ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೋಂದಣಿ ಪೂರ್ವ ಸಭೆ ಭರದ್ವಾಜ್
ಗಂಗಾವತಿ : ನಗರದ ಬಸ್ ನಿಲ್ದಾಣದ ಹತ್ತಿರ ಟಿ.ಎ.ಪಿ.ಸಿ.ಎಂ.ಎಸ್. ಬಿಲ್ಡಿಂಗ್ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಜೂನ್ ೨೫, ಬುಧವಾರದಂದು ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೋಂದಣಿ ಪೂರ್ವ ಸಭೆ ಜರುಗಿತು. ಸಭೆಯನ್ನು ಸಂಘದ ಕಾನೂನು ಸಲಹೆಗಾರ ಶೇಖರಗೌಡ ಪಾಟೀಲ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶೇಖರಗೌಡ ಪಾಟೀಲ್ ಅವರು ಸಂಘದ ಮೂಲ ಧ್ಯೇಯ ಮತ್ತು ಉದ್ದೇಶಗಳ ಕುರಿತು ಸದಸ್ಯರಿಗೆ ವಿವರವಾಗಿ ತಿಳಿಸಿದರು. ಪ್ರಸ್ತುತ ಜಿಲ್ಲೆಯಾದ್ಯಂತ ಅಂತರರಾಜ್ಯ ವಲಸೆ ಕಾರ್ಮಿಕರ ಸಂಖ್ಯೆ…
