ತ್ರಿ ಭಾಷಾ ಕವಿ ಪುಟ್ಟರಾಜ ಕವಿ ಗವಾಯಿಗಳವರ 111ನೇಯ ಜಯಂತೋತ್ಸವ.

ತ್ರಿ ಭಾಷಾ ಕವಿ ಪುಟ್ಟರಾಜ ಕವಿ ಗವಾಯಿಗಳವರ 111ನೇಯ ಜಯಂತೋತ್ಸವ.

ಬೆಂಗಳೂರು: ಇಲ್ಲಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಸ್ವರಲೋಕ ಸಂಗೀತ ಮತ್ತು ಸಾಂಸ್ಕೃತಿಕ ಮಹಾ ವಿದ್ಯಾಲಯದಲ್ಲಿ ಮಾರ್ಚ್-4‌ ಮಂಗಳವಾರದಂದು ತ್ರಿಬಾಷಾ ಕವಿ ಅಂಧರ ಬಾಳಿನ ಆಶಾಕಿರಣ ಗದಗ ವೀರೇಶ್ವರ ಪುಣ್ಯಶ್ರಮದ ದಿವ್ಯಜ್ಯೋತಿ ಲಿಂಗೈಕ್ಯ ಡಾ. ಪುಟ್ಟರಾಜ ಕವಿ ಗವಾಯಿಗಳವರ 111ನೇಯ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಸುನಿತಾ ಗಂಗಾವತಿ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಭವ್ಯ ಚಲ್ಲಯ್ಯ ಸೇರಿದಂತೆ ವಿದ್ಯಾಲಯದ ವಿದ್ಯಾರ್ಥಿಗಳು ಸ್ವರ ಸಂಗೀತದ ಮೂಲಕ ಗುರುಗಳ ಅನುಗ್ರಹಕ್ಕೆ ಪಾತ್ರರಾದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಮತ್ತು ಪ್ರಮೋದ್…

Read More
ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಗಂಗಾವತಿ: ವಿಶ್ವವಿಖ್ಯಾತ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಆನೆಗುಂದಿ ಸಂಸ್ಥಾನದ ಮಹಾರಾಜರಾಗಿರುವ ಶ್ರೀ ಕೃಷ್ಣದೇವರಾಯ ಹಾಗೂ ಶ್ರೀಮತಿ ರತ್ನಶ್ರೀರಾಯ್ ಅವರ ಪುತ್ರರಾದ ತಿರುಮಲ ವೆಂಕಟದೇವರಾಯರು ವಿಜಯನಗರ ಸಾಮ್ರಾಜ್ಯದ ವೈಭವ ಕುರಿತು ಬರೆದಿರುವ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಫೆಬ್ರವರಿ-೨೮ ರ ಹಂಪಿ ಉತ್ಸವದಲ್ಲಿ ವಸತಿ ಹಾಗೂ ವಕ್ಫ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚವರಾದ ಶಿವರಾಜ ತಂಗಡಗಿಯವರು ಸೇರಿದಂತೆ ಗಣ್ಯಮಾನ್ಯರಿಂದ…

Read More

ಮಹಾ ಶಿವರಾತ್ರಿ ಹುಣಸಿನಕೆರೆ ಬಡಾವಣೆ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ 101 ಲೀ. ಹಾಲಿನ ಅಭಿಷೇಕ, ಭಜನೆ ಹಾಡುಗಾರಿಕೆ ಕಾರ್ಯಕ್ರಮ.

ಹಾಸನ: ನಗರದ ಹುಣಸಿನಕೆರೆ ಬಡಾವಣೆಯ ಶ್ರೀ ಕಾಶಿ ವಿಶ್ವನಾಥ ದೇವಾಲಯ ಜೀರ್ಣೊದ್ಧಾರ ಸಮಿತಿ ಹಾಗೂ ಕನ್ನಡ ರತ್ನ ಯುವಕರ ಸಂಘ, ಹುಣಸಿನಕೆರೆ ಬೀದಿ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯಕ್ತ ಇದೇ ಫೆಬ್ರವರಿ 26ರ ಬುಧವಾರ ಸಂಜೆ 4 ರಿಂದ 6ರವರಗೆ 101 ಲೀ. ಹಾಲಿನ ಅಭಿಷೇಕ ನಂತರ ರಾತ್ರಿ 7ಕ್ಕೆ ಮಹಾ ಮಂಗಳಾರತಿ, 7.30ಕ್ಕೆ ತೀರ್ಥ ಪ್ರಸಾದ ವಿನಿಯೋಗ ಇರುತ್ತದೆ. ದೇವಾಲಯದ ಆವರಣದಲ್ಲಿನ ರಂಗ ವೇದಿಕೆಯಲ್ಲಿ ಸಂಜೆ 5.30ಕ್ಕೆ ಶ್ರೀ ಶಾರದ ಭಜನಾ…

Read More
ಪವಿತ್ರ ಕುಂಭಮೇಳ ಅಮೃತ ಸ್ನಾನ  ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.

ಪವಿತ್ರ ಕುಂಭಮೇಳ ಅಮೃತ ಸ್ನಾನ ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.

ಗಂಗಾವತಿ: ನಗರದ ಭಾರತೀಯ ಜನತಾ ಪಕ್ಷದ ಯುವ ಮುಖಂಡರಾದ ಶರಣಪ್ಪ ಬಚಾಳಿ ಕುಟುಂಬ ವರ್ಗದವರು, ಮಹಿಳಾ ಮೋರ್ಚಾದ ಮುಖಂಡರಾದ ಲಲಿತಾ ನಾಗರಾಜ್ ಕುಟುಂಬಸ್ಥರು ಪ್ರಯಾಗರಾಜ್ ತ್ರಿವೇಣಿ ಸಂಗಮದ ಕುಂಭಮೇಳದಲ್ಲಿ ಅಮೃತ ಸ್ನಾನ ನೆರವೇರಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕುಂಭಮೇಳದ ಇತಿಹಾಸವನ್ನು ಗಮನಿಸಿದಾಗ ಭಾರತದ ಪರಂಪರೆ ಸಂಸ್ಕೃತಿಯ ಮೇಳವಾಗಿ ಕುಂಭಮೇಳ ಕಂಗೊಳಿಸುತ್ತಿದೆ. 144 ವರ್ಷಗಳ ಬಳಿಕ ಬಂದಿರುವ ಈ ಮಹಾ ಕುಂಭಮೇಳ ದೇಶ ಸೇರಿದಂತೆ ವಿದೇಶಿಗಳನ್ನು ದಿನದಿಂದ ದಿನಕ್ಕೆ ಆಕರ್ಷಿಸುತ್ತಿದೆ. ಕಳೆದ ಜನವರಿ 13 ರಿಂದ ಆರಂಭವಾದ ಈ…

Read More
ಡಾ. ಎಚ್.ಬಿ.ಯಶೋಧರಾ ಜನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ವದ ಕೊಡುಗೆಗಳು

ಡಾ. ಎಚ್.ಬಿ.ಯಶೋಧರಾ ಜನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ವದ ಕೊಡುಗೆಗಳು

ಹಾಸನದ ಡಾ. ಎಚ್.ಬಿ.ಯಶೋಧರಾ ಅವರು ಜಾನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ಕಾರ್ಯಗಳಲ್ಲಿ ಒಂದು ಕನ್ನಡದಲ್ಲಿ ಯಕ್ಷಗಾನ ಸಾಹಿತ್ಯ ಸಂಶೋಧನೆ ಮತ್ತೊಂದು ಯಕ್ಷಗಾನ ಕರಿಭಂಟನ ಕಥೆ ಸಂಪಾದನೆ. ಎರಡೂ ಜನಪದ ಸಾಹಿತ್ಯಕ್ಕೆ ನೀಡಿದ ಮಹತ್ವದ ಕೊಡುಗೆಗಳಾಗಿವೆ ಎಂದು ಜನಪದ ಸಾಹಿತಿ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ. ಚಂದ್ರುಕಾಳೇನಹಳ್ಳಿ ತಿಳಿಸಿದರು. ಹಾಸನದ ಮನೆ ಮನೆ ಕವಿಗೋಷ್ಠಿಯಿಂದ ಡಾ|| ಸಿ.ಎನ್. ಜಗದೀಶ್‌ರವರ ಪ್ರಾಯೋಜನೆಯಲ್ಲಿ ಅವರ ನಿವಾಸದಲ್ಲಿ ನಡೆದ ೩೨೬ನೇ ಕಾರ್ಯಕ್ರಮದಲ್ಲಿ ಡಾ. ಎಚ್.ಬಿ.ಯಶೋಧರಾ ಅವರ ಕನ್ನಡದಲ್ಲಿ ಯಕ್ಷಗಾನ ಸಾಹಿತ್ಯ ಕೃತಿ ಕುರಿತಂತೆ…

Read More
ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ

ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 20 ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ ಹಾಗೂ ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ….

Read More
ಮನಸೆಳೆದ ಜಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನ

ಮನಸೆಳೆದ ಜಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನ

ಗಣರಾಜ್ಯೋತ್ಸವ ಅಂಗವಾಗಿ ಹಾಸನದ ಜಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ವೀಕ್ಷಕರ ಮನ ಸೆಳೆಯಿತು. ಶಾಲೆಯ ವಿದ್ಯಾರ್ಥಿಗಳು ವೈಜ್ಞಾನಿಕ ಆಲೋಚನೆಗಳ ಮೂಲಕ ತಾವೇ ತಯಾರಿಸಿದ ತಮ್ಮ ತಮ್ಮ ವಿವಿಧ ಮಾದರಿಗಳ ಬಗ್ಗೆ ವಿವರಣೆ ನೀಡಿದ್ದು  ಗಮನಾರ್ಹವಾಗಿತ್ತು. ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ಈ ರೀತಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗುತ್ತಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಇದು…

Read More
ಮನರಂಜಿಸಿದ ಸುಗಮ ಸಂಗೀತ ರಂಗಗೀತೆ ನಾಟಕ ಸಾಂಸ್ಕೃತಿಕ ಕಾರ್ಯಕ್ರಮಗಳು

ಮನರಂಜಿಸಿದ ಸುಗಮ ಸಂಗೀತ ರಂಗಗೀತೆ ನಾಟಕ ಸಾಂಸ್ಕೃತಿಕ ಕಾರ್ಯಕ್ರಮಗಳು

ಹಾಸನ: ಹಾಸನದ ವಿಜಯನಗರ ಬಡಾವಣೆ ಶ್ರೀ ಶಾರದ ಕಲಾಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಮೈಸೂರು, ಹಾಸನ ವಿಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತಾಶ್ರಯದಲ್ಲಿ ೨೦೨೩-೨೪ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಂಘದ ೧೬ನೇ ವಾರ್ಷಿಕೋತ್ಸವ ಗಣರಾಜ್ಯೋತ್ಸವ ಅಂಗವಾಗಿ ಹಾಸನ ವಿಜಯನಗರ ಬಡಾವಣೆ ಪಾರ್ಕ್ ಬಯಲು ರಂಗವೇದಿಕೆಯಲ್ಲಿ ಪ್ರದರ್ಶನಗೊಂಡ ಸುಗಮ ಸಂಗೀತ ರಂಗಗೀತೆ ನಾಟಕ ಪ್ರೇಕ್ಷಕರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ದರ್ಶನ್ ವೆಂಕಟೇಶ್ ಮಾತನಾಡಿ ಮೈಮನಗಳನ್ನು ಹಿಗ್ಗಿಸುವ ಶಕ್ತಿ ಕಲೆಗಿದೆ ಎಂದರು. ಸಾಹಿತಿ…

Read More
ಹಾಸನ ವಿಜಯನಗರ ಬಡಾವಣೆ ಪಾರ್ಕ್ ರಂಗವೇದಿಕೆಯಲ್ಲಿ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ

ಹಾಸನ ವಿಜಯನಗರ ಬಡಾವಣೆ ಪಾರ್ಕ್ ರಂಗವೇದಿಕೆಯಲ್ಲಿ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ

ಹಾಸನದ ವಿಜಯನಗರ ಬಡಾವಣೆ ಶ್ರೀ ಶಾರದ ಕಲಾಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಮೈಸೂರು, ಹಾಸನ ವಿಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತಾಶ್ರಯದಲ್ಲಿ ೨೦೨೩-೨೪ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಂಘದ ೧೬ನೇ ವಾರ್ಷಿಕೋತ್ಸವ ಗಣರಾಜ್ಯೋತ್ಸವ ಅಂಗವಾಗಿ ಹೆಚ್.ಜಿ. ಗಂಗಾಧರ್ ಸಾರಥ್ಯದಲ್ಲಿ ಜನವರಿ-೨೬ ಭಾನುವಾರ ಸಂಜೆ ೪.೦೦ ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ವಿಜಯನಗರ ಬಡಾವಣೆ, ೨ನೇ ಹಂತ, ಬೇಲೂರು ರಸ್ತೆ ಪಾರ್ಕ್ನ ಬಯಲು ರಂಗವೇದಿಕೆಯಲ್ಲಿ ಏರ್ಪಡಿಸಿದೆ. ಹಾಸನ ವಿಧಾನಸಬಾ ಕ್ಷೇತ್ರದ ಶಾಸಕರು ಸ್ವರೂಪ್…

Read More

ಐರಣಿ ಮಠದ ತುಂಗಭದ್ರಾ ದಡದಲ್ಲಿ ಎರಡನೇ ಹಂತದ ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಜಾಲನೆ

ರಾಣಿಬೆನ್ನೂರು ತಾಲ್ಲೂಕಿನ ಐರಣಿ ಮಠದ ಸನ್ನಿಧಿಯಲ್ಲಿ ನಿರ್ಮಲ ತುಂಗಭದ್ರ ಅಭಿಯಾನದ ಎರಡನೇ ಹಂತದ ಪಾದಯಾತ್ರೆಯನ್ನು ವೀರಾಪುರ ಹಿರೇಮಠದ ಡಾ. ಮರುಳಸಿದ್ದ ಪಂಡಿತಾರಾಧ್ಯ ಮಹಾಸ್ವಾಮಿಗಳು, ಐರಾವತ ಐರಣಿ ಮಠದ ಶ್ರೀ ಮಾಧವಾನಂದ ಸ್ವಾಮೀಜಿ, ಪ್ರಧಾನ ಸಂಘಟಕರಾದ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ ರಾಷ್ಟ್ರೀಯ ಸಂಚಾಲಕರಾದ ಶ್ರೀ ಬಸವರಾಜ್ ಪಾಟೀಲ್ ವೀರಾಪುರ, ಸಾಮಾಜಿಕ ಕಾರ್ಯಕರ್ತರು ಹಾಗೂ ಚನ್ನಗಿರಿ ಮಾಜಿ ಶಾಸಕರಾದ ಮಹಿಮಾ ಪಾಟೀಲ್, ಖ್ಯಾತ ಆರ್ಥಿಕ ತಜ್ಞರು ಹಾಗೂ ಪರಿಸರ ಪ್ರೇಮಿಗಳಾದ ಪ್ರೊ. ಬಿ.ಎನ್. ಕುಮಾರಸ್ವಾಮಿ, ಐ.ಐ.ಟಿ ಧಾರವಾಡದ ಪ್ರೊ….

Read More