ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್‌ನಲ್ಲಿ ಕೆಲಸ ಪಡೆಯಲು ಉತ್ತಮ ಅವಕಾಶವಿದು; ಈ ಕೂಡಲೇ ಅರ್ಜಿ ಸಲ್ಲಿಸಿ

ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 20 ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ ಹಾಗೂ ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಕೆನರಾ ಬ್ಯಾಂಕ್ ಕ್ರೆಡಿಟ್ ಆಫೀಸರ್ (ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್ I) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ….

Read More
ಮನಸೆಳೆದ ಜಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನ

ಮನಸೆಳೆದ ಜಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನ

ಗಣರಾಜ್ಯೋತ್ಸವ ಅಂಗವಾಗಿ ಹಾಸನದ ಜಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ವೀಕ್ಷಕರ ಮನ ಸೆಳೆಯಿತು. ಶಾಲೆಯ ವಿದ್ಯಾರ್ಥಿಗಳು ವೈಜ್ಞಾನಿಕ ಆಲೋಚನೆಗಳ ಮೂಲಕ ತಾವೇ ತಯಾರಿಸಿದ ತಮ್ಮ ತಮ್ಮ ವಿವಿಧ ಮಾದರಿಗಳ ಬಗ್ಗೆ ವಿವರಣೆ ನೀಡಿದ್ದು  ಗಮನಾರ್ಹವಾಗಿತ್ತು. ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ಈ ರೀತಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗುತ್ತಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಇದು…

Read More
ಮನರಂಜಿಸಿದ ಸುಗಮ ಸಂಗೀತ ರಂಗಗೀತೆ ನಾಟಕ ಸಾಂಸ್ಕೃತಿಕ ಕಾರ್ಯಕ್ರಮಗಳು

ಮನರಂಜಿಸಿದ ಸುಗಮ ಸಂಗೀತ ರಂಗಗೀತೆ ನಾಟಕ ಸಾಂಸ್ಕೃತಿಕ ಕಾರ್ಯಕ್ರಮಗಳು

ಹಾಸನ: ಹಾಸನದ ವಿಜಯನಗರ ಬಡಾವಣೆ ಶ್ರೀ ಶಾರದ ಕಲಾಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಮೈಸೂರು, ಹಾಸನ ವಿಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತಾಶ್ರಯದಲ್ಲಿ ೨೦೨೩-೨೪ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಂಘದ ೧೬ನೇ ವಾರ್ಷಿಕೋತ್ಸವ ಗಣರಾಜ್ಯೋತ್ಸವ ಅಂಗವಾಗಿ ಹಾಸನ ವಿಜಯನಗರ ಬಡಾವಣೆ ಪಾರ್ಕ್ ಬಯಲು ರಂಗವೇದಿಕೆಯಲ್ಲಿ ಪ್ರದರ್ಶನಗೊಂಡ ಸುಗಮ ಸಂಗೀತ ರಂಗಗೀತೆ ನಾಟಕ ಪ್ರೇಕ್ಷಕರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ದರ್ಶನ್ ವೆಂಕಟೇಶ್ ಮಾತನಾಡಿ ಮೈಮನಗಳನ್ನು ಹಿಗ್ಗಿಸುವ ಶಕ್ತಿ ಕಲೆಗಿದೆ ಎಂದರು. ಸಾಹಿತಿ…

Read More
ಹಾಸನ ವಿಜಯನಗರ ಬಡಾವಣೆ ಪಾರ್ಕ್ ರಂಗವೇದಿಕೆಯಲ್ಲಿ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ

ಹಾಸನ ವಿಜಯನಗರ ಬಡಾವಣೆ ಪಾರ್ಕ್ ರಂಗವೇದಿಕೆಯಲ್ಲಿ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ

ಹಾಸನದ ವಿಜಯನಗರ ಬಡಾವಣೆ ಶ್ರೀ ಶಾರದ ಕಲಾಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಮೈಸೂರು, ಹಾಸನ ವಿಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತಾಶ್ರಯದಲ್ಲಿ ೨೦೨೩-೨೪ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಂಘದ ೧೬ನೇ ವಾರ್ಷಿಕೋತ್ಸವ ಗಣರಾಜ್ಯೋತ್ಸವ ಅಂಗವಾಗಿ ಹೆಚ್.ಜಿ. ಗಂಗಾಧರ್ ಸಾರಥ್ಯದಲ್ಲಿ ಜನವರಿ-೨೬ ಭಾನುವಾರ ಸಂಜೆ ೪.೦೦ ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ವಿಜಯನಗರ ಬಡಾವಣೆ, ೨ನೇ ಹಂತ, ಬೇಲೂರು ರಸ್ತೆ ಪಾರ್ಕ್ನ ಬಯಲು ರಂಗವೇದಿಕೆಯಲ್ಲಿ ಏರ್ಪಡಿಸಿದೆ. ಹಾಸನ ವಿಧಾನಸಬಾ ಕ್ಷೇತ್ರದ ಶಾಸಕರು ಸ್ವರೂಪ್…

Read More

ಐರಣಿ ಮಠದ ತುಂಗಭದ್ರಾ ದಡದಲ್ಲಿ ಎರಡನೇ ಹಂತದ ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಜಾಲನೆ

ರಾಣಿಬೆನ್ನೂರು ತಾಲ್ಲೂಕಿನ ಐರಣಿ ಮಠದ ಸನ್ನಿಧಿಯಲ್ಲಿ ನಿರ್ಮಲ ತುಂಗಭದ್ರ ಅಭಿಯಾನದ ಎರಡನೇ ಹಂತದ ಪಾದಯಾತ್ರೆಯನ್ನು ವೀರಾಪುರ ಹಿರೇಮಠದ ಡಾ. ಮರುಳಸಿದ್ದ ಪಂಡಿತಾರಾಧ್ಯ ಮಹಾಸ್ವಾಮಿಗಳು, ಐರಾವತ ಐರಣಿ ಮಠದ ಶ್ರೀ ಮಾಧವಾನಂದ ಸ್ವಾಮೀಜಿ, ಪ್ರಧಾನ ಸಂಘಟಕರಾದ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ ರಾಷ್ಟ್ರೀಯ ಸಂಚಾಲಕರಾದ ಶ್ರೀ ಬಸವರಾಜ್ ಪಾಟೀಲ್ ವೀರಾಪುರ, ಸಾಮಾಜಿಕ ಕಾರ್ಯಕರ್ತರು ಹಾಗೂ ಚನ್ನಗಿರಿ ಮಾಜಿ ಶಾಸಕರಾದ ಮಹಿಮಾ ಪಾಟೀಲ್, ಖ್ಯಾತ ಆರ್ಥಿಕ ತಜ್ಞರು ಹಾಗೂ ಪರಿಸರ ಪ್ರೇಮಿಗಳಾದ ಪ್ರೊ. ಬಿ.ಎನ್. ಕುಮಾರಸ್ವಾಮಿ, ಐ.ಐ.ಟಿ ಧಾರವಾಡದ ಪ್ರೊ….

Read More

ಶ್ರೀನಿವಾಸ್ ಕುಲಕರ್ಣಿ ಗಂಗಾವತಿ ಅವರ ಸ್ಮರಣರಾರ್ಥ ಹಾಗೂ ಅಭಿನವ ಕಲಾಬಳಗ ಹುಬ್ಬಳ್ಳಿ ದಶಮಾನೋತ್ಸವ ಪ್ರಯುಕ್ತ. ರಕ್ತದಾನ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ.

ಹುಬ್ಬಳ್ಳಿ: ಗಂಗಾವತಿಯ ಸಂಗೀತ ಕಲಾವಿದ ಶ್ರೀನಿವಾಸ್ ರಾವ್ ಕುಲಕರ್ಣಿ ಅವರ ಸ್ಮರಣರಾರ್ಥ ಹಾಗೂ ಹುಬ್ಬಳ್ಳಿಯ ಅಭಿನವ ದಶಮಾನೋತ್ಸವ ಪ್ರಯುಕ್ತ ಡಿಸೆಂಬರ್ ೧ ರವಿವಾರದಂದು ರಕ್ತದಾನ ಶಿಬಿರ, ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು.ಬೆಳಗ್ಗೆ 9:30ಕ್ಕೆ ರಾಷ್ಟ್ರೋತ್ಥಾನ ರಕ್ತ ನಿಧಿ ಹುಬ್ಬಳ್ಳಿ ಇವರಿಂದ ರಕ್ತದಾನ ಶಿಬಿರ ಹಾಗೂ ಜಗಪ್ರಿಯ ಕಣ್ಣಿನ ಆಸ್ಪತ್ರೆ ನೇತೃತ್ವದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದ್ದು. ಸುಮಾರು ೩೦ಕ್ಕೂ ಅಧಿಕ ವ್ಯಕ್ತಿಗಳು ತಮ್ಮ ರಕ್ತದಾನವನ್ನು ನೀಡಿದರು. ಹಾಗೆಯೇ ನೇತ್ರ…

Read More