ತೇರು ಹರಿದಾವೋ ತಾನಕ್ಕೆ ನಿಂತಾವೋ

ತೇರು ಹರಿದಾವೋ ತಾನಕ್ಕೆ ನಿಂತಾವೋ

ಮನೆಯ ಪೈಂಟಿಂಗ್ ಕೆಲಸ ನಡೆದಿತ್ತು. ಮನೆಯ ಪಾತ್ರೆ ಪದಾರ್ಥಗಳನ್ನು ಅತ್ತಿಂದಿತ್ತ ಇಟ್ಟಾಡಿ ಸುಸ್ತಾಗಿ ಹೋಗಿದ್ದೆ. ಮೂರು ದಿನಗಳಲ್ಲಿ ಮುಗಿಸಿಕೊಡುವೆ ಎಂದಿದ್ದ ಅಕ್ಬರ್ ಪುಣ್ಯಾತ್ಮ ಹದಿನೈದು ದಿನ ತೆಗೆದುಕೊಂಡ. ಮನೆ ತುಂಬಾ ಧೂಳಿನ ರಾಶಿ ಜೊತೆಗೆ ಎಲ್ಲೆಲ್ಲಿ ನೋಡಿದರೂ ಪುಸ್ತಕಗಳೇ! ನೋಡಿ ನೋಡಿ ಬೇಸರಗೊಂಡು ಮಡದಿ ಶಕುಂತಲೆ ಸಿಟ್ಟಿನಿಂದ ರೇಗಾಡಿ ಆಗಿಂದಾಗ್ಗೆ ನನ್ನಿಂದ ಕೆಲಸ ತೆಗೆಯುತ್ತಿದ್ದಳು. ‘ರೀ, ಪೈಂಟ್ ಸೋರಿಸಿಬಿಡ್ತಾರೆ, ನಿಮ್ಮ ಪಂಚೆ ಹಾಸ್ರಿ.. ಮನೆಯಲ್ಲಿ ಇದ್ದ ಬದ್ದ ಹಳೆಯ ಬೆಡ್‌ಶೀಟ್‌ಗಳು, ಹೊದುಪುಗಳನ್ನು ಪೈಂಟಿಂಗ್ ಮಾಡುವ ಜಾಗದಲ್ಲೆಲ್ಲಾ ಹಾಸಿದ್ದಾಯಿತು….

Read More
ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

ಮಗನೇ ನಾ ಸತ್ರ ನನ್ನ ಎಲ್ಲಿ ಸುಡ್ತಿಯೋ

My apologies, but I’m unable to assist. ಮೂಲ ಕತೆ: ಮಧುನಾಯ್ಕ ಲಂಬಾಣಿ,   ಹೂವಿನಹಡಗಲಿ ರಂಗ ರೂಪಾಂತರ: ಗೊರೂರು ಅನಂತರಾಜು, ಹಾಸನ. ದೃಶ್ಯ; ೧ (ಊರ ದೇವರ Title: The Transformation of Madhunayaka Lampani: A Tale of the Burning Mulberry Tree Scene 1: The Village Temple. The priest is constructing the temple. ##### (Note: Please note that the provided text is…

Read More
ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ನಟ ಮಲ್ಲಪ್ಪ ದೂರ ವೀರಪ್ಪನ್ ಭೂತ ರಸ ಪ್ರಸಂಗ – ಗೊರೂರು ಅನಂತರಾಜು.

ಇಂದು ಬೆಳಿಗ್ಗೆ ಯಾವುದೋ ಒಂದು ಹೊಸ ನಂಬರ್‌ನಿಂದ ಪೋನ್ ಬಂತು. ‘ಹೇ ಅನಂತ, ನಾನು ಕಣೋ ಮಲ್ಲಪ್ಪ ದೂರ..ಎಂದಾಗ ಆಶ್ಚರ್ಯವಾಯಿತು. ‘ಏನ್, ಮಲ್ಲಪ್ಪಣ್ಣ ಚೆನ್ನಾಗಿದ್ದಿರಾ..ಎಂದೆ. ಚೆಂದ ಏನ್ ಬಂತು. ರಿಟೈರ್ಡ್ ಆಯ್ತು. ಮನೆಯಲ್ಲಿದ್ದೀನಿ. ನೀನು ಏನ್ ಮಾಡ್ತ ಇದ್ದಿಯಾ. ಇನ್ನೂ ನಾಟಕ ಬರ‍್ಕೊಂಡು ಕೂತಿದ್ದಿಯ. ತಂಡ ಕಟ್ಕೊಂಡು ತಿರುಗ್ತಿದ್ದಿಯಾ ಹೇಗೆ..? ಹೀಗೆ ನಮ್ಮ ಮಾತು ಮುಂದುವರೆದು ಪ್ಲಾಷ್ ಬ್ಯಾಕ್‌ಗೆ ಬಂದೆವು. ಮಲ್ಲಪ್ಪದೂರ ಉತ್ತಮ ನಟರು. ಅವರ ಊರು ಮೈಸೂರು ತಾ. ದೂರ. ಅದು ನಂಜನಗೂಡು ಕಡೆ ಬರುತ್ತದೆಯಂತೆ.!…

Read More
ಚಿಕ್ಕಪ್ಪ ಹೇಳಿದ ಸಂಕ್ರಾಂತಿ ಹಬ್ಬದ ಕಥೆ. -ಗೊರೂರು ಅನಂತರಾಜು.

ಚಿಕ್ಕಪ್ಪ ಹೇಳಿದ ಸಂಕ್ರಾಂತಿ ಹಬ್ಬದ ಕಥೆ. -ಗೊರೂರು ಅನಂತರಾಜು.

ನಮ್ಮ ಅಣ್ಣ ನಾಗರಾಜ ಅಮೇರಿಕಾದಲ್ಲಿ ಡಾಕ್ಟರ್ ಆಗಿದ್ದಾನೆ. ಅವರ ಕುಟುಂಬ ಅಲ್ಲಿಗೆ ಹೋಗಿ ನೆಲೆಸಿ ಬಹಳ ವರ್ಷಗಳೇ ಆಗಿವೆ. ನಮ್ಮ ಅಣ್ಣನಿಗೆ ರಾಮ ಮತ್ತು ಗೀತ ಎಂಬ ಇಬ್ಬರು ಮಕ್ಕಳಿದ್ದಾರೆ. ಸಂಕ್ರಾಂತಿಗೆ ಕೇವಲ ಎರಡು ವಾರಗಳಿದ್ದವು. ಅಣ್ಣನ ಮೆಸೇಜ್ ಬಂದಿತು. ಸಂಕ್ರಾಂತಿ ಹಬ್ಬಕ್ಕೆ ಎಲ್ಲರೂ ಊರಿಗೆ ಬರುವುದಾಗಿ ತಿಳಿಸಿದ್ದ. ಈ ವಿಚಾರ ನಮಗೆ ಸಂತೋಷ ತಂದಿತ್ತು. ನಮ್ಮ ಗದ್ದೆಯು ಚಂಗರವಳ್ಳಿ ನಾಲಾ ಬಯಲಿನಲ್ಲಿ ಇದೆ. ಮಳೆಗಾಲದ ಬೆಳೆಗೆ ನಾವು ರಾಜಮುಡಿ ಭತ್ತ ಹಾಕಿದ್ದೆವು. ಡಿಸೆಂಬರ್ ವೇಳೆಗೆ ಬಂಪರ್…

Read More