಿ ಶ್ರೇಷ್ಠ ಸಂತ ಶ್ರೀ ಸ್ವಾಮಿ ವಿವೇಕಾನಂದರ ೧೬೨ನೆಯ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಿತು. ಈ ಜಯಂತ್ಯೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹೆಬ್ಬಾಳ ಬೃಹನ್ಮಠದ ಪೂಜ್ಯ ಶ್ರೀ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು….

Read More
ಮಹಾನ್ ಕಿಡ್ಸ್ ಶಾಲೆಯಲ್ಲಿ ಮಕ್ಕಳು ಹಾಗೂ ಪಾಲಕರಿಗೆ ಕಬ್ಬು ನೀಡುವ ಮೂಲಕ ಮಕರ ಸಂಕ್ರಾಂತಿ ಆಚರಣೆ

ಮಹಾನ್ ಕಿಡ್ಸ್ ಶಾಲೆಯಲ್ಲಿ ಮಕ್ಕಳು ಹಾಗೂ ಪಾಲಕರಿಗೆ ಕಬ್ಬು ನೀಡುವ ಮೂಲಕ ಮಕರ ಸಂಕ್ರಾಂತಿ ಆಚರಣೆ

ಗಂಗಾವತಿ: ಇಂದು ಮಹಾನ್ ಕಿಡ್ಸ್ ಶಾಲೆಯಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ಯ ಎಲ್ಲಾ ಮಕ್ಕಳಿಗೆ ಹಾಗೂ ಪಾಲಕರಿಗೆ ಕಬ್ಬನ್ನು ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಈ ಸಮಯದಲ್ಲಿ ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನ ಮಠ್ ಮಾತನಾಡಿ ಈಗಿನ ಮಕ್ಕಳಿಗೆ ಕಬ್ಬನ್ನು ತಿನ್ನುವುದು ಗೊತ್ತಿಲ್ಲ. ಪಾಲಕರು ಕೂಡ ಆ ಪ್ರಯತ್ನವನ್ನು ಮಾಡುವುದಿಲ್ಲ. ಮಕ್ಕಳಿಗೆ ಕಬ್ಬನ್ನು ತಿನ್ನುವ ರೂಢಿಯನ್ನು ಮಾಡಿದಲ್ಲಿ ಮಕ್ಕಳ ಆರೋಗ್ಯವು ಚೆನ್ನಾಗಿರುತ್ತೆ ಹಾಗೂ ಮಕ್ಕಳ ಹಲ್ಲುಗಳು ಕೂಡ ಚೆನ್ನಾಗಿರುತ್ತವೆ. ಹಾಗಾಗಿ ಪ್ರತಿ ವರ್ಷವೂ ಮಕ್ಕಳಿಗೆ…

Read More
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ರ ನಿಧನ: ವಿಷಾದಕರ – ಭಾರಧ್ವಾಜ್

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ರ ನಿಧನ: ವಿಷಾದಕರ – ಭಾರಧ್ವಾಜ್

ಗಂಗಾವತಿ: ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ರವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ಕ್ರಾಂತಿಚಕ್ರ ಬಳಗದ ಅಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ವಿಷಾದ ವ್ಯಕ್ತಪಡಿಸಿದರು. ಭಾರತದ ಹೆಮ್ಮೆಯ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹಸಿಂಗ್‌ರು ಆರ್ಥಿಕ ತಜ್ಞರಾಗಿದ್ದು, 90 ರ ದಶಕದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ತೀವ್ರ ಕುಂಟಿತಗೊಂಡು ಗಂಭೀರ ಸ್ಥಿತಿಯಲ್ಲಿದ್ದಾಗ ಮನಮೋಹನಸಿಂಗ್‌ರು ದೇಶದ ಆರ್ಥಿಕ ಸ್ಥಿತಿಯಲ್ಲಿ ಬಲಪಡಿಸುವಲ್ಲಿ ಪ್ರಮುಖ ಪಾತ್ರಹಿಸಿದ್ದರು. ನಂತರ ಅವರು ೨೦೦೪ ರಿಂದ ೨೦೧೪ ರವರೆಗೆ ಹತ್ತುವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಭಾರತದ…

Read More

ಪಿಯುಸಿ ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರುಗಳ ಹಾಗೂ ವಿದ್ಯಾರ್ಥಿಗಳ ಬದ್ದತೆ ಪ್ರಮುಖ ಪಾತ್ರವಹಿಸುತ್ತದೆ : ಆರ್. ಪುಟ್ಟಸ್ವಾಮಿ ತಿಳಿಸಿದರು

ಚಿತ್ರದುರ್ಗ: ಪಿಯುಸಿ ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರುಗಳ ಹಾಗೂ ವಿದ್ಯಾರ್ಥಿಗಳ ಬದ್ದತೆ ಪ್ರಮುಖ ಪಾತ್ರವಹಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕರಾದ ಆರ್.ಪುಟ್ಟಸ್ವಾಮಿ ತಿಳಿಸಿದರು. ಅವರು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯಶಾಸ್ತ್ರ ವಿಷಯದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಪಿಹೆಚ್‌ಡಿ ಸಹಿತ ಹತ್ತು ಹಲವು ಪದವಿ ಪಡೆದ ಉಪನ್ಯಾಸಕರು ಎಷ್ಟೇ ಬುದ್ದಿವಂತರಾಗಿದ್ದರೂ ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ತಲುಪದೆ ಹೋದರೆ ತರಗತಿಗಳು ಯಶಸ್ವಿಯಾಗುವುದಿಲ್ಲ ಎಂದರು. ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ…

Read More