ಡಾ. ಪ್ರವೀಣಕುಮಾರ ಬಿರಾದಾರ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟçಪ್ರಶಸ್ತಿ ಲಭಿಸಿದಿರುವುದು ಸ್ವಾಗತಾರ್ಹ: ಶರಣಬಸವ ದೇವರು

ಡಾ. ಪ್ರವೀಣಕುಮಾರ ಬಿರಾದಾರ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟçಪ್ರಶಸ್ತಿ ಲಭಿಸಿದಿರುವುದು ಸ್ವಾಗತಾರ್ಹ: ಶರಣಬಸವ ದೇವರು

ಗಂಗಾವತಿ : ಜ್ಞಾನ ಶಾರದೆ ಅಕಾಡೆಮಿಯ ಸಂಸ್ಥಾಪಕರಾದ ಡಾ. ಪ್ರವೀಣಕುಮಾರ ಬಿರಾದಾರ ಕಲಬುರ್ಗಿ ಅವರಿಗೆ ಭಾರತೀಯ ಶಿಕ್ಷಣ ರತ್ನ ರಾಷ್ಟ್ರಪ್ರಶಸ್ತಿ ಲಭಿಸಿದುದು ಸ್ವಾಗತಾರ್ಹವಾಗಿದೆ ಎಂದು ಪ.ಪೂ ಶ್ರೀ ಶರಣಬಸವ ದೇವರು ಹರ್ಷ ವ್ಯಕ್ತಪಡಿಸಿದ್ದಾರೆ. ಅವರು ಗಂಗಾವತಿಯ ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠ ಶಾಲೆಯು  ಹಾಗೂ ಅರಳಹಳ್ಳಿ ಬೃಹನ್ಮಠದ ಪರವಾಗಿ  ಈ ಶುಭ ಸುದ್ಧಿ ಹಂಚಿಕೊಂಡರು. ಈ ಪ್ರಶಸ್ತಿ ಜೂನ್‌ 20 ರಂದು, ಶುಕ್ರವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ…

Read More
ಚುಟುಕು ಯುಗಾಚಾರ್ಯ – ಡಾ. ಎಂ.ಜಿ.ಆರ್.ಅರಸ್ ಜೀವನದ ಯೋಶೋಗಾಥೆ -ಗೊರೂರು ಅನಂತರಾಜು, ಹಾಸನ.

ಚುಟುಕು ಯುಗಾಚಾರ್ಯ – ಡಾ. ಎಂ.ಜಿ.ಆರ್.ಅರಸ್ ಜೀವನದ ಯೋಶೋಗಾಥೆ -ಗೊರೂರು ಅನಂತರಾಜು, ಹಾಸನ.

ಡಾ. ಪಿ.ಬಿ.ಇಂದುಕಲಾ ಅರಸ್ ಸಂಪಾದಿಸಿರುವ “ಚುಟುಕು ಯುಗಾಚಾರ್ಯ ಡಾ. ಎಂ.ಜಿ.ಆರ್.ಅರಸ್ ಜೀವನದ ಚುಟುಕು ಯೋಶೋಗಾಥೆ” ಎಂಬ ಕೃತಿಯನ್ನು ವೈದ್ಯವಾರ್ತಾ ಪ್ರಕಾಶನ ಪ್ರಕಟಿಸಿರುವ ಕೃತಿ. ಡಾ. ಮೋಹನ ಗೋಪಾಲರಾಜೇ ಅರಸ್ ಎಂಬ ಹೆಸರು ಕೇಳಿದರೆ ಕೆಲವರಿಗೆ ಅಪರಿಚಿತವಾಗಿರಬಹುದು, ಆದರೆ ಡಾ. ಎಂ.ಜಿ.ಆರ್.ಅರಸ್ ಎಂದರೇ ಸಾಹಿತ್ಯ ವಲಯದಲ್ಲಿ ಎಲ್ಲರಿಗೂ ಪರಿಚಿತರು. ಚುಟುಕು ಸಾಹಿತ್ಯದ ಪ್ರಚಾರ ಮತ್ತು ಪ್ರಸಾರವನ್ನು ತಮ್ಮ ಜೀವನದ ಧ್ಯೇಯವನ್ನಾಗಿ ಮಾಡಿಕೊಂಡು ಅದಕ್ಕೆ ವಿಶಿಷ್ಟ ಸ್ಥಾನಮಾನ ತಂದುಕೊಟ್ಟವರು. ಚುಟುಕುಗಳು ಕೂಡ ಸಾಹಿತ್ಯದ ಒಂದು ಪ್ರಕಾರವೇ ಎಂದು ಮೂಗು ಮುರಿಯುವವರೇ…

Read More
ಭಾವಚಿತ್ರ ಪ್ರಕೃತಿ ಚಿತ್ರಗಳ ಏಕವ್ಯಕ್ತಿ ಕಲಾ ಪ್ರದರ್ಶನ – ಗೊರೂರು ಅನಂತರಾಜು, ಹಾಸನ

ಭಾವಚಿತ್ರ ಪ್ರಕೃತಿ ಚಿತ್ರಗಳ ಏಕವ್ಯಕ್ತಿ ಕಲಾ ಪ್ರದರ್ಶನ – ಗೊರೂರು ಅನಂತರಾಜು, ಹಾಸನ

ಹಾಸನದ ಕಲಾಭವನದ ಹೊರ ಆವರಣದಲ್ಲಿ ಭಾನುವಾರ ಮತ್ತು ಸೋಮವಾರ ಎರಡು ದಿನ ಒಡನಾಡಿ ಚಿತ್ರಕಲಾ ಬಳಗ, ಚಿತ್ರಕಲಾ ಶಿಕ್ಷಕರು, ಕಲಾವಿದರು ವಸಂತಕುಮಾರ್‌ ರವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಆಯೋಜಿಸಿದ್ದರು. ಈ ಪ್ರದರ್ಶನದಲ್ಲಿ ಕಲಾವಿದ ವಸಂತಕುಮಾರ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನದಲ್ಲಿ 27 ಕಲಾ ಕೃತಿಗಳು ವೀಕ್ಷಕರ ಗಮನ ಸೆಳೆದವು. ಪ್ರತಿ ವರ್ಷ ಜೂನ್‌ 5ರಂದು ವಿಶ್ವ ಪರಿಸರ ದಿನಾಚರಣೆಯಂದು ಅವರು ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ದಿನ ತಮ್ಮ ಹೊಸ ಚಿತ್ರಗಳ ಪ್ರದರ್ಶನ ಮಾಡುತ್ತಾರೆ….

Read More
ಕಲೆ ಕಲಾವಿದರ ಪರಿಚಯಿಸುವ ಲೋಕ ದೃಷ್ಟಿ ಕಲಾ ಸೃಷ್ಟಿ ಕೃತಿ

ಕಲೆ ಕಲಾವಿದರ ಪರಿಚಯಿಸುವ ಲೋಕ ದೃಷ್ಟಿ ಕಲಾ ಸೃಷ್ಟಿ ಕೃತಿ

ಕವಿ, ಕಲಾವಿದ, ಸಾಹಿತಿ , ವಿಮರ್ಶಕ, ನಾಟಕಕಾರ, ಪರಿಸರ ಸ್ನೇಹಿಯಾದ ಬಹುಮುಖ ಪ್ರತಿಭೆಯ ಸಹೃದಯಿ, ಸರಳ ಸಜ್ಜನಿಕೆಯ ಸಂಪನ್ನರಾದ ಶ್ರೀ ಗೊರೂರು ಅನಂತರಾಜುರವರು ಕಳೆದ 25 ವರ್ಷಗಳಿಂದ ನನಗೆ ಆತ್ಮೀಯರಾಗಿದ್ದಾರೆ. ಇವರು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ದಣಿವಿಲ್ಲದೆ ಕ್ರಿಯಾಶೀಲರಾಗಿ, ಸಾಹಿತ್ಯ ಲೋಕಕ್ಕೆ ವಿಭಿನ್ನ ಆಯಾಮಗಳಲ್ಲಿ ಕೊಡುಗೆ ನೀಡಿದವರು. ಕ್ರಿಯಾಶೀಲ ಬರಹಗಾರರಾಗಿ, ವಿಮರ್ಶಕರಾಗಿ, ಯಶಸ್ಸುಗಳಿಸಿದ್ದಾರೆ. ಶ್ರೀಯುತರದು ತೀರ ಸರಳ ಹಾಗೂ ಸಾತ್ವಿಕ ವ್ಯಕ್ತಿತ್ವ. ಮಾನವೀಯ ಸಂವೇದನೆಗಳು, ಅನುಕಂಪ ಪ್ರೇರಿತ ಜೀವನದೃಷ್ಟಿ, ಪರಿಸರದ ಎಲ್ಲ ಸಂಭವಗಳಿಗೆ ತೀಕ್ಷ್ಣ ಸ್ಪಂದನೆ,…

Read More
ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆ ಯೋಗ

ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆ ಯೋಗ

ಯೋಗವು ಭಾರತದಲ್ಲಿ ಸಾವಿರಾರು ವರ್ಷಗಳ ಹಿಂದೆಯೇ ಹುಟ್ಟಿಕೊಂಡ ದೈಹಿಕ, ಮಾನಸಿಕ, ಆಧ್ಯಾತ್ಮಿಕ ಸಾಧನೆ. ಯೋಗವು ಭಾರತೀಯ ಸಂಸ್ಕೃತಿಯ ಮಹತ್ವದ ಕೊಡುಗೆಗಳಲ್ಲಿ ಒಂದು. ಇದು ನಮ್ಮ ದೇಹ, ಮನಸ್ಸು ಹಾಗೂ ಆತ್ಮ ಸಮತೋಲನ ಸಾಧಿಸುವ ಪ್ರಾಚೀನ ಶಿಸ್ತು ಸಂಯಮದ ಪಾಠ. ಯೋಗ ಎನ್ನುವ ಪದ ಸಂಸ್ಕೃತದ ಯುಜ್‌ ಧಾತುವಿನಿಂದ ಹುಟ್ಟಿದೆ.  ಯುಜ್ ಎಂದರೆ ಜೋಡಿಸು, ಕೂಡಿಸು, ಸಂಬಂಧಿಸು. ದೇಹ ಮತ್ತು ಮನಸ್ಸಿನ ಏಕತೆ ಪ್ರತಿನಿಧಿಸುವ ಯೋಗಾಭ್ಯಾಸ ವೇದ ಕಾಲದಿಂದ ಇಂದಿನವರೆಗೂ ಮುಂದುವರೆದು ಬಂದಿದೆ. ಕ್ರಿ.ಶ. 400 ರಲ್ಲಿ ಪತಂಜಲಿ…

Read More
ಹಾಸನದ ವಸಂತಕುಮಾರ್ ಅವರ ಲ್ಯಾಂಡ್ ಸ್ಕೇಪ್ ಏಕವ್ಯಕ್ತಿ ಚಿತ್ರ ಪ್ರದರ್ಶನ

ಹಾಸನದ ವಸಂತಕುಮಾರ್ ಅವರ ಲ್ಯಾಂಡ್ ಸ್ಕೇಪ್ ಏಕವ್ಯಕ್ತಿ ಚಿತ್ರ ಪ್ರದರ್ಶನ

ಹಾಸನದ ಚಿತ್ರಕಲಾ ಶಿಕ್ಷಕರು ಮತ್ತು ಕಲಾವಿದರು ಆದ ವಸಂತಕುಮಾರ್ ಅವರ ವಾಟರ್ ಕಲರ್, ಲ್ಯಾಂಡ್ ಸ್ಕೇಪ್, ಬಾರ್ಕೋಲ್ ಮತ್ತು ಪೆನ್ಸಿಲ್ ವರ್ಕ್ಸ್ ಗಳ ಏಕ ವ್ಯಕ್ತಿ ಚಿತ್ರ ಕಲಾ ಪ್ರದರ್ಶನವನ್ನು ಹಾಸನದ ಒಡನಾಡಿ ಚಿತ್ರ ಕಲಾ ಬಳಗದಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ದಿನಾಂಕ 22-6-2025ರ ಭಾನುವಾರ ಬೆ 11ಕ್ಕೆ ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದೆ.ಹಾಸನ ಕ್ಷೇತ್ರದ ಶಾಸಕರು ಶ್ರೀ ಹೆಚ್.ಪಿ.ಸ್ವರೂಪ್ ಕಾರ್ಯಕ್ರಮ ಉದ್ಘಾಟಿಸುವರು. ಅಂತರಾಷ್ಟ್ರೀಯ ಚಿತ್ರ ಕಲಾವಿದರಾದ ಶ್ರೀ ಕೆ.ಟಿ.ಶಿವಪ್ರಸಾದ್ ವಿಶ್ವ ಪರಿಸರ ದಿನದಂದು…

Read More
ಹಾಸನ ಕಲಾವಿದರಿಂದ ಮಲೈಮಹದೇಶ್ವರ ಬೆಟ್ಟದಲ್ಲಿ ಕುರುಕ್ಷೇತ್ರ ನಾಟಕ

ಹಾಸನ ಕಲಾವಿದರಿಂದ ಮಲೈಮಹದೇಶ್ವರ ಬೆಟ್ಟದಲ್ಲಿ ಕುರುಕ್ಷೇತ್ರ ನಾಟಕ

ಹಾಸನದ ಶ್ರೀ ಶಾರದ ಕಲಾಸಂಘದ ಕಲಾವಿದರು ಶ್ರೀ ಹೆಚ್.ಜಿ. ಗ೦ಗಾಧರ್ ನೇತೃತ್ವದಲ್ಲಿ ನಂಜನಗೂಡಿನ ಶಿವರಂಜಿನಿ ಸಾಂಸ್ಕೃತಿಕ ಕಲಾ ಬಳಗರವರು ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಚಾಮರಾಜನಗರ ಜಿಲ್ಲೆ, ಹನೂರು ತಾಲೂಕು, ಮಹದೇಶ್ವರ ಬೆಟ್ಟದ ದೇವಸ್ಥಾನದ ರಂಗ ಮಂದಿರದಲ್ಲಿ ಏರ್ಪಡಿಸಿರುವ ನಾಟಕೋತ್ಸವದಲ್ಲಿ ದಿನಾಂಕ 21-6-2025 ರ ಶನಿವಾರ ರಾತ್ರಿ 8 ಗಂಟೆಗೆ ಎ.ಸಿ. ರಾಜು ನಿರ್ದೇಶನದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶಿಸುವರು.ಉದ್ಘಾಟನೆ ಶ್ರೀ. ಸುನೀಲ್ ಬೋಸ್, ಸಂಸದರು,ಚಾಮರಾಜನಗರ ಜಿಲ್ಲೆ. ಅಧ್ಯಕ್ಷತೆ ಶ್ರೀ ಹೆಚ್.ಸಿ. ಮಹದೇವಪ್ಪರವರು, ಸಚಿವರು, ಸಮಾಜ ಕಲ್ಯಾಣ ಇಲಾಖೆ….

Read More
ಸಿದ್ದು ಪೂಣ೯ಚಂದ್ರರ ಹೊಸ ಸಿನಿಮಾ ಪುಟ್ಟಣ್ಣನ ಕತ್ತೆ

ಸಿದ್ದು ಪೂಣ೯ಚಂದ್ರರ ಹೊಸ ಸಿನಿಮಾ ಪುಟ್ಟಣ್ಣನ ಕತ್ತೆ

“ದಾರಿ ಯಾವುದಯ್ಯ ವೈಕುಂಠಕೆ ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಸಿದ್ದು ಪೂರ್ಣಚಂದ್ರರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ ಪುಟ್ಟಣ್ಣನ ಕತ್ತೆ ಎಂಬ ಚಿತ್ರವೂ ಸೇರಿಕೊಳ್ಳುತ್ತದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನವರಾದ ಸಿದ್ದು ಪೂರ್ಣಚಂದ್ರ ಮತ್ತು ನನ್ನ ಸ್ನೇಹ ಕೆಲ ವರ್ಷಗಳಿಂದ ಆತ್ಮೀಯವಾಗಿ ಬೆಳೆದಿದೆ. ಇಂದು ಫೋನ್ ಗೆ ಸಿಕ್ಕರು….

Read More
ಪುಟ್ಟಬಾಲೆಯ ಚಿತ್ರಕಲಾ ಪ್ರದರ್ಶನ, ಅಜ್ಜನ ವ್ಯಾಖ್ಯಾನ.

ಪುಟ್ಟಬಾಲೆಯ ಚಿತ್ರಕಲಾ ಪ್ರದರ್ಶನ, ಅಜ್ಜನ ವ್ಯಾಖ್ಯಾನ.

ಹಾಸನದ ಚಿತ್ರ ಕಲಾವಿದರು ಬಿ.ಎಸ್. ದೇಸಾಯಿ ವೃತ್ತಿಯಲ್ಲಿ ಚಿತ್ರ ಕಲಾ ಶಿಕ್ಷಕರು. ಮಕ್ಕಳಿಗೆ ಚಿತ್ರಕಲೆ ಕಲಿಸುವಲ್ಲಿ ಪರಿಣಿತರು. ಸ್ವಂತ ಮನೆಯನ್ನು ಚಿತ್ರಕಲಾ ಗ್ಯಾಲರಿಯಾಗಿ ಮಾಡಿ ಸತತ ಚಿತ್ರಕಲೆಯನ್ನೇ ಧ್ಯಾನಿಸುತ್ತಾ ಈ ದಿಶೆಯಲ್ಲಿ ಸದಾ ಕಾರ್ಯ ನಿರತರು. ಇವರ ಕಲಾ ಗ್ಯಾಲರಿಯಲ್ಲಿ ಆಗಿಂದಾಗ್ಗೆ ಚಿತ್ರಕಲಾ ಶಿಬಿರ, ಪ್ರದರ್ಶನಗಳು ಮತ್ತು ಪಾಠ ನಡೆಯುತ್ತಿರುತ್ತದೆ. ಮೊನ್ನೆ ಓರ್ವ ಬಾಲೆಯ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ನೆಡೆಯಿತು. ಕಲಾವಿದೆ ಹೆಸರು ಡಿಂಪನಾ ಎಸ್. ದೇಸಾಯಿ. ಈಕೆಯ ವಯಸ್ಸುಮೂರು ವರ್ಷ ನಾಲ್ಕು ತಿಂಗಳು. ಈ…

Read More
ರಂಗ ಸೇವೆಯಲ್ಲಿ ಟಿ. ನಾಗರಾಜು, ಮಾಯಸಂದ್ರ-ಗೊರೂರು ಅನಂತರಾಜು

ರಂಗ ಸೇವೆಯಲ್ಲಿ ಟಿ. ನಾಗರಾಜು, ಮಾಯಸಂದ್ರ-ಗೊರೂರು ಅನಂತರಾಜು

ಹಾಸನ ಜಿಲ್ಲಾ ಕಲಾವಿದರ ಸಂಘದ ವ್ಯಾಟ್ಸಪ್ ಗ್ರೂಪ್‌ನಲ್ಲಿ ಟಿ.ನಾಗರಾಜು ಕುರುಕ್ಷೇತ್ರ, ರಾಮಾಯಣ, ಶನಿಮಹಾತ್ಮೆ, ದಾನ ಶೂರ ಕರ್ಣ ನಾಟಕಗಳ ಪ್ರತಿಗಳನ್ನು ಟೈಪ್ ಮಾಡಿ ಹಾಕಿದ್ದರು. ಅದು ಕಲಾತಂಡಗಳು ನಾಟಕಗಳ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ತಮ್ಮ ಅಭ್ಯಾಸಕ್ಕೆ ಬಳಸಿಕೊಳ್ಳಲು ಸೂಕ್ತವಾಗಿತ್ತು. ಈ ನಾಟಕಗಳ ಪ್ರತಿಯಲ್ಲಿ ಕಲಾವಿದರು ತಮ್ಮ ಕಿರು ಪರಿಚಯ ಜೊತೆಗೆ ನಾಟಕ ಕುರಿತಾಗಿ ಕೆಲ ಅಂಶ ಹಾಕಿದ್ದರು. ಅವರ ನಂಬರ್ ಗಮನಿಸಿ ಪೋನಾಯಿಸಿದೆ. ನಾಗರಾಜು ತಮ್ಮ ಕಲಾ ಪರಿಚಯ ಹೇಳಿಕೊಳ್ಳುತ್ತಾ ತಾವು ಹಾಸನದ ಕಲಾತಂಡಗಳಲ್ಲಿ ಬಂದು ಭಾಗವಹಿಸಿದ್ದೇನೆ…

Read More