ಹಾಸ್ಯದರ್ಶನ ಪತ್ರಿಕೆ ಕೊಂಡರೆ ಒಂದು ಜೋಳದ ರೊಟ್ಟಿ ಫ್ರೀ..!  ಗೊರೂರು ಅನಂತರಾಜು, ಹಾಸನ.

ಹಾಸ್ಯದರ್ಶನ ಪತ್ರಿಕೆ ಕೊಂಡರೆ ಒಂದು ಜೋಳದ ರೊಟ್ಟಿ ಫ್ರೀ..! ಗೊರೂರು ಅನಂತರಾಜು, ಹಾಸನ.

ಎಸ್.‌ ಎಸ್.‌ ಪಡಶೆಟ್ಟಿ: ಹಾಸ್ಯ ದರ್ಶನದ ಪರಿಚಯ : ಹಾಸ್ಯ ಬರಹಗಳಿಗೆ ಪ್ರಸಿದ್ಧರಾದ. ಎಸ್. ಪಡಶೆಟ್ಟಿ ಹಾಸ್ಯ ಭಾಷಣಕಾರರಾಗಿದ್ದು, ಹಾಸ್ಯ ದರ್ಶನ ಮಾಸಪತ್ರಿಕೆಯ ಸಂಪಾದಕರಾಗಿದ್ದರು. ಹಾಸ್ಯ ಸಾಹಿತಿ ಕೋ. ಲ. ರಂಗನಾಥರಾವ್ ಅವರೊಂದಿಗೆ ಅವರು ಬೆಂಗ ಮತ್ತು ಪಡಶೆಟ್ಟರು ಜೊತೆಯಾಗಿ ಬೆಂಗಳೂರು ನಗರದ ಹಲವೆಡೆ ಹಾಸ್ಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಲೇಖಕರ ನೆನಪುಗಳು ಮತ್ತು ಹಾಸ್ಯ ಪ್ರಯಾಣ : ಗೊರೂರಿನಲ್ಲಿ ಎಡಿಟರ್ ಆಗಿದ್ದ ರಾವ್‌ ಅವರ ಜೊತೆ ಲೇಖಕರು ಶಾಲಾ-ಕಾಲೇಜುಗಳಲ್ಲಿ ಹಾಸ್ಯ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು. ರಾವ್ ಬೆಂಗಳೂರಿಗೆ ತೆರಳಿದ…

Read More
ಸ್ವಚ್ಛ ಭಾರತ್ ಹಚ್ಚೆ ದಿನ್ – ಗೊರೂರು ಅನಂತರಾಜು, ಹಾಸನ.

ಸ್ವಚ್ಛ ಭಾರತ್ ಹಚ್ಚೆ ದಿನ್ – ಗೊರೂರು ಅನಂತರಾಜು, ಹಾಸನ.

ಹಾಸನದ ಹಾಸ್ಯ ಲೇಖಕಿ ಸುಮಾ ರಮೇಶ್ ತಮ್ಮ “ಹಚ್ಚೆ ದಿನ್” ಪುಸ್ತಕ ಕೊಟ್ಟು ತುಂಬಾ ದಿನಗಳೇ ಆಗಿದ್ದವು, ಯಾವಾಗ ಕೊಟ್ಟರೆಂಬುದೇ ಮರೆತು ಹೋಗಿತ್ತು. ಮೊನ್ನೆ ಬೆಂಗಳೂರಿಗೆ ಹೊರಟಾಗ, ನನ್ನ ಪುಸ್ತಕ ರಾಶಿಯಲ್ಲಿ ಆ ಪುಸ್ತಕವು ಬಿದ್ದಿತ್ತು. ಅನೇಕ ಪುಸ್ತಕಗಳನ್ನು ನನ್ನ ಮಡದಿ ಪೇಪರ್..ಪೇಪರ್.. ಎಂದು ಕೂಗಿ ಬರುವ ಮಂದಿಗೆ ಮಾರುತ್ತಿದ್ದಳು. ಅದರಿಂದ ಹಣ ತೆಗೆದು ಪಾತ್ರೆ ಮತ್ತು ಪ್ಲಾಸ್ಟಿಕ್ ಸಾಮಾನುಗಳನ್ನ ಖರೀದಿಸುತ್ತಿದ್ದಳು. ಅಲ್ಲಿ “ಹಚ್ಚೆ ದಿನ್‌” ಪುಸ್ತಕ ತೆಗೆದುಕೊಂಡು ಕೋಣನಕುಂಟೆ ಕ್ರಾಸ್ ತಲುಪಿದ ಆರು ಗಂಟೆ ಪಯಣದಲ್ಲಿ…

Read More
ಕನ್ನಡ ರಂಗಭೂಮಿಯನ್ನು ಚಿತ್ರಿಸುವ ಕೃತಿ “ನಿಂತು ಹೋದ ಕನ್ನಡ ರಂಗವೈಭವ”

ಕನ್ನಡ ರಂಗಭೂಮಿಯನ್ನು ಚಿತ್ರಿಸುವ ಕೃತಿ “ನಿಂತು ಹೋದ ಕನ್ನಡ ರಂಗವೈಭವ”

ಹಾಸನ ಜಿಲ್ಲೆಯು ಕನ್ನಡ ರಂಗಭೂಮಿಗೆ ತನ್ನದೇ ಆದಂತಹ ಎಂದೆಂದಿಗೂ ಮರೆಯಲಾಗದಂತಹ ಕಾಣಿಕೆಗಳನ್ನು ನೀಡಿದೆ. ಹಿಂದಿನ ಕಾಲದಿಂದಲೂ ನಾಟಕ ರಂಗಭೂಮಿಗೆ ಹಾಸನದಲ್ಲಿ ವಿಶೇಷ ಮನ್ನಣೆ ದೊರಕಿದೆ. ರಂಗಕ್ಷೇತ್ರದಲ್ಲಿ ನಟರು, ರಚನೆಕಾರರು, ಗಾಯಕರು, ನಿರ್ದೇಶಕರು ಮತ್ತು ತಂತ್ರಜ್ಞರು ಸೇರಿದಂತೆ ಹಲವರನ್ನು ಪರಿಚಯಿಸುವ ಮೂಲಕ ಸಾಹಿತ್ಯ ರಚನೆಯಲ್ಲಿ ವಿಭಿನ್ನ ಶೈಲಿಯನ್ನು ರೂಪಿಸಿರುವ ವ್ಯಕ್ತಿ ಗೊರೂರು ಅನಂತರಾಜು. ಅವರು ರಚಿಸಿರುವ “ನಿಂತು ಹೋದ ಕನ್ನಡ ರಂಗವೈಭವ” ಎಂಬ ಕೃತಿಯ ಶೀರ್ಷಿಕೆಯೇ ನಾಟಕದ ಚೈತನ್ಯ ಸ್ಥಗಿತಗೊಂಡಿರುವುದನ್ನು ಸೂಚಿಸುತ್ತದೆ. ಅವರು ನಾಟಕಗಳ ಬೆಳವಣಿಗೆ, ಆಧುನಿಕತೆ ಮತ್ತು…

Read More
ಮಕ್ಕಳ ಕವಿತೆಗಳ ಗುಬ್ಬಿ ಗೂಡು  ಗೊರೂರು ಅನಂತರಾಜು, ಹಾಸನ.

ಮಕ್ಕಳ ಕವಿತೆಗಳ ಗುಬ್ಬಿ ಗೂಡು ಗೊರೂರು ಅನಂತರಾಜು, ಹಾಸನ.

ಹಾಸನದ ಕವಯಿತ್ರಿ ಶ್ರೀವಿಜಯ ಅವರ ಗುಬ್ಬಿಗೂಡು ಮಕ್ಕಳ ಕವನ ಸಂಕಲನದಲ್ಲಿ 57 ಕವಿತೆಗಳಿವೆ. ವೃತ್ತಿಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿಯಾದ ಬಳಿಕವೂ ಮಕ್ಕಳ ಒಡನಾಟದಲ್ಲಿದ್ದು ಪಾಠ ಮಾಡುವಾಗಿನ ಶಾಲಾ ಪಠ್ಯಗಳ ಪದ್ಯಗಳು ಇವರ ನೆನಪಿನಾಳದಲ್ಲಿ ಪ್ರಭಾವ ಬೀರಿ ಆ ದಿಶೆಯಲ್ಲಿ, ಕೆಲವು ಶಿಶುಗೀತೆಗಳು ರಚನೆಗೊಂಡಿವೆ. “ಹಗಲಲ್ಲಿ ಸೂರ್ಯನ, ಇರುಳಲಿ ಚಂದ್ರನ ಇಟ್ಟವನಾರಮ್ಮ, ಕಪ್ಪನೆ ಮುಗಿಲಲಿ ಹನಿ ಹನಿ ಮಳೆಯೂ ಇಟ್ಟವನಾರಮ್ಮ….” ಎಂಬ ಸಾಲುಗಳ ಮೂಲಕ ತಾಯಿ-ಮಗು ಸಂಭಾಷಣೆಯ ಕಲ್ಪನೆ ಮೂಡಿಸಿ, ಕಲಾತ್ಮಕ ಭಾವವನ್ನೂ ತೋರಿಸಿದ್ದಾರೆ. ಮಗುವಿನ ಮುಗ್ದ…

Read More
ಡಾ. ಪ್ರವೀಣಕುಮಾರ ಬಿರಾದಾರ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟçಪ್ರಶಸ್ತಿ ಲಭಿಸಿದಿರುವುದು ಸ್ವಾಗತಾರ್ಹ: ಶರಣಬಸವ ದೇವರು

ಡಾ. ಪ್ರವೀಣಕುಮಾರ ಬಿರಾದಾರ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟçಪ್ರಶಸ್ತಿ ಲಭಿಸಿದಿರುವುದು ಸ್ವಾಗತಾರ್ಹ: ಶರಣಬಸವ ದೇವರು

ಗಂಗಾವತಿ : ಜ್ಞಾನ ಶಾರದೆ ಅಕಾಡೆಮಿಯ ಸಂಸ್ಥಾಪಕರಾದ ಡಾ. ಪ್ರವೀಣಕುಮಾರ ಬಿರಾದಾರ ಕಲಬುರ್ಗಿ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟ್ರಪ್ರಶಸ್ತಿ ಲಭಿಸಿದುದು ಸ್ವಾಗತಾರ್ಹವಾಗಿದೆ ಎಂದು ಪ.ಪೂ ಶ್ರೀ ಶರಣಬಸವ ದೇವರು ಹರ್ಷ ವ್ಯಕ್ತಪಡಿಸಿದ್ದಾರೆ. ಅವರು ಗಂಗಾವತಿಯ ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠ ಶಾಲೆಯು  ಹಾಗೂ ಅರಳಹಳ್ಳಿ ಬೃಹನ್ಮಠದ ಪರವಾಗಿ  ಈ ಶುಭ ಸುದ್ಧಿ ಹಂಚಿಕೊಂಡರು. ಈ ಪ್ರಶಸ್ತಿ ಜೂನ್‌ 20 ರಂದು, ಶುಕ್ರವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ…

Read More
ಚುಟುಕು ಯುಗಾಚಾರ್ಯ – ಡಾ. ಎಂ.ಜಿ.ಆರ್.ಅರಸ್ ಜೀವನದ ಯೋಶೋಗಾಥೆ -ಗೊರೂರು ಅನಂತರಾಜು, ಹಾಸನ.

ಚುಟುಕು ಯುಗಾಚಾರ್ಯ – ಡಾ. ಎಂ.ಜಿ.ಆರ್.ಅರಸ್ ಜೀವನದ ಯೋಶೋಗಾಥೆ -ಗೊರೂರು ಅನಂತರಾಜು, ಹಾಸನ.

ಡಾ. ಪಿ.ಬಿ.ಇಂದುಕಲಾ ಅರಸ್ ಸಂಪಾದಿಸಿರುವ “ಚುಟುಕು ಯುಗಾಚಾರ್ಯ ಡಾ. ಎಂ.ಜಿ.ಆರ್.ಅರಸ್ ಜೀವನದ ಚುಟುಕು ಯೋಶೋಗಾಥೆ” ಎಂಬ ಕೃತಿಯನ್ನು ವೈದ್ಯವಾರ್ತಾ ಪ್ರಕಾಶನ ಪ್ರಕಟಿಸಿರುವ ಕೃತಿ. ಡಾ. ಮೋಹನ ಗೋಪಾಲರಾಜೇ ಅರಸ್ ಎಂಬ ಹೆಸರು ಕೇಳಿದರೆ ಕೆಲವರಿಗೆ ಅಪರಿಚಿತವಾಗಿರಬಹುದು, ಆದರೆ ಡಾ. ಎಂ.ಜಿ.ಆರ್.ಅರಸ್ ಎಂದರೇ ಸಾಹಿತ್ಯ ವಲಯದಲ್ಲಿ ಎಲ್ಲರಿಗೂ ಪರಿಚಿತರು. ಚುಟುಕು ಸಾಹಿತ್ಯದ ಪ್ರಚಾರ ಮತ್ತು ಪ್ರಸಾರವನ್ನು ತಮ್ಮ ಜೀವನದ ಧ್ಯೇಯವನ್ನಾಗಿ ಮಾಡಿಕೊಂಡು ಅದಕ್ಕೆ ವಿಶಿಷ್ಟ ಸ್ಥಾನಮಾನ ತಂದುಕೊಟ್ಟವರು. ಚುಟುಕುಗಳು ಕೂಡ ಸಾಹಿತ್ಯದ ಒಂದು ಪ್ರಕಾರವೇ ಎಂದು ಮೂಗು ಮುರಿಯುವವರೇ…

Read More
ಭಾವಚಿತ್ರ ಪ್ರಕೃತಿ ಚಿತ್ರಗಳ ಏಕವ್ಯಕ್ತಿ ಕಲಾ ಪ್ರದರ್ಶನ – ಗೊರೂರು ಅನಂತರಾಜು, ಹಾಸನ

ಭಾವಚಿತ್ರ ಪ್ರಕೃತಿ ಚಿತ್ರಗಳ ಏಕವ್ಯಕ್ತಿ ಕಲಾ ಪ್ರದರ್ಶನ – ಗೊರೂರು ಅನಂತರಾಜು, ಹಾಸನ

ಹಾಸನದ ಕಲಾಭವನದ ಹೊರ ಆವರಣದಲ್ಲಿ ಭಾನುವಾರ ಮತ್ತು ಸೋಮವಾರ ಎರಡು ದಿನ ಒಡನಾಡಿ ಚಿತ್ರಕಲಾ ಬಳಗ, ಚಿತ್ರಕಲಾ ಶಿಕ್ಷಕರು, ಕಲಾವಿದರು ವಸಂತಕುಮಾರ್‌ ರವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಆಯೋಜಿಸಿದ್ದರು. ಈ ಪ್ರದರ್ಶನದಲ್ಲಿ ಕಲಾವಿದ ವಸಂತಕುಮಾರ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನದಲ್ಲಿ 27 ಕಲಾ ಕೃತಿಗಳು ವೀಕ್ಷಕರ ಗಮನ ಸೆಳೆದವು. ಪ್ರತಿ ವರ್ಷ ಜೂನ್‌ 5ರಂದು ವಿಶ್ವ ಪರಿಸರ ದಿನಾಚರಣೆಯಂದು ಅವರು ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ದಿನ ತಮ್ಮ ಹೊಸ ಚಿತ್ರಗಳ ಪ್ರದರ್ಶನ ಮಾಡುತ್ತಾರೆ….

Read More
ಕಲೆ ಕಲಾವಿದರ ಪರಿಚಯಿಸುವ ಲೋಕ ದೃಷ್ಟಿ ಕಲಾ ಸೃಷ್ಟಿ ಕೃತಿ

ಕಲೆ ಕಲಾವಿದರ ಪರಿಚಯಿಸುವ ಲೋಕ ದೃಷ್ಟಿ ಕಲಾ ಸೃಷ್ಟಿ ಕೃತಿ

ಕವಿ, ಕಲಾವಿದ, ಸಾಹಿತಿ , ವಿಮರ್ಶಕ, ನಾಟಕಕಾರ, ಪರಿಸರ ಸ್ನೇಹಿಯಾದ ಬಹುಮುಖ ಪ್ರತಿಭೆಯ ಸಹೃದಯಿ, ಸರಳ ಸಜ್ಜನಿಕೆಯ ಸಂಪನ್ನರಾದ ಶ್ರೀ ಗೊರೂರು ಅನಂತರಾಜುರವರು ಕಳೆದ 25 ವರ್ಷಗಳಿಂದ ನನಗೆ ಆತ್ಮೀಯರಾಗಿದ್ದಾರೆ. ಇವರು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ದಣಿವಿಲ್ಲದೆ ಕ್ರಿಯಾಶೀಲರಾಗಿ, ಸಾಹಿತ್ಯ ಲೋಕಕ್ಕೆ ವಿಭಿನ್ನ ಆಯಾಮಗಳಲ್ಲಿ ಕೊಡುಗೆ ನೀಡಿದವರು. ಕ್ರಿಯಾಶೀಲ ಬರಹಗಾರರಾಗಿ, ವಿಮರ್ಶಕರಾಗಿ, ಯಶಸ್ಸುಗಳಿಸಿದ್ದಾರೆ. ಶ್ರೀಯುತರದು ತೀರ ಸರಳ ಹಾಗೂ ಸಾತ್ವಿಕ ವ್ಯಕ್ತಿತ್ವ. ಮಾನವೀಯ ಸಂವೇದನೆಗಳು, ಅನುಕಂಪ ಪ್ರೇರಿತ ಜೀವನದೃಷ್ಟಿ, ಪರಿಸರದ ಎಲ್ಲ ಸಂಭವಗಳಿಗೆ ತೀಕ್ಷ್ಣ ಸ್ಪಂದನೆ,…

Read More
ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆ ಯೋಗ

ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆ ಯೋಗ

ಯೋಗವು ಭಾರತದಲ್ಲಿ ಸಾವಿರಾರು ವರ್ಷಗಳ ಹಿಂದೆಯೇ ಹುಟ್ಟಿಕೊಂಡ ದೈಹಿಕ, ಮಾನಸಿಕ, ಆಧ್ಯಾತ್ಮಿಕ ಸಾಧನೆ. ಯೋಗವು ಭಾರತೀಯ ಸಂಸ್ಕೃತಿಯ ಮಹತ್ವದ ಕೊಡುಗೆಗಳಲ್ಲಿ ಒಂದು. ಇದು ನಮ್ಮ ದೇಹ, ಮನಸ್ಸು ಹಾಗೂ ಆತ್ಮ ಸಮತೋಲನ ಸಾಧಿಸುವ ಪ್ರಾಚೀನ ಶಿಸ್ತು ಸಂಯಮದ ಪಾಠ. ಯೋಗ ಎನ್ನುವ ಪದ ಸಂಸ್ಕೃತದ ಯುಜ್‌ ಧಾತುವಿನಿಂದ ಹುಟ್ಟಿದೆ.  ಯುಜ್ ಎಂದರೆ ಜೋಡಿಸು, ಕೂಡಿಸು, ಸಂಬಂಧಿಸು. ದೇಹ ಮತ್ತು ಮನಸ್ಸಿನ ಏಕತೆ ಪ್ರತಿನಿಧಿಸುವ ಯೋಗಾಭ್ಯಾಸ ವೇದ ಕಾಲದಿಂದ ಇಂದಿನವರೆಗೂ ಮುಂದುವರೆದು ಬಂದಿದೆ. ಕ್ರಿ.ಶ. 400 ರಲ್ಲಿ ಪತಂಜಲಿ…

Read More
ಹಾಸನದ ವಸಂತಕುಮಾರ್ ಅವರ ಲ್ಯಾಂಡ್ ಸ್ಕೇಪ್ ಏಕವ್ಯಕ್ತಿ ಚಿತ್ರ ಪ್ರದರ್ಶನ

ಹಾಸನದ ವಸಂತಕುಮಾರ್ ಅವರ ಲ್ಯಾಂಡ್ ಸ್ಕೇಪ್ ಏಕವ್ಯಕ್ತಿ ಚಿತ್ರ ಪ್ರದರ್ಶನ

ಹಾಸನದ ಚಿತ್ರಕಲಾ ಶಿಕ್ಷಕರು ಮತ್ತು ಕಲಾವಿದರು ಆದ ವಸಂತಕುಮಾರ್ ಅವರ ವಾಟರ್ ಕಲರ್, ಲ್ಯಾಂಡ್ ಸ್ಕೇಪ್, ಬಾರ್ಕೋಲ್ ಮತ್ತು ಪೆನ್ಸಿಲ್ ವರ್ಕ್ಸ್ ಗಳ ಏಕ ವ್ಯಕ್ತಿ ಚಿತ್ರ ಕಲಾ ಪ್ರದರ್ಶನವನ್ನು ಹಾಸನದ ಒಡನಾಡಿ ಚಿತ್ರ ಕಲಾ ಬಳಗದಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ದಿನಾಂಕ 22-6-2025ರ ಭಾನುವಾರ ಬೆ 11ಕ್ಕೆ ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದೆ.ಹಾಸನ ಕ್ಷೇತ್ರದ ಶಾಸಕರು ಶ್ರೀ ಹೆಚ್.ಪಿ.ಸ್ವರೂಪ್ ಕಾರ್ಯಕ್ರಮ ಉದ್ಘಾಟಿಸುವರು. ಅಂತರಾಷ್ಟ್ರೀಯ ಚಿತ್ರ ಕಲಾವಿದರಾದ ಶ್ರೀ ಕೆ.ಟಿ.ಶಿವಪ್ರಸಾದ್ ವಿಶ್ವ ಪರಿಸರ ದಿನದಂದು…

Read More