ಸೋಮವಾರದಂದು ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಭೂಮಿ ಪೂಜೆ – ರೂಪಾರಾಣಿ ಲಕ್ಷ್ಮಣ ರೈಚೂರ್
ಗಂಗಾವತಿ ನಗರದ ಆರ್ಯವೈಶ್ಯ ಸಮಾಜದ ಜಯನಗರದ ಮಾಂತಗುಂಡ ಶಾಲೆ ಹತ್ತಿರ ಇರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ಅಡಿಗಲು ಸಮಾರಂಭ. ಇದೇ ದಿನಾಂಕ 25 ಸೋಮವಾರ ದಿನದಂದು ಜರುಗಲಿದೆ ಎಂದು ಆರ್ಯವೈಶ್ಯ ಸಮಾಜದ ಅಧ್ಯಕ್ಷ ರೂಪ ರಾಣಿ ರೈಚೂರ್ ಹೇಳಿದರು. ಅವರು ಶನಿವಾರದಂದು ವಾಸವಿ ಕಾರ್ಯಾಲಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಅಂದು ಬೆಳಿಗ್ಗೆ ಗಂಗೆ ಪೂಜೆ. ಪೂರ್ಣ ಕುಂಭದೊಂದಿಗೆ ಶ್ರೀ ನಗರೇಶ್ವರ ದೇವಸ್ಥಾನದಿಂದ ಸಕಲ ವಾದ್ಯ ವೈಭವದೊಂದಿಗೆ ದೇವಸ್ಥಾನ ನಿರ್ಮಾಣದ ಸ್ಥಳಕ್ಕೆ ಹೋಗಲಾಗುತ್ತಿದ್ದು. ಭೂಮಿ…
