ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾ ಪ್ರತಿನಿಧಿಗಳ ಚುನಾವಣೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾ ಪ್ರತಿನಿಧಿಗಳ ಚುನಾವಣೆ.

ಕೊಪ್ಪಳ: ನಗರದ ಕಿನ್ನಾಳ ರಸ್ತೆಯಲ್ಲಿರುವ ನಮ್ಮ ಸದಾಚಾರ ಸದನ ಭವನದಲ್ಲಿ ಏಪ್ರಿಲ್-13‌ ರವಿವಾರದಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾ ಪ್ರತಿನಿಧಿಗಳ ಆಯ್ಕೆಗಾಗಿ ಚುನಾವಣೆ ಜರುಗಿತು. ಕರ್ನಾಟಕ ರಾಜ್ಯದ್ಯಂತ ಏಕಕಾಲಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ನಡೆದ ಚುನಾವಣೆಗೆ ಮಹಾಸಭಾ ಸದಸ್ಯತ್ವ ಪಡೆದ ಜಿಲ್ಲೆಯ 1,600 ಮತದಾರರು ತಮ್ಮ ಮತದಾರರ ಹಕ್ಕನ್ನು ಚಲಾಯಿಸಿದರು. ಈ ಸಂದರ್ಭದಲ್ಲಿ ವಿಪ್ರ ಸಮಾಜದ ಮುಖಂಡರಾದ ಪ್ರಶಾಂತ್ ಕಿನ್ನಾಳ ಮಾತನಾಡಿ, ಸಮಾಜದ ಸಂಘಟನೆಗಾಗಿ ಮತದಾರರು ತಮ್ಮ ಮತವನ್ನು ಅತ್ಯಂತ ಉತ್ಸಾಹದಿಂದ ಚಲಾಯಿಸಲು ಕೊಪ್ಪಳ…

Read More
ಯಾಜ್ಞವಲ್ಕ ಮಂದಿರದಲ್ಲಿ ಸಂಭ್ರಮದ ಹನುಮ ಜಯಂತಿ ಸುಂದರಕಾಂಡ ಪ್ರವಚನ ಸಂಪನ್ನ.

ಯಾಜ್ಞವಲ್ಕ ಮಂದಿರದಲ್ಲಿ ಸಂಭ್ರಮದ ಹನುಮ ಜಯಂತಿ ಸುಂದರಕಾಂಡ ಪ್ರವಚನ ಸಂಪನ್ನ.

ಗಂಗಾವತಿ: ಪ್ರತಿ ವರ್ಷದಂತೆ ಈ ವರ್ಷವೂ ಸಹ ನಗರದ ಶ್ರೀ ಯೋಗೀಶ್ವರ ಯಾಜ್ಞವಲ್ಕ ಮಂದಿರದಲ್ಲಿ ಹನುಮ ಜಯಂತಿ ಆಚರಣೆ ಶನಿವಾರದಂದು ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಜರುಗಿತು. ಇದೇ ಸಂದರ್ಭದಲ್ಲಿ ಎರಡು ದಿನಗಳಿಂದ ವೇದಮೂರ್ತಿ ಕಾರ್ತಿಕ ಜೋಶಿ ಅವರಿಂದ ನಡೆಸಲಾದ ಸುಂದರಕಾಂಡ ಪ್ರವಚನ ಕಾರ್ಯಕ್ರಮ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಮುರಳಿದರ ಕುಲಕರ್ಣಿ ಮಾತನಾಡಿ ವಾಯುಪುತ್ರ ಹನುಮ ಹುಟ್ಟಿದ ಈ ಪುಣ್ಯ ಭೂಮಿಯಲ್ಲಿ ಜನಿಸಿದ ನಾವೇ ಪುಣ್ಯವಂತರು. ಸಮಾಜ ಬಾಂಧವರ ಸರ್ವರ ಸಹಕಾರದ…

Read More
ಪಿಯು ಫಲಿತಾಂಶ: ಕಿಷ್ಕಿಂದ ಪಿಯು ಕಾಲೇಜಿನ ೭೬% ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ

ಪಿಯು ಫಲಿತಾಂಶ: ಕಿಷ್ಕಿಂದ ಪಿಯು ಕಾಲೇಜಿನ ೭೬% ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ

ಗಂಗಾವತಿ : ಕಿಷ್ಕಿಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಪಿಯು ಫಲಿತಾಂಶದಲ್ಲಿ ಉತ್ತಮ ಸಾಧನೆಗೆದ್ದಿದ್ದಾರೆ. 2024 – 25 ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ವಿಜ್ಞಾನ ವಿಭಾಗ ಹಾಗೂ ಕಾಮರ್ಸ್ ವಿಭಾಗದಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸುವ ಮುಖಾಂತರ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶೇ 100% ಫಲಿತಾಂಶ ಬಂದಿದ್ದು, 198 ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು  198 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಡಿಸ್ಟಿಂಕ್ಷನ್ 151 ವಿದ್ಯಾರ್ಥಿಗಳು, ಪ್ರಥಮ ಸ್ಥಾನ 01, ದ್ವಿತೀಯ ಸ್ಥಾನ 1 ಸ್ಥಾನಗಳನ್ನು ಪಡೆದು ಕಾಲೇಜಿನ…

Read More
ಪಿಯು ಫಲಿತಾಂಶ ರೆಡ್ಡಿ ವೀರಣ್ಣ ಸಂಜೀವಪ್ಪ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ

ಪಿಯು ಫಲಿತಾಂಶ ರೆಡ್ಡಿ ವೀರಣ್ಣ ಸಂಜೀವಪ್ಪ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ

ಕಾರಟಿಗಿ ರವಿನಗರ್ :  ಕಮ್ಮವಾರಿ  ಶಿಕ್ಷಣ ಸಂಸ್ಥೆ ( ರಿ ) ರೆಡ್ಡಿ ವೀರಣ್ಣ ಸಂಜೀವಪ್ಪ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಪಿಯು ಫಲಿತಾಂಶದಲ್ಲಿ ಉತ್ತಮ ಸಾಧನೆಗೆದ್ದಿದ್ದಾರೆ. 2024 – 25 ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಹೆಚ್ಚಿನ ಅಂಕಗಳನ್ನು ಗಳಿಸುವ ಮುಖಾಂತರ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡ 100% ಫಲಿತಾಂಶ ಬಂದಿದ್ದು, ವೈಷ್ಣವಿ 95% ಪ್ರಥಮ ಸ್ಥಾನ, ಗಂಗಮ್ಮ 94% ದ್ವಿತೀಯ ಸ್ಥಾನ, ಹಾಗೂ…

Read More
ದ್ವಿತೀಯ ಪಿ.ಯು.ಸಿ ಫಲಿತಾಂಶದಲ್ಲಿ ಎಂ.ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ದ್ವಿತೀಯ ಪಿ.ಯು.ಸಿ ಫಲಿತಾಂಶದಲ್ಲಿ ಎಂ.ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಗಂಗಾವತಿ: ತಾಲೂಕಿನ ಗ್ರಾಮೀಣ ಪ್ರದೇಶವಾದ ಮರಳಿ ಗ್ರಾಮದಲ್ಲಿ ಎಂ.ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ ವಿಭಾಗದ ಒಟ್ಟು ವಿದ್ಯಾರ್ಥಿಗಳ ಪೈಕಿ ೭ ಡಿಸ್ಟಿಂಕ್ಷನ್, ೧೦ ಫಸ್ಟ್ ಕ್ಲಾಸ್, ೫ ದ್ವಿತೀಯ, ಉಳಿದ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಒಟ್ಟಾರೆ ಕಾಲೇಜಿನ ೮೫% ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಳೆದ ಬಾರಿ ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ವಿದ್ಯಾರ್ಥಿಗಳು ಬಂದಿದ್ದರು, ಜೊತೆಗೆ ಎಂ.ಎಸ್.ಎಂ.ಎಸ್. ಸಂಸ್ಥೆಯಲ್ಲಿ ಓದಿರುವ ಹಲವಾರು ವಿದ್ಯಾರ್ಥಿಗಳು ಈಗಾಗಲೇ ಸರ್ಕಾರಿ ಇಲಾಖೆಗೆ ಸೇರಿಕೊಂಡು ತಮ್ಮ ಸೇವೆಯನ್ನು ನೀಡುತ್ತಿರುವುದು ನಮಗೆ ಸಂತಸ…

Read More
ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಗಂಗಾವತಿಯ ಸಂಕಲ್ಪ ಪಿಯು ಕಾಲೇಜಿನ ಶೇ. 76ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಗಂಗಾವತಿಯ ಸಂಕಲ್ಪ ಪಿಯು ಕಾಲೇಜಿನ ಶೇ. 76ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಗಂಗಾವತಿ: ಏಪ್ರಿಲ್‌-08 ಮಂಗಳವಾರ ಪ್ರಕಟವಾದ ದ್ವಿತಿಯ ಪಿಯುಸಿ ಫಲಿತಾಂಶದಲ್ಲಿ ನಗರದ ಸಂಕಲ್ಪ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ಶೇ.76ರಷ್ಟು ಫಲಿತಾಂಶ ಬಂದಿದ್ದು, ಕಲಾ ವಿಭಾಗದಲ್ಲಿ ಜಂಬಣ್ಣ ಎಂಬ ವಿದ್ಯಾರ್ಥಿ, ವಾಣಿಜ್ಯ ವಿಭಾಗದಲ್ಲಿ ಐಶ್ವರ್ಯ ಎಂಬ ವಿದ್ಯಾರ್ಥಿನಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ಜಂಬಣ್ಣ ಮಾರೆಪ್ಪ ವಿಭೂತಿ ಶೇ.94.66ರಷ್ಟು (568ಅಂಕ), ದುರುಗೇಶ ಜಂಬಣ್ಣ ವಿಭೂತಿ ಶೇ.93.33 ರಷ್ಟು (560ಅಂಕ) ಹಾಗೂ ಹುಲಿಗೆಮ್ಮ ಕುರಿ ವೆಂಕಟೇಶ ಶೇ. 93. ರಷ್ಟು (558) ಅಂಕ ಪಡೆದುಕೊಂಡಿರುತ್ತಾರೆ. ಅದೇರೀತಿ ವಾಣಿಜ್ಯ…

Read More
ದಾರದಿಂದ ದಾರಿತೋರಿ, ನೀರಿನಿಂದ ಕಷ್ಟಕಾರ್ಪಣ್ಯ ಕಳೆಯುತ್ತಿದ್ದ ಶ್ರೀ ನವಣಕ್ಕಿ ನಾಗಪ್ಪ ತಾತನವರು: ಹೆಬ್ಬಾಳ ಶ್ರೀಗಳು

ದಾರದಿಂದ ದಾರಿತೋರಿ, ನೀರಿನಿಂದ ಕಷ್ಟಕಾರ್ಪಣ್ಯ ಕಳೆಯುತ್ತಿದ್ದ ಶ್ರೀ ನವಣಕ್ಕಿ ನಾಗಪ್ಪ ತಾತನವರು: ಹೆಬ್ಬಾಳ ಶ್ರೀಗಳು

ಗಂಗಾವತಿ: ಗಂಗಾವತಿಯ ಸರ್ವ ಜನಾಂಗದ ದೈವೀ ಪುರುಷರಾದ ಪರಮಪೂಜ್ಯ ಶ್ರೀ ನವಣಕ್ಕಿ ನಾಗಪ್ಪ ತಾತನವರು ತಮ್ಮ ಮಂತ್ರಶಕ್ತಿಯಿಂದ ದಾರ ನೀಡಿ, ಬದುಕಿನ ದಾರಿ ತೋರಿಸುತ್ತಿದ್ದರು, ಜೊತೆಗೆ ಕಷ್ಟ, ಸಂಕೋಲೆಗಳನ್ನು ಹೊತ್ತುತಂದ ಭಕ್ತಾದಿಗಳಿಗೆ ಮಂತ್ರಿಸಿದ ನೀರು ನೀಡುವ ಮೂಲಕ ಅವರ ಕಷ್ಟಗಳನ್ನು ಕಳೆಯುತ್ತಿದ್ದರು ಎಂದು ಹೆಬ್ಬಾಳ ಬೃಹನ್ಮಠದ ಪೂಜ್ಯ ಶ್ರೀ ನಾಗಭೂಷಣ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಅವರು ಏಪ್ರಿಲ್-೮ ಮಂಗಳವಾರ ಶ್ರೀ ನವಣಕ್ಕಿ ನಾಗಪ್ಪ ತಾತನವರ ಶಿಲಾ ಮೂರ್ತಿ ಪ್ರತಿಷ್ಠಾಪನೆಯನ್ನು ನೆರವೇರಿಸಿ ಮಾತನಾಡಿದರು. ನವಣಕ್ಕಿ ನಾಗಪ್ಪನವರ ೨೧ನೇ…

Read More
ವಿದ್ಯಾರ್ಥಿಗಳ ಬದುಕು ಹಸನಾದರೆ: ಶಿಕ್ಷಕರ ಶ್ರಮ ಸಾರ್ಥಕ

ವಿದ್ಯಾರ್ಥಿಗಳ ಬದುಕು ಹಸನಾದರೆ: ಶಿಕ್ಷಕರ ಶ್ರಮ ಸಾರ್ಥಕ

ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದು. ಬಾಲ್ಯದಲ್ಲಿದ್ದಾಗ ಶಿಕ್ಷಕರು ಕಲಿಸುವ ಪ್ರತಿಯೊಂದು ಅಕ್ಷರ, ಜ್ಞಾನ, ತಿಳುವಳಿಕೆಯನ್ನು ವಿದ್ಯಾರ್ಥಿಗಳಾದವರು ಕಲಿಯಬೇಕು. ಅಂದಾಗ ಮಾತ್ರ ಉತ್ತಮ ವ್ಯಕ್ತಿತ್ವದಿಂದ ಸಮಾಜಕ್ಕೆ ಮಹತ್ತರ ಕೊಡುಗೆ ಕೊಡಲು ಸಾಧ್ಯವಾಗುತ್ತದೆ. ಆಗ ಕಲಿಸಿದ ಶಿಕ್ಷಕರ ಶ್ರಮವು ಸಾರ್ಥಕವಾಗುತ್ತದೆ. ವಿದ್ಯಾರ್ಥಿಗಳಾದವರು ತಮ್ಮ ಬದುಕಿನಲ್ಲಿ ಶಿಸ್ತು, ಶ್ರಮ, ತಾಳ್ಮೆಯನ್ನು ರೂಢಿಸಿಕೊಂಡು ಪರಿಶ್ರಮದಿಂದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಕಿನ್ನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕರಾದ ಶ್ರೀ ಶಂಭುಲಿಂಗಪ್ಪ ಹಾರೋಗೇರಿಯವರು ತಮ್ಮ ಹಳೆಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು….

Read More
ಗಂಗಾವತಿ ನಗರಸಭೆಯ ಪೌರಕಾರ್ಮಿಕಳಾದ ಮಾಯಮ್ಮ ಅವರು  ರಾಜ್ಯಮಟ್ಟದ ಡಾ. ಬಾಬು ಜಗಜೀವನರಾಮ್ ಪ್ರಶಸ್ತಿಗೆ ಭಾಜನರಾಗಿರುವುದು ಸ್ವಾಗತಾರ್ಹ

ಗಂಗಾವತಿ ನಗರಸಭೆಯ ಪೌರಕಾರ್ಮಿಕಳಾದ ಮಾಯಮ್ಮ ಅವರು ರಾಜ್ಯಮಟ್ಟದ ಡಾ. ಬಾಬು ಜಗಜೀವನರಾಮ್ ಪ್ರಶಸ್ತಿಗೆ ಭಾಜನರಾಗಿರುವುದು ಸ್ವಾಗತಾರ್ಹ

ಗಂಗಾವತಿ: ರಾಜ್ಯ ಸರ್ಕಾರ ನೀಡಲ್ಪಡುವ ರಾಜ್ಯಮಟ್ಟದ ಡಾ. ಬಾಬು ಜಗಜೀವನರಾಮ್ ಪ್ರಶಸ್ತಿಗೆ ಮಾಯಮ್ಮ ಆಯ್ಕೆ. ಮಾಯಮ್ಮ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆಯಲ್ಲಿ ಪೌರಕಾರ್ಮಿಕಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಏಪ್ರಿಲ್-೫ ರಂದು ಶನಿವಾರ ವಿಧಾನಸೌಧದಲ್ಲಿ ಸರ್ಕಾರದಿಂದ ಪ್ರಶಸ್ತಿ ಪಡೆದಿರುತ್ತಾರೆ. ಇದಕ್ಕೆ ಕ್ರಾಂತಿಚಕ್ರ ಬಳಗದ ರಾಜ್ಯ ಅಧ್ಯಕ್ಷರಾದ ಭಾರಧ್ವಾಜ್ ಹರ್ಷ ವ್ಯಕ್ತಪಡಿಸಿದರು. ಪ್ರಶಸ್ತಿಗೆ ಭಾಜನರಾದ ಮಾಯಮ್ಮ ಅವರನ್ನು ಇಂದು ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿ ಕ್ರಾಂತಿಚಕ್ರ ಬಳಗದವತಿಯಿಂದ ಗೌರವಯುತವಾಗಿ ಅಭಿನಂದನೆ ಸಲ್ಲಿಸಲಾಯಿತು.

Read More
ಒಂದೇ ದಿನ ಒಂದೇ ವಾರ್ಡಿನಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟನೆ

ಒಂದೇ ದಿನ ಒಂದೇ ವಾರ್ಡಿನಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟನೆ

ಗಂಗಾವತಿ: ನಗರದ ೩೨ನೇ ವಾರ್ಡಿನ “ಗಾಳೆಮ್ಮ ಕ್ಯಾಂಪ್” ಮತ್ತು “ಮುಡ್ಡಾಣೇಶ್ವರ ಕ್ಯಾಂಪ್” ಹಿರೇಜಂತಕಲ್ಲಿನ ಎರಡು ಅಂಗನವಾಡಿ ಕೇಂದ್ರಗಳು ಸುಮಾರು ೧೫ ವರ್ಷಗಳ ಕಾಲ ಬಾಡಿಗೆ ಕೇಂದ್ರಗಳಲ್ಲಿ ಇದ್ದವು. ಈ ಅಂಗನವಾಡಿ ಕೇಂದ್ರಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಿ ಶ್ರೀಮತಿ “ಹುಲಿಗೆಮ್ಮ ಕಿರಿಕಿರಿ” ನಗರಸಭೆ ಸದಸ್ಯರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಜಯಶ್ರೀ ಆರ್ ರವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಹುಲಿಗೆಮ್ಮ ಕಿರಿಕಿರಿ ರವರು ಮಾತನಾಡಿ ಅಂಗನವಾಡಿ ಕೇಂದ್ರ ಬಹಳ ಅಚ್ಚುಕಟ್ಟಾಗಿ ನಿರ್ಮಾಣವಾಗಿವೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು…

Read More