ಅಮೂರ್ತ ಕಲೆಯ ಕಲಾವಿದರು ಬಿ.ಎಸ್. ದೇಸಾಯಿ

ಅಮೂರ್ತ ಕಲೆಯ ಕಲಾವಿದರು ಬಿ.ಎಸ್. ದೇಸಾಯಿ

ಅಮೂರ್ತತೆಯ ಬೆಳವಣಿಗೆಯ ಹಿಂದಿನ ಪ್ರೇರಣೆಗಳಲ್ಲಿ ಒಂದು ವಿಷಯಗಳ ಪ್ರಪಂಚದಿ೦ದ ದೂರವಿರಲು ಅನೇಕ ಕಲಾವಿದರ ಬಲವಾದ ಬಯಕೆಯಾಗಿದೆ. ಲೌಕಿಕ ಭೌತವಾದದ ಉಲ್ಲೇಖವನ್ನು ಬಹಿಷ್ಕರಿಸುವುದು ಅಮೂರ್ತ ಕಲಾವಿದರ ಕೇಂದ್ರ ಗುರಿಯಾಗಿದೆ. ಇದು ಔಪಚಾರಿಕ ಪರಿಶುದ್ಧತೆಯ ಹುಡುಕಾಟಕ್ಕೆ ಮತ್ತು ಅತಿಕ್ರಮಣಕ್ಕಾಗಿ ನಿರಂತರವಾದ ಮಾನವ ಅನ್ವೇಷಣೆಯನ್ನು ವ್ಯಕ್ತಪಡಿಸುವ ಮಾರ್ಗಗಳ ಪರಿಗಣನೆಗೆ ಎರಡಕ್ಕೂ ಕಾರಣವಾಯಿತು. ಬಿ.ಎಸ್. ದೇಸಾಯಿಯವರ ಕಲೆಯ ಪಯಣವೂ ಅದೇ ಹಾದಿಯಲ್ಲಿದೆ. ಯೋಗ ಮತ್ತು ಧ್ಯಾನದ ಸ್ವಾಭಾವಿಕತೆಯ ವರ್ಷಾಚರಣೆಯು ಅವರ ಹೊಸ ಅನ್ವೇಷಣೆಗೆ ಸರಿಹೊಂದುವಂತೆ ಆಧ್ಯಾತ್ಮಿಕ ಭಾಷೆಯನ್ನು ಹುಡುಕುವಂತೆ ಮಾಡುತ್ತದೆ. ಸುತ್ತಮುತ್ತಲಿನ ಜೀವನದಲ್ಲಿ…

Read More
ಹನಿಗವನಗಳ ರಸಪಾಕ ಹಾಸ್ಯ ಸವಿ

ಹನಿಗವನಗಳ ರಸಪಾಕ ಹಾಸ್ಯ ಸವಿ

ಇತ್ತೀಚಿಗೆ ಹನಿಗವಿಗಳ ಮತ್ತು ಹನಿಗವಿತೆಗಳ ಬೆಳೆ ಹುಲುಸಾಗಿದೆ. ಇದಕ್ಕೆ ಸಮೂಹ ಮಾಧ್ಯಮಗಳ ಕಾಣಿಕೆ ಅಪಾರ. ಒಂದು ಅಂಶ ಗಮನಿಸಬೇಕು. ಸಮೂಹ ಮಾಧ್ಯಮದಲ್ಲಿ ಬರುವುದೆಲ್ಲ ಸಾಹಿತ್ಯವಲ್ಲ ಮತ್ತು ಸಮೂಹ ಮಾಧ್ಯಮ ಕೇವಲ ಸಾಹಿತ್ಯಕ್ಕಾಗಿ ಇರುವುದಿಲ್ಲ. ಅದರ ಮುಖ್ಯ ಗುರಿ ಮಾಹಿತಿ ಒದಗಣಿ, ಶಿಕ್ಷಣ ಪ್ರಸಾರ ಮತ್ತು ಮನರಂಜನೆ. ಸಾಹಿತ್ಯ ಅದರ ಒಂದು ಉಪ ಭಾಗ ಮಾತ್ರ. ಸಮೂಹ ಮಾಧ್ಯಮದಲ್ಲಿ ಬರುವುದೆಲ್ಲ ಸಾಹಿತ್ಯ ಎಂದು ಭಾವಿಸುತ್ತ ಅದರ ಅವಶ್ಯಕತೆಗಳನ್ನು ಪೂರೈಸಲು ಧಾವಂತಪಟ್ಟರೆ ಖಂಡಿತವಾಗಿ ಸಾಹಿತ್ಯದ ಉದ್ಧಾರವಾಗುವುದಿಲ್ಲ. ಹಾಗಾಗಿ ಇವತ್ತು ಬರವಣಿಗೆ…

Read More
ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ನಾಟಕದಲ್ಲೇ ಹುಟ್ಟಿ ನಾಟಕದಲ್ಲಿ ಬೆಳೆದು ನಾಟಕವೇ ಜೀವನವಾಗಿರುವಾಗ ನನಗೆ ನಾಟಕ ಬೀದಿಗಿಳಿಯಿತೇ? ಎಂದು ಸಂಕಟವಾಯ್ತು ನಿಜ. ಆದರೆ ಹೆಜ್ಜೆ ಗೆಜ್ಜೆಯ ಬೀದಿ ನಾಟಕ ವೀಕ್ಷಿಸಿದಾಗ ಇದೊಂದು ಬಯಸದೇ ಬಂದ ಭಾಗ್ಯ ಎನಿಸಿತು. ಜನಮನ ರಂಜಿಸಲು ಭವ್ಯ ರಂಗಸಜ್ಜಿಕೆ ಬೇಡ. ಕೇವಲ ಬೀದಿಯೇ ಸಾಕು ಎಂಬುದನ್ನು ಮೈಸೂರು ರಮಾನಂದ್ ದೃಡಪಡಿಸಿದ್ದಾರೆ. ಈ ಮಾತುಗಳನ್ನು ಬಹಳ ಹಿಂದೆಯೇ ವರನಟ ಡಾ. ರಾಜಕುಮಾರ್ ನುಡಿದಿದ್ದಾರೆ. ಪ್ರಭಾಕರ ಜೋಶಿ ಸಂಪಾದಕತ್ವದಲ್ಲಿ ಮೈಸೂರು ರಮಾನಂದ್ ಅಭಿನಂದನ ಗ್ರಂಥ ರಂಗಾನಂದದಲ್ಲಿ ಈ ನುಡಿಗಳನ್ನು ನಟ, ನಾಟಕಕಾರರಾದ…

Read More
ಭತ್ತದ ಕಣಜ ಗಂಗಾವತಿ ನಾಡಿನಲ್ಲಿ ಮಹಿಳಾ ಕರಾಟೆ ಕಲೆಯ ಕಲರವಕ್ಕೆ ಕನ್ನಡಿಯಾದ ಕಲ್ಯಾಣಿಯವರ ಸಾಹಸಗಾಥೆ

ಭತ್ತದ ಕಣಜ ಗಂಗಾವತಿ ನಾಡಿನಲ್ಲಿ ಮಹಿಳಾ ಕರಾಟೆ ಕಲೆಯ ಕಲರವಕ್ಕೆ ಕನ್ನಡಿಯಾದ ಕಲ್ಯಾಣಿಯವರ ಸಾಹಸಗಾಥೆ

ಗಂಗಾವತಿ: ಮೊದಲನೆಯದಾಗಿ ನಾಡಿನ ಸಮಸ್ತ ಮಹಿಳೆಯರಿಗೆ ” ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಷಯಗಳು”. ಸಾಧನೆ ಮತ್ತು ಕಷ್ಟ ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಕಷ್ಟ ತೊಂದರೆ ಇಲ್ಲದ ಸಾಧನೆಯನ್ನು ಕೊಂಡಾಡುವಾಗ ಸಮಾಜವು ‘ಸಾಧನೆ’ ಎಂದು ಕರೆಯುವುದಕ್ಕೆ ಲೆಕ್ಕವಿಲ್ಲದಷ್ಟು ಸಬೂಬನ್ನು ಲೇಪಿಸಿ ಸಾಧನೆಯ ಮೆರಗನ್ನೆ ಬರಿದು ಮಾಡುತ್ತದೆ. ಸಮಾಜದ ಲೆಕ್ಕ ಬಿಡಿ, ಸಾಧಕನ ಮನಸ್ಸೆ ಶ್ರಮವಿರದ, ಕಷ್ಟವಿರದ ಸಾಧನೆಯನ್ನು ಒಪ್ಪಿಕೊಳ್ಳುವದಿಲ್ಲ. ಅದರಲ್ಲಿಯೂ ಮಹಿಳೆಯರ ಸಾಧನೆಯ ಆದಿಯು ಪುರುಷರ ಸಾಧನೆಯ ಹಾದಿಗಿಂತಲೂ ಕಷ್ಟದಾಯಕವಾಗಿರುತ್ತದೆ. ಆಧುನಿಕ ಕಲ್ಯಾಣ ಸಮಾಜದಲ್ಲಿ ಸಮಾನತೆಯ ಮಂತ್ರದ…

Read More
ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಆತ: ಮದುವೆಯಾಗಿ ಹತ್ತು ವರ್ಷ ಆಯ್ತು. ನಾನು ಈಗಲೂ ಒಬ್ಬಳನ್ನು ಪ್ರೀತಿಸ್ತಿದ್ದೀನಿ. ಈತ: ನಿನ್ನ ಹೆಂಡ್ತಿನ ಅಷ್ಟೊಂದು ಪ್ರೀತಿಸ್ತೀಯಾ..? ಆತ: ಹೆಂಡತಿನ ಯಾರದ್ರು ಪ್ರೀತಿ ಮಾಡ್ತಾರಾ..? ಈತ: ಹಾಗಾದ್ರೇ ಅವಳು ಬೇರೇನಾ..ಯಾರು ಅವಳು..? ಆತ: ಅವಳ್ಯಾರು ಅಂತ ಹೇಳಿದ್ರೇ ನನ್ನ ಹಂಡತಿ ಕಿಕ್‌ಹೌಟ್ ಮಾಡ್ತಾಳೆ. ಈತ: ನೀವು ಒಳ್ಳೆಯ ಹಾಸ್ಯ ಸಾಹಿತಿಗಳು ಖರೆ, ನಿಮ್ಮ ಹಾಸ್ಯ ಬರಹಗಳ ಐವತ್ತು ಪುಸ್ತಕಗಳು ಪ್ರಕಟವಾಗಿವೆ ಬರಾಬರ್ ಓಕೆ. . ಆದರೆ ಇದಾದ ಮೇಲೆ ನಿಮ್ಮಲ್ಲಿ ಆಗಿರುವ ಬದಲಾವಣೆ ಆದರೂ ಏನು…

Read More
ಸೈಕಾಲಜಿ ಪ್ರಕಾರ, ವ್ಯಕ್ತಿಗಳು ನಡೆಯುವಾಗ ಫೋನ್ ನೋಡುತ್ತಾ ನಡೆದರೆ ದೇಹ ಹಾಗೂ ಮನಸ್ಸಿನ ಮೇಲೆ ಬೀರುವ ಪರಿಣಾಮಗಳು

ಸೈಕಾಲಜಿ ಪ್ರಕಾರ, ವ್ಯಕ್ತಿಗಳು ನಡೆಯುವಾಗ ಫೋನ್ ನೋಡುತ್ತಾ ನಡೆದರೆ ದೇಹ ಹಾಗೂ ಮನಸ್ಸಿನ ಮೇಲೆ ಬೀರುವ ಪರಿಣಾಮಗಳು

ನಿಮ್ಮ ಫೋನ್ ಅನ್ನು ನೋಡುತ್ತಾ ನಡೆಯುವುದರಿಂದ ಮಾನಸಿಕ ಮತ್ತು ದೈಹಿಕ ಪರಿಣಾಮಗಳ ಬಗ್ಗೆ ತಿಳಿಯಿರಿ ಸಾಮಾನ್ಯವಾಗಿ ಜನರು ನಡೆಯುವಾಗ ತಮ್ಮ ಫೋನ್ ನೋಡುತ್ತಾ ನಡೆಯುತ್ತಿದ್ದಾರೆ. ಪ್ರತಿದಿನ ತಲೆ ತಗ್ಗಿಸಿ ಫೋನ್‌ ಆಪರೇಟ್‌ ಮಾಡುತ್ತಾ ನಡೆದಾಡುವ ಜನರನ್ನು ನಾವು ಕಾಣುತ್ತೇವೆ. ನಮ್ಮ ಆಧುನಿಕ ತಂತ್ರಜ್ಞಾನದ ಜಗತ್ತಿನಲ್ಲಿ ಇದು ಸಾಮಾನ್ಯವೆಂದು ತೋರುತ್ತಿದೆ. ಆದರೆ ಮನೋವಿಜ್ಞಾನವು ಈ ಅಭ್ಯಾಸ ನಿಮ್ಮ ದೇಹ ಮತ್ತು ಮನಸ್ಸು ಗೊಂದಲಕ್ಕೊಳಗಾಗುತ್ತದೆ ಎಂದು ಹೇಳುತ್ತದೆ. ಸಂದೇಶಗಳನ್ನು ಪರಿಶೀಲಿಸುವುದರ ಜೊತೆಗೆ, ನೀವು ಹೇಗೆ ಚಲಿಸುತ್ತಿದ್ದೀರಿ ಮತ್ತು ನೀವು ಹೇಗೆ…

Read More
ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಬದುಕಿನುದ್ದಕ್ಕೂ ಹಲವಾರು ಘಟ್ಟಗಳನ್ನು ದಾಟಿ ಬರುವ ಮನುಷ್ಯ ವ್ಯಕ್ತಿಗತವಾಗಿ ತನ್ನದೇ ಆದ ವೈವಿಧ್ಯಮಯ ಅನುಭವಗಳನ್ನು ಹೊಂದುತ್ತಾನೆ. ಗಳಿಸಿ ಉಳಿಸುತ್ತಾ ತಿಳಿದು ಕಲಿಯುತ್ತಾ ಸಿಹಿ, ಕಹಿ ಅನುಭವಗಳನ್ನು ಹೊಂದುತ್ತಾ ವಯಸ್ಸು ಇಳಿಮುಖವಾದಂತೆ ಸಾಗಿ ಬಂದ ಹಾದಿಯನ್ನು ಮತ್ತೊಮ್ಮೆ ತಿರುಗಿ ನೋಡಿದರೆ ಅಲ್ಲೊಂದು ಅಗಾಧ ಪ್ರಪಂಚವೇ ತೆರೆದುಕೊಳ್ಳುತ್ತದೆ. ನಮ್ಮ ಹಿರಿಯ ಸಾಹಿತಿಗಳಾದ ಗೊರೂರು ಅನಂತರಾಜು ಅವರು ಇತ್ತೀಚೆಗಷ್ಟೇ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಹಿರಿಯ ಜೀವ. ಸಾವಿತ್ರಿ ಬಿ. ಗೌಡ ಅವರ ಕೃತಿಯನ್ನು ತಮ್ಮದೇ ದೃಷ್ಟಿಕೋನದಿಂದ ವಿಮರ್ಶಾತ್ಮಕವಾಗಿ ಪರಿಚಯಿಸುತ್ತಾರೆ….

Read More
ಕಲೆಯ ಅಭಿಮಾನದಿಂದ ಲೇಖನಿಯಲ್ಲಿ

ಕಲೆಯ ಅಭಿಮಾನದಿಂದ ಲೇಖನಿಯಲ್ಲಿ

ಒಲವಿನಲಿ ಸ್ನೇಹವನು ಮಾಡುತಲಿ ನಡೆಯುತಿರೆ ಸಲುಗೆಯನು ನೀಡುತಲಿ ಕಾರ್ಯದಲಿಯೆ ಮಲಿನತೆಯ ತೋರದಲೆ ಮನವದವು ಶುದ್ಧವಿರೆ ಕಲಿಸುತಲಿ ಸಾಗುವರು ಲಕ್ಷ್ಮಿ ದೇವಿ…… ನಮಗೆ ಮಾರ್ಗದರ್ಶನ ನೀಡುವ ಬಹುಮುಖ ಪ್ರತಿಭೆಯ ಗುರುಗಳು ಶ್ರೀ ಗೊರೂರು ಅನಂತರಾಜುರವರು ಎಲ್ಲಾ ಕ್ಷೇತ್ರಗಳಲ್ಲೂ ಕೈಯಾಡಿಸುತ್ತಾ ಹೊಸದಾಗಿ ಬಂದ ಯುವ ಪ್ರತಿಭೆಗಳಿಗೆ ವೇದಿಕೆಗಳನ್ನು ನೀಡುವುದರಲ್ಲಿ ಬಹಳಷ್ಟು ಯಶಸ್ಸು ಕಂಡವರು. ಸತತವಾಗಿ ಸಾಹಿತ್ಯ ಲೋಕದಲ್ಲಿ ಮಿಂದು ಎಲ್ಲರೊಂದಿಗೂ ಸ್ನೇಹಿತರಾಗಿ ಪ್ರೀತಿ ವಿಶ್ವಾಸದಲ್ಲಿ ಬರಹ ಲೋಕದಲ್ಲಿ ತನ್ನದೇ ಆದಂತಹ ಛಾಪನ್ನು ಮೂಡಿಸಿದವರು. ಕೆಲಸ ಕಾರ್ಯಗಳಲ್ಲಿ ಸಲುಗೆಯನ್ನು ನೀಡುತ ಯಾವುದರಲ್ಲೂ…

Read More
ಭಾವನೆಗಳ ಜಗತ್ತಿನಲ್ಲಿ ಹೃದಯದ ಕವಿತೆ ಗೊರೂರು ಅನಂತರಾಜು, ಹಾಸನ.

ಭಾವನೆಗಳ ಜಗತ್ತಿನಲ್ಲಿ ಹೃದಯದ ಕವಿತೆ ಗೊರೂರು ಅನಂತರಾಜು, ಹಾಸನ.

ನಾನು ಸಾಹಿತ್ಯ ಕ್ಷೇತ್ರಕ್ಕೆ ಬಂದು ಬರೆಯಲು ಪ್ರಾರಂಭಿಸಿದ್ದು ೨೦೨೦ರ ಕರೋನ ಸಮಯದಲ್ಲಿ. ಊರು ಹೋಗು ಕಾಡು ಬಾ ಎನ್ನುವ ವಯಸ್ಸಿನಲ್ಲಿ. ನನ್ನ ಹವ್ಯಾಸ ಬಟ್ಟೆ ಹೊಲಿಯುವುದು, ಕರಕುಶಲ ಕಲೆ, ಕೃತಕ ಆಭರಣಗಳ ತಯಾರಿಕೆ ಕ್ರೋಶಾವರ್ಕ್, ನಿಬ್ ಪೈಂಟಿಂಗ್, ಪರ್ಸ್ ವ್ಯಾನಿಟಿ ಬ್ಯಾಗ್ ತಯಾರಿಕೆ, ಸೀರೆ ಕುಚ್ಚು ಹಾಕುವುದು ಕಸೂತಿ ಇವುಗಳನ್ನು ಮನೆಯಲ್ಲಿಯೇ ಕಲಿಸಿ ತರಬೇತಿ ಕೊಡುತ್ತಿದ್ದೆ. ಕೊರೋನ ಮಾರಿಯಿಂದ ಸಂಪರ್ಕವಿಲ್ಲದೆ ಕೆಲಸಗಳಿಗೆ ಅಡೆತಡೆಯಾಗಿ ದುಡಿಮೆ ಇಲ್ಲದೆ ಮನೆಯಲ್ಲಿ ಕೂರುವಂತಾಗಿ ಸಾಲದಿದ್ದಕ್ಕೆ ಕರೋನ ಬರುವ ಒಂದು ತಿಂಗಳ ಮುಂಚೆ…

Read More
ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಗಾಂಧೀಜಿಯವರ ಆತ್ಮ ಕಥೆ ಅಥವಾ ನನ್ನ ಸತ್ಯಾನ್ವೇಷಣೆ ಪುಸ್ತಕ ಓದುತ್ತಿದ್ದೆ. ನಾವು ಗುಜರಾತ್ ಪ್ರವಾಸ ಹೋಗಿ ಬಂದು ಆಗಲೇ ಮೂರು ವರ್ಷ ಕಳೆದಿದೆ. ನಮ್ಮ ಅಕ್ಕ ಬಾವನವರು ಗುಜರಾತ್ ಪ್ರವಾಸ ಪ್ರಸ್ತಾಪಿಸಿದಾಗ ಆ ಪ್ರವಾಸಿ ಪಟ್ಟಿಯಲ್ಲಿ ನನ್ನನ್ನು ಆಕರ್ಷಿಸಿದ್ದು ಒಂದು ದ್ವಾರಕ ಮತ್ತೊಂದು ಪೋರ್‌ಬಂದರ್. ಮಹಾಭಾರತ ಕಥೆ ಓದಿದ್ದು ಟಿವಿ ದಾರಾವಾಹಿ ನೋಡಿದ್ದು ದ್ವಾರಕಾ ನೋಡಲು ಆಸಕ್ತಿ ಮೂಡಿಸಿದ್ದರೆ ಗಾಂಧೀಜಿಯವರ ಜನ್ಮಸ್ಥಳ ವೀಕ್ಷಣೆಗೆ ಅವರ ಆತ್ಮಕಥೆ ಪ್ರೇರಣೆ ಆಗಿತ್ತು. ನನ್ನ ಪತ್ನಿಯದು ಧಾರ್ಮಿಕ ನೋಟ ನನ್ನದು ಐತಿಹಾಸಿಕ…

Read More