ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ದಿ|| ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಪುಸ್ತಕ ಬಿಡುಗಡೆ

ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ದಿ|| ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಪುಸ್ತಕ ಬಿಡುಗಡೆ

ಗಂಗಾವತಿ: ೭೯ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಲಯನ್ಸ್ ಕ್ಲಬ್ ಗಂಗಾವತಿ ಸಂಸ್ಥೆ, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅಪ್ರತಿಮ ಸ್ವತಂತ್ರ ಹೋರಾಟಗಾರರಾದ ಶ್ರೀ ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಎಸ್.ಡಿ.ವಿ ಅಜೀಜ್ ಅವರು ಇಂಗ್ಲಿಷ್ ಭಾಷೆಯಲ್ಲಿ ರಚಿಸಿದ ಪುಸ್ತಕ ಬಿಡುಗಡೆಯಾಯಿತು. ಪುಸ್ತಕದ ಬಗ್ಗೆ ವಿವರವಾಗಿ ಖ್ಯಾತ ಕಣ್ಣಿನ ತಜ್ಞರಾದ ಡಾ|| ಹನುಮಂತಪ್ಪ ಹಾಗೂ ಡಾ|| ಶಿವಕುಮಾರ ಮಾಲಿಪಾಟೀಲ್ ಅವರು ಮಾತನಾಡಿದರು….

Read More
ಮಹಾನ್ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ. ಸತ್ಯ ಧರ್ಮ ಪಾಲನೆಯ ಶ್ರೀ ಕೃಷ್ಣ ಜನ್ಮದಿನದ ಉದ್ದೇಶ: ಸವಿತಾ ನೇತ್ರಾಜ್ ಗುರುವಿನ ಮಠ.

ಮಹಾನ್ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ. ಸತ್ಯ ಧರ್ಮ ಪಾಲನೆಯ ಶ್ರೀ ಕೃಷ್ಣ ಜನ್ಮದಿನದ ಉದ್ದೇಶ: ಸವಿತಾ ನೇತ್ರಾಜ್ ಗುರುವಿನ ಮಠ.

ಗಂಗಾವತಿ ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ್ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ. ವಿಷ್ಣುವಿನ ದಶಾವತಾರದಲ್ಲಿ ಒಂದಾದ ಶ್ರೀ ಕೃಷ್ಣ ಪರಮಾತ್ಮ ಸತ್ಯಧರ್ಮನ್ಯಾಯ ಸಂದೇಶದ ಪ್ರತೀಕವಾಗಿ ಕಂಗೊಳಿಸುತ್ತಿದ್ದಾರೆ ಎಂದು ಮುಖ್ಯೋಪಾಧ್ಯಾಯನಿ ಸವಿತಾ ನೇತ್ರಾಜ್ ಗುರುವಿನಮಠ ಹೇಳಿದರು. ಅವರು ಶಾಲೆಯಲ್ಲಿ ಆಯೋಜಿಸಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಎರಡು ಮಹಾಕಾವ್ಯಗಳಲ್ಲಿ ಒಂದಾದ ಮಹಾಭಾರತದಲ್ಲಿ ಪಾಂಡವರು ಮತ್ತು ಕೌರವರು ಮಧ್ಯೆ ಜರುಗಿದ ಯುದ್ಧದಲ್ಲಿ ಶ್ರೀ ಕೃಷ್ಣನು ಧರ್ಮದ ಪರವಾಗಿ ಪಾಂಡವರಿಗೆ ಜಯಶಾಲಿ ಆಗುವಂತೆ…

Read More
ರಾಂಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ.

ರಾಂಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ, ಶಿಕ್ಷಕರು, ಶಾಲಾ ಮಕ್ಕಳು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಊರಿನ ಗುರುಹಿರಿಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ದೇಶಭಕ್ತಿ ಗೀತೆಗಳನ್ನು ಹಾಡಿ, ಸ್ವಾತಂತ್ರ್ಯದ ಮಹತ್ವವನ್ನು ಹೊಗಳುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಂಡಿಸಿದರು.

Read More
ಗಂಗಾವತಿ ಮಾನ್ಯ ಶಾಸಕರಿಂದ ವಿಜೇತ ಮಕ್ಕಳಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮ

ಗಂಗಾವತಿ ಮಾನ್ಯ ಶಾಸಕರಿಂದ ವಿಜೇತ ಮಕ್ಕಳಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮ

ಇಂದು ಗಂಗಾವತಿ ತಾಲೂಕ ಪಂಚಾಯಿತಿ ಮತ್ತು ಗಂಗಾವತಿ ನಗರಸಭೆ ಹಾಗೂ ಗಂಗಾವತಿ ಕ್ಷೇತ್ರ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ತಾಲೂಕ ಕ್ರೀಡಾಂಗಣದಲ್ಲಿ ಜರುಗಿತು. ಇದರ ಪ್ರಯುಕ್ತ ನಡೆದ ಅನೇಕ ಸ್ಪರ್ಧೆಗಳಲ್ಲಿ ಶ್ರೀ ಚನ್ನಬಸವ ಸ್ವಾಮಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಶ್ರೀಮತಿ ಗಂಗಮ್ಮ ಗುರುಪಾದಗೌಡ ಮಾಲಿ ಪಾಟೀಲ್ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕುಮಾರ್ ಮಣಿಕಂಠ ತಂದೆ ರಮೇಶ್ ಇವನು ಸ್ಥಳದಲ್ಲಿಯೇ ಪ್ರಬಂಧ ಬರೆದು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾನೆ. ಈ ಸಮಾರಂಭದ ಅಧ್ಯಕ್ಷತೆಯನ್ನು…

Read More
ಗಂಗಾವತಿ ನಗರದ ಕೊಟ್ಟೂರು ಬಸವೇಶ್ವರ ಸಭಾಂಗಣ ಮುಂಬಾಗದಲ್ಲಿ ಕನ್ನಡ ಕನಸು ಯುಟ್ಯೂಬ್ ಚಾನೆಲ್ ಉದ್ಘಾಟನೆ

ಗಂಗಾವತಿ ನಗರದ ಕೊಟ್ಟೂರು ಬಸವೇಶ್ವರ ಸಭಾಂಗಣ ಮುಂಬಾಗದಲ್ಲಿ ಕನ್ನಡ ಕನಸು ಯುಟ್ಯೂಬ್ ಚಾನೆಲ್ ಉದ್ಘಾಟನೆ

ಗಂಗಾವತಿ ನಗರದ ಕೊಟ್ಟೂರು ಬಸವೇಶ್ವರ ದೇವಾಲಯ ಮುಂಭಾಗದಲ್ಲಿ ಕನ್ನಡ ಕನಸು ಯುಟ್ಯೂಬ್ ಚಾನೆಲ್ ಉದ್ಘಾಟಸಿತು. ಹುಸೇನಪ್ಪ ಹಂಚಿನಾಳ ವಕೀಲರು ಮಾಜಿ ನಗರಸಭೆ ಅಧ್ಯಕ್ಷ, ಈ ದಿನಮಾನಗಳಲ್ಲಿ ಇಂತಹ ನೂರಾರು ಯುಟ್ಯೂಬ್ ಚಾನೆಲ್ ಗಳು ಹುಟ್ಟುತ್ತವೆ. ಆದರೆ ಆ ಚಾನೆಲ್ ಗಳು ತಾತ್ಕಾಲಿಕವಾಗಿ ಪ್ರಚಾರದಲ್ಲಿ ಇರುತ್ತದೆ. ಅದೇ ರೀತಿಯಾಗಿ ನಿಮ್ಮ ಚಾನೆಲ್ ಕೂಡ ಆ ರೀತಿ ಆಗಬಾರದು. ನೀವು ನೋಡಿಕೊಳ್ಳಬೇಕು ಎಂದರು. ನೀವು ರಾಮಕೃಷ್ಣ ಅವರು ಮೊದಲಿನಿಂದ ವಿವಿಧ ವೃತ್ತಿಗಳ ಮೂಲಕವೇ ಪ್ರಸಿದ್ಧವಾದವರು ಮತ್ತು ಮಾಧ್ಯಮ ವೃತ್ತಿಯಲ್ಲಿ ಕೂಡ…

Read More
ಕಾರಾಗೃಹದಲ್ಲಿ ಸೇವಾ ಭಾರತಿಯಿಂದ ರಕ್ಷಾ ಬಂಧನ ಸಮಾಜದಲ್ಲಿ ಸಾಮರಸ್ಯದ ಜಿವನಕ್ಕೆ ನಾಗರಾಜ್ ಗುತ್ತೇದಾರ ಸಂದೇಶ

ಕಾರಾಗೃಹದಲ್ಲಿ ಸೇವಾ ಭಾರತಿಯಿಂದ ರಕ್ಷಾ ಬಂಧನ ಸಮಾಜದಲ್ಲಿ ಸಾಮರಸ್ಯದ ಜಿವನಕ್ಕೆ ನಾಗರಾಜ್ ಗುತ್ತೇದಾರ ಸಂದೇಶ

ಕೊಪ್ಪಳ: ನಗರದ ಕೇಂದ್ರ ಕಾರಾಗೃಹದಲ್ಲಿ ಸೇವಾ ಭಾರತಿಯ ವಿದ್ಯಾ ವಿಕಾಸ ಪ್ರಕಲ್ಪದ ವತಿಯಿಂದ ರಕ್ಷಾಬಂಧನ ಆಚರಿಸಲಾಯಿತು. ಸೇವಾಭಾರತಿ ಸಂಘಟನೆಯ ಜಿಲ್ಲಾ ಸಹಸಂಯೋಜಕ ನಾಗರಾಜ ಗುತ್ತೇದಾರ ಮಾತನಾಡಿ ಕಾರ್ಯಕ್ರಮದ ಉದ್ದೇಶ, ತಪ್ಪು ಮಾಡುವುದು ಸಹಜ, ಆದರೆ ತಪ್ಪನ್ನು ತಿದ್ದಿಕೊಂಡು ಉತ್ತಮ ಪ್ರಜೆಯಾಗಿ ಬದುಕು ನಡೆಸಬೇಕು ಎಂದರು. ಅವರು ಮಂಗಳವಾರ ಕಾರಾಗೃಹದ ಸುಮಾರು ೧೫೦ಕ್ಕೂ ಹೆಚ್ಚು ಕೈದಿಗಳು ಮತ್ತು ಸಿಬ್ಬಂದಿಗಳಿಗೆ ರಕ್ಷೆ ಕಟ್ಟಿ ಆಚರಿಸಿದ ರಕ್ಷಬಂಧನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪುರಾತನ ಕಾಲದಿಂದಲೂ ನಮ್ಮ ದೇಶದಲ್ಲಿ ರಕ್ಷಾ ಬಂಧನ ಆಚರಿಸಲಾಗುತ್ತದೆ….

Read More
ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಖಂಡ ಗಂಗಾವತಿ ತಾಲೂಕಿನ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ ನಡೆಯಿತು. 14ನೇ ವಯೋಮಿತಿಯ ವಿದ್ಯಾರ್ಥಿಗಳಾದ ನಿವೇದ, ರಾಮ ಸೂರ್ಯ, ವೈಭವ್, ಶಿವಕುಮಾರ್, ಖುಶ್ ವಿದ್ಯಾರ್ಥಿಗಳು ವಿಜೇತರಾಗಿ ಮುಂದೆ ನಡೆಯುವ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆಗಳು.

Read More
ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಖಂಡ ಗಂಗಾವತಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ನೇ ವಯೋಮಿತಿಯ ವಿದ್ಯಾರ್ಥಿಗಳಾದ ಶಿವರಾಜ್ 35 ಕೆಜಿ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾನೆ. ಹಾಗೂ 17ನೇ ವಯೋಮಿತಿಯಲ್ಲಿ ಮಹೇಶ್ 35 ಕೆಜಿ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾನೆ. ಹಾಗೂ ಮೀನಾಕ್ಷಿ 35 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮುಂದೆ ನಡೆಯುವಂತಹ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಮಹಾನ್ ಕಿಡ್ಸ್ ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನ…

Read More
ಲಿಟಲ್ ಹಾರ್ಟ್ಸ್‌ ಸ್ಕೂಲ್‌ ವಿದ್ಯಾರ್ಥಿ ಚದುರಂಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಲಿಟಲ್ ಹಾರ್ಟ್ಸ್‌ ಸ್ಕೂಲ್‌ ವಿದ್ಯಾರ್ಥಿ ಚದುರಂಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಗಂಗಾವತಿ ತಾಲೂಕಾ ಮಟ್ಟದ ೧೪ ವರ್ಷದೊಳಗಿನ ಬಾಲಕರ ಚದುರಂಗ ಸ್ಪರ್ಧೆಯನ್ನು ಆಯೋಸಿದೆ. ಲಿಟಲ್‌ ಹಾರ್ಟ್ಸ್‌ ಸ್ಕೂಲ್ನ ವಿದ್ಯಾರ್ಥಿ ಪ್ರಣವ್‌ ಆಶ್ರೀತ ಪ್ರಥಮ ಸ್ಥಾನ ಗಳಿಸಿದ್ದಾನೆ. ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಶಾಲೆಗೆ ಗೌರವ ತಂದಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಯನ್ನು ಶಾಲೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ, ಮುಖ್ಯೋಪಾಧ್ಯಾಯಿನಿ ಪ್ರಿಯಾಕುಮಾರಿ ಮತ್ತು ಇತರೆ ಶಿಕ್ಷಕರು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More
ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ….

ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ….

ಗಂಗಾವತಿಯ 12 ಭಕ್ತರ ಇಷ್ಟಾರ್ಥಗಳನ್ನು ಪೂರೈಸುವ ಕಲಿಯುಗದ ಕಾಮಧೇನು ಕಲ್ಪವೃಕ್ಷ ಮಂತ್ರಾಲಯದ ಶ್ರೀ ರಾಘವೇಂದ್ರ ಮಹಾಸ್ವಾಮಿಗಳವರ 354ನೆಯ ಆರಾಧನಾ ಮಹೋತ್ಸವದ ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಮಂಗಳವಾರದಂದು ಜರುಗಿತು. ಶ್ರೀಮಠದ ಆವರಣದಿಂದ ಹೊರಟ ರಥೋತ್ಸವ ಶ್ರೀ ನಗರೇಶ್ವರ ದೇವಸ್ಥಾನದವರೆಗೆ ಆಗಮಿಸಿ ಮರಳಿತು. ಈ ಸಂದರ್ಭದಲ್ಲಿ ರಾಜಮಾರ್ಗ ಉದ್ದಕ್ಕೂ ಭಕ್ತರು ಉತ್ತತ್ತಿ, ನಾಣ್ಯಗಳನ್ನು ಸಮರ್ಪಿಸಿ ಆರತಿಯನ್ನು ಬೆಳಗಿ ತಮ್ಮ ಭಕ್ತಿ ಭಾವವನ್ನು ವ್ಯಕ್ತಪಡಿಸಿದರು. ರಥೋತ್ಸವದ ರಾಜಮಾರ್ಗದ ಉದ್ದಕ್ಕೂ ವೇದ ಮಂತ್ರ ಘೋಷ, ಭಜನೆ, ನೃತ್ಯ ಗಳಿಂದ ಜನರಲ್ಲಿ…

Read More