ಗೊರೂರು ಅನಂತರಾಜು ಅವರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ

ಗೊರೂರು ಅನಂತರಾಜು ಅವರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ

ಬೆಂಗಳೂರಿನ ಲೇಖಿಕಾ ಸಾಹಿತ್ಯ ವೇದಿಕೆಗೆ 25 ವರ್ಷ ತುಂಬಿದ ಪ್ರಯುಕ್ತ ವೇದಿಕೆಯು ತನ್ನ 25ನೇ ವಾರ್ಷಿಕೋತ್ಸವ ರಜತ ಮಹೋತ್ಸವ ಲೇಖಿಕಾ ಸಾಹಿತ್ಯ ಸಂಭ್ರಮದ ಅಂಗವಾಗಿ 25 ಸಾಧಕರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಪ್ರಶಸ್ತಿ ಫಲಕ, ಸ್ಮರಣಿಕೆ, ಶಾಲು, ಫಲ ತಾಂಬೂಲಗಳನ್ನು ನವೆಂಬರ್ 9ರ ಭಾನುವಾರ ಹಾಸನದ ಎವಿಕೆ ಕಾಲೇಜು ಸಭಾಂಗಣದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಲೇಖಿಕಾ ಸಾಹಿತ್ಯ ವೇದಿಕೆಯ ಸಂಚಾಲಕರಾದ ಶ್ರೀಮತಿ ಶೈಲಜಾ ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ಪುರಸ್ಕೃತರು:…

Read More
ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ಹಾವು ಏಣಿಯಾಟ, ಅದರಲ್ಲಿ ದುರಾಸೆ, ದುಃಖ, ಜಾತಿ, ಮತ, ಕುಲ, ಧರ್ಮಗಳೆಂಬ ವಿಷಕಾರುವ ಹಾವುಗಳು ಜಾಸ್ತಿ, ‘ಬುದ್ಧ-ಬಸವ-ಅಂಬೇಡ್ಕರ್’ ಮುಂತಾದವರಿಲ್ಲಿ ಏಣಿಗಳು, ಆ ಏಣಿಗಳನ್ನು ಹಿಡಿದುಕೊಂಡು ನಾವು ಮೇಲೇರಬೇಕಾಗಿದೆ, ಅದರಲ್ಲೂ ಮುಖ್ಯವಾಗಿ ನಾವು ಅಂದರೆ ಬರೆವಣಿಗೆಯಲ್ಲಿ ತೊಡಗಿಸಿಕೊಂಡವರು, ಬರೆಯದ ಸಾವಿರಾರು ಜನರ ಪ್ರತಿನಿಧಿಗಳಾಗಿ, ಜಾತ್ಯತೀತರಾಗಿ ಜಗತ್ತಿಗೆ ಆದರ್ಶವಾಗಬೇಕಾಗಿದೆ, ತಾತೀತನಾಗದವನು, ಕುಲಾತೀತನಾಗದವನು ಎಂದಿಗೂ ಕವಿಯಾಗಲಾರ, ಮಮತೆ ಸಮತೆಗಳ ತನ್ನೆರಡೂ ಕಣ್ಣಾಗಿಸಿಕೊಂಡವ ಮಾತ್ರ ಕವಿಯಾಗಲು ಸಾಧ್ಯ, ರಾಜಕಾರಣಿಗಳ, ಮಂತ್ರಿ ಮಹೋದಯರ ಶಿಫಾರಸ್ಸಿನಿಂದ ಯಾರೇ ಕವಿಗೋಷ್ಠಿಯ ವೇದಿಕೆಗಳನ್ನೇರಿದರೂ, ಸಹೃದಯರೆದೆಯ ಸಿಂಹಾಸನವನ್ನೇರುವುದು ಅಸಾಧ್ಯ,…

Read More
ಕದಂಬ ಸೈನ್ಯ ಸಾಹಿತ್ಯ ಸಂಘಟನೆ ಮತ್ತು ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಕಿ ಶ್ರೀರಂಗಪಟ್ಟಣದಲ್ಲಿ

ಕದಂಬ ಸೈನ್ಯ ಸಾಹಿತ್ಯ ಸಂಘಟನೆ ಮತ್ತು ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಕಿ ಶ್ರೀರಂಗಪಟ್ಟಣದಲ್ಲಿ

ಹಾಸನ: ಮಂಡ್ಯ ಜಿಲ್ಲೆ ಪ್ರಸಿದ್ಧ ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಸನ ಜಿಲ್ಲೆ ವತಿಯಿಂದ ಎಂಟು ಮಂದಿಗೆ ಕವಿಗೋಷ್ಠಿಗೆ ಅವಕಾಶ ಕಲ್ಪಿಸಲಾಗುವುದು. ಕವಿಗಳು ತಮ್ಮ ವಿವರ, ಹೆಸರು, ದೂರವಾಣಿ ಸಂಖ್ಯೆಯನ್ನು ಕದಂಬ ಸೈನ್ಯ ಕನ್ನಡ ಸಂಘಟನೆ ಹಾಸನ ಜಿಲ್ಲೆ ಗೌರವ ಅಧ್ಯಕ್ಷರು ಗೊರೂರು ‌ಅನಂತರಾಜುರವರಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಅಕ್ಟೋಬರ್ ೧೫ನೇ ತಾರೀಖಿನ ಒಳಗೆ ಎಂದು ಮನವಿ ಮಾಡಲಾಗಿದೆ. ಗೊರೂರು ಅನಂತ ರಾಜು ರವರ ದೂರವಾಣಿ ಸಂಖ್ಯೆ ೯೪೪೯೪೬೨೮೭೯….

Read More
ನಾಡಿನ ಹಿರಿಯ ಸಾಹಿತಿ ಪದ್ಮಭೂಷಣ ಎಸ್.ಎಲ್.ಬೈರಪ್ಪ ರವರು ನಿಧನಕ್ಕೆ ಸಂತಾಪ

ನಾಡಿನ ಹಿರಿಯ ಸಾಹಿತಿ ಪದ್ಮಭೂಷಣ ಎಸ್.ಎಲ್.ಬೈರಪ್ಪ ರವರು ನಿಧನಕ್ಕೆ ಸಂತಾಪ

ಹಾಸನ:ಸೆ-24: ನಾಡಿನ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ರವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಸಂತೇಶಿವರ ಗ್ರಾಮದಲ್ಲಿ 26-07-1934 ರಲ್ಲಿ ಜನಿಸಿದರು. ಆನೇಕ ಪ್ರಶಸ್ತಿಗಳಾದ ಸರಸ್ವತಿ ಸನ್ಮಾನ್ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹೀಗೆ ಆನೇಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಅವರು ಲೇಖಕರಾಗಿ, ವಿಮರ್ಶಕರಾಗಿ, ಅಧ್ಯಾಪಕರಾಗಿ, ಕಥೆ, ಕಾಂದಬರಿ ಮತ್ತು ಇತಿಹಾಸ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.1999 ರಲ್ಲಿ ಕನಕಪುರದಲ್ಲಿ ನಡೆದ 67 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇವರು ನೂರಾರು ಕಾದಂಬರಿ…

Read More
ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಕೊಳಚಿಯಲ್ಲಿ ಸೆಪ್ಟೆಂಬರ್‌-17 ರಂದು ಹೈದ್ರಾಬಾದ್ ಕರ್ನಾಟಕ ವಿಮೋಚನ ದಿನಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮದ ಮಾಜಿ ಅಧ್ಯಕ್ಷರು ಶ್ರೀಮತಿ ಆಲೂರು ಗಂಗಮ್ಮ ಹಾಗೂ ಗ್ರಾಮಪಂಚಾಯತಿ ಸದಸ್ಯೆ ಶ್ರೀಮತಿ ಓಬಳ್ದಾರ್ ರೇಖಾ ರವರು ನೆರವೇರಿಸಿದರು. ಜೊತೆಗೆ ಇಂದು ವಿಶ್ವಕರ್ಮ ಜಯಂತಿಯನ್ನು ಇದೇ ಸಂದಭ೯ದಲ್ಲಿ ಪೂಜಾ.ಕಾರ್ಯಕ್ರಮದ ಮೂಲಕ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿರಿಯ ಮುಖ್ಯ ಗುರುಗಳು ಶ್ರೀ ಮಧುನಾಯ್ಕ ಎಲ್ ರವರು ವಹಿಸಿದ್ದರು….

Read More
ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ ಈ. ಆಯ್ಕೆ.

ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ ಈ. ಆಯ್ಕೆ.

ಗಂಗಾವತಿ: ಕಂಜ್ಯೂಮರ್ ಕಾನ್‌ಫೆಡರೇಷನ್ ಆಫ್ ಇಂಡಿಯಾ (ಸಿ.ಸಿ.ಐ) ದ ಅಂಗಸಂಸ್ಥೆಯಾದ ಗ್ರಾಹಕರ ಸಮನ್ವಯ ಸಮಿತಿ (ಸಿ.ಸಿ.ಸಿ), ದಕ್ಷಿಣ ಭಾರತದಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ ಹಾಗೂ ಗೋವಾ ರಾಜ್ಯಗಳ ೫೬ ಗ್ರಾಹಕರ ಸಮಿತಿಗಳನ್ನು ಒಳಗೊಂಡಿದೆ. ಈ ಸಮಿತಿಯ ಕರ್ನಾಟಕ ರಾಜ್ಯ ಘಟಕದ ಚೇರ್ಮನ್ ಆಗಿ ಶಿಕ್ಷಣ ತಜ್ಞ, ಸಾಮಾಜಿಕ ಹೋರಾಟಗಾರ ೩೭೧(ಜೆ) ಸಮಿತಿಯ ಸಂಚಾಲಕ ಧನರಾಜ್ ಈ ರವರು ನಾಮನಿರ್ದೇಶನ ಗೊಂಡಿದ್ದಾರೆ. ಈ ತೀರ್ಮಾನವನ್ನು ಜುಲೈ -೩೦ ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ…

Read More
ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಬೆಂಗಳೂರು: ಮಾಧ್ಯಮಗಳು ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಅವರು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ”ದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಹಿರಿಯ ಪತ್ರಕರ್ತರಿಗೆ ಮಾಧ್ಯಮಶ್ರೀ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಸ್ವಾತಂತ್ರ‍್ಯಹೋರಾಟವನ್ನು ಮುನ್ನಡೆಸಿದ್ದ ಭಾರತೀಯ ಪತ್ರಿಕೋದ್ಯಮ ಸಮಾಜವನ್ನು ಒಗ್ಗೂಡಿಸುವಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಸ್ವಾತಂತ್ರ್ಯದ ನಂತರ ಅಭಿವೃದ್ಧಿಯಾದ ಪತ್ರಿಕೋದ್ಯಮ, ತನಿಖಾ ಪತ್ರಿಕೋದ್ಯಮದ ಮೂಲಕ…

Read More
ಮನಸೆಳೆದ ರಾಜ್ಯಮಟ್ಟದ ಗಾಯನ ಸ್ಫರ್ಧೆ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಾರ್ಯಕ್ರಮಕ್ಕೆ ಪ್ರಶಂಸೆ

ಮನಸೆಳೆದ ರಾಜ್ಯಮಟ್ಟದ ಗಾಯನ ಸ್ಫರ್ಧೆ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಾರ್ಯಕ್ರಮಕ್ಕೆ ಪ್ರಶಂಸೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನಹಡಗಲಿ ಘಟಕ ಮತ್ತು ಚಿಕ್ಕಮಗಳೂರು ಜಿಲ್ಲಾ ಘಟಕದ ಸಹಯೋಗದಲ್ಲಿ ರಾಜ್ಯಮಟ್ಟದ ಗಾಯನ ಸ್ಪರ್ಧೆ ಆಯೋಜಿಸಲಾಯಿತು. ಈ ಕಾರ್ಯಕ್ರಮ ಭಾನುವಾರ ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ನಡೆಯಿತು, ಮತ್ತು ನೆರೆದ ಪ್ರೇಕ್ಷಕರ ಮನಸೆಳೆದು ಪ್ರಶಂಸೆಗೆ ಪಾತ್ರವಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೂವಿನಹಡಗಲಿ ಘಟಕದ ಅಧ್ಯಕ್ಷ ಮಧುನಾಯ್ಕ ಲಂಬಾಣಿ, ಸಂಘದ ಉದ್ದೇಶಗಳನ್ನು ವಿವರಿಸಿದರು. ಸಂಘವು ಪ್ರತೀ ಭಾನುವಾರ ಆನ್‌ಲೈನ್‌ನಲ್ಲಿ ವಿವಿಧ ಹಾಡುಗಳ ಸ್ಪರ್ಧೆಗಳನ್ನು ನಡೆಸಿ ಪ್ರತಿಭಾನ್ವಿತರಿಗೆ ವೇದಿಕೆ ಒದಗಿಸುತ್ತಿದೆ. ಈ ಸ್ಪರ್ಧೆಗಳ ಪ್ರಥಮ ಹಂತದಲ್ಲಿ ೩೪…

Read More
ಕರ್ನಾಟಕ ಧ್ವನಿ ಗಾಯನ ಕಾರ್ಯಕ್ರಮ

ಕರ್ನಾಟಕ ಧ್ವನಿ ಗಾಯನ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ದಿನಾಂಕ 27-07-2025 ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಮಧುನಾಯ್ಕ್ ಲಂಬಾಣಿ ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧೆಡೆಗಳಿಂದ 34 ಮಂದಿ ಗಾಯಕ-ಗಾಯಕಿಯರು ಆಯ್ಕೆಯಾಗಿದ್ದು, ತಮ್ಮ ಕಲೆ ಪ್ರದರ್ಶನ ಮಾಡಲು ಅವಕಾಶ ಪಡೆಯಿದ್ದಾರೆ. ಆಯ್ಕೆಯಾದ ಕಲಾವಿದರು ಇಂತಿವೆ: ಶ್ರೀಮತಿ ಸುಮಂಗಲಾ ದೇಸಾಯಿ (ಜೋಯಿಡಾ) ವಿಜಯಕುಮಾರ್ (ಹೊಸಪೇಟೆ)…

Read More
ಚಿತ್ರ ಸಂತೆ ಪತ್ರಿಕೆಯಿಂದ ಗಂಗಾವತಿಯ ಚನ್ನಬಸವ ಕೊಟಗಿ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿ ಪ್ರದಾನ

ಚಿತ್ರ ಸಂತೆ ಪತ್ರಿಕೆಯಿಂದ ಗಂಗಾವತಿಯ ಚನ್ನಬಸವ ಕೊಟಗಿ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿ ಪ್ರದಾನ

ಗಂಗಾವತಿ: ಜುಲೈ-೧೫ ಮಂಗಳವಾರ, ಬೆಂಗಳೂರಿನ ಸದಾಶಿವನಗರದ ಹೈಪಾರ್ಕ್ ಅಪಾರ್ಟ್ ಹೋಟಲ್‌ನಲ್ಲಿ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭ ಜರುಗಿತು. ಈ ಸಮಾರಂಭದಲ್ಲಿ ಗಂಗಾವತಿಯ ಕಲಾವಿದ ಹಾಗೂ ಪತ್ರಕರ್ತ ಚನ್ನಬಸವ ಕೊಟಗಿಗೆ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯನ್ನು ಚಿತ್ರ ಸಂತೆ ಪತ್ರಿಕೆಯ ಸಂಪಾದಕರಾದ ಗಿರೀಶ್ ಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು. ವರ್ಷದಿಂದ ವರ್ಷಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. ಈ ಬಾರಿ…

Read More