ಚಿಕ್ಕಮಗಳೂರು ಕನ್ನಡ ಭವನದಲ್ಲಿ  ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರು ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ಜುಲೈ 27, 2025ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ರಾಜ್ಯಮಟ್ಟದ ಗಾಯನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕವು ಸಂಯುಕ್ತವಾಗಿ ಆಯೋಜಿಸಿವೆ. ರಾಜ್ಯ ಸಂಘವು ಪ್ರತಿ ಭಾನುವಾರ ಆನ್‌ಲೈನ್‌ನಲ್ಲಿ ಜಾನಪದ, ಭಾವಗೀತೆ, ಚಿತ್ರಗೀತೆಗಳನ್ನು ಒಳಗೊಂಡ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಂಡಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಗಾಯಕ-ಗಾಯಕಿಯರಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹ ನೀಡಲಾಗಿದೆ. ಅವರಲ್ಲಿ ಆಯ್ಕೆಯಾದ 34 ಮಂದಿ ಪ್ರತಿಭಾನ್ವಿತ ಗಾಯಕರಿಗೆ ಈ…

Read More
ತಂಬೂರಿ ಜನಪದ ಹಾಡುಗಾರರು ಮಾಂಬಳ್ಳಿ ಶ್ರೀನಿವಾಸ್

ತಂಬೂರಿ ಜನಪದ ಹಾಡುಗಾರರು ಮಾಂಬಳ್ಳಿ ಶ್ರೀನಿವಾಸ್

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿಯ ಶ್ರೀನಿವಾಸ್ ಅವರು ಚಿಕ್ಕವಯಸ್ಸಿನಿಂದಲೂ ಜನಪದ ಹಾಡು, ತಂಬೂರಿ ಶೈಲಿಯ ಕತೆಗಳನ್ನು ಹಾಡುತ್ತಾ ಬಂದಿದ್ದಾರೆ. ಸಿದ್ದಪ್ಪಾಜಿ ಪವಾಡಗಳು, ಮಂಟೇಸ್ವಾಮಿ ಕತೆ ಬಿಳಿಗಿರಿರಂಗನ ಕತೆ, ಮುಡುಕುತೊರೆ ಮಲ್ಲಿಕಾರ್ಜುನನ ಕತೆ, ಮಲೆಮಹದೇಶ್ವರ ಕತೆ. ಹೀಗೆ ಹಲವಾರು ಕತೆಗಳನ್ನು ತಾಳ ತಂಬೂರಿ ಗಗ್ಗರದ ನಾದಕ್ಕೆ ತಕ್ಕಂತೆ ಹಾಡುತ್ತಾರೆ. ಸರಿಸುಮಾರು ಐವತ್ತಕ್ಕೂ ಹೆಚ್ಚು ತತ್ವಪದಗಳನ್ನು, ಅಂತಿಮಯಾತ್ರೆಯ ಭಜನೆ ಪದಗಳನ್ನು, ಶೋಕಗೀತೆಗಳನ್ನು ಹಾಡುವಲ್ಲಿ ಕರಗತ ಮಾಡಿಕೊಂಡಿದ್ದಾರೆ. ಇವರ ಮಾಂಬಳ್ಳಿ ಮನೆಯ ಪಕ್ಕ ಮಹದೇಶ್ವರ ದೇವಸ್ಥಾನವಿದೆ. ಈ ದೇವಸ್ಥಾನ, ಆ…

Read More
ತಂಬೂರಿ ಪದ ಗಾಯಕರು ಕೆಬ್ಬೇಪುರದ ಆರ್. ಸಿದ್ಧರಾಜು ಗೊರೂರು ಅನಂತರಾಜು, ಹಾಸನ.

ತಂಬೂರಿ ಪದ ಗಾಯಕರು ಕೆಬ್ಬೇಪುರದ ಆರ್. ಸಿದ್ಧರಾಜು ಗೊರೂರು ಅನಂತರಾಜು, ಹಾಸನ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೆಬ್ಬೇಪುರದ ಆರ್. ಸಿದ್ಧರಾಜು ಅವರು ಪ್ರಸಿದ್ಧ ತಂಬೂರಿ ಪದ ಕಲಾವಿದರಾಗಿದ್ದಾರೆ. ಇವರು ರಾತ್ರಿಯಿಡೀ ತಂಬೂರಿ ನುಡಿಸಿ ಜನಪದ ಕಾವ್ಯಗಳನ್ನು ಹಾಡುವ ಅಪಾರ ಪ್ರತಿಭೆ ಹೊಂದಿರುವ ಕಲಾವಿದರು. ತಂದೆ ದಿವಂಗತ ಕೆ.ಬಿ.ರಾಚಯ್ಯ ಆಕಾಶವಾಣಿಯ ಎ-ಗ್ರೇಡ್ ಜನಪದ ಕಲಾವಿದರಾಗಿದ್ದರು. ಹಾಡುಗಾರಿಕೆಯ ಕಲೆಯನ್ನು ತಂದೆಯಿಂದಲೇ ಇವರು ಸಂಪಾದಿಸಿದ್ದಾರೆ. ಇವರು ಕೂಡ ಆಕಾಶವಾಣಿಯಲ್ಲಿ ಎ-ಗ್ರೇಡ್ ಕಲಾವಿದರಾಗಿದ್ದಾರೆ. ೪೨ ವರ್ಷಗಳಿಂದ ಮೃತರ ಸ್ಮರಣೆ, ಸಾಂಸ್ಕೃತಿಕ ಕಾರ್ಯಕ್ರಮ, ಜಾತ್ರೆ, ಉತ್ಸವಗಳಲ್ಲಿ ತಂಬೂರಿ ಪದಗಳನ್ನು ಹಾಡಿ ಜನರ ಮನ ಗೆದ್ದಿದ್ದಾರೆ. ಇವರು…

Read More
ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಬೆಂಗಳೂರಿನ ರಂಗ ಭೂಮಿಯಲ್ಲಿ ನಿರಂತರವಾಗಿ ಸಂಘಟನೆ ನಟನೆಯಲ್ಲಿ ತೊಡಗಿಸಿಕೊಂಡಿರುವ ಸಿ.ಎ. ರಾಮಚಂದ್ರ ರಾವ್ ರವರು ನನಗೆ ಪರಿಚಿತರೇನಲ್ಲ. ಒಂದು ತಿಂಗಳ ಹಿಂದೆ, ನಾನು ಮಾಯಸಂದ್ರದ ನಟರಾದ ಟಿ. ನಾಗರಾಜ್ ರವರ  ಬಗ್ಗೆ ಬರೆದಿರುವ ಕಲಾ ಪರಿಚಯದ ಲೇಖನವನ್ನು ಓದಿ ಅವರು ಮೆಚ್ಚುಗೆಯ ಮಾತನಾಡಿದರು.   ತುಮಕೂರಿನಲ್ಲಿ ನಮ್ಮ ತಂಡದ ನಾಟಕ ಇದೆ ಎ೦ದು ಕರಪತ್ರ ಕಳುಹಿಸಿದ್ದರು. ಅದನ್ನು ಪತ್ರಿಕೆಗೆ ವರದಿ ಮಾಡಿದೆ. ಅದಕ್ಕಾಗಿ, ಇಂದು ಫೋನ್ ಮಾಡಿ ಜುಲೈ 9ಕ್ಕೆ ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಮ್ಮ ಬೆಂಗಳೂರು…

Read More
ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ಹಾಸನದ ರಂಗಭೂಮಿಗೆ ಎ.ವಿ.ರುದ್ರಪ್ಪಾಜಿರಾವ್ ಅವರ ಕಲಾಸೇವೆ ಮರೆಯುವಂತಿಲ್ಲ. ಅವರು ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಆಂಜನೇಯಪುರ ಗ್ರಾಮದ ಎ.ಎಲ್.ವೀರೋಜಿರಾವ್ ಮತ್ತು ಪುಟ್ಟತಾಯಮ್ಮ ದಂಪತಿಗಳ ಸುಪುತ್ರರು. ಅವರು ದಿನಾಂಕ ೧೫-೫-೧೯೫೪ರಂದು ಜನಿಸಿದರು. ೧೯೭೪ರಲ್ಲಿ ಬಿಕಾಂ ಪೂರ್ಣಗೊಳಿಸಿ, ೧೯೭೫ರಲ್ಲಿ ಆಲೂರು ಬಿಡಿಒ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯಾರಂಭ ಮಾಡಿದರು. ಶಿರಸ್ತೆದಾರ್ ಮತ್ತು ತಹಸೀಲ್ದಾರ್ ಹುದ್ದೆಗಳಿಗೆ ಬಡ್ತಿ ಪಡೆದು 39 ವರ್ಷಗಳ ಸೇವೆಯ ನಂತರ ನಿವೃತ್ತರಾಗಿದ್ದಾರೆ. ಅವರು ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಸಂಘಟನಾ ಕಾರ್ಯದರ್ಶಿ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ…

Read More
ಅನ್ನಪೂರ್ಣೇಶ್ವರಿ ಕಲಾಸಂಘ ೧೦ನೇ ವಾರ್ಷಿಕೋತ್ಸವದ ಪೌರಾಣಿಕ ನಾಟಕೋತ್ಸವ

ಅನ್ನಪೂರ್ಣೇಶ್ವರಿ ಕಲಾಸಂಘ ೧೦ನೇ ವಾರ್ಷಿಕೋತ್ಸವದ ಪೌರಾಣಿಕ ನಾಟಕೋತ್ಸವ

ಹಾಸನದ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ ೧೦ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಜುಲೈ ೪ ರಿಂದ ೯ ವರೆಗೆ ೬ ದಿನ ಪೌರಾಣಿಕ ನಾಟಕೋತ್ಸವವನ್ನು ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ವಿ.ನಾಗಮೋಹನ್ ತಿಳಿಸಿದ್ದಾರೆ. ೪ನೇ ತಾರೀಕು ಶುಕ್ರವಾರ ಪಿ. ಎಂ. ಮಲ್ಲೇಶ್‌ಗೌಡ್ರು, ರಂಗಸ್ವಾಮಿ ಇವರ ಶ್ರೀ ಚಾಮುಂಡೇಶ್ವರಿ ಕಲಾಸಂಘ, ಹಾಸನ ತಂಡದಿಂದ ಸಂಪೂರ್ಣ ರಾಮಾಯಣ ನಾಟಕ. ೫ನೇ ತಾರೀಕು ಶನಿವಾರ ಚಂದ್ರಶೇಖರ್ ಸಿಗರನಹಳ್ಳಿ, ಮಂಜು ತಟ್ಟೇಕೆರೆ ಇವರ ಶ್ರೀ ಲಕ್ಷ್ಮೀ ರಂಗನಾಥ ಸಾಂಸ್ಕೃತಿಕ ಕಲಾಸಂಘ,…

Read More
ಹಾಸ್ಯದರ್ಶನ ಪತ್ರಿಕೆ ಕೊಂಡರೆ ಒಂದು ಜೋಳದ ರೊಟ್ಟಿ ಫ್ರೀ..!  ಗೊರೂರು ಅನಂತರಾಜು, ಹಾಸನ.

ಹಾಸ್ಯದರ್ಶನ ಪತ್ರಿಕೆ ಕೊಂಡರೆ ಒಂದು ಜೋಳದ ರೊಟ್ಟಿ ಫ್ರೀ..! ಗೊರೂರು ಅನಂತರಾಜು, ಹಾಸನ.

ಎಸ್.‌ ಎಸ್.‌ ಪಡಶೆಟ್ಟಿ: ಹಾಸ್ಯ ದರ್ಶನದ ಪರಿಚಯ : ಹಾಸ್ಯ ಬರಹಗಳಿಗೆ ಪ್ರಸಿದ್ಧರಾದ. ಎಸ್. ಪಡಶೆಟ್ಟಿ ಹಾಸ್ಯ ಭಾಷಣಕಾರರಾಗಿದ್ದು, ಹಾಸ್ಯ ದರ್ಶನ ಮಾಸಪತ್ರಿಕೆಯ ಸಂಪಾದಕರಾಗಿದ್ದರು. ಹಾಸ್ಯ ಸಾಹಿತಿ ಕೋ. ಲ. ರಂಗನಾಥರಾವ್ ಅವರೊಂದಿಗೆ ಅವರು ಬೆಂಗ ಮತ್ತು ಪಡಶೆಟ್ಟರು ಜೊತೆಯಾಗಿ ಬೆಂಗಳೂರು ನಗರದ ಹಲವೆಡೆ ಹಾಸ್ಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಲೇಖಕರ ನೆನಪುಗಳು ಮತ್ತು ಹಾಸ್ಯ ಪ್ರಯಾಣ : ಗೊರೂರಿನಲ್ಲಿ ಎಡಿಟರ್ ಆಗಿದ್ದ ರಾವ್‌ ಅವರ ಜೊತೆ ಲೇಖಕರು ಶಾಲಾ-ಕಾಲೇಜುಗಳಲ್ಲಿ ಹಾಸ್ಯ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು. ರಾವ್ ಬೆಂಗಳೂರಿಗೆ ತೆರಳಿದ…

Read More
ಸ್ವಚ್ಛ ಭಾರತ್ ಹಚ್ಚೆ ದಿನ್ – ಗೊರೂರು ಅನಂತರಾಜು, ಹಾಸನ.

ಸ್ವಚ್ಛ ಭಾರತ್ ಹಚ್ಚೆ ದಿನ್ – ಗೊರೂರು ಅನಂತರಾಜು, ಹಾಸನ.

ಹಾಸನದ ಹಾಸ್ಯ ಲೇಖಕಿ ಸುಮಾ ರಮೇಶ್ ತಮ್ಮ “ಹಚ್ಚೆ ದಿನ್” ಪುಸ್ತಕ ಕೊಟ್ಟು ತುಂಬಾ ದಿನಗಳೇ ಆಗಿದ್ದವು, ಯಾವಾಗ ಕೊಟ್ಟರೆಂಬುದೇ ಮರೆತು ಹೋಗಿತ್ತು. ಮೊನ್ನೆ ಬೆಂಗಳೂರಿಗೆ ಹೊರಟಾಗ, ನನ್ನ ಪುಸ್ತಕ ರಾಶಿಯಲ್ಲಿ ಆ ಪುಸ್ತಕವು ಬಿದ್ದಿತ್ತು. ಅನೇಕ ಪುಸ್ತಕಗಳನ್ನು ನನ್ನ ಮಡದಿ ಪೇಪರ್..ಪೇಪರ್.. ಎಂದು ಕೂಗಿ ಬರುವ ಮಂದಿಗೆ ಮಾರುತ್ತಿದ್ದಳು. ಅದರಿಂದ ಹಣ ತೆಗೆದು ಪಾತ್ರೆ ಮತ್ತು ಪ್ಲಾಸ್ಟಿಕ್ ಸಾಮಾನುಗಳನ್ನ ಖರೀದಿಸುತ್ತಿದ್ದಳು. ಅಲ್ಲಿ “ಹಚ್ಚೆ ದಿನ್‌” ಪುಸ್ತಕ ತೆಗೆದುಕೊಂಡು ಕೋಣನಕುಂಟೆ ಕ್ರಾಸ್ ತಲುಪಿದ ಆರು ಗಂಟೆ ಪಯಣದಲ್ಲಿ…

Read More
ಕನ್ನಡ ರಂಗಭೂಮಿಯನ್ನು ಚಿತ್ರಿಸುವ ಕೃತಿ “ನಿಂತು ಹೋದ ಕನ್ನಡ ರಂಗವೈಭವ”

ಕನ್ನಡ ರಂಗಭೂಮಿಯನ್ನು ಚಿತ್ರಿಸುವ ಕೃತಿ “ನಿಂತು ಹೋದ ಕನ್ನಡ ರಂಗವೈಭವ”

ಹಾಸನ ಜಿಲ್ಲೆಯು ಕನ್ನಡ ರಂಗಭೂಮಿಗೆ ತನ್ನದೇ ಆದಂತಹ ಎಂದೆಂದಿಗೂ ಮರೆಯಲಾಗದಂತಹ ಕಾಣಿಕೆಗಳನ್ನು ನೀಡಿದೆ. ಹಿಂದಿನ ಕಾಲದಿಂದಲೂ ನಾಟಕ ರಂಗಭೂಮಿಗೆ ಹಾಸನದಲ್ಲಿ ವಿಶೇಷ ಮನ್ನಣೆ ದೊರಕಿದೆ. ರಂಗಕ್ಷೇತ್ರದಲ್ಲಿ ನಟರು, ರಚನೆಕಾರರು, ಗಾಯಕರು, ನಿರ್ದೇಶಕರು ಮತ್ತು ತಂತ್ರಜ್ಞರು ಸೇರಿದಂತೆ ಹಲವರನ್ನು ಪರಿಚಯಿಸುವ ಮೂಲಕ ಸಾಹಿತ್ಯ ರಚನೆಯಲ್ಲಿ ವಿಭಿನ್ನ ಶೈಲಿಯನ್ನು ರೂಪಿಸಿರುವ ವ್ಯಕ್ತಿ ಗೊರೂರು ಅನಂತರಾಜು. ಅವರು ರಚಿಸಿರುವ “ನಿಂತು ಹೋದ ಕನ್ನಡ ರಂಗವೈಭವ” ಎಂಬ ಕೃತಿಯ ಶೀರ್ಷಿಕೆಯೇ ನಾಟಕದ ಚೈತನ್ಯ ಸ್ಥಗಿತಗೊಂಡಿರುವುದನ್ನು ಸೂಚಿಸುತ್ತದೆ. ಅವರು ನಾಟಕಗಳ ಬೆಳವಣಿಗೆ, ಆಧುನಿಕತೆ ಮತ್ತು…

Read More
ಮಕ್ಕಳ ಕವಿತೆಗಳ ಗುಬ್ಬಿ ಗೂಡು  ಗೊರೂರು ಅನಂತರಾಜು, ಹಾಸನ.

ಮಕ್ಕಳ ಕವಿತೆಗಳ ಗುಬ್ಬಿ ಗೂಡು ಗೊರೂರು ಅನಂತರಾಜು, ಹಾಸನ.

ಹಾಸನದ ಕವಯಿತ್ರಿ ಶ್ರೀವಿಜಯ ಅವರ ಗುಬ್ಬಿಗೂಡು ಮಕ್ಕಳ ಕವನ ಸಂಕಲನದಲ್ಲಿ 57 ಕವಿತೆಗಳಿವೆ. ವೃತ್ತಿಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿಯಾದ ಬಳಿಕವೂ ಮಕ್ಕಳ ಒಡನಾಟದಲ್ಲಿದ್ದು ಪಾಠ ಮಾಡುವಾಗಿನ ಶಾಲಾ ಪಠ್ಯಗಳ ಪದ್ಯಗಳು ಇವರ ನೆನಪಿನಾಳದಲ್ಲಿ ಪ್ರಭಾವ ಬೀರಿ ಆ ದಿಶೆಯಲ್ಲಿ, ಕೆಲವು ಶಿಶುಗೀತೆಗಳು ರಚನೆಗೊಂಡಿವೆ. “ಹಗಲಲ್ಲಿ ಸೂರ್ಯನ, ಇರುಳಲಿ ಚಂದ್ರನ ಇಟ್ಟವನಾರಮ್ಮ, ಕಪ್ಪನೆ ಮುಗಿಲಲಿ ಹನಿ ಹನಿ ಮಳೆಯೂ ಇಟ್ಟವನಾರಮ್ಮ….” ಎಂಬ ಸಾಲುಗಳ ಮೂಲಕ ತಾಯಿ-ಮಗು ಸಂಭಾಷಣೆಯ ಕಲ್ಪನೆ ಮೂಡಿಸಿ, ಕಲಾತ್ಮಕ ಭಾವವನ್ನೂ ತೋರಿಸಿದ್ದಾರೆ. ಮಗುವಿನ ಮುಗ್ದ…

Read More