ಸನಾತನ ಧರ್ಮ ರಕ್ಷಣೆಗೆ ಶೃಂಗೇರಿ ಶಾರದಾ ಪೀಠದ ಕೊಡುಗೆ ಅನನ್ಯ: ನಾರಾಯಣರಾವ್ ವೈದ್ಯ.
ಗಂಗಾವತಿ: ಅದ್ವೈತ ಸಿದ್ದಾಂತದ ತಳಹದಿಯ ಮೇಲೆ ಜಗದ್ಗುರು ಶ್ರೀ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ಸ್ಥಾಪಿಸಲಾದ ಪೀಠಗಳಲ್ಲಿ ಪ್ರಥಮ ಪೀಠ ಎಂಬ ಹೆಗ್ಗಳಿಕೆಗೆ ಪಾತ್ರವಾದ ಶೃಂಗೇರಿ ಶಾರದಾ ಪೀಠ ತನ್ನದೇ ಆದ ಗುರು ಪರಂಪರೆಯನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಪೀಠವು ಸನಾತನ ಧರ್ಮದ ರಕ್ಷಣೆ ಹಾಗೂ ದೇಶದ ಸುಭಿಕ್ಷೆಗೆ ಮಹತ್ವವಾದ ಕೊಡುಗೆಯನ್ನು ನೀಡಿದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಮಂಗಳವಾರ ಶಾರದಾ ದೇವಸ್ಥಾನದಲ್ಲಿ ಜಗದ್ಗುರು ಶ್ರೀಶ್ರೀ ವಿದುಶೇಖರ ಮಹಾಸ್ವಾಮಿಗಳವರ ೩೩ನೆಯ ವರ್ಧಂತಿ…
