ಶ್ರೀ ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ಶ್ರೀ ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲೂಕಿನ ಮುದ್ಲಾಪುರ ಹೊಸ ತಾಂಡ, ಸೋವೇನಹಳ್ಳಿ ಗ್ರಾಮದ ಶ್ರೀ ತಿಮ್ಮನಾಯ್ಕ್ ತಂದೆ ದೇವಲಾನಾಯ್ಕ್ ಇವರು ಬಡ ಗಾಯಕ ಕಲಾವಿದರು. ಇವರ ಸಾಧನೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ. ಜಿಲ್ಲಾ ಘಟಕ ಶಿವಮೊಗ್ಗದಲ್ಲಿ ಜರುಗಿದ ರಾಷ್ಟ್ರ ಮಟ್ಟದ ನುಡಿ ವೈಭವ ಕಾರ್ಯ ಕ್ರಮದಲ್ಲಿ ಶ್ರೀ ತಿಮ್ಮನಾಯ್ಕ್ ಇವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಧು ನಾಯ್ಕ್ ಮತ್ತು ಬರಹಗಾರರ…

Read More
ರಂಗಸಿರಿ ಮತ್ತು ನಾಲ್ಕು ಕವನ ಸಂಕಲನಗಳು ಲೋಕಾರ್ಪಣಿ

ರಂಗಸಿರಿ ಮತ್ತು ನಾಲ್ಕು ಕವನ ಸಂಕಲನಗಳು ಲೋಕಾರ್ಪಣಿ

ಕರ್ನಾಟಕ ರಾಜ್ಯ ಬರಹಗಾರರ ಸಂಘದ 5ನೇ ವರ್ಷದ ವಾರ್ಷಿಕೊತ್ಸವ ಪ್ರಯುಕ್ತ ನಡೆದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಹಾಸನದ ಸಾಹಿತಿ ನಾಟಕಕಾರ ಗೊರೂರು ಅನಂತರಾಜು ಅವರ ರಂಗಭೂಮಿ ಕುರಿತಾದ ಪುಸ್ತಕ ರಂಗ ಸಿರಿ ಕೃತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯಾಧ್ಯಕ್ಷರು ಮಧು ನಾಯ್ಕ ಲಂಬಾಣಿ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆದ ರಾಷ್ಟ್ರಮಟ್ಟದ ಪ್ರತಿಭಾ ಪುರಸ್ಕಾರ ಸಮಾರ೦ಭದಲ್ಲಿ ಲೋಕರ್ಪಣೆ ಮಾಡಿ ಮಾತನಾಡಿ ಈಗಾಗಲೇ 50ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ ಗೊರೂರು ಅನಂತರಾಜು ಹಲವಾರು ಉದಯೋನ್ಮುಖ ಕವಿ ಸಾಹಿತಿಗಳ…

Read More
ಹೂವಿನ ಹಡಗಲಿಯ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಅಧ್ಯಕ್ಷರಾಗಿ ಮಧುನಾಯ್ಕ ಲಂಬಾಣಿ ಮರು ಆಯ್ಕೆ

ಹೂವಿನ ಹಡಗಲಿಯ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಅಧ್ಯಕ್ಷರಾಗಿ ಮಧುನಾಯ್ಕ ಲಂಬಾಣಿ ಮರು ಆಯ್ಕೆ

ಮಾರ್ಚ್‌ -16 ಭಾನುವಾರ ಶಿವಮೊಗ್ಗದ ಕರ್ನಾಟಕ ಸಂಘದ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಮುಂದಿನ ೫ ವರ್ಷಗಳ ಅವಧಿಗೆ ಮಧು ನಾಯ್ಕ ಲಂಬಾಣಿಯವರನ್ನು ಅಧ್ಯಕ್ಷರನ್ನಾಗಿ ಮರುಆಯ್ಕೆ ಮಾಡಲಾಯಿತು. ಸಂಘವು ತಮ್ಮ ೫ ವರ್ಷದ ಅವಧಿಯಲ್ಲಿ ಹಲವಾರು ನೂತನ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿ ಕರ್ನಾಟಕ ರಾಜ್ಯದ ಮನೆ ಮಾತಾಗಿದೆ. ಕೇವಲ ಸಾಹಿತ್ಯ ಕೃಷಿಗಾಗಿ ಸೀಮಿತವಾಗಿರದೇ ರೈತರಿಗೆ ಸಲಹೆ, ಆರೋಗ್ಯ ಮಾಹಿತಿ, ಸೈನಿಕರಿಗೆ ಗೌರವ, ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವಾರು ಕಾರ್ಯಗಳನ್ನು ಹಲವಾರು…

Read More
ಶಿವಮೊಗ್ಗ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ, ಐದು ಕೃತಿಗಳ ಲೋಕಾರ್ಪಣೆ ಸಾಧಕರಿಗೆ ಸನ್ಮಾನ

ಶಿವಮೊಗ್ಗ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ, ಐದು ಕೃತಿಗಳ ಲೋಕಾರ್ಪಣೆ ಸಾಧಕರಿಗೆ ಸನ್ಮಾನ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತೀ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಮಾರ್ಚ್ ೧೬ ರಂದು ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ…

Read More
ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತಿ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಅಂತೆಯೇ ಮಾರ್ಚ್ ೧೬ ರಂದು ಭಾನುವಾರ ಮುಂಜಾನೆ ೧೦.೦೦‌ ಗಂಟೆಗೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು…

Read More
ತ್ರಿ ಭಾಷಾ ಕವಿ ಪುಟ್ಟರಾಜ ಕವಿ ಗವಾಯಿಗಳವರ 111ನೇಯ ಜಯಂತೋತ್ಸವ.

ತ್ರಿ ಭಾಷಾ ಕವಿ ಪುಟ್ಟರಾಜ ಕವಿ ಗವಾಯಿಗಳವರ 111ನೇಯ ಜಯಂತೋತ್ಸವ.

ಬೆಂಗಳೂರು: ಇಲ್ಲಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಸ್ವರಲೋಕ ಸಂಗೀತ ಮತ್ತು ಸಾಂಸ್ಕೃತಿಕ ಮಹಾ ವಿದ್ಯಾಲಯದಲ್ಲಿ ಮಾರ್ಚ್-4‌ ಮಂಗಳವಾರದಂದು ತ್ರಿಬಾಷಾ ಕವಿ ಅಂಧರ ಬಾಳಿನ ಆಶಾಕಿರಣ ಗದಗ ವೀರೇಶ್ವರ ಪುಣ್ಯಶ್ರಮದ ದಿವ್ಯಜ್ಯೋತಿ ಲಿಂಗೈಕ್ಯ ಡಾ. ಪುಟ್ಟರಾಜ ಕವಿ ಗವಾಯಿಗಳವರ 111ನೇಯ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಸುನಿತಾ ಗಂಗಾವತಿ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಭವ್ಯ ಚಲ್ಲಯ್ಯ ಸೇರಿದಂತೆ ವಿದ್ಯಾಲಯದ ವಿದ್ಯಾರ್ಥಿಗಳು ಸ್ವರ ಸಂಗೀತದ ಮೂಲಕ ಗುರುಗಳ ಅನುಗ್ರಹಕ್ಕೆ ಪಾತ್ರರಾದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಮತ್ತು ಪ್ರಮೋದ್…

Read More
ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಗಂಗಾವತಿ: ವಿಶ್ವವಿಖ್ಯಾತ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಆನೆಗುಂದಿ ಸಂಸ್ಥಾನದ ಮಹಾರಾಜರಾಗಿರುವ ಶ್ರೀ ಕೃಷ್ಣದೇವರಾಯ ಹಾಗೂ ಶ್ರೀಮತಿ ರತ್ನಶ್ರೀರಾಯ್ ಅವರ ಪುತ್ರರಾದ ತಿರುಮಲ ವೆಂಕಟದೇವರಾಯರು ವಿಜಯನಗರ ಸಾಮ್ರಾಜ್ಯದ ವೈಭವ ಕುರಿತು ಬರೆದಿರುವ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಫೆಬ್ರವರಿ-೨೮ ರ ಹಂಪಿ ಉತ್ಸವದಲ್ಲಿ ವಸತಿ ಹಾಗೂ ವಕ್ಫ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚವರಾದ ಶಿವರಾಜ ತಂಗಡಗಿಯವರು ಸೇರಿದಂತೆ ಗಣ್ಯಮಾನ್ಯರಿಂದ…

Read More
ಮಹಾ ಶಿವರಾತ್ರಿ ಹುಣಸಿನಕೆರೆ ಬಡಾವಣೆ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ 101 ಲೀ. ಹಾಲಿನ ಅಭಿಷೇಕ, ಭಜನೆ ಹಾಡುಗಾರಿಕೆ ಕಾರ್ಯಕ್ರಮ.

ಮಹಾ ಶಿವರಾತ್ರಿ ಹುಣಸಿನಕೆರೆ ಬಡಾವಣೆ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ 101 ಲೀ. ಹಾಲಿನ ಅಭಿಷೇಕ, ಭಜನೆ ಹಾಡುಗಾರಿಕೆ ಕಾರ್ಯಕ್ರಮ.

ಹಾಸನ: ನಗರದ ಹುಣಸಿನಕೆರೆ ಬಡಾವಣೆಯ ಶ್ರೀ ಕಾಶಿ ವಿಶ್ವನಾಥ ದೇವಾಲಯ ಜೀರ್ಣೊದ್ಧಾರ ಸಮಿತಿ ಹಾಗೂ ಕನ್ನಡ ರತ್ನ ಯುವಕರ ಸಂಘ, ಹುಣಸಿನಕೆರೆ ಬೀದಿ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯಕ್ತ ಇದೇ ಫೆಬ್ರವರಿ 26ರ ಬುಧವಾರ ಸಂಜೆ 4 ರಿಂದ 6ರವರಗೆ 101 ಲೀ. ಹಾಲಿನ ಅಭಿಷೇಕ ನಂತರ ರಾತ್ರಿ 7ಕ್ಕೆ ಮಹಾ ಮಂಗಳಾರತಿ, 7.30ಕ್ಕೆ ತೀರ್ಥ ಪ್ರಸಾದ ವಿನಿಯೋಗ ಇರುತ್ತದೆ. ದೇವಾಲಯದ ಆವರಣದಲ್ಲಿನ ರಂಗ ವೇದಿಕೆಯಲ್ಲಿ ಸಂಜೆ 5.30ಕ್ಕೆ ಶ್ರೀ ಶಾರದ ಭಜನಾ…

Read More
ಪವಿತ್ರ ಕುಂಭಮೇಳ ಅಮೃತ ಸ್ನಾನ  ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.

ಪವಿತ್ರ ಕುಂಭಮೇಳ ಅಮೃತ ಸ್ನಾನ ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.

ಗಂಗಾವತಿ: ನಗರದ ಭಾರತೀಯ ಜನತಾ ಪಕ್ಷದ ಯುವ ಮುಖಂಡರಾದ ಶರಣಪ್ಪ ಬಚಾಳಿ ಕುಟುಂಬ ವರ್ಗದವರು, ಮಹಿಳಾ ಮೋರ್ಚಾದ ಮುಖಂಡರಾದ ಲಲಿತಾ ನಾಗರಾಜ್ ಕುಟುಂಬಸ್ಥರು ಪ್ರಯಾಗರಾಜ್ ತ್ರಿವೇಣಿ ಸಂಗಮದ ಕುಂಭಮೇಳದಲ್ಲಿ ಅಮೃತ ಸ್ನಾನ ನೆರವೇರಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕುಂಭಮೇಳದ ಇತಿಹಾಸವನ್ನು ಗಮನಿಸಿದಾಗ ಭಾರತದ ಪರಂಪರೆ ಸಂಸ್ಕೃತಿಯ ಮೇಳವಾಗಿ ಕುಂಭಮೇಳ ಕಂಗೊಳಿಸುತ್ತಿದೆ. 144 ವರ್ಷಗಳ ಬಳಿಕ ಬಂದಿರುವ ಈ ಮಹಾ ಕುಂಭಮೇಳ ದೇಶ ಸೇರಿದಂತೆ ವಿದೇಶಿಗಳನ್ನು ದಿನದಿಂದ ದಿನಕ್ಕೆ ಆಕರ್ಷಿಸುತ್ತಿದೆ. ಕಳೆದ ಜನವರಿ 13 ರಿಂದ ಆರಂಭವಾದ ಈ…

Read More
ಡಾ. ಎಚ್.ಬಿ.ಯಶೋಧರಾ ಜನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ವದ ಕೊಡುಗೆಗಳು

ಡಾ. ಎಚ್.ಬಿ.ಯಶೋಧರಾ ಜನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ವದ ಕೊಡುಗೆಗಳು

ಹಾಸನದ ಡಾ. ಎಚ್.ಬಿ.ಯಶೋಧರಾ ಅವರು ಜಾನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ಕಾರ್ಯಗಳಲ್ಲಿ ಒಂದು ಕನ್ನಡದಲ್ಲಿ ಯಕ್ಷಗಾನ ಸಾಹಿತ್ಯ ಸಂಶೋಧನೆ ಮತ್ತೊಂದು ಯಕ್ಷಗಾನ ಕರಿಭಂಟನ ಕಥೆ ಸಂಪಾದನೆ. ಎರಡೂ ಜನಪದ ಸಾಹಿತ್ಯಕ್ಕೆ ನೀಡಿದ ಮಹತ್ವದ ಕೊಡುಗೆಗಳಾಗಿವೆ ಎಂದು ಜನಪದ ಸಾಹಿತಿ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ. ಚಂದ್ರುಕಾಳೇನಹಳ್ಳಿ ತಿಳಿಸಿದರು. ಹಾಸನದ ಮನೆ ಮನೆ ಕವಿಗೋಷ್ಠಿಯಿಂದ ಡಾ|| ಸಿ.ಎನ್. ಜಗದೀಶ್‌ರವರ ಪ್ರಾಯೋಜನೆಯಲ್ಲಿ ಅವರ ನಿವಾಸದಲ್ಲಿ ನಡೆದ ೩೨೬ನೇ ಕಾರ್ಯಕ್ರಮದಲ್ಲಿ ಡಾ. ಎಚ್.ಬಿ.ಯಶೋಧರಾ ಅವರ ಕನ್ನಡದಲ್ಲಿ ಯಕ್ಷಗಾನ ಸಾಹಿತ್ಯ ಕೃತಿ ಕುರಿತಂತೆ…

Read More