ಆರೋನ್ ಮಿರಜಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎನ್ನುವ ಶೀರ್ಷಿಕೆಯ ಯೋಗ ದಿನಾಚರಣೆ.

ಆರೋನ್ ಮಿರಜಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎನ್ನುವ ಶೀರ್ಷಿಕೆಯ ಯೋಗ ದಿನಾಚರಣೆ.

ಗಂಗಾವತಿ: ಜೂನ್-೨೧ ಶನಿವಾರದಂದು ಬೆಳಿಗ್ಗೆ ೬.೩೦ಕ್ಕೆ “ಆರೋನ್ ಮಿರಜಕರ್ ಆಂಗ್ಲ ಮಾಧ್ಯಮ ಶಾಲೆ”, ಹಾಗೂ “ನಿವೇದಿತಾ ಶಾಲೆ”ಯ ಸಹಯೋಗದಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎನ್ನುವ ಶೀರ್ಷಿಕೆಯಡಿ ‘೧೧ನೇ ಅಂತರಾಷ್ಟ್ರೀಯ ಯೋಗ’ ದಿನವನ್ನು ಆಯೋಜಿಸಲಾಗಿತ್ತು. ಯೋಗ ಶಿಬಿರದಲ್ಲಿ ಗಂಗಾವತಿಯ ಸ್ನೇಹ ಬಳಗ ಯೋಗ ಸಂಸ್ಥೆಯ ಯೋಗ ತರಬೇತುದಾರರಾದ ಪರಸಪ್ಪ ಕುರುಗೋಡ ಹಾಗೂ ಆನಂದ ಪಟ್ಟಣಶೆಟ್ಟಿಯವರು ಯೋಗ ತರಬೇತಿಯನ್ನು ನೀಡಿ ಹಾಗೂ ಯೋಗ ಶಿಕ್ಷಣದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಶಿಬಿರದಲ್ಲಿ ಸಂಸ್ಥೆಯ ಕಾರ್ಯದರ್ಶಿಯಾದ ರುಬೀನ್…

Read More
ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಗಂಗಾವತಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಗಂಗಾವತಿಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನಲ್ಲಿ ಎನ್.ಎಸ್.ಎಸ್ ಘಟಕದ ವತಿಯಿಂದ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಸವನದುರ್ಗದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಛತ್ರಪ್ಪ ತಂಬೂರಿ ಅವರು ವಿದ್ಯಾರ್ಥಿಗಳಿಗೆ ಯೋಗವನ್ನು ವಿವರಿಸಿದರು. ಅವರು ಯೋಗ, ಪ್ರಾಣಾಯಾಮ ಹಾಗೂ ಆರೋಗ್ಯದ ಮಹತ್ವವನ್ನು ವಿವರಿಸುತ್ತಾ, ವಿದ್ಯಾರ್ಥಿಗಳ ಓದು ಮತ್ತು ಏಕಾಗ್ರತೆಯ ಅಭಿವೃದ್ಧಿಗೆ ಯೋಗ ಮತ್ತು ಧ್ಯಾನ ಹೇಗೆ ಸಹಾಯಕವಾಗಬಹುದು ಎಂಬುದನ್ನು ಅತ್ಯಂತ ಸ್ಪಷ್ಟವಾಗಿ ತಿಳಿಸಿದರು.ಯೋಗ ಮತ್ತು ಪ್ರಾಣಾಯಮದ ಆಸನಗಳನ್ನು ಮಾಡಿ ತೋರಿಸಿ,…

Read More
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ  ರಮೇಶ್ ಕೋಟಿ ನೇಮಕ

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ ರಮೇಶ್ ಕೋಟಿ ನೇಮಕ

ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ (ರಿ) ಬೆಂಗಳೂರು ರಾಜ್ಯ ಅಧ್ಯಕ್ಷ ಜಿ.ಎಮ್.ರಾಜಶೇಖರ್ ಇವರ ಆದೇಶದ ಮೇರೆಗೆ ಭೀಮ ಘರ್ಜನೆ ಸಂಪಾದಕ ರಮೇಶ ಕೋಟಿ ಇವರನ್ನು ಕೊಪ್ಪಳ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇಂದಿನಿಂದ ಅವರು ಕೊಪ್ಪಳ ಜಿಲ್ಲೆಯಲ್ಲಿ ನಮ್ಮ ಸಂಘದ ಸಂಘಟನೆ ಮಾಡಲು ಮತ್ತು ವೃತ್ತಿಪರ ಪತ್ರಕರ್ತರನ್ನು ಸಂಘದ ಸದಸ್ಯತ್ವ ಮಾಡಲು ಮತ್ತು ಸಂಘದ ಹೆಸರಿಗೆ ಚ್ಯುತಿ ಬರದಂತೆ ಕೆಲಸ ಮಾಡಲು ಮುಂದಾಗಲು ತಿಳಿಸಲಾಗಿದೆ.

Read More
ಆರ್ಯವೈಶ್ಯ ಸಮಾಜದಿಂದ ನಾಲ್ಕನೇ ವರ್ಷದ ಮಂತ್ರಾಲಯ ಪಾದಯಾತ್ರೆ, ಯೋಧರ ಹಾಗೂ ರೈತರ ಹಿತ ರಕ್ಷಣೆಗಾಗಿ ಪ್ರಾರ್ಥಿಸಿ: ದರೋಜಿ ನಾಗರಾಜ್ ಶೆಟ್ಟಿ

ಆರ್ಯವೈಶ್ಯ ಸಮಾಜದಿಂದ ನಾಲ್ಕನೇ ವರ್ಷದ ಮಂತ್ರಾಲಯ ಪಾದಯಾತ್ರೆ, ಯೋಧರ ಹಾಗೂ ರೈತರ ಹಿತ ರಕ್ಷಣೆಗಾಗಿ ಪ್ರಾರ್ಥಿಸಿ: ದರೋಜಿ ನಾಗರಾಜ್ ಶೆಟ್ಟಿ

ಗಂಗಾವತಿ 15: ನಗರದ ಹಿರೇಜಂತಕಲ್ ವಿರುಪಾಪುರದ ಆರ್ಯವೈಶ್ಯ ಸಮಾಜದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ರವಿವಾರ ದಿನದಂದು ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಸಂಕಲ್ಪ, ಭಜನೆ ಮಾಡುವುದರ ಮುಖಾಂತರ ಪಾದಯಾತ್ರೆಯನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಮಾತನಾಡಿ ದೇಶ ಕಾಯುವ ಯೋಧ ಹಾಗೂ ಅನ್ನದಾತ ರೈತರ ಹಿತ ಕಾಯುವಂತೆ ಪ್ರಾರ್ಥಿಸಿ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ತಾಯಿ ಶ್ರೀ ಕನ್ನಿಕಾ…

Read More
ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಲು ಚಿಂತಲಕುಂಟ ನೇಮಕ-ಪಂಪಾಪತಿ ಸಿದ್ದಾಪುರ

ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಲು ಚಿಂತಲಕುಂಟ ನೇಮಕ-ಪಂಪಾಪತಿ ಸಿದ್ದಾಪುರ

ಗಂಗಾವತಿ: ಭಾರತೀಯ ಪ್ರಜಾ ಸೇನೆಯ ಸಂಸ್ಥಾಪಕರು ಮಂಜುನಾಥ್ ಆರ್., ರಾಜ್ಯ ಅಧ್ಯಕ್ಷರಾದ ಟಿ ವೇಣುಗೋಪಾಲ್ ಅವರ ಆದೇಶದ ಮೇರೆಗೆ ಜೂನ್-೦೪ ಬುಧವಾರ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಪಾಪತಿ ಸಿದ್ದಾಪುರ, ವಿಭಾಗೀಯ ಕಾರ್ಯದರ್ಶಿ ಹುಲುಗಪ್ಪ ಕೊಜ್ಜಿಯವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷರನ್ನಾಗಿ ನರಸಿಂಹಲು ಚಿಂತಲಕುಂಟ ಅವರನ್ನು ನೇಮಕ ಮಾಡಲಾಗಿದೆ. ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿದ ಪಂಪಾಪತಿ ಸಿದ್ದಾಪುರ ಅವರು, ಕೊಪ್ಪಳ ಜಿಲ್ಲಾ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಡವರ, ದೀನ ದಲಿತರ, ಅನ್ಯಾಯಕ್ಕೊಳಗಾದವರ,…

Read More
ಗಂಗಾವತಿ ತಾಲೂಕು ಹಡಪದ ಅಪ್ಪಣ್ಣ ಸಮಾಜದ ನೂತನ ಅಧ್ಯಕ್ಷರಾಗಿ ನಿರುಪಾದಿ ಕೇಸರಹಟ್ಟಿ ನೇಮಕ

ಗಂಗಾವತಿ ತಾಲೂಕು ಹಡಪದ ಅಪ್ಪಣ್ಣ ಸಮಾಜದ ನೂತನ ಅಧ್ಯಕ್ಷರಾಗಿ ನಿರುಪಾದಿ ಕೇಸರಹಟ್ಟಿ ನೇಮಕ

ಗಂಗಾವತಿ: ಗಂಗಾವತಿ ತಾಲೂಕು ಕಾರ್ಯಕಾರಣಿ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಗಂಗಾವತಿ ತಾಲೂಕು ನೂತನ ಅಧ್ಯಕ್ಷರನ್ನಾಗಿ ನಿರುಪಾದಿ ಕೇಸರಹಟ್ಟಿ ಇವರನ್ನು ಆಯ್ಕೆ ಮಾಡಲಾಯಿತು. ಈ ನೇಮಕಾತಿಯು ಜೂನ್-೦೩ ಮಂಗಳವಾರ ಗಂಗಾವತಿ ತಾಲೂಕಿನ ವಡ್ಡರಹಟ್ಟಿಯ ಉಳ್ಳಿಡಗ್ಗಿಯಲ್ಲಿ ಹಡಪದ ಅಪ್ಪಣ್ಣ ಸಮಾಜದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಹನುಮಂತಪ್ಪ ಸರಿಗಮ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಭೀಮನಗೌಡ, ಪ್ರಧಾನ ಕಾರ್ಯದರ್ಶಿಗಳಾದ ಶಿವಣ್ಣ ನೀಲಕಮಲ್, ಶರಣಪ್ಪ ಬಂಗಾರದ ಅಂಗಡಿ, ಶರಣಪ್ಪ ಡಿಸ್ಕೋ, ಬಸವರಾಜ್ ಎಸ್.ಬಿ ನಗರ್, ವೀರಭದ್ರಪ್ಪ ಅಮಾತೆಪ್ಪ, ಪಂಪಾಪತಿ ಹೊಸಳ್ಳಿ,…

Read More
ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಿಂದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆ

ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಿಂದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆ

ಗಂಗಾವತಿ: ಆರ್ಯವೈಶ್ಯ ಸಮಾಜ ಹಿರೇಜಂತಗಲ್ ವಿರುಪಾಪುರದಿಂದ ವೆಂಕಟಗಿರಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ಶನಿವಾರದಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಆರ್ಯ ವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಟಿ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ವೆಂಕಟಗಿರಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಮ್ಮ ಸಮಾಜ ಬಾಂಧವರು ನಿರೀಕ್ಷೆಗಿಂತ ಮೀರಿ ಹೆಚ್ಚಿನ ರೀತಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರೋದು ಸಂತೋಷವಾಗಿದೆ. ಇದೇ ರೀತಿಯಾಗಿ ನವ ಬೃಂದಾವನ ಮತ್ತು ಮಂತ್ರಾಲಯ ಪಾದಯಾತ್ರೆಯಲ್ಲಿ ಹೆಚ್ಚಿನ ರೀತಿಯಲ್ಲಿ ಪಾಲ್ಗೊಳ್ಳಬೇಕು. ಇಂತಹ…

Read More
ಹಣವಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಧ ಮಕ್ಕಳಿಗೆ ಉಚಿತ ಹೇರ್ ಕಟಿಂಗ್ ಸೇವೆ: ಕಾಂತಪ್ಪ ಎಚ್. ಬಾವಿಕಟ್ಟಿ

ಹಣವಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಧ ಮಕ್ಕಳಿಗೆ ಉಚಿತ ಹೇರ್ ಕಟಿಂಗ್ ಸೇವೆ: ಕಾಂತಪ್ಪ ಎಚ್. ಬಾವಿಕಟ್ಟಿ

ಗಂಗಾವತಿ: ತಾಲೂಕಿನ ಕನಕಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಣವಾಳ ಗ್ರಾಮದಲ್ಲಿ ಕರ್ನಾಟಕ ಹೇರ್ ಕಟಿಂಗ್ ಶಾಪ್ ಹಾಗೂ ಬ್ಯೂಟಿ ಪಾರ್ಲರ್ ಜೆಂಟ್ಸ್ ವತಿಯಿಂದ ಮಾಲಿಕರಾದ ಕಾಂತಪ್ಪ ಹಡಪದ ಬಾವಿಕಟ್ಟಿ ಅವರು ಅಂಧ ಮಕ್ಕಳಿಗೆ ತಮ್ಮ ಜೀವನ ಪರ್ಯಂತ ಉಚಿತ ಕ್ಷೌರ ವೃತ್ತಿಯನ್ನು ಹಲವು ವರ್ಷಗಳಿಂದ ಉಚಿತವಾಗಿ ಮಾಡುತ್ತಾ ಬಂದಿದ್ದು. ಈ ವರ್ಷದಲ್ಲಿ ಗ್ರಾಮ ಪಂಚಾಯತಿಯ ಮಳಿಗೆಯಲ್ಲಿರುವ ಅಂಗಡಿಯನ್ನು ತನ್ನ ಸ್ವಂತ ಜಮೀನಿನ ಸರ್ವೆ ನಂಬರಿಗೆ ಅಂಗಡಿಯನ್ನು ವರ್ಗಾಯಿಸಿಕೊಂಡು ಅಂದರೆ ಉಚಿತವಾಗಿ ಸೇವೆ ಮಾಡುತ್ತಿರುವುದನ್ನು ಕಂಡು ಸಾರ್ವಜನಿಕರು…

Read More
ಶ್ರೀ ಶನೇಶ್ವರ ಜಯಂತಿ ನಿಮಿತ್ಯ ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಜರುಗಿದ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು

ಶ್ರೀ ಶನೇಶ್ವರ ಜಯಂತಿ ನಿಮಿತ್ಯ ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಜರುಗಿದ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು

ಗಂಗಾವತಿ: ತಾಲೂಕಿನ ವೆಂಕಟಗಿರಿ ಗ್ರಾಮದ ಹಾಲಸ್ವಾಮಿ ಮಠದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಗ್ರಾಮದ ಸಮಸ್ತ ಭಕ್ತಾದಿಗಳಿಂದ ಇದೇ ಮೇ ೨೬ ಮತ್ತು ೨೭ ರಂದು ಶ್ರೀ ಶನೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು ಎಂದು ಮಠದ ಶ್ರೀ ಸದ್ಗುರು ಹಾಲಶಂಕರ ಮಹಾಸ್ವಾಮಿಗಳು ಹಾಗೂ ಭಕ್ತ ಮಂಡಳಿಯ ಪ್ರಮುಖರಾದ ಮಂಜುನಾಥ ಕುರುಗೋಡು ಅವರು ತಿಳಿಸಿದರು. ಶ್ರೀ ಶನೇಶ್ವರ ಜಯಂತಿಯ ನಿಮಿತ್ಯವಾಗಿ ಮೇ-೨೬ ಸೋಮವಾರ ದೇವಸ್ಥಾನದಲ್ಲಿ ನವಗ್ರಹ ಪೂಜಾ, ಗಣಹೋಮಗಳು ಜರುಗಿದವರು. ಮರುದಿನ ಮೇ-೨೭ ಮಂಳವಾರ ಬೆಳಗಿನ ಜಾವ ೫:೩೦ಕ್ಕೆ ಶ್ರೀ…

Read More
೧ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ  ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ಕರಾಟೆ ವಿದ್ಯಾರ್ಥಿಗಳ ಅಮೋಘ ಸಾಧನೆ.

೧ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ಕರಾಟೆ ವಿದ್ಯಾರ್ಥಿಗಳ ಅಮೋಘ ಸಾಧನೆ.

ಗಂಗಾವತಿ: ಮೇ-೨೫ ಭಾನುವಾರದಂದು ವಿಜಯನಗರ ಜಿಲ್ಲೆಯ ಹಂಪಿನಗರದ ಪುಣ್ಯಾನಂದಪುರಿ ಕಲ್ಯಾಣ ಮಂಟಪ ಭವನದಲ್ಲಿ ೧ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ ಆಯೋಜನೆಯಾಗಿತ್ತು. ಈ ಸ್ಪರ್ಧೆಯಲ್ಲಿ ಸರಿಸುಮಾರು ೫೦೦ ಹೆಚ್ಚು ವಿದ್ಯಾರ್ಥಿಗಳು ವಿವಿಧ ತಾಲೂಕು ಮತ್ತು ಜಿಲ್ಲೆಗಳಿಂದ ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಗಂಗಾವತಿಯ ಪ್ರತಿಷ್ಠಿತ ಕರಾಟೆ ತರಬೇತಿ ಸಂಸ್ಥೆಯಾದ ಬಿ.ಎಲ್. ಬುಲ್ಸ್ ಕರಾಟೆ ಡು ಸ್ಪೋರ್ಟ್ ಅಸೋಸಿಯೇಷನ್ (ರಿ) ಗಂಗಾವತಿ ವತಿಯಿಂದ ೯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಕಟಾ ವಿಭಾಗದಲ್ಲಿ ೨ ಪ್ರಥಮ ಸ್ಥಾನ, ೪ ದ್ವಿತೀಯ ಸ್ಥಾನ, ೩ ತೃತೀಯ…

Read More