ಶಿಕ್ಷಣದಿಂದ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಹುಲ್ಲೇಶ್

ಶಿಕ್ಷಣದಿಂದ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಹುಲ್ಲೇಶ್

ಗಂಗಾವತಿ: ಸಾಮಾಜಿಕವಾಗಿ ಆರ್ಥಿಕವಾಗಿ ಧಾರ್ಮಿಕವಾಗಿ ಹಾಗೂ ಶೈಕ್ಷಣಿಕವಾಗಿ ತೀರಾ ಹಿಂದುಳಿದ. ಭೋವಿ ಸಮಾಜ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸುವುದರ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಬೇಕೆಂದು ಭೋವಿ ಸಮಾಜದ ಅಧ್ಯಕ್ಷ. ಹುಲ್ಲೇಶ್ ಹೇಳಿದರು. ಅವರು.ಹಿರೇಜಂತಕಲ್ಲಿನ ಶ್ರೀ ಪೆದ್ದಮ್ಮ ಹಾಗೂ ತಾಯಮ್ಮ ದೇವಿಯ ಜಾತ್ರಾ ಮಹೋತ್ಸವದ ಸಮಾರೂಪ ಸಮಾರಂಭವನ್ನು ಉದ್ದೇಶಿಸಿ ಸಾಧಕರಿಗೆ ಸನ್ಮಾನಿಸಿ ಮಾತನಾಡಿದರು. ಸಮಾಜ ಬಾಂಧವರು ವೃತ್ತಿ ಧರ್ಮ ಪಾಲನೆಯ ಜೊತೆಗೆ ಗುಣಮಟ್ಟದ ಶಿಕ್ಷಣ, ಸಮಾಜದ ಸಂಘಟನೆ ಹಾಗೂ ಹೋರಾಟದ ಮೂಲಕ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜಮುಖಿಯಾಗಿ…

Read More

ಗಂಗಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉನ್ನತ ಹುದ್ದೆಯನ್ನು ಅಲಂಕರಿಸಿದ್ದು ಸಂತಸ: ನಾಗರಾಜ ಇಂಗಳಗಿ

ಗಂಗಾವತಿ: ಗಂಗಾವತಿಯ ಪ್ರತಿಷ್ಠಿತ ಪಂಪಾನಗರ ಗೃಹನಿರ್ಮಾಣ ಸಹಕಾರ ಮಂಡಳಿಗೆ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾಗಿರುವ ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪ್ರಸನ್ನ ದೇಸಾಯಿ, ಗಂಗಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಜೋಗದ ಕೃಷ್ಣಪ್ಪ ನಾಯಕ ಹಾಗೂ ಕೊಪ್ಪಳ ಜಿಲ್ಲಾ ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಪತ್ರಕರ್ತರಾದ ಎಂ.ಜೆ ಶ್ರೀನಿವಾಸ್ ಅವರುಗಳನ್ನು ಗಂಗಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ ಇಂಗಳಗಿ ಅವರ ನೇತೃತ್ವದಲ್ಲಿ ಜೆಎನ್ಎನ್ ಚಾನೆಲ್ ಕಾರ್ಯಾಲಯದಲ್ಲಿ…

Read More
ಡಣಾಪುರ ಮಲ್ಲಯ್ಯ ಸ್ವಾಮಿಗೆ ವಿಶೇಷ ಪುಷ್ಪ ಅಲಂಕಾರ

ಡಣಾಪುರ ಮಲ್ಲಯ್ಯ ಸ್ವಾಮಿಗೆ ವಿಶೇಷ ಪುಷ್ಪ ಅಲಂಕಾರ

ಗಂಗಾವತಿ: ತಾಲೂಕಿನ ಡಣಾಪುರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀಶೈಲ ಮಾಲಾಧಾರಿಗಳಿಂದ 20ನೇ ವರ್ಷದ ಅನ್ನದಾಸೋಹ ಕಾರ್ಯವು ಜರುಗಿತು. ತಾಲೂಕಿನ ಡಣಾಪುರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ಬೆಳಗ್ಗೆಯಿಂದ ನಾ‌ನಾ ಬಗೆಯ ವಿಶೇಷ ಪೂಜಾ ಪುನಸ್ಕಾರಗಳು ಭಕ್ತಿ ಹಾಡು ಭಜನೆಗಳಿಂದ ಭಕ್ತಿಪೂರ್ವಕ ಜರುಗಿದವು. ದೇವಸ್ಥಾನದಲ್ಲಿ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಈ ವೇಳೆ ಮಲ್ಲಯ್ಯ ಮಾಲಾದಾರಿಗಳಾದ ಜೆ ಬೀಮನಗೌಡ, ಪಿ.ಪಿ.ಮಂಜುನಾಥ, ವೀರನಾಗಪ್ಪ, ಬಸವರಾಜ ವೈ, ಪಿಡ್ಡಪ್ಪ, ಮಂಜುನಾಥ ಕುಂಬಾರ, ಲಿಂಗರಾಜ ಹೂಗಾರ, ಮೃತ್ಯುಂಜಯ, ಮೌನೇಶ,…

Read More
೨ನೇ ರಾಜ್ಯ ಮುಕ್ತ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿಯ ಪ್ರಜ್ವಲ ಯೋಗ ಕೇಂದ್ರದ ವಿದ್ಯಾರ್ಥಿಗಳು ಅಮೋಘ ಸಾಧನೆ.

೨ನೇ ರಾಜ್ಯ ಮುಕ್ತ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿಯ ಪ್ರಜ್ವಲ ಯೋಗ ಕೇಂದ್ರದ ವಿದ್ಯಾರ್ಥಿಗಳು ಅಮೋಘ ಸಾಧನೆ.

ಗಂಗಾವತಿ: ರಂಜು ಆರ್ಟ್ಸ್ ಯೋಗ ಟ್ರಸ್ಟ್ ಹಂಪಿ ಮತ್ತು ಆಯುಷ್ ಇಲಾಖೆ ವಿಜಯನಗರ ಜಿಲ್ಲಾ ಸಂಘಟಿತ ೨ನೇ ರಾಜ್ಯ ಮುಕ್ತ ಯೋಗಾಸನ ಚಾಂಪಿಯನ್‌ಶಿಪ್ ಫೆಬ್ರವರಿ-೧೬ ಭಾನುವಾರ ಹಂಪಿಯ ಶಿವರಾಮ ಅವಧೂತ ಮಂಟಪದಲ್ಲಿ ನಡೆಯಿತು. ಈ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿಯ ಪ್ರಜ್ವಲ ಯೋಗ ಕೇಂದ್ರದ ೧೪ ಸ್ಪರ್ದಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು ಎಂದು ಯೋಗ ತರಬೇತಿದಾರರಾದ ಎನ್. ಭಾನುಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದರು. ಅದರಲ್ಲಿ ೮ ವರ್ಷದೊಳಗಿನವರ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸಾನಿಧ್ಯ, ದ್ವಿತೀಯ ಸ್ಥಾನವನ್ನು ಆವಂತಿಕಾ ಪಡೆದರೆ,…

Read More
ಮಹಾತ್ಮ ಗಾಂಧೀಜಿ ಕಂಡ ಗ್ರಾಮಗಳ ಅಭಿವೃದ್ದಿ ಕನಸು ಧರ್ಮಸ್ಥಳ ವಿರೇಂದ್ರ ಹೆಗ್ಡೆಯವರ ಯೋಜನೆಗಳ ಮೂಲಕ ಸಾಕಾರ: ಜೆ. ಚಂದ್ರಶೇಖರ

ಮಹಾತ್ಮ ಗಾಂಧೀಜಿ ಕಂಡ ಗ್ರಾಮಗಳ ಅಭಿವೃದ್ದಿ ಕನಸು ಧರ್ಮಸ್ಥಳ ವಿರೇಂದ್ರ ಹೆಗ್ಡೆಯವರ ಯೋಜನೆಗಳ ಮೂಲಕ ಸಾಕಾರ: ಜೆ. ಚಂದ್ರಶೇಖರ

ಗಂಗಾವತಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ (ರಿ) ಟ್ರಸ್ಟ್ ಗಂಗಾವತಿ ವತಿಯಿಂದ ಫೆಬ್ರವರಿ -16 ರವಿವಾರ ಗಂಗಾವತಿ ನಗರದ ಲಕ್ಷ್ಮೀ ಕ್ಯಾಂಪ್ ನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಮುದಾಯ ಭವನದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕೊಪ್ಪಳ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಜೆ ಚಂದ್ರಶೇಖರ್ ರವರು ಉದ್ಘಾಟನೆ ಮಾಡಿ ಮಾತನಾಡಿದ ಅವರು ಗಾಂಧೀಜಿಯವರ…

Read More
೩೨ ಸಾಧಕರಿಗೆ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಶ್ಲಾಘನೀಯ: ಲಲಿತಾ ರಾಣಿ

೩೨ ಸಾಧಕರಿಗೆ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಶ್ಲಾಘನೀಯ: ಲಲಿತಾ ರಾಣಿ

ಗಂಗಾವತಿ: ವಿವಿಧ ಕ್ಷೇತ್ರಗಳಲ್ಲಿ ೩೨ ಸಾಧಕರನ್ನು ಗುರುತಿಸಿ, ಶ್ರೀ ಕೃಷ್ಣದೇವರಾಯ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಿರುವುದು ಶ್ಲಾಘನೀಯ ಎಂದು ರಾಜವಂಶಸ್ಥೆ ಲಲಿತಾರಾಣಿ ಶ್ರೀರಂಗದೇವರಾಯಲು ಹೇಳಿದರು. ಅವರು ಭಾನುವಾರ ನಗರದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶ್ರೀ ಚನ್ನಬಸವ ಪ್ರಕಾಶನ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಹೊಸಳ್ಳಿಯ ವಿಶ್ವರತ್ನ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಮಹಿಳಾ ಕವನ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ದಿವಂಗತ ವೇದವ್ಯಾಸರಾವ್ ನವಲಿ…

Read More
ಸೂರ್ಯನಾಯಕನತಾಂಡದಲ್ಲಿ ಪ್ರಥಮ ಬಾರಿಗೆ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ

ಸೂರ್ಯನಾಯಕನತಾಂಡದಲ್ಲಿ ಪ್ರಥಮ ಬಾರಿಗೆ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ

ಗಂಗಾವತಿ: ನಗರದ ಹೊರವಲಯದ ಸೂರ್ಯನಾಯಕನತಾಂಡದಲ್ಲಿ ಇದೇ ಪ್ರಥಮ ಬಾರಿಗೆ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಯಂತಿಯ ನಿಮಿತ್ಯ ಸಂತ ಸೇವಾಲಾಲ್ ಭಾವಚಿತ್ರದೊಂದಿಗೆ ತಾಂಡಾದಲ್ಲಿ ಕುಂಭ ಹೊತ್ತ ಮಹಿಳೆಯರೊಂದಿಗೆ ವಾದ್ಯಮೇಳದೊಂದಿಗೆ ಮೆರವಣಿಗೆ ನಡೆಸಿ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಸ್ಥಾನದ ಹತ್ತಿರದಲ್ಲಿರುವ ಬಂಜಾರ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ನಿವೃತ್ತ ಶಿಕ್ಷಕರಾದ ರಾಜಶೇಖರ ಅವರಿಗೆ ಹಾಗೂ ಸ.ಕಿ.ಪ್ರಾ ಶಾಲೆಯ ಮುಖ್ಯಗುರುಗಳಾದ ಮಲ್ಲಿಕಾರ್ಜುನರವರಿಗೆ ಹಾಗೂ ಹಿರಿಯ ಶಿಕ್ಷಕರಾದ…

Read More
ಟೆಡೆಕ್ಸ್, ಟೆಡ್‌ಟಾಕ್ ಮಾದರಿಯಲ್ಲಿ ಭಾರತದ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮ ಮಹಾನ್ ಕಿಡ್ಸ್ ಶಾಲೆಯಲ್ಲಿ: ನೇತ್ರಾಜ್ ಗುರುವಿನಮಠ

ಟೆಡೆಕ್ಸ್, ಟೆಡ್‌ಟಾಕ್ ಮಾದರಿಯಲ್ಲಿ ಭಾರತದ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮ ಮಹಾನ್ ಕಿಡ್ಸ್ ಶಾಲೆಯಲ್ಲಿ: ನೇತ್ರಾಜ್ ಗುರುವಿನಮಠ

ಗಂಗಾವತಿ: ಫೆಬ್ರವರಿ-15 ಶನಿವಾರ ಗಂಗಾವತಿ ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ ಕಿಡ್ಸ್ ಶಾಲೆಯಲ್ಲಿ ಮಹಾನ್ ಕಿಡ್ ಟಾಕ್ಸ್ ಎನ್ನುವ ವೇದಿಕೆ ಕಾರ್ಯಕ್ರಮವನ್ನು ನಡೆಸಲಾಯಿತು. ಇದು ಭಾರತದಲ್ಲಿ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮವಾಗಿದೆ ಎಂದು ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನಮಠ ಪ್ರಕಟಣೆಯಲ್ಲಿ ತಿಳಿಸಿದರು. ಶಾಲೆಯಲ್ಲಿ ಈ ವಿನೂತನ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, ಪ್ರತಿ ಶನಿವಾರ ೨೦ ಮಕ್ಕಳಿಗೆ ಈ ವೇದಿಕೆಯನ್ನು ನೀಡಲಾಗುತ್ತಿದ್ದು, ಮಕ್ಕಳು ಮಾತನಾಡುವ ಮೊದಲು ವಿಷಯವನ್ನು ತಿಳಿದುಕೊಳ್ಳಬೇಕು. ವಿಷಯವನ್ನು ತಿಳಿದುಕೊಳ್ಳಬೇಕಾದರೆ ಪುಸ್ತಕಗಳನ್ನು ಓದಬೇಕು. ಈ…

Read More
ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಸಹಕಾರ ಅಗತ್ಯ: ಡಾ|| ಅಮರೇಶ ಪಾಟೀಲ್

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಸಹಕಾರ ಅಗತ್ಯ: ಡಾ|| ಅಮರೇಶ ಪಾಟೀಲ್

ಗಂಗಾವತಿ: ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳ ಪಾಲಕರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುತ್ತದೆ. ಆದರೂ ಅವರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ದೊರೆಯಲಿ ಎಂಬ ಉದ್ದೇಶದಿಂದ ತಮಗೆ ಎಷ್ಟೇ ಕಷ್ಟವಿದ್ದರೂ ಮಕ್ಕಳನ್ನು ಶಾಲೆಗಳಿಗೆ ಕಳಿಸುತ್ತಾರೆ. ಸರಕಾರದ ಜೊತೆಗೆ ನಾವೂ ಕೈಜೋಡಿಸಿದಾಗ ಸರ್ಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಪಡಿಸುವಲ್ಲಿ ಸರ್ಕಾರದ ಜವಾಬ್ದಾರಿ ಜೊತೆಗೆ ಸಾರ್ವಜನಿಕರ ಜವಾಬ್ದಾರಿಯೂ ಅಷ್ಟೇ ಇರುತ್ತದೆ ಎಂದು ಗಂಗಾವತಿಯ ಖ್ಯಾತ ಮಕ್ಕಳ ತಜ್ಞರು ಹಾಗೂ ಐಎಪಿ ವಿಜಯನಗರ ಶಾಖೆಯ ಅಧ್ಯಕ್ಷರಾದ ಡಾ||…

Read More
ಸತತ ಅಧ್ಯಯನ ಮೂಲಕ ಚುಟುಕು ಸಾಹಿತ್ಯದ ಶ್ರೀಮಂತಿಕೆ. ಜಿಲ್ಲಾ ಮಟ್ಟದ ೩ನೆಯ ಕವಿಗೋಷ್ಠಿಯಲ್ಲಿ ಕವಿ -ಶಿ.ಕಾ ಬಡಿಗೇರ ಸಲಹೆ

ಸತತ ಅಧ್ಯಯನ ಮೂಲಕ ಚುಟುಕು ಸಾಹಿತ್ಯದ ಶ್ರೀಮಂತಿಕೆ. ಜಿಲ್ಲಾ ಮಟ್ಟದ ೩ನೆಯ ಕವಿಗೋಷ್ಠಿಯಲ್ಲಿ ಕವಿ -ಶಿ.ಕಾ ಬಡಿಗೇರ ಸಲಹೆ

ಕೊಪ್ಪಳ: ಚುಟುಕು ಸಾಹಿತ್ಯಕ್ಕೆ ಅಪಾರ ಮಹತ್ವ ಇದೆ ಉದಯೋನ್ಮುಖ ಸಾಹಿತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚುಟುಕು ಸಾಹಿತ್ಯ ಅಧ್ಯಯನ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಪ್ರತ್ನಿಸಬೇಕೆಂದು ಹಿರಿಯ ಸಾಹಿತಿ ಶಿ.ಕಾ.ಬಡಿಗೇರ ಅಭಿಪ್ರಾಯಪಟ್ಟರು. ಅವರು ಭಾನುವಾರ ಸಮೀಪದ ಭಾಗ್ಯನಗರದಲ್ಲಿ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಯೋಜಿಸಿದ್ದ ಉಪನ್ಯಾಸ ಮತ್ತು ಜಿಲ್ಲಾ ಮಟ್ಟದ ಮುಕ್ತ ಚುಟುಕು ಕವಿಗೋಷ್ಠಿ ಚುಟುಕು ವಾಚಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದೆ ಅಖಂಡ ರಾಯಚೂರು ಜಿಲ್ಲೆ ಇದ್ದಾಗ ಕೊಪ್ಪಳ ಜಿಲ್ಲೆಯ ಅನೇಕ…

Read More