ಮೇ-೨೭ ರಂದು ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಜಯಂತಿ ಆಚರಣೆ.

ಮೇ-೨೭ ರಂದು ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಜಯಂತಿ ಆಚರಣೆ.

ಗಂಗಾವತಿ: ತಾಲೂಕಿನ ವೆಂಕಟಗಿರಿ ಗ್ರಾಮದ ಹಾಲಸ್ವಾಮಿ ಮಠದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಗ್ರಾಮದ ಸಮಸ್ತ ಭಕ್ತಾದಿಗಳಿಂದ ಇದೇ ಮೇ-೨೭ ರಂದು ಶ್ರೀ ಶನೇಶ್ವರ ಜಯಂತಿ ಆಚರಿಸಲಾಗುವುದು ಎಂದು ಮಠದ ಶ್ರೀ ಸದ್ಗುರು ಹಾಲಶಂಕರ ಮಹಾಸ್ವಾಮಿಗಳು ಹಾಗೂ ಭಕ್ತ ಮಂಡಳಿಯ ಪ್ರಮುಖರಾದ ಮಂಜುನಾಥ ಕುರುಗೋಡು ಅವರು ತಿಳಿಸಿದರು. ಶ್ರೀ ಶನೇಶ್ವರ ಜಯಂತಿಯ ನಿಮಿತ್ಯವಾಗಿ ಮೇ-೨೬ ಸೋಮವಾರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಸ್ವಾಮಿಗೆ ಅಭಿಷೇಕ, ಹೋಮ-ಹವನ ಸೇರಿದಂತೆ ಲೋಕಕಲ್ಯಾಣಕ್ಕಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಲಿದ್ದು, ಮೇ-೨೭ ಮಂಗಳವಾರದಂದು ಶ್ರೀ…

Read More
ಜ್ಞಾನವಂತರಾಗಿ ಕೌಶಲ್ಯವಾಗಿರಿ: ಕವಿತಾ ಮಿಶ್ರ

ಜ್ಞಾನವಂತರಾಗಿ ಕೌಶಲ್ಯವಾಗಿರಿ: ಕವಿತಾ ಮಿಶ್ರ

ಗಂಗಾವತಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಯಶಸ್ವಿಯಾಗಿ ಜೀವನ ನಡೆಸಬೇಕಾದರೆ ಕಾಲೇಜು ಹಂತದಲ್ಲಿ ಜ್ಞಾನವನ್ನು ಕೌಶಲ್ಯಗಳನ್ನು ಸಂಪಾದಿಸಬೇಕಾದ ಅವಶ್ಯಕತೆ ಇದೆ ಎಂದು ಕವಿತಾಳದ ಪ್ರಗತಿಪರ ಕೃಷಿ ಸಾಧಕಿಯಾದ ಕವಿತಾ ಮಿಶ್ರ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಅವರು ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜಿನ ೧೨ನೇ ವಾರ್ಷಿಕೋತ್ಸವ ಮತ್ತು ರ‍್ಯಾಂಕ್ ಪಡೆದ ಸಾಧಕಿಯರನ್ನ ಸನ್ಮಾನಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಐಟಿ-ಬಿಟಿ ಉದ್ಯೋಗಗಳಿಗಿಂತ ಕೃಷಿ ವೃತ್ತಿಯು ಅತ್ಯಂತ ಮಹತ್ವವಾದದ್ದು ಮತ್ತು ಬೆಲೆಯುತವಾದದ್ದು, ಏಕೆಂದರೆ ಮುಂದಿನ ದಿನಮಾನಗಳಲ್ಲಿ…

Read More
ಶ್ರೀ ಕನ್ನಿಕಾಪರಮೇಶ್ವರಿ ದೇವಿಯ ಭವ್ಯ ಮೆರವಣಿಗೆ.

ಶ್ರೀ ಕನ್ನಿಕಾಪರಮೇಶ್ವರಿ ದೇವಿಯ ಭವ್ಯ ಮೆರವಣಿಗೆ.

ಗಂಗಾವತಿ: ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜದ ನೇತ್ರತ್ವದಲ್ಲಿ ಕುಲದೇವತೆ ಶ್ರೀ ಕನ್ನಿಕಾ ಪರಮೇಶ್ವರಿ ದೇವಿಯ ಜಯಂತೋತ್ಸವದ ಪ್ರಯುಕ್ತ ಬುಧವಾರದಂದು ಅಮ್ಮನವರ ಭಾವಚಿತ್ರದ ಭವ್ಯ ಮೆರವಣಿಗೆ ಸಕಲ ವಾದ್ಯ ವೈಭವದೊಂದಿಗೆ ಜರುಗಿತು. ಬೆಳಿಗ್ಗೆ ಐದು ಜನ ಮಹಿಳೆಯರು ಕಳಸ ಪೂರ್ಣ ಕುಂಭದೊಂದಿಗೆ ದೇವಸ್ಥಾನದ ಆವರಣದಿಂದ ಪ್ರಮುಖ ರಾಜ ಬೀದಿಗಳ ಮೂಲಕ ತೆರಳಿ ಗಂಗೆ ಪೂಜೆ ನೆರವೇರಿಸಿ ದೇವಸ್ಥಾನಕ್ಕೆ ಆಗಮಿಸಿತು. ಬಳಿಕ ದೇವಸ್ಥಾನದಲ್ಲಿ ಪೂರ್ಣ ಕುಂಭದೊಂದಿಗೆ ಆಗಮಿಸಿದ ಮಹಿಳೆಯರಿಗೆ ಉಡಿ ತುಂಬುವಿಕೆ ಸೇರಿದಂತೆ ಭಜನೆ ಅಮ್ಮನವರಿಗೆ ಅಭಿಷೇಕ ಲಲಿತ ಸಹಸ್ರ…

Read More
ಒಂಭತ್ತು ವರ್ಷಗಳ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು  ಮತ್ತೆ ವಿದ್ಯಾರ್ಥಿನಿಯಾದ ಗೃಹಿಣಿ.

ಒಂಭತ್ತು ವರ್ಷಗಳ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಮತ್ತೆ ವಿದ್ಯಾರ್ಥಿನಿಯಾದ ಗೃಹಿಣಿ.

ಗಂಗಾವತಿ: “ಸಪ್ತಪದಿ ತುಳಿದ ಗೃಹಿಣಿ, ನವ ವರ್ಷಗಳ ನಂತರ ಮತ್ತೆ ವಿದ್ಯಾರ್ಥಿನಿ” ಎಂಬ ಈ ವಾಕ್ಯ ನಿಮಗೆ ಕಾದಂಬರಿಯ ಶೀರ್ಷಿಕೆ ಎನಿಸಬಹುದು, ಆದರೆ ಇದು ಸತ್ಯ. ವಿದ್ಯೆ ಎಂಬುವುದು ಯಾವುದೇ ಕಲ್ಮಶವಿಲ್ಲದ ಅಪರಿಪೂರ್ಣ ಸಾಗರ. ಇಂತಹ ಸಾಗರದಲ್ಲಿ ಈಜುವವರೆಷ್ಟೋ, ಮುಳುಗುವವರೆಷ್ಟೋ ಆದರೆ ಮುಳುಗಿ ತೇಲುವವರು ಅತಿ ಕಡಿಮೆ. ಓದಿಗೆ ವಯಸ್ಸಿನ ಮಿತಿ ಇಲ್ಲವೆಂಬ ಸತ್ಯವನ್ನು ಒಬ್ಬ ಎರಡು ಮಕ್ಕಳ ತಾಯಿ ೨೦೨೪-೨೫ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಪರೀಕ್ಷೆಯನ್ನು ಉತ್ತಮ ಅಂಕಗಳೊAದಿಗೆ ತೇರ್ಗಡೆಗೊಂಡು ವಿಶಿಷ್ಟತೆಗೆ ಕಾರಣರಾಗಿದ್ದಾರೆ. ಗಂಗಾವತಿ ತಾಲೂಕಿನ…

Read More
ಪತ್ರಕರ್ತ ನಾಗರಾಜ್ ವೈ ಗೆ ಕೇರಳದ ಕಾಸರಗೋಡಿನಲ್ಲಿ ದತ್ತಿನಿಧಿ ಪ್ರಶಸ್ತಿ ಪ್ರದಾನ  ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸನ್ಮಾನಿಸಿ ಗೌರವ.

ಪತ್ರಕರ್ತ ನಾಗರಾಜ್ ವೈ ಗೆ ಕೇರಳದ ಕಾಸರಗೋಡಿನಲ್ಲಿ ದತ್ತಿನಿಧಿ ಪ್ರಶಸ್ತಿ ಪ್ರದಾನ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸನ್ಮಾನಿಸಿ ಗೌರವ.

ಗಂಗಾವತಿ: ಟಿವಿ-೫ ಮಾಧ್ಯಮದ ಜಿಲ್ಲಾ ವರದಿಗಾರರಾದ ನಾಗರಾಜ್ ವೈ ಇವರು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಕೊಡಮಾಡುವ ಶ್ರೀ ಜೋಸೆಫ್ ಮಥಾಯಿಸ್ ದುಬೈ ನೀಡುವ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಈ ಹಿನ್ನೆಲೆ ಕೊಪ್ಪಳ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿಯಾದ ಬಸವರಾಜ್ ಮ್ಯಾಗಳಮನಿ ಅವರ ನೇತೃತ್ವದಲ್ಲಿ ನಾಗರಾಜ್.ವೈ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನಿಸಿ ಮಾತನಾಡಿದ ಬಸವರಾಜ್ ಮ್ಯಾಗಳಮನಿಯವರು, ನಾಗರಾಜ್ ಅವರು ಬಹಳ ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ…

Read More
ಮೇ-೧ ಕಾರ್ಮಿಕ ದಿನಾಚರಣೆಯಂದು ಸಿ.ಐ.ಟಿ.ಯು ನೂತನ ಪ್ರಣಾಳಿಕೆ

ಮೇ-೧ ಕಾರ್ಮಿಕ ದಿನಾಚರಣೆಯಂದು ಸಿ.ಐ.ಟಿ.ಯು ನೂತನ ಪ್ರಣಾಳಿಕೆ

ಗಂಗಾವತಿ: ವ್ಯವಸ್ಥಿತ ಬಿಕ್ಕಟ್ಟಿನಲ್ಲಿ ಮುಳುಗಿರುವ ನವ ಉದಾರವಾದಿ ಬಂಡವಾಳಶಾಹಿ ವ್ಯವಸ್ಥೆಯ ಆಕ್ರಮಣಕಾರಿ ದಾಳಿಯ ವಿರುದ್ಧ ಮತ್ತು ಕಷ್ಟಪಟ್ಟು ಗಳಿಸಿದ ಹಕ್ಕುಗಳನ್ನು ರಕ್ಷಿಸಲು ಸಮರಧೀರವಾಗಿ ಹೋರಾಡುತ್ತಿರುವ ವಿಶ್ವದ ದುಡಿಯುವ ಜನರಿಗೆ ಸಿಐಟಿಯು ಕ್ರಾಂತಿಕಾರಿ ಶುಭಾಶಯಗಳನ್ನು ಕೋರುತ್ತಾ, ಮೇ-೧ ಗುರುವಾರ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯಂದು ಸಿಐಟಿಯು ದುಡಿಯುವ ವರ್ಗದ ಅಂತರಾಷ್ಟ್ರೀಯತೆಗೆ ತನ್ನ ಬದ್ಧತೆಯನ್ನು ಹೊಂದಿ ಶೋಷಣೆ, ತಾರತಮ್ಯದ ವಿರುದ್ಧ, ಶಾಂತಿ ಮತ್ತು ಸಾಮರಸ್ಯಕ್ಕಾಗಿ ಎಲ್ಲಾ ದುಡಿಯುವ ಜನರ ಹೋರಾಟಗಳಲ್ಲಿ ಅವರೊಂದಿಗೆ ಒಗ್ಗೂಡಿ ನೂತನ ಪ್ರಣಾಳಿಕೆಯನ್ನು ತಂದಿದೆ ಎಂದು ಸಿ.ಐ.ಟಿ.ಯು.ನ ಜಿಲ್ಲಾಧ್ಯಕ್ಷರಾದ…

Read More
ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಬಸವ ಜಯಂತಿ ಆಚರಣೆ : ಭಾರಧ್ವಾಜ್

ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಬಸವ ಜಯಂತಿ ಆಚರಣೆ : ಭಾರಧ್ವಾಜ್

ಗಂಗಾವತಿ: ಏಪ್ರಿಲ್-೩೦ ಬುಧವಾರ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿ ಆಚರಣೆ ಮಾಡಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು. ಈ ಪ್ರಯುಕ್ತ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ, ಅವರ ಸಮಾನತೆ ತತ್ವಗಳ ಕುರಿತು ತಿಳಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡ ಇಂಕಿಲಾಬಿ ಫಯಾಜ್ ಸರಾಜಿದಾರ, ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ…

Read More
ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

ಗಂಗಾವತಿ. ನಗರದ ತಹಶೀಲ್ ಕಚೇರಿಯ ಕಾರ್ಯಾಲಯದಲ್ಲಿ ಸೋಮವಾರದಂದು ಉಪ ತಹಶೀಲ್ದಾರ್ ಮಹಾಂತೇಶ್ ಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ. ಆಚರಣೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಮಹಾಂತೇಶ್ ಗೌಡ ಮಾಹಿತಿ ನೀಡಿದರು. ಬಳಿಕ ಶಂಕರ ಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಮಾತನಾಡಿ ಕೇಂದ್ರ ಸರ್ಕಾರದ ಆದೇಶದಂತೆ ಶ್ರೀ ಶಂಕರಾಚಾರ್ಯರ ಜಯಂತೋತ್ಸವವನ್ನು ತತ್ವಜ್ಞಾನಿಗಳ (ವಿಶ್ವ ದಾರ್ಶನಿಕರ) ದಿನಾಚರಣೆಯನ್ನು ಮೇ-2 ಶುಕ್ರವಾರದಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ ಆಚರಿಸಲು ತಹಶೀಲ್ದಾರರು ಆದೇಶ ನೀಡಬೇಕು….

Read More
ಊಟಕನೂರು ಪರಮಪೂಜ್ಯ ಶ್ರೀ ಮರಿಬಸವಲಿಂಗ ದೇಶಿಕೇಂದ್ರ ಮಹಾಸ್ವಾಮಿಗಳಿಂದ ಸ್ಥಾಪಿತ ಶಾಖಾಮಠದ ೨೯ನೇ ಜಾತ್ರಾ ಮಹೋತ್ಸವ

ಊಟಕನೂರು ಪರಮಪೂಜ್ಯ ಶ್ರೀ ಮರಿಬಸವಲಿಂಗ ದೇಶಿಕೇಂದ್ರ ಮಹಾಸ್ವಾಮಿಗಳಿಂದ ಸ್ಥಾಪಿತ ಶಾಖಾಮಠದ ೨೯ನೇ ಜಾತ್ರಾ ಮಹೋತ್ಸವ

ಗಂಗಾವತಿ: ತಾಲೂಕಿನ ಗಡ್ಡಿ-ಉಡುಮಕಲ್ ಗ್ರಾಮದಲ್ಲಿ ಊಟಕನೂರು ಪರಮಪೂಜ್ಯ ಶ್ರೀ ಮರಿಬಸವಲಿಂಗ ದೇಶಿಕೇಂದ್ರ ಮಹಾಸ್ವಾಮಿಗಳಿಂದ ಸ್ಥಾಪಿತವಾದ ಶಾಖಾಮಠದ ೨೯ನೇ ಜಾತ್ರಾ ಮಹೋತ್ಸವ ಇದೇ ಏಪ್ರಿಲ್-೩೦ ಬುಧವಾರ ನಡೆಯಲಿದೆ. ಏಪ್ರಿಲ್-೨೯ ಮಂಗಳವಾರ ಆಹ್ವಾನಿತರ ಭಜನಾ ಸಂಘದವರಿಂದ ಡೊಳ್ಳು ವಾದ್ಯಗಳೊಂದಿಗೆ ಅದ್ದೂರಿ ಸ್ವಾಗತ, ಏಪ್ರಿಲ್-೩೦ ಬುಧವಾರ ಬೆಳಗ್ಗೆ ೩:೦೦ ಗಂಟೆಗೆ ತಾತನವರ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಬೆಳಗ್ಗೆ ೬:೦೦ ಗಂಟೆಗೆ ಸುಮಂಗಲೆಯರಿಂದ ಕಳಶದೊಂದಿಗೆ ಡೊಳ್ಳಿನ ಸಂಗಡ ಗಂಗೆಸ್ಥಳಕ್ಕೆ ಹೋಗಿ ಬರುವುದು, ನಂತರ ಗಣಾರಾಧನೆ ನಡೆಯುವುದು, ನಂತರ ಸಾಮೂಹಿಕ ವಿವಾಹಗಳು ಹಾಗೂ ಮಹಾಪ್ರಸಾದ…

Read More
ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ: ಭಾರಧ್ವಾಜ್

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ: ಭಾರಧ್ವಾಜ್

ಗಂಗಾವತಿ: ಕೊಪ್ಪಳ ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘವನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿ ನೋಂದಣಿಗೆ ಸಲ್ಲಿಸಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು. ಈ ಸಂಘವು ಕ್ರಾಂತಿಚಕ್ರ ಬಳಗದ ಅಡಿಯಲ್ಲಿ ನೋಂದಣಿಯಾಗಲಿದ್ದು, ಸಂಘಕ್ಕೆ ನಿವೃತ್ತ ಹಿರಿಯ ಕಾರ್ಮಿಕ ನಿರೀಕ್ಷಕರಾದ ಶೇಖರಗೌಡ ಮಾಲಿಪಾಟೀಲ್‌ರವರು ಗೌರವ ಸಲಹೆಗಾರರಾಗಿ ಸಲಹೆ ನೀಡಲಿದ್ದು, ಅಧ್ಯಕ್ಷರಾಗಿ ಇಬ್ರಾಹಿಂ ಮೇಸ್ತ್ರಿ,…

Read More