ಹಾಸನಾಂಬ ಕಲಾಕ್ಷೇತ್ರದಲ್ಲಿ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನವಾಯಿತು.

ಹಾಸನಾಂಬ ಕಲಾಕ್ಷೇತ್ರದಲ್ಲಿ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನವಾಯಿತು.

ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶನಿವಾರ ಶ್ರೀ ವೀರಾಂಜನೇಯ ಕೃಪಾ ಪೋಷಿತ ನಾಟಕ ಮಂಡಳಿ, ಹಾಸನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಸನ. ಇವರ ಸಹಯೋಗದಲ್ಲಿ ಯುವ ನಿರ್ದೇಶಕ ಹೇಮಂತ್ ದೇವರಾಜ್ ನಿರ್ದೇಶನದಲ್ಲಿ ಬಂದೂರು ಶ್ರೀ ಸಿದ್ಧಲಿಂಗೇಶ್ವರ ಡ್ರಾಮ ಸೀನರಿಯ ರಂಗಸಜ್ಜಿಕೆಯಲ್ಲಿ ಪ್ರದರ್ಶಿತವಾದ ಸಂಪೂರ್ಣ ರಾಮಾಯಣ ನಾಟಕದಲ್ಲಿ ದಶರಥನ ಪಾತ್ರದಲ್ಲಿ ನವಿಲುಹಳ್ಳಿ ವಾಸುದೇವ್ ಉತ್ತಮ ಅಭಿನಯದಿಂದ ಪ್ರೇಕ್ಷಕರ ಮನ ಸೆಳೆದರು. ಕೈಕೆ ಪಾತ್ರದಲ್ಲಿ ಲಕ್ಷ್ಮೀ ಶ್ರೀಧರ್ ನಟಿಸಿದರು.

Read More
ಶೇಖರ್ ಕಪೂರ್ ಅವರ ಮಗಳು ಕಾವೇರಿ ಅವರ ಚೊಚ್ಚಲ ಚಿತ್ರ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ:

ಶೇಖರ್ ಕಪೂರ್ ಅವರ ಮಗಳು ಕಾವೇರಿ ಅವರ ಚೊಚ್ಚಲ ಚಿತ್ರ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ:

ಖ್ಯಾತ ಚಲನಚಿತ್ರ ನಿರ್ಮಾಪಕ ಶೇಖರ್ ಕಪೂರ್ ಅವರ ಪುತ್ರಿ ಕಾವೇರಿ ಕಪೂರ್ ಇತ್ತೀಚೆಗೆ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಕುನಾಲ್ ಕೊಹ್ಲಿ ನಿರ್ದೇಶನದಲ್ಲಿ ತಯಾರಾದ ರೋಮ್-ಕಾಮ್‌ನಲ್ಲಿ ಕಾವೇರಿ ಕಪೂರ್ ಮತ್ತು ವರ್ಧನ್ ಪುರಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ವರ್ಧನ್ ಪುರಿ ಅಂಬರೀಶ್ ಪುರಿಯ ಮೊಮ್ಮಗ. ಈ ಚಿತ್ರವು ಇಂದು ಫೆಬ್ರವರಿ 11 ರಂದು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಯಿತು. ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ ಯು.ಕೆ ಹಿನ್ನೆಲೆಯಲ್ಲಿ…

Read More