ಜಗದ್ಗುರು ವಾಣಿ

ಜಗದ್ಗುರು ವಾಣಿ

ನಮ್ಮ ಜೀವನದಲ್ಲಿ ಹಠ, ಆಸೆ, ಅಹಂಕಾರ ಈ ಮೂರು ಇರಬಾರದು, ಯಾವುದಕ್ಕೂ ಹಠ ಇರಬಾರದು. ಯಾವುದರ ಮೇಲು ಆತಿ ಆಸೆ ಇರಬಾರದು ಮತ್ತು ಅದು ನನ್ನದು, ನನ್ನದು ಅಷ್ಟೇ ಎಂಬ ಅಹಂಕಾರ ಇರಬಾರದು. ಇದರಿಂದ ಮನಃಶಾಂತಿ ಸಿಗುವುದಿಲ್ಲ. ನಾನು ಹೇಳಿದ್ದೆ ನಡೀಬೇಕು ಅಂತ ಇಲ್ಲ, ಎಲ್ಲವು “ಈಶ್ವರನ ಇಚ್ಛೆ” ಹೇಗೆ ಇದೆಯೋ ಹಾಗೆ ನಡೆಯುವುದು. ನಾವು ನೀವು ಹೇಳಿದ ಹಾಗೆ ಏನು ನಡೆಯೋಲ್ಲ ಎಲ್ಲವು “ಈಶ್ವರನ ಸಂಕಲ್ಪ”ಹೇಗಿದೆಯೋ ಹಾಗೆ ನಡೆಯುತ್ತದೆ. ಅದಕ್ಕೆ ನಾವು ತಲೆ ಭಾಗಬೇಕೆ ವಿನಃ…

Read More
ಸೇಬು ಅಥವಾ ಸೇಬಿನ ರಸ ಇದರಲ್ಲಿ ಯಾವುದಕ್ಕೆ ಹೆಚ್ಚು ಪ್ರಾಮುಖ್ಯತೆ?

ಸೇಬು ಅಥವಾ ಸೇಬಿನ ರಸ ಇದರಲ್ಲಿ ಯಾವುದಕ್ಕೆ ಹೆಚ್ಚು ಪ್ರಾಮುಖ್ಯತೆ?

ಸೇಬು ಹಣ್ಣಿನ ಸೇವನೆ ಆರೋಗ್ಯ ತುಂಬಾ ಒಳ್ಳೆಯದು.  ಸೇಬು ಹಣ್ಣನ್ನು ನೇರವಾಗಿ ಸೇವಿಸಬಹುದು ಹಾಗೂ ಜ್ಯೂಸ್‌ ಮಾಡಿ ಕುಡಿಯಲೂ ಬಹುದು, ಇವೆರಡರಲ್ಲಿ ಯಾವುದು ಹೆಚ್ಚು ಆರೋಗ್ಯಕ್ಕೆ ಪ್ರಯೋಜನ ಎಂಬುದನ್ನು ನೋಡೋಣ. ಪ್ರತಿ ದಿನ ಒಂದು ಸೇಬು ಹಣ್ಣು ಸೇವಿಸುವುದರಿಂದ ಆಸ್ಪತ್ರೆಯಿಂದ ದೂರವಿರಬಹುದು ಎಂದು ಹೇಳುವುದನ್ನು ನಾವು ಕೇಳಿದ್ದೇವೆ. ಸೇಬು ಹಣ್ಣಿಗೆ ಅನೇಕ ಕಾಯಿಲೆಗಳು ಬರದಂತೆ ತಡೆಯುವ ಶಕ್ತಿ ಇದೆ. ಅಂದರೆ ಹಣ್ಣುಗಳನ್ನು ಸೇವನೆ ಮಾಡುವುದು ಅಥವಾ ಅದರ ರಸ, ಜ್ಯೂಸ್ ಮಾಡಿ ಕುಡಿಯುವುದೋ ಎಂದು ಯೋಚಿಸುವವಋ ಸಂಖ್ಯೆಯೇ…

Read More