ಮಹಾದoಡನಾಯಕರ ಸ್ಮರಣೋತ್ಸವದ ಕಾರ್ಯಕರ್ತರಿಗೆ ಮತ್ತು ದಾಸೋಹಿಗಳಿಗೆ ಗೌರವ ಸಮರ್ಪಣೆ.

ಮಹಾದoಡನಾಯಕರ ಸ್ಮರಣೋತ್ಸವದ ಕಾರ್ಯಕರ್ತರಿಗೆ ಮತ್ತು ದಾಸೋಹಿಗಳಿಗೆ ಗೌರವ ಸಮರ್ಪಣೆ.

ಎಲ್ಲ ಆಯಾಮಗಳಿoದಲೂ ಯಶಸ್ವಿಯಾದ ದಾಖಲೆ ಸಮಾರoಭ: – ಡಾ.ಶಿವಕುಮಾರ ಮಾಲಿಪಾಟೀಲ್‌ ಗಂಗಾವತಿ: ಬಹುತೇಕ ಯಾವುದೇ ಸಮಾರoಭಗಳಲ್ಲಿ ಒoದಿಲ್ಲೊoದು ಅಡೆತಡೆಗಳಾಗುತ್ತವೆ. ಅದು ಪ್ರಕೃತಿಯಿoದಾಗಬಹುದು ಮಾಡಿದ ಅಡುಗೆಯಲ್ಲಿ ವ್ಯತ್ಯಾಸವಾಗಬಹುದು. ಎಲ್ಲವೂ ಸರಿಯಾಗಿದ್ದರೂ ವೇದಿಕೆಯಲ್ಲಿರುವ ಅತಿಥಿಗಳಲ್ಲಿ ಯಾರೋ ಒಬ್ಬರ ವಿವಾದಾತ್ಮಕ ಹೇಳಿಕೆಯಿoದ ಸಭೆಯಲ್ಲಿ ಕೆಲವೊಮ್ಮೆ ಗೊoದಲಗಳಾಗಬಹುದು. ಆದರೆ ಯಾವುದೇ ಆಯಾಮಗಳಿoದಲೂ ತೊoದರೆಗಳಾಗದೆ ಅತ್ಯoತ ಯಶಸ್ವಿಯಾಗಿ ನಡೆದ ಸಮಾರoಭ ಮಾ-22 ರoದು ಗoಗಾವತಿಯಲ್ಲಿ ನಡೆದ ಮಹಾದoಡನಾಯಕರ ಸ್ಮರಣೋತ್ಸವ ಸಮಾರoಭ ಎoದು ಲಯನ್ಸ್ ಕ್ಲಬ್‌ನ ಅದ್ಯಕ್ಷರು, ಪರಿಸರ ಪ್ರೇಮಿಗಳಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಅಭಿಪ್ರಾಯಪಟ್ಟರು.ಅವರು…

Read More
ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್

ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್

ಪ್ಲಾಸ್ಟಿಕ್‌ ಬಳಕೆ ಆರೋಗ್ಯಕ್ಕೆ ಮಾರಕ ಗಂಗಾವತಿ: ನಗರದ ಪ್ರತಿಷ್ಠಿತ ಸಂಕಲ್ಪ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಅಡಿಯಲ್ಲಿ ಹಿರೇಜಂತಕಲ್ ಹಾಗೂ ವಿಪ್ರ ಪ್ರದೇಶದಲ್ಲಿ ಶ್ರಮದಾನ ಮಾಡುವ ಮೂಲಕ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ವಸ್ತುಗಳನ್ನು ಆಯ್ದು ಪ್ರದೇಶವನ್ನು ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಅಲ್ಲಿಗೆ ಸಂಕಲ್ಪ ಪದವಿ ಮಹಿಳಾ ಮಹಾವಿದ್ಯಾಲಯ ಕಾರ್ಯಾಧ್ಯಕ್ಷರು ಹಾಗೂ ವಕೀಲರಾದ ನಾಗರಾಜ್ ಗುತ್ತೇದಾರ ಭೇಟಿ ನೀಡಿದರು. ನಂತರ ಮಾತನಾಡಿದ  ಅವರು, ಪರಿಸರಕ್ಕೆ ಮಾರಕವಾದ ಏಕ ಬಳಕೆ ಪ್ಲಾಸ್ಟಿಕ್ ಅನ್ನು ನಾವುಗಳೆಲ್ಲ ಸ್ವ ಇಚ್ಛೆಯಿಂದ…

Read More
ವಾಸವಿ ಮಹಿಳಾ ಮಂಡಳಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.

ವಾಸವಿ ಮಹಿಳಾ ಮಂಡಳಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.

ಹೆಣ್ಣು ಜಗತ್ತು ಸೃಷ್ಟಿಯ ಪ್ರತೀಕ: ಶ್ರೀಮತಿ ಭಾಗ್ಯ ಈಶ್ವರಶೆಟ್ಟಿ. ಗಂಗಾವತಿ. ಜನ್ಮದಾತೆಯಿಂದ ಹಿಡಿದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಕಾಣಬಹುದಾದ ಹೆಣ್ಣು ಸೃಷ್ಟಿಯ ಪ್ರತಿಕವಾಗಿ ಗೋಚರಿಸುತ್ತಾಳೆ ಎಂದು ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷತೆ ವಹಿಸಿದ್ದ ಶ್ರೀಮತಿ ಭಾಗ್ಯ ಈಶ್ವರಶೆಟ್ಟಿ ಹೇಳಿದರು. ಅವರು ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ವಾಸವಿ ಮಹಿಳಾ ಮಂಡಳಿ ಆಯೋಜಿಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಹೆಣ್ಣಿನ ಮೇಲೆ ಶೋಷಣೆ ಪ್ರಕರಣಗಳನ್ನು ಗಮನಿಸಿದಾಗ ಭ್ರೂಣ ಹತ್ಯೆಯಿಂದ ಹಿಡಿದು, ಶೋಷಣೆ, ಅತ್ಯಾಚಾರ,…

Read More
ಮೂಲ ಸೋಮನಾಥ ಜ್ಯೋತಿರ್ಲಿಂಗ ಮಾರ್ಚ್‌-15 ರಂದು ಗಂಗಾವತಿ ಆಗಮನ: ರಘುನಾಥ ಪವಾರ್‌

ಮೂಲ ಸೋಮನಾಥ ಜ್ಯೋತಿರ್ಲಿಂಗ ಮಾರ್ಚ್‌-15 ರಂದು ಗಂಗಾವತಿ ಆಗಮನ: ರಘುನಾಥ ಪವಾರ್‌

ಗಂಗಾವತಿ: 1000 ವರ್ಷದ ಹಿಂದಿನ ಮೂಲ ಸೋಮನಾಥ ಜ್ಯೋತಿರ್ಲಿಂಗವು ಮೊಘಲರ ಆಕ್ರಮಣದಿಂದ ಲುಕ್ತವಾಗಿದದ್ದು ಅದನ್ನು ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಪುನರ್ ಪ್ರತಿಷ್ಠಾಪಿಸಿ ಸಾರ್ವಜನಿಕ ವೀಕ್ಷಣೆಗಾಗಿ ಇಡೀ ಕರ್ನಾಟಕದಾದ್ಯಂತ ಪ್ರತಿ ತಾಲೂಕಿಗೆ ಜ್ಯೋತಿರ್ಲಿಂಗವು ಆಗಮಿಸುತ್ತಿದೆ. ಅದರಂತೆ ನಾಳೆ ರವಿವಾರ ಮಾರ್ಚ್-15 ರಂದು ಬೆಳಗ್ಗೆ ಗಂಗಾವತಿಗೆ ಆಗಮಿಸಲಿದೆ ಎಂದು ಆರ್ಟ್‌ ಆಫ್‌ ಲಿವಿಂಗ್‌ನ ಗಂಗಾವತಿ ಮುಖ್ಯ ಸಂಚಾಲಕರಾದ ರಘುನಾಥ ರಘುನಾಥ ಪವಾರ್‌ ಪ್ರಕಟಣೆಯಲ್ಲಿ ತಿಳಿಸಿದರು. ಸನಾತನ ಧರ್ಮದ ಪ್ರಕಾರ 12 ಜ್ಯೋತಿರ್ಲಿಂಗಗಳಲ್ಲಿ ಮೊದಲನೆಯದಾದ…

Read More
ಅದ್ಧೂರಿಯಾಗಿ ಜರುಗಿದ ಬೆಟ್ಟದ ಲಿಂಗೇಶ್ವರ ಜಾತ್ರಾ ಮಹೋತ್ಸವದ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು.

ಅದ್ಧೂರಿಯಾಗಿ ಜರುಗಿದ ಬೆಟ್ಟದ ಲಿಂಗೇಶ್ವರ ಜಾತ್ರಾ ಮಹೋತ್ಸವದ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು.

ಗಂಗಾವತಿ: ಮಾರ್ಚ್-11 ರಂದು ತಾಲೂಕಿನ ಚಿಕ್ಕಬೆಣಕಲ್ ಗ್ರಾಮದಲ್ಲಿ 134ನೇ ಬೆಟ್ಟದ ಲಿಂಗೇಶ್ವರರ ಜಾತ್ರಾ ಮಹೋತ್ಸವ ಅಂಗವಾಗಿ ಜೋಡು ರಥೋತ್ಸವ ಅದ್ಧೂರಿಯಾಗಿ ಜರುಗಿತು. ಹಿಂದಿನ ದಿನ ಅಂದರೆ ಮಾರ್ಚ್-10 ರಂದು 134ನೇ ಪುಣ್ಯತಿಥಿಯ ಅಂಗವಾಗಿ ಪಲ್ಲಕ್ಕಿ ಉತ್ಸವ ಜರುಗಿತು. ಮಾರ್ಚ್-11 ಫಾಲ್ಗುಣ ಬಹುಳ ಅಷ್ಠಮಿ ಬುಧವಾರ ಬೆಳಗಿನ ಜಾವ 5:30ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ತದನಂತರ ಮಹಾಮಂಗಳಾರತಿ, 11:30 ರಿಂದ 12:30 ರವರೆಗೆ ಸಲ್ಲುವ ಅಭಿಜಿನ್ ಲಗ್ನದ ಶುಭಮುಹೂರ್ತದಲ್ಲಿ 11 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ…

Read More
ದಲಿತ ಸಾಹಿತ್ಯ ಪರಿಷತ್‌ನಿಂದ ಸಾವಿತ್ರಿ ಬಾಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಶೇಷ ಉಪನ್ಯಾಸ.

ದಲಿತ ಸಾಹಿತ್ಯ ಪರಿಷತ್‌ನಿಂದ ಸಾವಿತ್ರಿ ಬಾಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಶೇಷ ಉಪನ್ಯಾಸ.

ಗಂಗಾವತಿ: ದಲಿತ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಗಂಗಾವತಿ ವತಿಯಿಂದ ಮಾರ್ಚ್‌-8 ರಂದು ಸಾವಿತ್ರಿ ಬಾಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಶೈಲಜಾ ಹಿರೇಮಠರವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಗರದ ಭಾರತೀಯ ವೈದ್ಯಕೀಯ ಭವನ (ಐ.ಎಂ.ಎ) ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತಿನ ತಾಲೂಕ ಘಟಕ ಅಧ್ಯಕ್ಷರಾದ ಛತ್ರಪ್ಪ ತಂಬೂರಿ ಹಾಗೂ ಕಾರ್ಯದರ್ಶಿಯಾದ ಮೈಲಾರಪ್ಪ ಬೂದಿಹಾಳ ಅವರು ಪ್ರಕಟಣೆಯಲ್ಲಿ ತಿಳಿಸಿದರು. ಈ ಕಾರ್ಯಕ್ರಮ ಉದ್ಘಾಟನೆ ಯನ್ನು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ…

Read More
ದನಗಳ ಜಾತ್ರೆ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ ಸನ್ಮಾನ

ದನಗಳ ಜಾತ್ರೆ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ ಸನ್ಮಾನ

ಹಾಸನ ತಾಲ್ಲೂಕು ಶಾಂತಿಗ್ರಾಮ ಹೋಬಳಿ ಕೆ. ಹಿರಿಹಳ್ಳಿ ಗ್ರಾಮದಲ್ಲಿ 4ನೇ ವರ್ಷದ ದನಗಳ ಜಾತ್ರೆ ಒಂದು ವಾರ ಯಶಸ್ವಿಯಾಗಿ ನಡೆಯಿತು. ಈ ಪ್ರಯುಕ್ತ ಕಲಾತಂಡಗಳಿಂದ ಕೋಲಾಟ ಬಯಲಾಟ ಗಾಯನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಭಾನುವಾರ ರಾತ್ರಿ ಮಹಾಶಿವರಾತ್ರಿ ಪ್ರಯುಕ್ತ ಸ್ಥಳೀಯ ಶ್ರೀ ಆಂಜನೇಯ ಹಾಗೂ ಶನೇಶ್ವರ ಸ್ವಾಮಿ ಕೃಪಾಪೋಷಿತ ನಾಟಕ ಮಂಡಳಿ ಕಲಾವಿದರು ಹರುನಳ್ಳಿ ಕುಮಾರ್ ನಿರ್ದೇಶನ ನಲ್ಲಿ ರಾಜ ಸತ್ಯವ್ರತ ನಾಟಕ ಪ್ರದರ್ಶಿಸಿದರು. ಮಧ್ಯಾಹ್ನ ಹಾಸನ ಜಿಲ್ಲಾ ಕದಂಬ ಸೈನ್ಯ ಕನ್ನಡ ಸಂಘಟನೆಯ ಕಲಾವಿದರು ಭಕ್ತಿಗೀತೆಗಳ…

Read More
ಗಂಗಾವತಿಯ ಸಿದ್ದಿಕೆರೆಯಲ್ಲಿ ಬೇಡರ ಕಣ್ಣಪ್ಪನ ಜಯಂತಿ ಆಚರಣೆ

ಗಂಗಾವತಿಯ ಸಿದ್ದಿಕೆರೆಯಲ್ಲಿ ಬೇಡರ ಕಣ್ಣಪ್ಪನ ಜಯಂತಿ ಆಚರಣೆ

ಗಂಗಾವತಿ: ಬೇಟೆಗಾರನಾದ ಕಣ್ಣಪ್ಪ ಶಿವನಿಗೆ ತನ್ನ ಕಣ್ಣನ್ನು ನೀಡುವ ಮುಖಾಂತರ ಶಿವಮೆಚ್ಚಿದ ಬೇಡರ ಕಣ್ಣಪ್ಪ ಎಂದು ಖ್ಯಾತಿಯನ್ನು ಪಡೆದಿದ್ದು, ಶಿವನೊಲಿದ ದಿನವೇ ಶಿವರಾತ್ರಿಯಾಗಿದೆ ಎಂದು ಅಖಿಲ ಪಿರಾಮಿಡ್‌ ಧ್ಯಾನ ಕೇಂದ್ರದ ಶ್ರೀಮತಿ ಲಲಿತಾ ವಗ್ಗ ಹೇಳಿದರು. ಅವರು ಗಂಗಾವತಿಯ ಸಿದ್ದಿಕೆರೆಯಲ್ಲಿ ಫೆಬ್ರವರಿ-15 ರವಿವಾರದಂದು ಬೇಡರ ಕಣ್ಣಪ್ಪ ಸಂಘ ಗಂಗಾವತಿ ಹಾಗೂ ಗಂಗಾವತಿ ತಾಲೂಕು ಶ್ರೀಗುರು ಆದಿಕವಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಕಲಾವಿದರ ಸಂಘದಿಂದ ಆಚರಿಸಿದ ಬೇಡರ ಕಣ್ಣಪ್ಪ ಜಯಂತಿಯಲ್ಲಿ ಬೇಡರ ಕಣ್ಣಪ್ಪ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ…

Read More
ಗಂಗಾವತಿ ಸೂರ್ಯನಾಯಕ ತಾಂಡದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ

ಗಂಗಾವತಿ ಸೂರ್ಯನಾಯಕ ತಾಂಡದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ

ಗಂಗಾವತಿ: ತಾಲೂಕಿನ ಬಸಾಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೂರ್ಯನಾಯಕ ತಾಂಡದಲ್ಲಿ ಫೆಬ್ರವರಿ-15 ರಂದು ಶ್ರೀ ಸಂತ ಸೇವಾಲಾಲ್ ಮಹಾರಾಜರ 287ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಮಾಜದ ಮುಖಂಡ ಶಂಕರ ನಾಯ್ಕ ಸಂತ ಶ್ರೀ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿ ಬಳಿಕ ಮಾತನಾಡಿ, ಶ್ರಮ ಜೀವಿಗಳು, ಅಲೆಮಾರಿ ಬುಡಕಟ್ಟು ಸಮುದಾಯದ ಶ್ರಮಿಕ ಬಡ ಕುಟುಂಬದಲ್ಲಿ ಹುಟ್ಟಿದ ಸೇವಾಲಾಲ್ ಅವರ ಕೊಡುಗೆ ಸಮಾಜಕ್ಕೆ ಅಪಾರ ಕೊಡುಗೆ ಇದೆ ಎಂದರು. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ…

Read More
ಪೂಜ್ಯ ಪುಟ್ಟಪರ್ತಿ ಸಾಯಿಬಾಬಾ ರವರ ಜನ್ಮ ಶತಮಾನೋತ್ಸವದ ರಥಯಾತ್ರೆಗೆ ಗಂಗಾವತಿಯಲ್ಲಿ ಅದ್ಧೂರಿ ಸ್ವಾಗತ.

ಪೂಜ್ಯ ಪುಟ್ಟಪರ್ತಿ ಸಾಯಿಬಾಬಾ ರವರ ಜನ್ಮ ಶತಮಾನೋತ್ಸವದ ರಥಯಾತ್ರೆಗೆ ಗಂಗಾವತಿಯಲ್ಲಿ ಅದ್ಧೂರಿ ಸ್ವಾಗತ.

ಗಂಗಾವತಿ: ನಗರದ ಹೊಸಳ್ಳಿ ರಸ್ತೆಯಲ್ಲಿರುವ ವಿವೇಕ ಭಾರತಿ ಶಾಲೆಯಲ್ಲಿ ಫೆಬ್ರವರಿ-13 ರಂದು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಕೊಪ್ಪಳ ಜಿಲ್ಲೆ ಇವರ ಸಹಯೋಗದಲ್ಲಿ ಪ್ರೇಮವತಾರಿ ಶ್ರೀ ಸತ್ಯಸಾಯಿ ಬಾಬಾರವರ ಜನ್ಮದಿನದ ಶತವರ್ಷ ಸಂಭ್ರಮಾಚರಣೆ ನಿಮಿತ್ಯ ನಗರಕ್ಕೆ ಆಗಮಿಸಿದ ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥೋತ್ಸವವನ್ನು ಅದ್ದೂರಿಯಾಗಿ ಪೂರ್ಣ ಕುಂಭದೊಂದಿಗೆ ಸ್ವಾಗತ ಕೋರುತ್ತಾ ಬರಮಾಡಿಕೊಳ್ಳಲಾಯಿತು. ವಿವೇಕ ಭಾರತಿ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಂಡು, ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರಿಗೆ ಪೂಜೆಯನ್ನು ಸಲ್ಲಿಸಿದರು. ವೇದಘೋಷದೊಂದಿಗೆ ಬರಮಾಡಿಕೊಂಡ ಈ ಕಾರ್ಯಕ್ರಮದಲ್ಲಿ…

Read More