ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ ಈ. ಆಯ್ಕೆ.

ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ ಈ. ಆಯ್ಕೆ.

ಗಂಗಾವತಿ: ಕಂಜ್ಯೂಮರ್ ಕಾನ್‌ಫೆಡರೇಷನ್ ಆಫ್ ಇಂಡಿಯಾ (ಸಿ.ಸಿ.ಐ) ದ ಅಂಗಸಂಸ್ಥೆಯಾದ ಗ್ರಾಹಕರ ಸಮನ್ವಯ ಸಮಿತಿ (ಸಿ.ಸಿ.ಸಿ), ದಕ್ಷಿಣ ಭಾರತದಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ ಹಾಗೂ ಗೋವಾ ರಾಜ್ಯಗಳ ೫೬ ಗ್ರಾಹಕರ ಸಮಿತಿಗಳನ್ನು ಒಳಗೊಂಡಿದೆ. ಈ ಸಮಿತಿಯ ಕರ್ನಾಟಕ ರಾಜ್ಯ ಘಟಕದ ಚೇರ್ಮನ್ ಆಗಿ ಶಿಕ್ಷಣ ತಜ್ಞ, ಸಾಮಾಜಿಕ ಹೋರಾಟಗಾರ ೩೭೧(ಜೆ) ಸಮಿತಿಯ ಸಂಚಾಲಕ ಧನರಾಜ್ ಈ ರವರು ನಾಮನಿರ್ದೇಶನ ಗೊಂಡಿದ್ದಾರೆ. ಈ ತೀರ್ಮಾನವನ್ನು ಜುಲೈ -೩೦ ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ…

Read More
ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಬೆಂಗಳೂರು: ಮಾಧ್ಯಮಗಳು ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಅವರು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ”ದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಹಿರಿಯ ಪತ್ರಕರ್ತರಿಗೆ ಮಾಧ್ಯಮಶ್ರೀ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಸ್ವಾತಂತ್ರ‍್ಯಹೋರಾಟವನ್ನು ಮುನ್ನಡೆಸಿದ್ದ ಭಾರತೀಯ ಪತ್ರಿಕೋದ್ಯಮ ಸಮಾಜವನ್ನು ಒಗ್ಗೂಡಿಸುವಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಸ್ವಾತಂತ್ರ್ಯದ ನಂತರ ಅಭಿವೃದ್ಧಿಯಾದ ಪತ್ರಿಕೋದ್ಯಮ, ತನಿಖಾ ಪತ್ರಿಕೋದ್ಯಮದ ಮೂಲಕ…

Read More
ಮನಸೆಳೆದ ರಾಜ್ಯಮಟ್ಟದ ಗಾಯನ ಸ್ಫರ್ಧೆ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಾರ್ಯಕ್ರಮಕ್ಕೆ ಪ್ರಶಂಸೆ

ಮನಸೆಳೆದ ರಾಜ್ಯಮಟ್ಟದ ಗಾಯನ ಸ್ಫರ್ಧೆ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಾರ್ಯಕ್ರಮಕ್ಕೆ ಪ್ರಶಂಸೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನಹಡಗಲಿ ಘಟಕ ಮತ್ತು ಚಿಕ್ಕಮಗಳೂರು ಜಿಲ್ಲಾ ಘಟಕದ ಸಹಯೋಗದಲ್ಲಿ ರಾಜ್ಯಮಟ್ಟದ ಗಾಯನ ಸ್ಪರ್ಧೆ ಆಯೋಜಿಸಲಾಯಿತು. ಈ ಕಾರ್ಯಕ್ರಮ ಭಾನುವಾರ ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ನಡೆಯಿತು, ಮತ್ತು ನೆರೆದ ಪ್ರೇಕ್ಷಕರ ಮನಸೆಳೆದು ಪ್ರಶಂಸೆಗೆ ಪಾತ್ರವಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೂವಿನಹಡಗಲಿ ಘಟಕದ ಅಧ್ಯಕ್ಷ ಮಧುನಾಯ್ಕ ಲಂಬಾಣಿ, ಸಂಘದ ಉದ್ದೇಶಗಳನ್ನು ವಿವರಿಸಿದರು. ಸಂಘವು ಪ್ರತೀ ಭಾನುವಾರ ಆನ್‌ಲೈನ್‌ನಲ್ಲಿ ವಿವಿಧ ಹಾಡುಗಳ ಸ್ಪರ್ಧೆಗಳನ್ನು ನಡೆಸಿ ಪ್ರತಿಭಾನ್ವಿತರಿಗೆ ವೇದಿಕೆ ಒದಗಿಸುತ್ತಿದೆ. ಈ ಸ್ಪರ್ಧೆಗಳ ಪ್ರಥಮ ಹಂತದಲ್ಲಿ ೩೪…

Read More
ಕರ್ನಾಟಕ ಧ್ವನಿ ಗಾಯನ ಕಾರ್ಯಕ್ರಮ

ಕರ್ನಾಟಕ ಧ್ವನಿ ಗಾಯನ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ದಿನಾಂಕ 27-07-2025 ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಮಧುನಾಯ್ಕ್ ಲಂಬಾಣಿ ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧೆಡೆಗಳಿಂದ 34 ಮಂದಿ ಗಾಯಕ-ಗಾಯಕಿಯರು ಆಯ್ಕೆಯಾಗಿದ್ದು, ತಮ್ಮ ಕಲೆ ಪ್ರದರ್ಶನ ಮಾಡಲು ಅವಕಾಶ ಪಡೆಯಿದ್ದಾರೆ. ಆಯ್ಕೆಯಾದ ಕಲಾವಿದರು ಇಂತಿವೆ: ಶ್ರೀಮತಿ ಸುಮಂಗಲಾ ದೇಸಾಯಿ (ಜೋಯಿಡಾ) ವಿಜಯಕುಮಾರ್ (ಹೊಸಪೇಟೆ)…

Read More
ಚಿತ್ರ ಸಂತೆ ಪತ್ರಿಕೆಯಿಂದ ಗಂಗಾವತಿಯ ಚನ್ನಬಸವ ಕೊಟಗಿ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿ ಪ್ರದಾನ

ಚಿತ್ರ ಸಂತೆ ಪತ್ರಿಕೆಯಿಂದ ಗಂಗಾವತಿಯ ಚನ್ನಬಸವ ಕೊಟಗಿ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿ ಪ್ರದಾನ

ಗಂಗಾವತಿ: ಜುಲೈ-೧೫ ಮಂಗಳವಾರ, ಬೆಂಗಳೂರಿನ ಸದಾಶಿವನಗರದ ಹೈಪಾರ್ಕ್ ಅಪಾರ್ಟ್ ಹೋಟಲ್‌ನಲ್ಲಿ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭ ಜರುಗಿತು. ಈ ಸಮಾರಂಭದಲ್ಲಿ ಗಂಗಾವತಿಯ ಕಲಾವಿದ ಹಾಗೂ ಪತ್ರಕರ್ತ ಚನ್ನಬಸವ ಕೊಟಗಿಗೆ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯನ್ನು ಚಿತ್ರ ಸಂತೆ ಪತ್ರಿಕೆಯ ಸಂಪಾದಕರಾದ ಗಿರೀಶ್ ಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು. ವರ್ಷದಿಂದ ವರ್ಷಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. ಈ ಬಾರಿ…

Read More
ಚಿತ್ರ ಸಂತೆ ಪತ್ರಿಕೆಯಿಂದ ನೀಡಲಾಗುವ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಆಯ್ಕೆ.

ಚಿತ್ರ ಸಂತೆ ಪತ್ರಿಕೆಯಿಂದ ನೀಡಲಾಗುವ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಆಯ್ಕೆ.

ಗಂಗಾವತಿ: ರಾಜ್ಯದ ಚಿತ್ರರಂಗ ವಿಭಾಗದ ಪ್ರತಿಷ್ಠಿತ ಪತ್ರಿಕೆಯಾದ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭದಲ್ಲಿ ಉತ್ತಮ ಕನ್ನಡಿಗ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿದೆ. ಅದರಂತೆ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಅವರು ಆಯ್ಕೆಯಾಗಿದ್ದಾರೆ. ಅವರಿಗೆ ಜುಲೈ-೧೫ ಮಂಗಳವಾರ ಬೆಂಗಳೂರಿನ ಸದಾಶಿವ ನಗರದ ಹೈಪಾರ್ಕ್ ಅಪಾರ್ಟ್ ಹೋಟಲ್‌ನ ಸಭಾಂಗಣದಲ್ಲಿ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಚನ್ನಬಸವ ಕೊಟಗಿಯವರು ಗಂಗಾವತಿಯ ನಿವಾಸಿಯಾಗಿದ್ದು, ಅವರು ಒಬ್ಬ ಕಲಾವಿದರಾಗಿ, ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದಾರೆ…

Read More
ಕಲೆಯು ಮಾನವನ ಹುಟ್ಟಿನೊಂದಿಗೆ ಬೆಳೆದು ಬಂದ ಚಮತ್ಕಾರ

ಕಲೆಯು ಮಾನವನ ಹುಟ್ಟಿನೊಂದಿಗೆ ಬೆಳೆದು ಬಂದ ಚಮತ್ಕಾರ

ಒಂದು ಕಾಲದ ಸಂಸ್ಕೃತಿಯೊಂದಿಗೆ ಸಂಬಂಧ ಜೋಡಿಸುವ ಸಂಪರ್ಕ ಸಾಧನೆಯಾಗಿರುವ ಭಾಷೆಯಂತೆ ಕಲೆಯೂ ಸಂಪರ್ಕ ಮಾಧ್ಯಮ. ಕಲೆಯು ಮಾನವನ ಹುಟ್ಟಿನೊಂದಿಗೆ ದೈವದತ್ತವಾಗಿ ಬೆಳೆದು ಬಂದ ಚಮತ್ಕಾರ ಎಂದು ಸಾಹಿತಿ ಗೊರೂರು ಅನಂತರಾಜು ತಿಳಿಸಿದರು. ಹಾಸನದ ಒಡನಾಡಿ ಚಿತ್ರಕಲಾ ಬಳಗ ಹಾಸನಾಂಬ ಕಲಾಕ್ಷೇತ್ರದ ಹೊರಂಗಣದಲ್ಲಿ ಭಾನುವಾರ ಹಾಗೂ ಸೋಮವಾರದಂದು ಏರ್ಪಡಿಸಿದ ಕಲಾವಿದ ವಸಂತಕುಮಾರ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡುತ್ತಾ ವಸಂತಕುಮಾರ್ ಡ್ರಾಯಿಂಗ್ ಶೀಟ್ ಪೆನ್ಸಿಲ್ ವರ್ಕ್ಸನಲ್ಲಿ ರಚಿಸಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಕತೆಗಾರ್ತಿ ಶ್ರೀಮತಿ ಭಾನು ಮುಷ್ತಾಕ್,…

Read More
ಮೈಸೂರು ಶೋಭಾರಾಣಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಮೈಸೂರು ಶೋಭಾರಾಣಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಹಾಸನ: ಹಾಸನದ ಚಿತ್ಕಲಾ ಪೌ೦ಡೇಶನ್ ವತಿಯಿಂದ ಏರ್ಪಡಿಸಿರುವ ಏಕ ವ್ಯಕ್ತಿಚಿತ್ರ ಕಲಾ ಪ್ರದರ್ಶನಕ್ಕೆ ಕದಂಬ ಸೈನ್ಯ ಕನ್ನಡ ಪರ ಸಂಘಟನೆಯ ರಾಜ್ಯಾಧ್ಯಕ್ಷರು ಬೇಕ್ರಿ ರಮೇಶ್, ಸಾಹಿತಿ ಗೊರೂರು ಅನಂತರಾಜು, ಚಿತ್ರ ಕಲಾವಿದ ಯಾಕೂಬ್, ಉಪನ್ಯಾಸಕರು ಎ.ರಾಮಮೂರ್ತಿ ಕದಂಬ ಸೈನ್ಯ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್ ಏಪ್ರಿಲ್-25‌ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಬಿ.ಎಸ್ ದೇಸಾಯಿಯವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಚಿತ್ಕಲಾ ಫೌಂಡೇಶನ್ ವತಿಯಿಂದ ಹಾಸದ ಜನತೆಗೆ ಶೋಭಾ ರಾಣಿ ಅವರ ಕಲಾಕೃತಿಗಳನ್ನು ಪರಿಚಯಿಸುವ ಉದ್ದೇಶದಿಂದ…

Read More
ಉಮೇಶ್ ನಾಯ್ಕ್ ಗೆ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರಧಾನ

ಉಮೇಶ್ ನಾಯ್ಕ್ ಗೆ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರಧಾನ

ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಕರ್ನಾಟಕ ಸರ್ಕಾರ ಬೆಂಗಳೂರು ವತಿಯಿಂದ ವಾರ್ಷಿಕ ರಾಜ್ಯ ಪ್ರಶಸ್ತಿಯನ್ನುಮಾರ್ಚ್‌ 27 ಗುರುವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರು ಶ್ರೀ ಎ. ಆರ್. ಗೋವಿಂದಸ್ವಾಮಿರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪನವರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸುಮಾರು 25 ವರ್ಷಗಳಿಂದ ಜಾನಪದ ಕ್ಷೇತ್ರ ಮತ್ತು ಬಂಜಾರ ಗಾಯನ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ದಾವಣಗೆರೆ ತಾಲೂಕು ಚಿನ್ನಸಮುದ್ರ ಗ್ರಾಮದ ಹೆಮ್ಲ ನಾಯ್ಕ್…

Read More
ಬೆಂಗಳೂರು ಗೆಜ್ಜೆ ಹೆಜ್ಜೆ ತಂಡದಿಂದ ರಂಗೋತ್ಸವ

ಬೆಂಗಳೂರು ಗೆಜ್ಜೆ ಹೆಜ್ಜೆ ತಂಡದಿಂದ ರಂಗೋತ್ಸವ

ಬೆಂಗಳೂರು: ರಂಗ ಕಾಯಕದಲ್ಲಿ 46 ವರ್ಷಗಳ ಅನುಭವ ಇರುವ ಬೆಂಗಳೂರಿನ ಗೆಜ್ಜೆ ಹೆಜ್ಜೆ ರಂಗ ತಂಡ ಮೂರು ದಿನ ಯುಗಾದಿ ನಾಟಕೋತ್ಸವವಾಗಿ ಅಪ್ಪ-ಮಗ ಹ್ಯಾಗ್ ಸತ್ತಾ – ನಿಂತ್ಕೋಳಿ ಅಲ್ಲಲ್ಲ ಕುಂತ್ಕೊಳಿ – ಎಂಡ್ ಇಲ್ಲದ ಬಂಡ ಅವತಾರ – ಕುಡಿತಾಯಣ ನಾಟಕಗಳೊಂದಿಗೆ ರಂಗಗೀತೆಗಳು, ರಂಗ ಉಪನ್ಯಾಸ. ಏಕಪಾತ್ರ ಅಭಿನಯವು ಕೇಶವ ಕಲ್ಪ ಲಿಂಕ್ ರೋಡ್ 2ನೇ ಕ್ರಾಸ್ ನ ಮಲ್ಲೇಶ್ವರಂ ಬಡಾವಣೆಯ ಆಪ್ತ ರಂಗಮಂದಿರದಲ್ಲಿ ನಡೆಯಿತು. ರಂಗ ಉಪನ್ಯಾಸದಲ್ಲಿ ಪ್ರಸ್ತುತ ಕನ್ನಡ ರಂಗಭೂಮಿ ಕುರಿತು ನಾಟಕಕಾರ…

Read More