ಹಾಸನ ಕಲಾವಿದರಿಂದ ಮಲೈಮಹದೇಶ್ವರ ಬೆಟ್ಟದಲ್ಲಿ ಕುರುಕ್ಷೇತ್ರ ನಾಟಕ

ಹಾಸನ ಕಲಾವಿದರಿಂದ ಮಲೈಮಹದೇಶ್ವರ ಬೆಟ್ಟದಲ್ಲಿ ಕುರುಕ್ಷೇತ್ರ ನಾಟಕ

ಹಾಸನದ ಶ್ರೀ ಶಾರದ ಕಲಾಸಂಘದ ಕಲಾವಿದರು ಶ್ರೀ ಹೆಚ್.ಜಿ. ಗ೦ಗಾಧರ್ ನೇತೃತ್ವದಲ್ಲಿ ನಂಜನಗೂಡಿನ ಶಿವರಂಜಿನಿ ಸಾಂಸ್ಕೃತಿಕ ಕಲಾ ಬಳಗರವರು ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಚಾಮರಾಜನಗರ ಜಿಲ್ಲೆ, ಹನೂರು ತಾಲೂಕು, ಮಹದೇಶ್ವರ ಬೆಟ್ಟದ ದೇವಸ್ಥಾನದ ರಂಗ ಮಂದಿರದಲ್ಲಿ ಏರ್ಪಡಿಸಿರುವ ನಾಟಕೋತ್ಸವದಲ್ಲಿ ದಿನಾಂಕ 21-6-2025 ರ ಶನಿವಾರ ರಾತ್ರಿ 8 ಗಂಟೆಗೆ ಎ.ಸಿ. ರಾಜು ನಿರ್ದೇಶನದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶಿಸುವರು.ಉದ್ಘಾಟನೆ ಶ್ರೀ. ಸುನೀಲ್ ಬೋಸ್, ಸಂಸದರು,ಚಾಮರಾಜನಗರ ಜಿಲ್ಲೆ. ಅಧ್ಯಕ್ಷತೆ ಶ್ರೀ ಹೆಚ್.ಸಿ. ಮಹದೇವಪ್ಪರವರು, ಸಚಿವರು, ಸಮಾಜ ಕಲ್ಯಾಣ ಇಲಾಖೆ….

Read More
ಸಿದ್ದು ಪೂಣ೯ಚಂದ್ರರ ಹೊಸ ಸಿನಿಮಾ ಪುಟ್ಟಣ್ಣನ ಕತ್ತೆ

ಸಿದ್ದು ಪೂಣ೯ಚಂದ್ರರ ಹೊಸ ಸಿನಿಮಾ ಪುಟ್ಟಣ್ಣನ ಕತ್ತೆ

“ದಾರಿ ಯಾವುದಯ್ಯ ವೈಕುಂಠಕೆ ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಸಿದ್ದು ಪೂರ್ಣಚಂದ್ರರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ ಪುಟ್ಟಣ್ಣನ ಕತ್ತೆ ಎಂಬ ಚಿತ್ರವೂ ಸೇರಿಕೊಳ್ಳುತ್ತದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನವರಾದ ಸಿದ್ದು ಪೂರ್ಣಚಂದ್ರ ಮತ್ತು ನನ್ನ ಸ್ನೇಹ ಕೆಲ ವರ್ಷಗಳಿಂದ ಆತ್ಮೀಯವಾಗಿ ಬೆಳೆದಿದೆ. ಇಂದು ಫೋನ್ ಗೆ ಸಿಕ್ಕರು….

Read More
ಪುಟ್ಟಬಾಲೆಯ ಚಿತ್ರಕಲಾ ಪ್ರದರ್ಶನ, ಅಜ್ಜನ ವ್ಯಾಖ್ಯಾನ.

ಪುಟ್ಟಬಾಲೆಯ ಚಿತ್ರಕಲಾ ಪ್ರದರ್ಶನ, ಅಜ್ಜನ ವ್ಯಾಖ್ಯಾನ.

ಹಾಸನದ ಚಿತ್ರ ಕಲಾವಿದರು ಬಿ.ಎಸ್. ದೇಸಾಯಿ ವೃತ್ತಿಯಲ್ಲಿ ಚಿತ್ರ ಕಲಾ ಶಿಕ್ಷಕರು. ಮಕ್ಕಳಿಗೆ ಚಿತ್ರಕಲೆ ಕಲಿಸುವಲ್ಲಿ ಪರಿಣಿತರು. ಸ್ವಂತ ಮನೆಯನ್ನು ಚಿತ್ರಕಲಾ ಗ್ಯಾಲರಿಯಾಗಿ ಮಾಡಿ ಸತತ ಚಿತ್ರಕಲೆಯನ್ನೇ ಧ್ಯಾನಿಸುತ್ತಾ ಈ ದಿಶೆಯಲ್ಲಿ ಸದಾ ಕಾರ್ಯ ನಿರತರು. ಇವರ ಕಲಾ ಗ್ಯಾಲರಿಯಲ್ಲಿ ಆಗಿಂದಾಗ್ಗೆ ಚಿತ್ರಕಲಾ ಶಿಬಿರ, ಪ್ರದರ್ಶನಗಳು ಮತ್ತು ಪಾಠ ನಡೆಯುತ್ತಿರುತ್ತದೆ. ಮೊನ್ನೆ ಓರ್ವ ಬಾಲೆಯ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ನೆಡೆಯಿತು. ಕಲಾವಿದೆ ಹೆಸರು ಡಿಂಪನಾ ಎಸ್. ದೇಸಾಯಿ. ಈಕೆಯ ವಯಸ್ಸುಮೂರು ವರ್ಷ ನಾಲ್ಕು ತಿಂಗಳು. ಈ…

Read More
ರಂಗ ಸೇವೆಯಲ್ಲಿ ಟಿ. ನಾಗರಾಜು, ಮಾಯಸಂದ್ರ-ಗೊರೂರು ಅನಂತರಾಜು

ರಂಗ ಸೇವೆಯಲ್ಲಿ ಟಿ. ನಾಗರಾಜು, ಮಾಯಸಂದ್ರ-ಗೊರೂರು ಅನಂತರಾಜು

ಹಾಸನ ಜಿಲ್ಲಾ ಕಲಾವಿದರ ಸಂಘದ ವ್ಯಾಟ್ಸಪ್ ಗ್ರೂಪ್‌ನಲ್ಲಿ ಟಿ.ನಾಗರಾಜು ಕುರುಕ್ಷೇತ್ರ, ರಾಮಾಯಣ, ಶನಿಮಹಾತ್ಮೆ, ದಾನ ಶೂರ ಕರ್ಣ ನಾಟಕಗಳ ಪ್ರತಿಗಳನ್ನು ಟೈಪ್ ಮಾಡಿ ಹಾಕಿದ್ದರು. ಅದು ಕಲಾತಂಡಗಳು ನಾಟಕಗಳ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ತಮ್ಮ ಅಭ್ಯಾಸಕ್ಕೆ ಬಳಸಿಕೊಳ್ಳಲು ಸೂಕ್ತವಾಗಿತ್ತು. ಈ ನಾಟಕಗಳ ಪ್ರತಿಯಲ್ಲಿ ಕಲಾವಿದರು ತಮ್ಮ ಕಿರು ಪರಿಚಯ ಜೊತೆಗೆ ನಾಟಕ ಕುರಿತಾಗಿ ಕೆಲ ಅಂಶ ಹಾಕಿದ್ದರು. ಅವರ ನಂಬರ್ ಗಮನಿಸಿ ಪೋನಾಯಿಸಿದೆ. ನಾಗರಾಜು ತಮ್ಮ ಕಲಾ ಪರಿಚಯ ಹೇಳಿಕೊಳ್ಳುತ್ತಾ ತಾವು ಹಾಸನದ ಕಲಾತಂಡಗಳಲ್ಲಿ ಬಂದು ಭಾಗವಹಿಸಿದ್ದೇನೆ…

Read More
ಗೊರೂರು ಅನಂತರಾಜು ಅವರ ಕಲೆ-ಸೆಲೆ ಕಿರು ಅವಲೋಕನ

ಗೊರೂರು ಅನಂತರಾಜು ಅವರ ಕಲೆ-ಸೆಲೆ ಕಿರು ಅವಲೋಕನ

ಸಾಹಿತ್ಯ ಕ್ಷೇತ್ರದಲ್ಲಿ ಇತ್ತೀಚಿನ ದಿಗ್ಗಜರಲ್ಲಿ ಹಾಸನದ ಶ್ರೀಯುತ ಗೊರೂರು ಅನಂತರಾಜುರವರು ಒಬ್ಬರು. ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ವಿಶೇಷ ಕೊಡುಗೆಯ ಪುಸ್ತಕಗಳನ್ನು ಕೊಡುತ್ತಿರುವ ಶ್ರೀ‌ ಗೊರೂರು ಅನಂತರಾಜುರವರು ಸಕಲಕಲಾ‌ ವಲ್ಲಭ ಎಂದರೆ ತಪ್ಪಾಗಲಾರದು. ಪ್ರತೀ ವರ್ಷದಂತೆ ಈ ವರ್ಷವೂ ಕಲೆ-ಸೆಲೆ ಎನ್ನುವ ಲೇಖನ ಸಂಕಲನವನ್ನು ಹೊರತರುತ್ತಿದ್ದಾರೆ. ಈ ಪುಸ್ತಕವು ಮೈಸೂರಿನ ಪದ್ಮ ಶೇಖರ್ ಪ್ರಿಂಟರ್ಸ್ ರವರಿಂದ ಮುದ್ರಣಗೊಂಡಿದೆ‌, ಸುಂದರ ಮುಖಪುಟದಿಂದ ಆಕರ್ಷೀಯವಾಗಿದೆ. ಪುಸ್ತಕದ ಅಂಗಡಿಯಲ್ಲಿ ನಾವು ಪುಸ್ತಕ ಕೊಳ್ಳಲು ಹೋದಾಗ ,‌ನಮ್ಮ ಕಣ್ಣುಗಳನ್ನು ಆಕರ್ಷಿಸುವಂತಹ ಕಲೆ-ಸೆಲೆ ಎನ್ನುವ ಪುಸ್ತಕ…

Read More
ವಿಲಕ್ಷಣ ನಗೆಯ ಶುಕುನಿ ಪಾತ್ರದಾರಿ ಡಿ.ವಿ.ನಾಗಮೋಹನ್

ವಿಲಕ್ಷಣ ನಗೆಯ ಶುಕುನಿ ಪಾತ್ರದಾರಿ ಡಿ.ವಿ.ನಾಗಮೋಹನ್

ಪೌರಾಣಿಕ ನಾಟಕ ಕುರುಕ್ಷೇತ್ರದಲ್ಲಿ ಬರುವ ಒಂದು ವಿಲಕ್ಷಣ ಪಾತ್ರ ಶಕುನಿ. ಈ ನಾಟಕದಲ್ಲಿ ಎಲ್ಲಾ ಪಾತ್ರಗಳಿಗೂ ರಂಗಗೀತೆಗಳನ್ನು ಅಳವಡಿಸಿ ರಂಗ ನಿರ್ದೇಶಕರು ಪಾತ್ರಗಳನ್ನು, ಪಾತ್ರದಾರಿ ಹೊಸಬರಾಗಿದ್ದರೂ ಹೇಗೋ ಸರಿದೂಗಿಸಿ ಹಾಡಿನ ಮರೆಯಲ್ಲಿ ಗೆರೆ ದಾಟಿಸಿಬಿಡುತ್ತಾರೆ. ಆದರೆ ಶಕುನಿ ಪಾತ್ರಕ್ಕೆ ವಿಶಿಷ್ಟತೆ ಇದೆ. ಹಾಡು ಅಷ್ಟಿಲ್ಲ. ಆದರೆ ಈ ಪಾತ್ರಕ್ಕೆ ಅಭಿನಯವೇ ಪ್ರಧಾನ. ಅಂತೆಯೇ ಮಾತು, ತಂತ್ರ, ಕುತಂತ್ರ ಹೆಣೆಯುತ್ತಲೇ ಶತ್ರು ದುರ್ಯೋಧನನ ಜೊತೆಗಿದ್ದೆ ಬೆನ್ನಿಗೆ ಗುನ್ನಾ ಇಡುವ ವಿಲನ್ ಕ್ಯಾರಕ್ಟರ್. ತನ್ನ ಸಹೋದರರ ಸಾವಿಗೆ ಕಾರಣನಾದ ಪ್ರಬಲ…

Read More
ಗೌಡ್ರು ಗದ್ಲ ನಟ ಬಿಟ್ಟಗೋಡನಹಳ್ಳಿ ರಮೇಶ್ ಗೌಡಪ್ಪ

ಗೌಡ್ರು ಗದ್ಲ ನಟ ಬಿಟ್ಟಗೋಡನಹಳ್ಳಿ ರಮೇಶ್ ಗೌಡಪ್ಪ

ಶ್ರೀ ಜೈ ಮಾರುತಿ ಕೃಪಾಪೋಷಿತ ನಾಟಕ ಮಂಡಳಿ ಬಿಟ್ಟಗೌಡನಹಳ್ಳಿ ಗೊರೂರು ರಸ್ತೆ ಹಾಸನ ತಂಡದ ಕಲಾವಿದರು ರಮೇಶ್ ಗೌಡಪ್ಪ ಖಜಾಂಚಿ, ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ(ರಿ.) ಇವರ ನೇತೃತ್ವದಲ್ಲಿ ಮೇ 21ನೇ ತಾ. ಬುಧವಾರ ಸಂಜೆ 7ಕ್ಕೆ ಬೆಳ್ಳಿ ಕಿರೀಟ ಪುರಸ್ಕೃತ ರಂಗ ನಿರ್ದೇಶಕ ಕೃಷ್ಣಮೂರ್ತಿ ಬೀಚೇನಹಳ್ಳಿ ಹೊಳೆನರಸೀಪುರ ತಾ. ಇವರ ನಿರ್ದೇಶನದಲ್ಲಿ ಬಿಟ್ಟಗೌಡನಹಳ್ಳಿಯ ರಮೇಶ್ ಗೌಡಪ್ಪರವರ ಮನೆ ಮುಂದೆ ದೇವನೂರು ಬಾಬಣ್ಣನರ ಚೆನ್ನಬಸವೇಶ್ವರ ಡ್ರಾಮಾ ಸೀನರಿಯ ರಂಗಸಜ್ಜಿಕೆಯಲ್ಲಿ ಜಿಲ್ಲೆಯ ಅನುಭವಿ ಕಲಾವಿದರು ಸೇರಿ ರಾಜಾ…

Read More
ಪೌರಾಣಿಕ ನಾಟಕಗಳ ಪಾತ್ರದಾರಿ ಇಂಜಿನಿಯರ್ ನಾಗರಾಜ್ ಕೆ. -ಗೊರೂರು ಅನಂತರಾಜು, ಹಾಸನ.

ಪೌರಾಣಿಕ ನಾಟಕಗಳ ಪಾತ್ರದಾರಿ ಇಂಜಿನಿಯರ್ ನಾಗರಾಜ್ ಕೆ. -ಗೊರೂರು ಅನಂತರಾಜು, ಹಾಸನ.

ಆಲೂರು ತಾಲ್ಲೂಕು ಕುಂದೂರು ಹೋಬಳಿ ಸುಳುಗೋಡು ಗ್ರಾಮದ ನಾಗರಾಜ್ ಕೆ. ವೃತ್ತಿಯಲ್ಲಿ ಕೆಇಬಿ ಇಲಾಖೆಯಲ್ಲಿ ಕಿರಿಯ ಇಂಜಿನಿಯರ್. ಪ್ರವೃತ್ತಿಯಲ್ಲಿ ಪೌರಾಣಿಕ ರಂಗಭೂಮಿಯಲ್ಲಿ ನಟರಾಗಿ ನಟಿಸುತ್ತಾ ಬಂದಿರುವರು. ಈ ಹಿಂದೆ ಇವರು ಹಾಸನದ ಕಲಾಭವನದಲ್ಲಿ ಎ.ಸಿ.ರಾಜು ನಿರ್ದೇಶನದಲ್ಲಿ ದೇವಿ ಮಹಾತ್ಮೆ ನಾಟಕದಲ್ಲಿ ರಂಬೇಶ್‌ನ ಪಾತ್ರ ನಿರ್ವಹಿಸಿದ್ದರು. ಆಗ ಇವರ ಅಭಿನಯ ನೋಡಿದ್ದೆ. ಮೊನ್ನೆ ನಾಗರಾಜ್‌ರಿಂದ ಪೋನ್ ಬಂತು. ಸಾರ್ ನಾನು ಪೌರಾಣಿಕ ನಾಟಕಗಳಲ್ಲಿ ಹಲವು ಪಾತ್ರಗಳನ್ನು ನಿರ್ವಹಿಸಿರುವೆ. ನೀವು ರಂಗನಟರ ಬಗ್ಗೆ ಬರೆಯುವ ಲೇಖನಗಳನ್ನು ಓದಿರುವೆ…ಎಂದಾಗ ಇಂಜಿನಿಯರ್ ಮಾತಿನ…

Read More
ಆರ್ಟ್ ಫಾರ್ ಇಂಟಿಗ್ರಿಟಿ ಡಾ. ವಿಠಲ  ರೆಡ್ಡಿ ಎಫ್ ಚುಳಕಿ

ಆರ್ಟ್ ಫಾರ್ ಇಂಟಿಗ್ರಿಟಿ ಡಾ. ವಿಠಲ ರೆಡ್ಡಿ ಎಫ್ ಚುಳಕಿ

ಮುಂಬಯಿ ಜಹಾಂಗೀರ್ ಆರ್ಟ್‌ ಗ್ಯಾಲರಿಯ ಆಡಿಟೋರಿಯಂ ಹಾಲ್ ನಲ್ಲಿ ‌ʼಆರ್ಟ್ ಫಾರ್ ಇಂಟಿಗ್ರಿಟಿ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಡಾ. ವಿಠ್ಠಲರಡ್ಡಿ ಎಫ್ ಚುಳಕಿಯವರ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಇವರ ಕಲಾಕೃತಿಯ ಗುರಿ ವಾಸ್ತವದ ಮಾಂತ್ರಿಕತೆಯನ್ನು ಹಿಡಿಯುವುದು ಮತ್ತು ಈ ವಾಸ್ತವವನ್ನು ಚಿತ್ರಕಲೆಯಲ್ಲಿ ವರ್ಗಾಯಿಸುವುದು, ಅದೃಶ್ಯವನ್ನು ವಾಸ್ತವದ ಮೂಲಕ ಗೋಚರಿಸುವಂತೆ ಮಾಡುವುದು. ಈ ಕಾರ್ಯಯದಲ್ಲಿ ನನಗೆ ಹೆಚ್ಚು ಸಹಾಯ ಮಾಡುವುದು. ಬಾಹ್ಯಾಕಾಶದ ಒಳಹೊಕ್ಕು ಎತ್ತರ, ಅಗಲ ಮತ್ತು ಆಳ ಈ ಮೂರು ವಿದ್ಯಮಾನಗಳಾಗಿದ್ದು ಚಿತ್ರದ ಅಮೂರ್ತ ಮೇಲ್ಮೈಯನ್ನು ರೂಪಿಸುವುದು…

Read More
ಪಿ.ಎಸ್. ಕಡೇಮನಿ ನವ್ಯ ಶೈಲಿಯ ಕಲೆಗಾರಿಕೆ

ಪಿ.ಎಸ್. ಕಡೇಮನಿ ನವ್ಯ ಶೈಲಿಯ ಕಲೆಗಾರಿಕೆ

ಕಲೆ ಕೇವಲ ರೇಖೆಗಳು ಮತ್ತು ಬಣ್ಣಗಳಿಗೆ ಸೀಮಿತವಾಗಿಲ್ಲ. ಇದರ ಗೋಳವು ಅಗಾಧವಾಗಿದೆ. ವಿಜಯಪುರದ ಶ್ರೀ ಪಿ.ಎಸ್.ಕಡೇಮನಿ ಬಿಎಲ್‌ಡಿ ಕಲಾಸಂಸ್ಥೆಯ ನಿವೃತ್ತ ಪ್ರಾಂಶುಪಾಲರು, ವೃತ್ತಿಯಿಂದ ನಿವೃತ್ತರಾದರು ಪ್ರವತ್ತಿಯ ಮೂಲಕ ಕಲಾ ಲೋಕಕ್ಕೆ ಚಿರಪರಿಚಿತರು. ಅವರ ನಿವೃತ್ತಿಯು ಅವರನ್ನು ವಿಶ್ರಾಂತ ಜೀವನಕ್ಕೆ ಕಟ್ಟಿ ಹಾಕದೆ ಕಲೆಗಾಗಿ ತಮ್ಮ ಸಮಗ್ರ ಜೀವನವನ್ನು ಮುಡುಪಾಗಿಟ್ಟವರು. ಕುಮಟೆ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿ, ಗ್ರಾಮೀಣ ಸಂಸ್ಕೃತಿಯಿ೦ದ ಹೆಚ್ಚು ಪ್ರಭಾವಿತರಾದ ಇವರು ಗ್ರಾಮೀಣ ಸಮಾಜದಲ್ಲಿ ನಡೆಯುವ ಘಟನೆಗಳನ್ನು ಸರಳ ಮತ್ತು ಸಹಜವಾಗಿ ಚಿತ್ರಿಸಿದ್ದಾರೆ, ಅವರ ನೆನಪುಗಳು…

Read More