Headlines
ಹೆಜ್ಜೆ ಗೆಜ್ಜೆ ತಂಡದಿಂದ ರಂಗ ಸಂಭ್ರಮ ಕಾರ್ಯಕ್ರಮ

ಹೆಜ್ಜೆ ಗೆಜ್ಜೆ ತಂಡದಿಂದ ರಂಗ ಸಂಭ್ರಮ ಕಾರ್ಯಕ್ರಮ

ಬೆಂಗಳೂರು: ಹೆಜ್ಜೆ ಗೆಜ್ಜೆ ತಂಡ ಕಳೆದ ಐದು ದಶಕಗಳಿಂದ ನಿರಂತರವಾಗಿ ಕಲಾ ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮನರಂಜನೆಯೊಂದಿಗೆ ಚಿಂತನೆಗೂ ಚಾಲನೆ ಕೊಡುವಂತಹ ಅನೇಕ ವಿಚಾರಧಾರೆಗಳನ್ನು ಜನರಿರುವಲ್ಲಿಗೆ ಹೋಗಿ ನಾಟಕ ಪ್ರದರ್ಶನ ಮಾಡುತ್ತಾ ಬಂದಿರುತ್ತದೆ. ಸಂಸ್ಥೆ ರಂಗ ಸಂಭ್ರಮ ತಿರುಗಾಟ ಎಂಬ ಶೀರ್ಷಿಕೆಯಡಿ ಅನೇಕ ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಂಡಿರುವ ಜಾನಪದ ಕಲಾ ಬಳಗ ಭರತನಾಟ್ಯ ಸಂಸ್ಥೆ ಮತ್ತು ಮೈಸೂರು ರಮಾನಂದರವರ ಹ್ಯಾಗ್ ಸತ್ತ ನಾಟಕವನ್ನು ಅಕ್ಟೋಬರ್-30‌ ಗುರುವಾರ ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ನಯನ ರಂಗಮಂದಿರದಲ್ಲಿ ಹೊಸ ರೂಪದಲ್ಲಿ ಪ್ರದರ್ಶಿಸಲಾಯಿತು….

Read More
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.: ಗೊರೂರು ಅನಂತರಾಜು, ಹಾಸನ

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.: ಗೊರೂರು ಅನಂತರಾಜು, ಹಾಸನ

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಹಾಗೂ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ. ಚಂದ್ರಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭೀಮಾರ್ಜುನ ತಾಳಗ ಬಯಲು ಸೀಮೆ ಯಕ್ಷಗಾನ ಪ್ರದರ್ಶನ ಮಾಡಲು ಗೌಡರು ದುರ್ಯೋಧನ ಪಾತ್ರವನ್ನು ಚೆನ್ನಾಗಿ ನಿಭಾಯಿಸಿ ನನ್ನ ಗಮನ ಸೆಳೆದರು. ಅವರ ಕಲಾ ಪರಿಚಯ ಮಾಡಲು ಮಾತನಾಡಿಸಿದೆ. ಇವರು ಓರ್ವ ಪ್ರಗತಿ ಪರ ರೈತರೆಂಬುದು ಮಾತುಕತೆ ವೇಳೆ ತಿಳಿಯಿತು. ಅವರು ಮಾತನಾಡುತ್ತಾ ತಮ್ಮ ಬಾಲ್ಯದ ವಿದ್ಯಾರ್ಥಿ ದಿನಗಳನ್ನು ನೆನಪಿಸಿಕೊಂಡು…

Read More
ಕನಸುಗಾರರಾಗಿ ಅಬ್ದುಲ್ ಕಲಾಂ ಜಿ

ಕನಸುಗಾರರಾಗಿ ಅಬ್ದುಲ್ ಕಲಾಂ ಜಿ

ದೊಡ್ಡ ದೊಡ್ಡ ಕನಸುಗಳನ್ನು ಕಂಡು, ಅವುಗಳನ್ನು ಸಾಕಾರಗೊಳಿಸಲು ಕಷ್ಟಗಳ ಸಾಗರವನ್ನು ಈಜಿ ಮೇಲೆ ಏರಿದ ಮಹಾನ್ ಕನಸುಗಾರ ಡಾ.ಅಬ್ದುಲ್ ಕಲಾಂ. ಬಡವರಾಗಿ ಹುಟ್ಟುವುದು ತಪ್ಪಲ್ಲ ಆದರೆ ಬಡವರಾಗಿ ಸಾಯುವುದೇ ಮಹಾ ಪಾಪ ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟುಕೊಂಡು ಸತತ ಪ್ರಯತ್ನದಿಂದ, ಹೋರಾಟದಿಂದ ಏನನ್ನಾದರೂ ಸಾಧಿಸಬಹುದು ಎಂಬುದನ್ನು ತೋರಿಸಿಕೊಟ್ಟ ಚೇತನ ಅಬ್ದುಲ್ ಕಲಾಂ. ಸೂರ್ಯನಂತೆ ಬೆಳಗಬೇಕೆಂದರೆ ಸೂರ್ಯನಂತೆ ಉರಿಯಬೇಕೆಂಬ ಆದರ್ಶ. ನಂಬಿಕೆಗಳಿಂದ ಕರ್ಮ ಯೋಗಿಯಾಗಿ ಸಾಧಕರಾಗಿ, ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಸ್ಥಾನಕ್ಕೆ ಏರಿದ್ದು ನಿಜಕ್ಕೂ ನಂಬಲು ಅಸಾಧ್ಯವಾದರೂ ಸಾಧ್ಯ…

Read More
ಹಾಸ್ಯ ನಟ ಬಹುಮುಖ ಪ್ರತಿಭೆಯ ಮೈಸೂರು ರಮಾನಂದ್.

ಹಾಸ್ಯ ನಟ ಬಹುಮುಖ ಪ್ರತಿಭೆಯ ಮೈಸೂರು ರಮಾನಂದ್.

ಕರ್ನಾಟಕದ ರಂಗಭೂಮಿಯ ಪರಂಪರೆ ಕನ್ನಡಿಗರ ವಾಸ್ತವ ಬದುಕನ್ನು ಸಮರ್ಥವಾಗಿ ಪ್ರತಿನಿಧಿಸುತ್ತಲೇ ಬಂದಿದೆ. ಆಧ್ಯಾತ್ಮಿಕ, ಪೌರಾಣಿಕ, ಐತಿಹಾಸಿಕ, ಸಾಮಾಜಿಕ, ವಿಡಂಬನೆ, ಸಮಕಾಲೀನ ಸಮಸ್ಯೆ….. ಹೀಗೆ ರಂಗಭೂಮಿಯಿಂದ ಆಗಿರುವ ಜೀವನಕ್ರಾಂತಿ ಬಹು ದೊಡ್ಡದು. ಜನಮಾನಸವನ್ನು ಈ ರೀತಿಯಾಗಿ ಸದಾ ಚಾಲನೆಯಲ್ಲಿ ಇರಿಸಿದ ದೃಷ್ಟಿಯಿಂದ ರಂಗಭೂಮಿಯನ್ನು ಜವಾಬ್ದಾರಿಯಿಂದ ಬೆಳಸಿದ ಮಹಾನ್ ಕಲಾವಿದರ ಪರಂಪರೆಗೆ ದೊಡ್ಡ ಗೌರವ ಸಲ್ಲಲೇಬೇಕಿದೆ. ಇಂತಹ ಮಹಾನ್ ರಂಗಕಲಾವಿದರಲ್ಲಿ ಸಮರ್ಪಣೆಯ ರಂಗ ಕಲಾವಿದ ಮೈಸೂರು ರಮಾನಂದ್ ಕೂಡ ಒಬ್ಬರು. ಸುಮಾರು 70 ವರ್ಷ ವಯಸ್ಸಿನ ಮೈಸೂರು ರಮಾನಂದ್ ಅವರು…

Read More
ಗಂಗಾವತಿಯಲ್ಲಿ ಪ್ರವಾಸೋಧ್ಯಮ ದಿನಾಚರಣಗೆ ಮೆರಗು ತಂದುಕೊಟ್ಟ ದಂತವೈದ್ಯ ಡಾ|| ಶಿವಕುಮಾರ ಮಾಲಿಪಾಟೀಲ್‌

ಗಂಗಾವತಿಯಲ್ಲಿ ಪ್ರವಾಸೋಧ್ಯಮ ದಿನಾಚರಣಗೆ ಮೆರಗು ತಂದುಕೊಟ್ಟ ದಂತವೈದ್ಯ ಡಾ|| ಶಿವಕುಮಾರ ಮಾಲಿಪಾಟೀಲ್‌

ಈ ಸಲದ ವಿಶ್ವ ಪ್ರವಾಸೋದ್ಯಮ ದಿನವನ್ನು ವಿಶೇಷವಾಗಿ ಆಚರಣೆ ಮಾಡೋಣವೆಂದು ಯೋಚಿಸುತ್ತಾ ಬಸ್ ಸ್ಟಾಂಡ್ ಒಳಗೆ ಹೋದಾಗ ಕಣ್ಣಿಗೆ ಬಿದ್ದಿದ್ದು .ಮಹಿಳಾ ವಿಶ್ರಾಂತಿ ಕೊಠಡಿ, ಅದರ ಗೋಡೆಯ ಮೇಲೆ ಬಹಳಷ್ಟು ಅದು ಇದು ಗೀಚಾಡಿ, ಅಂದಗೆಡಿಸಿದ್ದರು. ಇದರ ಒಳಗಡೆ ವಿವರಣೆ ಒಳಗೊಂಡ ಸ್ಮಾರಕಗಳ ಪೊಟೊ ಹಾಕಲು ಯೋಚನೆ ಬಂತು, ಹಾಗೆ ಹಚ್ಚಿದರೆ ಸುಂದರವಾಗಿರಲ್ಲ, ಬಣ್ಣ ಹೊಡೆದು Posters ಹಚ್ವೊಣ ಎಂದುಕೊಂಡು ಹೊರಬಂದೆ, ನನ್ನ ಗೆಳೆಯ ಹಿರಿಯ ಅಧಿಕಾರಿ ಅಶ್ರಫ್ ಅಲಿ ಗೆ ಪೊನ್ ಮಾಡಿ ವಿಷಯ ತಿಳಿಸಿದೆ,…

Read More
ನಮ್ಮ ಊರು ಹಾಸನ ಶಿಲ್ಪಕಲೆಯ ಶಾಸನ  ಗಾಯಕ ಆರ್. ರಾಮಶಂಕರಬಾಬು

ನಮ್ಮ ಊರು ಹಾಸನ ಶಿಲ್ಪಕಲೆಯ ಶಾಸನ ಗಾಯಕ ಆರ್. ರಾಮಶಂಕರಬಾಬು

ಮಾತನಾಡುವಾಗ ಉಗ್ಗುವಿಕೆಯ ತೊಂದರೆಯಿಂದ ತೊದಲುವ ವ್ಯಕ್ತಿ ಹಾಡುವಾಗ ಸುಲಲಿತವಾಗಿ ಹಾಡುತ್ತಾರೆ ಎಂದರೆ ಈ ಸಾಧನೆಯ ಹಿಂದೆ ದೃಢ ಸಂಕಲ್ಪ ಮೇಳೈಸಿದೆ ಎನ್ನಬಹುದು. ತನ್ನ ಉಗ್ಗುವಿಕೆಯ ತೊಂದರೆಗೆ ಹಾಡುಗಾರಿಕೆಯಿಂದ ಪರಿಹಾರ ಕಂಡುಕೊಂಡ ಹಾಸನದ ಆರ್. ರಾಮಶಂಕರಬಾಬು ಜಿಲ್ಲೆಯ ಪ್ರತಿಭಾನ್ವಿತ ಗಾಯಕರು. ಉಗ್ಗು ಇದ್ದರೂ ಹಾಡಿ ಹಿಗ್ಗುವ ಮುಖೇನ ತಮ್ಮ ಬಾಳಿನ ನೋವು ಮರೆಯುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಉಗ್ಗುವಿಕೆ ತೊಂದರೆಯಿಂದ ಮಾತನಾಡಲು ಕಷ್ಟಪಡುತ್ತಿದ್ದ ಬಾಬು ಛಲ ಮತ್ತು ದೃಢಚಿತ್ತದಿಂದ ಹಾಡುವುದನ್ನು ಅಭ್ಯಾಸ ಮಾಡಿಕೊಂಡವರಾಗಿದ್ದರು. ಜಾನಪದ ಹಾಡುಗಳನ್ನು ಹಾಡುವುದರ ಜೊತೆಗೆ ಕಂಜರ…

Read More
ಪುಷ್ಪಗಿರಿ ಬೆಟ್ಟಕ್ಕೆ ಚಾರಣದ ಸಾಹಸ ಕಥನ  ಗೊರೂರು ಅನಂತರಾಜು, ಹಾಸನ.

ಪುಷ್ಪಗಿರಿ ಬೆಟ್ಟಕ್ಕೆ ಚಾರಣದ ಸಾಹಸ ಕಥನ ಗೊರೂರು ಅನಂತರಾಜು, ಹಾಸನ.

ಹಾಸನ ತಾಲ್ಲೂಕು ಮುಟ್ಟನಹಳ್ಳಿಯ ಲೇಖಕರಾದ ತ್ಯಾಗರಾಜ್ ಮತ್ತು ತಂಡ ಪ್ರಸಿದ್ಧ ಚಾರಣಕ್ಕೆ ಹೆಸರು ವಾಸಿಯಾದ ಪುಷ್ಪಗಿರಿ ಬೆಟ್ಟಕ್ಕೆ ಚಾರಣಕ್ಕೆ ಹೋಗಿ ಬಂದ ಸಾಹಸ ಕಥನವನ್ನು ಸ್ವಾರಸ್ಯಕರವಾಗಿ ಮಿನಿ ಕಾದಂಬರಿ ಸ್ವರೂಪದಲ್ಲಿ ಓದಿಸಿಕೊಂಡು ಹೋಗುವಂತೆ ಬಣ್ಣಿಸಿದ್ದಾರೆ. ಕುಮಾರ ಪರ್ವತ ಚಾರಣ ಮಾಮೂಲಿ ವ್ಯಕ್ತಿಗಳಿಗೆ ಅದೊಂದು ದಿಗಿಲು. ಹವ್ಯಾಸಿ ಚಾರಣಿಗರಿಗೆ ಅದೊಂದು ವಿಶಿಷ್ಟ ಅನುಭವ. ಇಂತಹ ಚಾರಣದ ಅನುಭವವನ್ನು ಬರಹಕ್ಕಿಳಿಸುವುದು ಒಂದು ಕೌಶಲ್ಯವೆ ಸರಿ. ಆಧುನಿಕತೆ, ಲೋಕಜ್ಞಾನ ಬೆಳೆದಂತೆ ಬರಹವೂ ಕೂಡ ಹೊಸತು ಕಂಡುಕೊಳ್ಳುತ್ತಿದೆ. ನಾವು ಕುವೆಂಪುರವರ ಮಲೆಗಳಲ್ಲಿ ಮದುಮಗಳು,…

Read More
ನಾಳೆಗಳು ನಮ್ಮದೆನಿಸಿವೆ ಭರವಸೆಯ.. ತಾಯಿ ಮತ್ತು ಅವಳಿ ಮಕ್ಕಳ ಕಲಾಪರಿಚಯ – ಗೊರೂರು ಅನಂತರಾಜು, ಹಾಸನ.

ನಾಳೆಗಳು ನಮ್ಮದೆನಿಸಿವೆ ಭರವಸೆಯ.. ತಾಯಿ ಮತ್ತು ಅವಳಿ ಮಕ್ಕಳ ಕಲಾಪರಿಚಯ – ಗೊರೂರು ಅನಂತರಾಜು, ಹಾಸನ.

ನಾಳೆಗಳು ನಮ್ಮದೆನಿಸಿವೆ ಭರವಸೆಯ ನಾಳೆಗಳು ನಮ್ಮದೆನಿಸಿವೆ ಎಂಬ ಒಂದು ಸೊಗಸಾದ ಹಾಡಿಗೆ ಕಲ್ಬುರ್ಗಿ ಜಿಲ್ಲೆ ಚಿಂಚೋಳಿ ತಾಲ್ಲೂಕು ಕಲ್ಲುರೋಡ ಗ್ರಾಮದ ಮಹಾನಂದ ಮಠಪತಿ ಮೇಡಂ ತಮ್ಮ ಕಲೆಗಾರಿಕೆ ಪೋಟೋಗಳನ್ನು ಅಳವಡಿಸಿ ಒಂದು ವಿಡಿಯೋ ಮಾಡಿದೆ. ಅದನ್ನು ಹೂವಿನಹಡಗಲಿಯ ಕತೆಗಾರ ಮಧುನಾಯ್ಕ್ ಲಂಬಾಣಿ ಗ್ರೂಪ್‌ನಲ್ಲಿ ಹಾಕಿದ್ದರು. ಅನಂತರಾಜ್ ಸರ್, ಚಿಕ್ಕಮಗಳೂರಿನಲ್ಲಿ ನಮ್ಮ ಕರ್ನಾಟಕ ರಾಜ್ಯ ಬರಹಗಾರರ ಸಂಘ ಚಿಕ್ಕಮಗಳೂರು ಜಿಲ್ಲಾ ಘಟಕದ ಸಹಕಾರದಲ್ಲಿ ಇತ್ತೀಚಿಗೆ ನಡೆಸಿತ್ತಲ್ಲಾ ರಾಜ್ಯಮಟ್ಟದ ಗಾಯನ ಸ್ಫರ್ಧೆ ಇಲ್ಲಿ ಭಾಗವಹಿಸಿದ್ದ ಗಾಯಕಿ ಮಹಾನಂದ ಮಠಪತಿ ಮಗಳು…

Read More
ಶಂಕರೇಗೌಡ ತುಂಬಕೆರೆಯವರ “ಕೃಷ್ಣಸಾಗರ ಮತ್ತು ಇತರ ಕವನಗಳು” ಗೊರೂರು ಅನಂತರಾಜು, ಹಾಸನ

ಶಂಕರೇಗೌಡ ತುಂಬಕೆರೆಯವರ “ಕೃಷ್ಣಸಾಗರ ಮತ್ತು ಇತರ ಕವನಗಳು” ಗೊರೂರು ಅನಂತರಾಜು, ಹಾಸನ

ಶ್ರೀ ಶಂಕರೇಗೌಡ ತುಂಬಕೆರೆಯವರ ಕೖಷ್ಣಸಾಗರ ಮತ್ತು ಇತರ ಕವನಗಳು ಎಂಬುದು ಇವರ ನಾಲ್ಕನೇ ಕೃತಿ. ಈ ಕೃತಿಯಲ್ಲಿ ಶ್ರೀ ಸ್ವಾಮಿ ರಾಮಕೃಷ್ಣ ಪರಮಹಂಸರನ್ನು ವಿಧವಿಧವಾಗಿ ನಿವೇದಿಸಿಕೊಳ್ಳುವ ಕವಿತೆಗಳೇ ಹೆಚ್ಚಾಗಿವೆ. ಪ್ರಕೃತಿ ಕವಿತೆ, ತಾಯಿ ದೇವತೆ, ಜ್ಞಾನ ದೇವತೆ ಮತ್ತು ಪರಮಾತ್ಮನಲ್ಲಿ ಒಳ್ಳೆಯ ದಾರಿ ತೋರಿಸುವಂತಹ ಬೇಡುವ ಸಲಹುವ ಪ್ರಾರ್ಥಿಸುವ ಪದ್ಯಗಳು ಇವೆ. ಇವಲ್ಲದೆ ಪ್ರೇಮ ಗೀತೆಗಳು, ಸ್ವಾಮಿ ವಿವೇಕಾನಂದರ ಕುರಿತು ಬರೆದಿರುವ ಕವನಗಳು ಇವೆ. ಮಂಡ್ಯ ಜಿಲ್ಲೆಯ ಶಂಕರೇಗೌಡ ತುಂಬಕೆರೆಯವರು ಫೋನಿನ ಮಾತಿನಲ್ಲಿ ತಮ್ಮ ಪರಿಚಯ ಹೇಳಿಕೊಳ್ಳುತ್ತಾ…

Read More
ಸರ್, ನನ್ನ ಕ್ಸಾನ್ಸರ್ ನೋವಲ್ಲಿ ಸ್ವಾಂತನ ನೀಡಿದ್ದು ನನ್ನ ಹಾಡು. ನಾನು ಸ್ನೇಹ ತೀರ್ಥಹಳ್ಳಿ

ಸರ್, ನನ್ನ ಕ್ಸಾನ್ಸರ್ ನೋವಲ್ಲಿ ಸ್ವಾಂತನ ನೀಡಿದ್ದು ನನ್ನ ಹಾಡು. ನಾನು ಸ್ನೇಹ ತೀರ್ಥಹಳ್ಳಿ

ಸಾರ್, ನಮಸ್ಕಾರ. ನನ್ನ ಹೆಸರು ಸ್ನೇಹ, ಊರು ತೀರ್ಥಹಳ್ಳಿ. ನನಗೆ ಸಂಗೀತವೇ ಉಸಿರು, ಕನಸು, ಜೀವನದ ಭಾಗವಾಗಿದೆ. ನಾಲ್ಕನೇ ತರಗತಿಯಿಂದಲೇ ವೇದಿಕೆ ಮೇಲೆ ಹಾಡುತ್ತಿದ್ದೆ. ಪಿಯುಸಿವರೆಗೂ ಪ್ರತಿಯೊಂದು ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನ ಗಳಿಸುತ್ತಿದ್ದೆ. ಮದುವೆಯ ನಂತರ ಬೇರೆ ಊರಿಗೆ ಹೋಗಬೇಕಾಯಿತು. ಅಲ್ಲಿ ನನ್ನನ್ನು ಗುರುತಿಸುವವರಿಗೆ ಸ್ವಲ್ಪ ಸಮಯ ಬೇಕಾಯಿತು. ಒಮ್ಮೆ ಮನಸ್ಸು ಮಾಡಿ ಒಂದು ಸ್ಪರ್ಧೆಗೆ ಹೋದೆ. ಅಲ್ಲಿ ಭಾವಗೀತೆ ಹಾಗೂ ಜನಪದ ಗೀತೆ ಸ್ಪರ್ಧೆ ಇತ್ತು. 125 ಜನ ಸ್ಪರ್ಧಿಗಳು ಇದ್ದರು. ಎಲ್ಲರೂ ಚೆನ್ನಾಗಿ ಹಾಡಿದರು….

Read More