ಬಂಜಾರ ಕೋವಲ್ ರಾಜ್ಯಮಟ್ಟದ ಗಾಯನ ಸ್ಪರ್ಧೆ

ಬಂಜಾರ ಕೋವಲ್ ರಾಜ್ಯಮಟ್ಟದ ಗಾಯನ ಸ್ಪರ್ಧೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ವತಿಯಿಂದ ಬಂಜಾರ ಕೋವಲ್ ರಾಜ್ಯಮಟ್ಟದ ಗಾಯನ ಸ್ಪರ್ಧೆ-01 ಭಾನುವಾರ (10-8-2025) ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ಬಂಜಾರ ಗಾಯಕರು ಉತ್ಸಾಹದಿಂದ ಭಾಗವಹಿಸಿ ತಮ್ಮ ಗಾಯನ ಕೌಶಲ್ಯವನ್ನು ಪ್ರದರ್ಶಿಸಿದರು. ಕವಿತಾಬಾಯಿ ವೈ ಭದ್ರಾವತಿ, ವಾಲ್ಯನಾಯ್ಕ ಎಲ್ ವಿಜಯನಗರ, ಪ್ರಕಾಶ ಲಕ್ಷ್ಮಣ ವಿಜಯನಗರ, ಹನುಮಂತನಾಯ್ಕ ಸಿ ದಾವಣಗೆರೆ, ಹನುಮಂತನಾಯ್ಕ ಚವ್ಹಾಣ್, ರಮೇಶ್ .ಎಸ್ ಲಮಾಣಿ, ಪ್ರೇಮಾ ಸಂತೋಷ ರಾಠೋಡ್, ಗಣೇಶ್ ಎಲ್ ವಿಜಯನಗರ, ಭಾಗ್ಯ .ಎಸ್. ಶಿವಮೊಗ್ಗ, ಕು. ಟಿ. ದೀಪಾ…

Read More
ಗಂಗಾವತಿ ನಗರದ ಕನ್ನಡ ಜಾಗೃತಿ ಭವನದಲ್ಲಿ ನೂಲಹುಣ್ಣಿಮೆ ಪ್ರಯುಕ್ತ ಶಿವಾನುಗೋಷ್ಠಿ ಕಾರ್ಯಕ್ರಮ

ಗಂಗಾವತಿ ನಗರದ ಕನ್ನಡ ಜಾಗೃತಿ ಭವನದಲ್ಲಿ ನೂಲಹುಣ್ಣಿಮೆ ಪ್ರಯುಕ್ತ ಶಿವಾನುಗೋಷ್ಠಿ ಕಾರ್ಯಕ್ರಮ

ಗಂಗಾವತಿ ನಗರದ ಹೊಸಳ್ಳಿ ರಸ್ತೆಯ ಲಿಟಲ್ ಹಾರ್ಟ್ಸ್ ಶಾಲೆ ಹತ್ತಿರವಿರುವ ಕನ್ನಡ ಜಾಗೃತಿ ಸಮಿತಿ ಭವನದಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್-೧೨, ಮಂಳವಾರ, ನೂಲಹುಣ್ಣಿಮೆ ಪ್ರಯುಕ್ತ ೧೧ನೇ ಶಿವಾನುಭವ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ (ರಿ), ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆ, ಹಾಗೂ ಕನ್ನಡ ಜಾಗೃತಿ ಸಮಿತಿ ಗಂಗಾವತಿ ಇವರುಗಳ ಸಹಯೋಗದಲ್ಲಿ ಆಯೋಜಿಸಿದೆ. ಈ ಶಿಬಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಗಂಗಾವತಿ ಕಲ್ಮಠದ ಮ.ನಿ.ಪ್ರ ಶ್ರೀ ಡಾ….

Read More
ಬಸವ ಸಂಸ್ಕೃತಿ ಅಭಿಯಾನಕ್ಕೆ ಪೂರ್ವಭಾವಿ ಸಭೆ ಆಯೋಜನೆ.

ಬಸವ ಸಂಸ್ಕೃತಿ ಅಭಿಯಾನಕ್ಕೆ ಪೂರ್ವಭಾವಿ ಸಭೆ ಆಯೋಜನೆ.

ಲಿಂಗಾಯತ್ ಮಠಾಧೀಶರ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಸಮಿತಿ, ವಿಶ್ವಗುರು ಬಸವೇಶ್ವರ ಟ್ರಸ್ಟ್ ಹಾಗೂ ರಾಷ್ಟ್ರೀಯ ಬಸವದಳ ಸೇರಿ ಸಭೆಯಲ್ಲಿ ಪಾಲ್ಗೊಂಡವು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ಕ, ಕದಳಿ ವೇದಿಕೆ, ಅಕ್ಕಮಹಾದೇವಿ ಮಹಿಳಾ ಮಂಡಳಿ ಸದಸ್ಯರೂ ಸಹ ಹಾಜರಿದ್ದರು. ಕೊಪ್ಪಳ ಸರ್ವ ಬಸವಪರ ಸಂಘಟನೆಗಳ ಸಂಯೋಗದೊಂದಿಗೆ ಪೂರ್ವಭಾವಿ ಸಭೆಯನ್ನು ಕೊಪ್ಪಳದ ಶಾಂತವೇದ ಕಲ್ಯಾಣ ಮಂಟಪದಲ್ಲಿ ಸಭೆ ಸಂಜೆ 6 ಗಂಟೆಗೆ ನಡೆಸಲಾಯಿತು. ನಮ್ಮ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ…

Read More
ಆಗಸ್ಟ್ 10 ರಿಂದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೆಯ ಆರಾಧನಾ ಮಹೋತ್ಸವ… ಗುರುರಾಜ್ ಆಚಾರ.

ಆಗಸ್ಟ್ 10 ರಿಂದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೆಯ ಆರಾಧನಾ ಮಹೋತ್ಸವ… ಗುರುರಾಜ್ ಆಚಾರ.

ಗಂಗಾವತಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 10ರಿಂದ ಮೂರು ದಿನಗಳ ಕಾಲ ಆರಾಧನಾ ಮಹೋತ್ಸವ ಜರುಗಲಿದೆ. ಈ ಮಹೋತ್ಸವವು ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ 354ನೇ ಆರಾಧನೆಗೆ ಸಮರ್ಪಿತವಾಗಿದೆ. ಶ್ರೀಮಠದ ವ್ಯವಸ್ಥಾಪಕ ಸಾಮವೇದಿ ಗುರುರಾಜ ಆಚಾರ್ ಹಾಗೂ ಪ್ರಧಾನ ಅರ್ಚಕ ಭೀಮಸೇನ್ ಆಚಾರ್ ಮಾಧ್ಯಮದೊಂದಿಗೆ ಮಾತನಾಡಿ ಕಾರ್ಯಕ್ರಮದ ವಿವರ ನೀಡಿದರು. ಅವರು ಮಂತ್ರಾಲಯದ ಪೀಠಾಧಿಕಾರಿಗಳಾದ ಶ್ರೀ ಶುಭೋದಯ ಶ್ರೀ ಸುಬುಧ್ಯೇಂದ್ರ ತೀರ್ಥ ಶ್ರೀ ಪಾದಂಗಳವರ ಅಜ್ಞಾನುಸಾರವಾಗಿ ಶ್ರೀ ರಾಘವೇಂದ್ರ…

Read More
೨೦೨೪-೨೫ನೇ ಸಾಲಿನ ವಿಜಯಪುರ ಮಹಿಳಾ ವಿಶ್ವಾವಿದ್ಯಾಲಯದ ಫಲಿತಾಂಶದಲ್ಲಿ ಗಂಗಾವತಿಯ ಸಂಕಲ್ಪ ಪ್ರ.ದ.ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಮೋಘ ಸಾಧನೆ

೨೦೨೪-೨೫ನೇ ಸಾಲಿನ ವಿಜಯಪುರ ಮಹಿಳಾ ವಿಶ್ವಾವಿದ್ಯಾಲಯದ ಫಲಿತಾಂಶದಲ್ಲಿ ಗಂಗಾವತಿಯ ಸಂಕಲ್ಪ ಪ್ರ.ದ.ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಮೋಘ ಸಾಧನೆ

ಗಂಗಾವತಿ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ೨೦೨೪-೨೫ನೇ ಸಾಲಿನ ಬಿ.ಎ ಮತ್ತು ಬಿಕಾಂ ಅಂತಿಮ ವರ್ಷದ ಫಲಿತಾಂಶ ಪ್ರಕಟಿಸಲಾಗಿದೆ. ಗಂಗಾವತಿಯ ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಅಮೋಘ ಸಾಧನೆ ಮಾಡಿದ್ದಾರೆ. ಬಿ.ಎ ಪದವಿಯಲ್ಲಿ ಒಟ್ಟು ೭೨ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗಿರುತ್ತಾರೆ. ನೇಹಾ ತಂದೆ ಯಮನೂರ್‌ ಸಾಬ ಶೇ ೯೩.೩೮%, ರೇವತಿ ತಂದೆ ಜಯಣ್ಣ ಹೆಬ್ಬಾಳ್ ಶೇ ೯೩.೭%, ತಿರುಮಲ ತಂದೆ ಪಾಮಣ್ಣ…

Read More
ಗಂಡುಗಲಿ ಕುಮಾರರಾಮನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಜನಮಾನಸದಲ್ಲಿ ಬೇರೂರಿವೆ: ಸೋಮನಾಥ ಎಸ್. ಹೆಬ್ಬಡದ

ಗಂಡುಗಲಿ ಕುಮಾರರಾಮನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಜನಮಾನಸದಲ್ಲಿ ಬೇರೂರಿವೆ: ಸೋಮನಾಥ ಎಸ್. ಹೆಬ್ಬಡದ

ಗಂಗಾವತಿ: ಇಂದು ಜುಲೈ-೯ ಶನಿವಾರ ಶ್ರೀಮತಿ ಈರಮ್ಮ ಸಿದ್ದಪ್ಪ ಸಿದ್ದಾಪುರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಗಂಡುಗಲಿ ಕುಮಾರರಾಮನ ಜಯಂತಿಯನ್ನು ಆಚರಿಸಲಾಯಿತು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಗಂಗಾವತಿ ಸಮಿತಿಯ ವತಿಯಿಂದ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು ಮತ್ತು ಪದಾಧಿಕಾರಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು . ಜಯಂತಿಯ ಅಂಗವಾಗಿ, ಶ್ರೀ ಸೋಮನಾಥ ಎಸ್. ಹೆಬ್ಬಡದ ಅವರು ಗಂಡುಗಲಿ ಕುಮಾರರಾಮನ ಇತಿಹಾಸ ಹಾಗೂ ಅವನ ಶೌರ್ಯ, ಸಾಹಸ, ಅಪ್ರತಿಮ ಹೋರಾಟ ಮನೋಭಾವ ಕುರಿತು ಉಪನ್ಯಾಸ ನೀಡಿದರು. ಅವರು ಕುಮಾರರಾಮನ ತ್ಯಾಗ ಬಲಿದಾನದ ಬಗ್ಗೆ…

Read More
ಶಂಕರ ಮಠದಲ್ಲಿ ನೂತನ ಉಪಕರ್ಮ ಹಾಗೂ ಜನಿವಾರ ಧಾರಣೆ.

ಶಂಕರ ಮಠದಲ್ಲಿ ನೂತನ ಉಪಕರ್ಮ ಹಾಗೂ ಜನಿವಾರ ಧಾರಣೆ.

ಗಂಗಾವತಿ: ಶಂಕರ ಮಠದಲ್ಲಿ ನೂಲು ಹುಣ್ಣಿಮೆಯ ಪ್ರಯುಕ್ತ, ನೂತನ ಉಪಕರ್ಮ ಹಾಗೂ ಜನಿವಾರಧಾರಣೆ ಧಾರ್ಮಿಕವಾಗಿ ನೆರವೇರಿತು. ಈ ಸಂದರ್ಭದಲ್ಲಿ ಉಪನಯನಗೊಂಡ ಎರಡು ಮಕ್ಕಳಿಗೆ ಉಪಕರ್ಮ ಹಾಗೂ ಸಮಾಜ ಬಾಂಧವರ ಜನಿವಾರಧಾರಣೆ ವಿಧಿಗಳನ್ನು ವೇದಮೂರ್ತಿ ಮಹೇಶ್ ಭಟ್ ಜೋಶಿ ನೆರವೇರಿಸಿದರು. ವೇದಮೂರ್ತಿ ಮಹೇಶ್ ಭಟ್ ಜೋಶಿ ಅವರು, ಸನಾತನ ಸಂಸ್ಕೃತಿಯಲ್ಲಿ ಆಶ್ರಮ ಧರ್ಮಗಳು ಹಿಂದಿನ ಕಾಲದಲ್ಲಿ ಅತ್ಯಂತ ಮಹತ್ವದ್ದಾಗಿದ್ದವು ಎಂದು ಹೇಳಿದರು. ಉಪನಯನಗೊಂಡ ವಟುಗಳಿಗೆ ಶಿಕ್ಷಣ ಕಲಿಯುವ ಅವಕಾಶ ದೊರಕುತ್ತಿದ್ದ ಪರಂಪರೆ ಇಂದಿಗೂ ಜೀವಂತವಾಗಿದೆ ಎಂದು ಅವರು ಉಲ್ಲೇಖಿಸಿದರು….

Read More
ಎಲ್ಲಾ ಉದ್ಯಾನವನಗಳಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಬೇಕು: ಡಾ|| ಶಿವಕುಮಾರ ಮಾಲಿಪಾಟೀಲ್

ಎಲ್ಲಾ ಉದ್ಯಾನವನಗಳಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಬೇಕು: ಡಾ|| ಶಿವಕುಮಾರ ಮಾಲಿಪಾಟೀಲ್

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ ಹಾಗೂ ಗಂಗಾವತಿ ಚಾರಣ ಬಳಗ ಸಹಯೋಗದೊಂದಿಗೆ ಜುಲೈ-೮ ಶುಕ್ರವಾರ ನಗರದ ನೆಹರುಪಾರ್ಕ್ನಲ್ಲಿ ವನಮಹೋತ್ಸವ ಆಚರಿಸಲಾಯಿತು. ಖ್ಯಾತ ವೈದ್ಯರಾದ ಲಯನ್ ಡಾ|| ದೇವರಾಜ ಅವರು ಗಿಡ ನೆಡುವುದರ ಮುಖಾಂತರ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ ಮಾಲಿಪಾಟೀಲ್‌ರವರು ನಗರದ ಎಲ್ಲಾ ಗಾರ್ಡನ್‌ಗಳನ್ನು ಸಾರ್ವಜನಿಕರು ವಾಯುವಿಹಾರಕ್ಕೆ ಬಳಸಬೇಕು. ಸಾರ್ವಜನಿಕರು ಗಾರ್ಡನ್‌ಗಳ ಸ್ವಚ್ಛತೆ ಕಾಪಾಡಿ ಪರಿಸರ ಉಳಿಸಿಕೊಳ್ಳಲು ಮನವಿ ಮಾಡಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್…

Read More
ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ.ಈ ಆಯ್ಕೆ.

ದಕ್ಷಿಣ ಭಾರತದ ಗ್ರಾಹಕ ಹಕ್ಕುಗಳ ಸಮನ್ವಯ ಸಮಿತಿ (ಸಿ.ಸಿ.ಸಿ) ಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಧನರಾಜ.ಈ ಆಯ್ಕೆ.

ಗಂಗಾವತಿ: ಕಂಜ್ಯೂಮರ್ ಕಾನ್‌ಫೆಡರೇಷನ್ ಆಫ್ ಇಂಡಿಯಾ (ಸಿ.ಸಿ.ಐ) ದ ಅಂಗಸಂಸ್ಥೆಯಾದ ಗ್ರಾಹಕರ ಸಮನ್ವಯ ಸಮಿತಿ (ಸಿ.ಸಿ.ಸಿ), ದಕ್ಷಿಣ ಭಾರತದಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ ಹಾಗೂ ಗೋವಾ ರಾಜ್ಯಗಳ ೫೬ ಗ್ರಾಹಕರ ಸಮಿತಿಗಳನ್ನು ಒಳಗೊಂಡಿದೆ. ಈ  ಸಮಿತಿಯ ಕರ್ನಾಟಕ ರಾಜ್ಯ ಘಟಕದ ಚೇರ್ಮನ್ ಆಗಿ ಶಿಕ್ಷಣ ತಜ್ಞ, ಸಾಮಾಜಿಕ ಹೋರಾಟಗಾರ ೩೭೧(ಜೆ) ಸಮಿತಿಯ ಸಂಚಾಲಕ ಧನರಾಜ್ ಈ ರವರು ನಾಮನಿರ್ದೇಶನ ಗೊಂಡಿದ್ದಾರೆ. ಈ ತೀರ್ಮಾನವನ್ನು ಜುಲೈ -೩೦ ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ…

Read More
ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ  ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರ ಸಂಜೆ ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಕಾರ್ಯಕ್ರಮ

ಶನಿವಾರದಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟ್ಯ ದಾಸೋಹಂ ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಾಸನದ ಉತ್ತರ ಬಡಾವಣೆಯಲ್ಲಿ ಸ್ಥಾಪಿತ ನಾಟ್ಯ ಕಲಾ ನಿವಾಸ್ ಸಂಸ್ಥೆಯು ಆಗಸ್ಟ್ 2 ರಂದು 18ನೇ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಈ ವಿಶೇಷ ದಿನದ ಪ್ರಯುಕ್ತ ಸಂಜೆ ನಾಲ್ಕು ಗಂಟೆಗೆ ‘ಹರಿಹರ ಸುತ’ ಎಂಬ ಅಯ್ಯಪ್ಪನ ಚರಿತ್ರೆ ಆಧಾರಿತ ನೃತ್ಯ ನಾಟಕದ ಪ್ರದರ್ಶನವಿದೆ. ನಂತರ, ಸಂಜೆ ಆರು ಗಂಟೆಯಿಂದ ಕರ್ನಾಟಕದ ಖ್ಯಾತ ನೃತ್ಯ ಕಲಾವಿದರು ‘ನಾಟ್ಯ ದಾಸೋಹಂ’ ಕಾರ್ಯಕ್ರಮದಲ್ಲಿ ಹರಿದಾಸರ ರಚನೆಗಳನ್ನು ಹಾಡಿ…

Read More