ಲೇಖಿಕಾ ಸಾಹಿತ್ಯ ವೇದಿಕೆ ವತಿಯಿಂದ ಲೇಖಕಾ ಶ್ರೀ ಪ್ರಶಸ್ತಿ ಪ್ರಧಾನ
ಬೆಂಗಳೂರು: ಬೆಂಗಳೂರಿನ ಲೇಖಿಕಾ ಸಾಹಿತ್ಯಗೆ 25 ವರ್ಷ ತುಂಬಿದ ಪ್ರಯುಕ್ತ ವೇದಿಕೆಯು ತನ್ನ 25ನೇ ವಾರ್ಷಿಕೊತ್ಸವ ರಜತ ಮಹೋತ್ಸವ ಲೇಖಿಕಾ ಸಾಹಿತ್ಯ ಸಂಭ್ರಮದ ಅಂಗವಾಗಿ 25 ಸಾಹಿತ್ಯ ಕ್ಷೇತ್ರದ ಸಾಧಕ ಲೇಖಕ ಲೇಖಕಿಯರಿಗೆ ದಿನಾಂಕ 9- 11-2025ರ ಭಾನುವಾರ ಹಾಸನದ ಎ.ವಿ.ಕಾಂತಮ್ಮ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಲೇಖಿಕಾ ಶ್ರಿ 2025 ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಹಾಸನದ ಸಾಹಿತಿ ಗೊರೂರು ಅನಂತರಾಜು, ಎನ್.ಎಲ್. ಚನ್ನೇಗೌಡ, ಉದಯರವಿ, ಲೀಲಾವತಿ, ಸುಕನ್ಯ ಮುಕುಂದ, ಸುಮಾ ವೀಣಾ, ಪ್ರಭಾ…
