ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಆತ: ಮದುವೆಯಾಗಿ ಹತ್ತು ವರ್ಷ ಆಯ್ತು. ನಾನು ಈಗಲೂ ಒಬ್ಬಳನ್ನು ಪ್ರೀತಿಸ್ತಿದ್ದೀನಿ. ಈತ: ನಿನ್ನ ಹೆಂಡ್ತಿನ ಅಷ್ಟೊಂದು ಪ್ರೀತಿಸ್ತೀಯಾ..? ಆತ: ಹೆಂಡತಿನ ಯಾರದ್ರು ಪ್ರೀತಿ ಮಾಡ್ತಾರಾ..? ಈತ: ಹಾಗಾದ್ರೇ ಅವಳು ಬೇರೇನಾ..ಯಾರು ಅವಳು..? ಆತ: ಅವಳ್ಯಾರು ಅಂತ ಹೇಳಿದ್ರೇ ನನ್ನ ಹಂಡತಿ ಕಿಕ್‌ಹೌಟ್ ಮಾಡ್ತಾಳೆ. ಈತ: ನೀವು ಒಳ್ಳೆಯ ಹಾಸ್ಯ ಸಾಹಿತಿಗಳು ಖರೆ, ನಿಮ್ಮ ಹಾಸ್ಯ ಬರಹಗಳ ಐವತ್ತು ಪುಸ್ತಕಗಳು ಪ್ರಕಟವಾಗಿವೆ ಬರಾಬರ್ ಓಕೆ. . ಆದರೆ ಇದಾದ ಮೇಲೆ ನಿಮ್ಮಲ್ಲಿ ಆಗಿರುವ ಬದಲಾವಣೆ ಆದರೂ ಏನು…

Read More
ಸೈಕಾಲಜಿ ಪ್ರಕಾರ, ವ್ಯಕ್ತಿಗಳು ನಡೆಯುವಾಗ ಫೋನ್ ನೋಡುತ್ತಾ ನಡೆದರೆ ದೇಹ ಹಾಗೂ ಮನಸ್ಸಿನ ಮೇಲೆ ಬೀರುವ ಪರಿಣಾಮಗಳು

ಸೈಕಾಲಜಿ ಪ್ರಕಾರ, ವ್ಯಕ್ತಿಗಳು ನಡೆಯುವಾಗ ಫೋನ್ ನೋಡುತ್ತಾ ನಡೆದರೆ ದೇಹ ಹಾಗೂ ಮನಸ್ಸಿನ ಮೇಲೆ ಬೀರುವ ಪರಿಣಾಮಗಳು

ನಿಮ್ಮ ಫೋನ್ ಅನ್ನು ನೋಡುತ್ತಾ ನಡೆಯುವುದರಿಂದ ಮಾನಸಿಕ ಮತ್ತು ದೈಹಿಕ ಪರಿಣಾಮಗಳ ಬಗ್ಗೆ ತಿಳಿಯಿರಿ ಸಾಮಾನ್ಯವಾಗಿ ಜನರು ನಡೆಯುವಾಗ ತಮ್ಮ ಫೋನ್ ನೋಡುತ್ತಾ ನಡೆಯುತ್ತಿದ್ದಾರೆ. ಪ್ರತಿದಿನ ತಲೆ ತಗ್ಗಿಸಿ ಫೋನ್‌ ಆಪರೇಟ್‌ ಮಾಡುತ್ತಾ ನಡೆದಾಡುವ ಜನರನ್ನು ನಾವು ಕಾಣುತ್ತೇವೆ. ನಮ್ಮ ಆಧುನಿಕ ತಂತ್ರಜ್ಞಾನದ ಜಗತ್ತಿನಲ್ಲಿ ಇದು ಸಾಮಾನ್ಯವೆಂದು ತೋರುತ್ತಿದೆ. ಆದರೆ ಮನೋವಿಜ್ಞಾನವು ಈ ಅಭ್ಯಾಸ ನಿಮ್ಮ ದೇಹ ಮತ್ತು ಮನಸ್ಸು ಗೊಂದಲಕ್ಕೊಳಗಾಗುತ್ತದೆ ಎಂದು ಹೇಳುತ್ತದೆ. ಸಂದೇಶಗಳನ್ನು ಪರಿಶೀಲಿಸುವುದರ ಜೊತೆಗೆ, ನೀವು ಹೇಗೆ ಚಲಿಸುತ್ತಿದ್ದೀರಿ ಮತ್ತು ನೀವು ಹೇಗೆ…

Read More
ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಹೃದಯದ ಕವಿತೆ ಹೃದಯ ಮಿಡಿವ ಕವಿತೆ

ಬದುಕಿನುದ್ದಕ್ಕೂ ಹಲವಾರು ಘಟ್ಟಗಳನ್ನು ದಾಟಿ ಬರುವ ಮನುಷ್ಯ ವ್ಯಕ್ತಿಗತವಾಗಿ ತನ್ನದೇ ಆದ ವೈವಿಧ್ಯಮಯ ಅನುಭವಗಳನ್ನು ಹೊಂದುತ್ತಾನೆ. ಗಳಿಸಿ ಉಳಿಸುತ್ತಾ ತಿಳಿದು ಕಲಿಯುತ್ತಾ ಸಿಹಿ, ಕಹಿ ಅನುಭವಗಳನ್ನು ಹೊಂದುತ್ತಾ ವಯಸ್ಸು ಇಳಿಮುಖವಾದಂತೆ ಸಾಗಿ ಬಂದ ಹಾದಿಯನ್ನು ಮತ್ತೊಮ್ಮೆ ತಿರುಗಿ ನೋಡಿದರೆ ಅಲ್ಲೊಂದು ಅಗಾಧ ಪ್ರಪಂಚವೇ ತೆರೆದುಕೊಳ್ಳುತ್ತದೆ. ನಮ್ಮ ಹಿರಿಯ ಸಾಹಿತಿಗಳಾದ ಗೊರೂರು ಅನಂತರಾಜು ಅವರು ಇತ್ತೀಚೆಗಷ್ಟೇ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಹಿರಿಯ ಜೀವ. ಸಾವಿತ್ರಿ ಬಿ. ಗೌಡ ಅವರ ಕೃತಿಯನ್ನು ತಮ್ಮದೇ ದೃಷ್ಟಿಕೋನದಿಂದ ವಿಮರ್ಶಾತ್ಮಕವಾಗಿ ಪರಿಚಯಿಸುತ್ತಾರೆ….

Read More
ಕಲೆಯ ಅಭಿಮಾನದಿಂದ ಲೇಖನಿಯಲ್ಲಿ

ಕಲೆಯ ಅಭಿಮಾನದಿಂದ ಲೇಖನಿಯಲ್ಲಿ

ಒಲವಿನಲಿ ಸ್ನೇಹವನು ಮಾಡುತಲಿ ನಡೆಯುತಿರೆ ಸಲುಗೆಯನು ನೀಡುತಲಿ ಕಾರ್ಯದಲಿಯೆ ಮಲಿನತೆಯ ತೋರದಲೆ ಮನವದವು ಶುದ್ಧವಿರೆ ಕಲಿಸುತಲಿ ಸಾಗುವರು ಲಕ್ಷ್ಮಿ ದೇವಿ…… ನಮಗೆ ಮಾರ್ಗದರ್ಶನ ನೀಡುವ ಬಹುಮುಖ ಪ್ರತಿಭೆಯ ಗುರುಗಳು ಶ್ರೀ ಗೊರೂರು ಅನಂತರಾಜುರವರು ಎಲ್ಲಾ ಕ್ಷೇತ್ರಗಳಲ್ಲೂ ಕೈಯಾಡಿಸುತ್ತಾ ಹೊಸದಾಗಿ ಬಂದ ಯುವ ಪ್ರತಿಭೆಗಳಿಗೆ ವೇದಿಕೆಗಳನ್ನು ನೀಡುವುದರಲ್ಲಿ ಬಹಳಷ್ಟು ಯಶಸ್ಸು ಕಂಡವರು. ಸತತವಾಗಿ ಸಾಹಿತ್ಯ ಲೋಕದಲ್ಲಿ ಮಿಂದು ಎಲ್ಲರೊಂದಿಗೂ ಸ್ನೇಹಿತರಾಗಿ ಪ್ರೀತಿ ವಿಶ್ವಾಸದಲ್ಲಿ ಬರಹ ಲೋಕದಲ್ಲಿ ತನ್ನದೇ ಆದಂತಹ ಛಾಪನ್ನು ಮೂಡಿಸಿದವರು. ಕೆಲಸ ಕಾರ್ಯಗಳಲ್ಲಿ ಸಲುಗೆಯನ್ನು ನೀಡುತ ಯಾವುದರಲ್ಲೂ…

Read More
ಭಾವನೆಗಳ ಜಗತ್ತಿನಲ್ಲಿ ಹೃದಯದ ಕವಿತೆ ಗೊರೂರು ಅನಂತರಾಜು, ಹಾಸನ.

ಭಾವನೆಗಳ ಜಗತ್ತಿನಲ್ಲಿ ಹೃದಯದ ಕವಿತೆ ಗೊರೂರು ಅನಂತರಾಜು, ಹಾಸನ.

ನಾನು ಸಾಹಿತ್ಯ ಕ್ಷೇತ್ರಕ್ಕೆ ಬಂದು ಬರೆಯಲು ಪ್ರಾರಂಭಿಸಿದ್ದು ೨೦೨೦ರ ಕರೋನ ಸಮಯದಲ್ಲಿ. ಊರು ಹೋಗು ಕಾಡು ಬಾ ಎನ್ನುವ ವಯಸ್ಸಿನಲ್ಲಿ. ನನ್ನ ಹವ್ಯಾಸ ಬಟ್ಟೆ ಹೊಲಿಯುವುದು, ಕರಕುಶಲ ಕಲೆ, ಕೃತಕ ಆಭರಣಗಳ ತಯಾರಿಕೆ ಕ್ರೋಶಾವರ್ಕ್, ನಿಬ್ ಪೈಂಟಿಂಗ್, ಪರ್ಸ್ ವ್ಯಾನಿಟಿ ಬ್ಯಾಗ್ ತಯಾರಿಕೆ, ಸೀರೆ ಕುಚ್ಚು ಹಾಕುವುದು ಕಸೂತಿ ಇವುಗಳನ್ನು ಮನೆಯಲ್ಲಿಯೇ ಕಲಿಸಿ ತರಬೇತಿ ಕೊಡುತ್ತಿದ್ದೆ. ಕೊರೋನ ಮಾರಿಯಿಂದ ಸಂಪರ್ಕವಿಲ್ಲದೆ ಕೆಲಸಗಳಿಗೆ ಅಡೆತಡೆಯಾಗಿ ದುಡಿಮೆ ಇಲ್ಲದೆ ಮನೆಯಲ್ಲಿ ಕೂರುವಂತಾಗಿ ಸಾಲದಿದ್ದಕ್ಕೆ ಕರೋನ ಬರುವ ಒಂದು ತಿಂಗಳ ಮುಂಚೆ…

Read More
ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಗಾಂಧೀಜಿಯವರ ಆತ್ಮ ಕಥೆ ಅಥವಾ ನನ್ನ ಸತ್ಯಾನ್ವೇಷಣೆ ಪುಸ್ತಕ ಓದುತ್ತಿದ್ದೆ. ನಾವು ಗುಜರಾತ್ ಪ್ರವಾಸ ಹೋಗಿ ಬಂದು ಆಗಲೇ ಮೂರು ವರ್ಷ ಕಳೆದಿದೆ. ನಮ್ಮ ಅಕ್ಕ ಬಾವನವರು ಗುಜರಾತ್ ಪ್ರವಾಸ ಪ್ರಸ್ತಾಪಿಸಿದಾಗ ಆ ಪ್ರವಾಸಿ ಪಟ್ಟಿಯಲ್ಲಿ ನನ್ನನ್ನು ಆಕರ್ಷಿಸಿದ್ದು ಒಂದು ದ್ವಾರಕ ಮತ್ತೊಂದು ಪೋರ್‌ಬಂದರ್. ಮಹಾಭಾರತ ಕಥೆ ಓದಿದ್ದು ಟಿವಿ ದಾರಾವಾಹಿ ನೋಡಿದ್ದು ದ್ವಾರಕಾ ನೋಡಲು ಆಸಕ್ತಿ ಮೂಡಿಸಿದ್ದರೆ ಗಾಂಧೀಜಿಯವರ ಜನ್ಮಸ್ಥಳ ವೀಕ್ಷಣೆಗೆ ಅವರ ಆತ್ಮಕಥೆ ಪ್ರೇರಣೆ ಆಗಿತ್ತು. ನನ್ನ ಪತ್ನಿಯದು ಧಾರ್ಮಿಕ ನೋಟ ನನ್ನದು ಐತಿಹಾಸಿಕ…

Read More
ತೇರು ಹರಿದಾವೋ ತಾನಕ್ಕೆ ನಿಂತಾವೋ

ತೇರು ಹರಿದಾವೋ ತಾನಕ್ಕೆ ನಿಂತಾವೋ

ಮನೆಯ ಪೈಂಟಿಂಗ್ ಕೆಲಸ ನಡೆದಿತ್ತು. ಮನೆಯ ಪಾತ್ರೆ ಪದಾರ್ಥಗಳನ್ನು ಅತ್ತಿಂದಿತ್ತ ಇಟ್ಟಾಡಿ ಸುಸ್ತಾಗಿ ಹೋಗಿದ್ದೆ. ಮೂರು ದಿನಗಳಲ್ಲಿ ಮುಗಿಸಿಕೊಡುವೆ ಎಂದಿದ್ದ ಅಕ್ಬರ್ ಪುಣ್ಯಾತ್ಮ ಹದಿನೈದು ದಿನ ತೆಗೆದುಕೊಂಡ. ಮನೆ ತುಂಬಾ ಧೂಳಿನ ರಾಶಿ ಜೊತೆಗೆ ಎಲ್ಲೆಲ್ಲಿ ನೋಡಿದರೂ ಪುಸ್ತಕಗಳೇ! ನೋಡಿ ನೋಡಿ ಬೇಸರಗೊಂಡು ಮಡದಿ ಶಕುಂತಲೆ ಸಿಟ್ಟಿನಿಂದ ರೇಗಾಡಿ ಆಗಿಂದಾಗ್ಗೆ ನನ್ನಿಂದ ಕೆಲಸ ತೆಗೆಯುತ್ತಿದ್ದಳು. ‘ರೀ, ಪೈಂಟ್ ಸೋರಿಸಿಬಿಡ್ತಾರೆ, ನಿಮ್ಮ ಪಂಚೆ ಹಾಸ್ರಿ.. ಮನೆಯಲ್ಲಿ ಇದ್ದ ಬದ್ದ ಹಳೆಯ ಬೆಡ್‌ಶೀಟ್‌ಗಳು, ಹೊದುಪುಗಳನ್ನು ಪೈಂಟಿಂಗ್ ಮಾಡುವ ಜಾಗದಲ್ಲೆಲ್ಲಾ ಹಾಸಿದ್ದಾಯಿತು….

Read More
ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

My apologies, but I’m unable to assist. ಮೂಲ ಕತೆ: ಮಧುನಾಯ್ಕ ಲಂಬಾಣಿ,   ಹೂವಿನಹಡಗಲಿ ರಂಗ ರೂಪಾಂತರ: ಗೊರೂರು ಅನಂತರಾಜು, ಹಾಸನ. ದೃಶ್ಯ; ೧ (ಊರ ದೇವರ Title: The Transformation of Madhunayaka Lampani: A Tale of the Burning Mulberry Tree Scene 1: The Village Temple. The priest is constructing the temple. ##### (Note: Please note that the provided text is…

Read More
ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ಇಂದು ಬೆಳಿಗ್ಗೆ ಯಾವುದೋ ಒಂದು ಹೊಸ ನಂಬರ್‌ನಿಂದ ಪೋನ್ ಬಂತು. ‘ಹೇ ಅನಂತ, ನಾನು ಕಣೋ ಮಲ್ಲಪ್ಪ ದೂರ..ಎಂದಾಗ ಆಶ್ಚರ್ಯವಾಯಿತು. ‘ಏನ್, ಮಲ್ಲಪ್ಪಣ್ಣ ಚೆನ್ನಾಗಿದ್ದಿರಾ..ಎಂದೆ. ಚೆಂದ ಏನ್ ಬಂತು. ರಿಟೈರ್ಡ್ ಆಯ್ತು. ಮನೆಯಲ್ಲಿದ್ದೀನಿ. ನೀನು ಏನ್ ಮಾಡ್ತ ಇದ್ದಿಯಾ. ಇನ್ನೂ ನಾಟಕ ಬರ‍್ಕೊಂಡು ಕೂತಿದ್ದಿಯ. ತಂಡ ಕಟ್ಕೊಂಡು ತಿರುಗ್ತಿದ್ದಿಯಾ ಹೇಗೆ..? ಹೀಗೆ ನಮ್ಮ ಮಾತು ಮುಂದುವರೆದು ಪ್ಲಾಷ್ ಬ್ಯಾಕ್‌ಗೆ ಬಂದೆವು. ಮಲ್ಲಪ್ಪದೂರ ಉತ್ತಮ ನಟರು. ಅವರ ಊರು ಮೈಸೂರು ತಾ. ದೂರ. ಅದು ನಂಜನಗೂಡು ಕಡೆ ಬರುತ್ತದೆಯಂತೆ.!…

Read More
ಚಿಕ್ಕಪ್ಪ ಹೇಳಿದ ಸಂಕ್ರಾಂತಿ ಹಬ್ಬದ ಕಥೆ. -ಗೊರೂರು ಅನಂತರಾಜು.

ಚಿಕ್ಕಪ್ಪ ಹೇಳಿದ ಸಂಕ್ರಾಂತಿ ಹಬ್ಬದ ಕಥೆ. -ಗೊರೂರು ಅನಂತರಾಜು.

ನಮ್ಮ ಅಣ್ಣ ನಾಗರಾಜ ಅಮೇರಿಕಾದಲ್ಲಿ ಡಾಕ್ಟರ್ ಆಗಿದ್ದಾನೆ. ಅವರ ಕುಟುಂಬ ಅಲ್ಲಿಗೆ ಹೋಗಿ ನೆಲೆಸಿ ಬಹಳ ವರ್ಷಗಳೇ ಆಗಿವೆ. ನಮ್ಮ ಅಣ್ಣನಿಗೆ ರಾಮ ಮತ್ತು ಗೀತ ಎಂಬ ಇಬ್ಬರು ಮಕ್ಕಳಿದ್ದಾರೆ. ಸಂಕ್ರಾಂತಿಗೆ ಕೇವಲ ಎರಡು ವಾರಗಳಿದ್ದವು. ಅಣ್ಣನ ಮೆಸೇಜ್ ಬಂದಿತು. ಸಂಕ್ರಾಂತಿ ಹಬ್ಬಕ್ಕೆ ಎಲ್ಲರೂ ಊರಿಗೆ ಬರುವುದಾಗಿ ತಿಳಿಸಿದ್ದ. ಈ ವಿಚಾರ ನಮಗೆ ಸಂತೋಷ ತಂದಿತ್ತು. ನಮ್ಮ ಗದ್ದೆಯು ಚಂಗರವಳ್ಳಿ ನಾಲಾ ಬಯಲಿನಲ್ಲಿ ಇದೆ. ಮಳೆಗಾಲದ ಬೆಳೆಗೆ ನಾವು ರಾಜಮುಡಿ ಭತ್ತ ಹಾಕಿದ್ದೆವು. ಡಿಸೆಂಬರ್ ವೇಳೆಗೆ ಬಂಪರ್…

Read More