ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಜಯಂತಿ ಆಚರಣೆ.

ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಜಯಂತಿ ಆಚರಣೆ.

ಗಂಗಾವತಿ: ಏಪ್ರಿಲ್-೫ ಶನಿವಾರ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಜಯಂತಿ ಆಚರಣೆ ಮಾಡಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು. ಈ ಪ್ರಯುಕ್ತ ಡಾ. ಬಾಬು ಜಗಜೀವನರಾಮ್‌ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ, ಅವರ ಸಾಧನೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಇಬ್ರಾಹಿಂ ಮೇಸ್ತ್ರಿ, ಚಾಂದ್‌ಪಾಷಾ ಮುರಾಹರಿನಗರ, ಸೋಮು ಜಿ., ರಸೂಲ್, ಖಾದರಭಾಷಾ,…

Read More
ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯವರ ೭೫ನೆಯ ವರ್ಧಂತಿ ಮಹೋತ್ಸವ.. ಸನಾತನದ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ: ನಾರಾಯಣ ವೈದ್ಯ

ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯವರ ೭೫ನೆಯ ವರ್ಧಂತಿ ಮಹೋತ್ಸವ.. ಸನಾತನದ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ: ನಾರಾಯಣ ವೈದ್ಯ

ಗಂಗಾವತಿ: ಭಾರತದ ಸನಾತನ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಏಪ್ರಿಲ್-೩ ಗುರುವಾರ ಶೃಂಗೇರಿಯ ಜಗದ್ಗುರುಗಳಾದ ಪರಮಪೂಜ್ಯ ಭಾರತೀ ತೀರ್ಥ ಮಹಾಸ್ವಾಮಿಗಳ ೫೦ನೇ ವರ್ಷದ ಸುವರ್ಣ ಸಂಭ್ರಮ ಹಾಗೂ ವಜ್ರೋತ್ಸವ ೭೫ನೇಯ ವರ್ಧಂತಿ ಮಹೋತ್ಸವ ಸಮಾರಂಭದ ನಿಮಿತ್ಯ ಶಂಕರ ಮಠದಲ್ಲಿ ಆಯೋಜಿಸಲಾದ ಧಾರ್ಮಿಕ ಸಮಾರಂಭದ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವಸಾನದ ಅಂಚಿನಲ್ಲಿದ್ದ ಹಿಂದೂ ಧರ್ಮವನ್ನು…

Read More
ಇಸ್ಲಾಂಪುರದ ಅಲಿ ಟ್ರಾವೆಲ್ಸ್‌ ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಇಸ್ಲಾಂಪುರದ ಅಲಿ ಟ್ರಾವೆಲ್ಸ್‌ ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಗಂಗಾವತಿ: ಗಂಗಾವತಿಯ ಇಸ್ಲಾಂಪುರದಲ್ಲಿ ಅಲಿ ಟ್ರಾವೆಲ್ಸ್ ಇಸ್ಲಾಂಪುರ ಇವರ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಮಜ್ಜಿಗೆಯನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ರೀತಿ ನಿರಂತರವಾಗಿ ನಡೆಯುವ ಕುಡಿಯುವ ನೀರಿನ ಅರವಟ್ಟಿಗೆಯನ್ನು ನಗರಸಭೆಯ ಮಾಜಿ ಸದಸ್ಯರಾದ ದಿವಂಗತ ಮೆಹಬೂಬುಸಾಬ್ ಅವರ ಪುತ್ರರಾದ ಬೇವಿನಗಿಡದ ಮುನ್ನ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರ ಸ್ನೇಹಿತರು, ಬಂಧುಬಳಗದವರು, ಹಿತೈಷಿಗಳು ಉಪಸ್ಥಿತರಿದ್ದರು.

Read More
ಅಂಜನಾದ್ರಿ ಶ್ರೀ ಆಂಜನೇಯಸ್ವಾಮಿ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ಅವರ ನೇತೃತ್ವದಲ್ಲಿ ಪ.ಪೂ ಶ್ರೀ ಲಕ್ಕಡದಾಸ್ ಬಾಬಾ ಅವರ ೨೭ನೇ ಪುಣ್ಯಸ್ಮರಣೆ ಕಾರ್ಯಕ್ರಮ

ಅಂಜನಾದ್ರಿ ಶ್ರೀ ಆಂಜನೇಯಸ್ವಾಮಿ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ಅವರ ನೇತೃತ್ವದಲ್ಲಿ ಪ.ಪೂ ಶ್ರೀ ಲಕ್ಕಡದಾಸ್ ಬಾಬಾ ಅವರ ೨೭ನೇ ಪುಣ್ಯಸ್ಮರಣೆ ಕಾರ್ಯಕ್ರಮ

ಗಂಗಾವತಿ: ಮಾರ್ಚ್-೩೦ ಭಾನುವಾರ ತಾಲೂಕಿನ ಕಿಷ್ಕಿಂದೆಯ ಅಂಜನಾದ್ರಿ ಪರ್ವತದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪರಮಪೂಜ್ಯ ಶ್ರೀ ಲಕ್ಕಡದಾಸ್ ಬಾಬಾ ಅವರ ೨೭ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ವಿದ್ಯಾದಾಸ್ ಬಾಬಾ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಮತ್ತು ವೈಭವದಿಂದ ನಡೆಯಿತು. ಬೆಳಗ್ಗೆಯಿಂದಲೇ ಶ್ರೀ ಲಕ್ಕಡ ದಾಸ್ ಅವರ ಮೂರ್ತಿಗೆ ವಿಶೇಷ ಪೂಜೆ ಅಭಿಷೇಕ ಕಾರ್ಯಕ್ರಮಗಳು ಹೈದರಾಬಾದಿನ ಪ್ರಮುಖ ಪಕ್ಷದ ಜಗದೀಶ್ ಸಾಂಕಲಾ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದವು. ಭಕ್ತಾದಿಗಳಾದ ದೇವ ನಾರಾಯಣ ಸಾಂಕ್ಲಾ, ಶಿವಪ್ರಸಾದ್,…

Read More
೧೩ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಶ್ರೀರಂಗದೇವರಾಯಲು ವೇದಿಕೆ ಎಂದು ಕರೆದಿರುವುದು ಸ್ವಾಗತಾರ್ಹ: ಶ್ರೀಮತಿ ಲಲಿತಾರಾಣಿ

೧೩ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಶ್ರೀರಂಗದೇವರಾಯಲು ವೇದಿಕೆ ಎಂದು ಕರೆದಿರುವುದು ಸ್ವಾಗತಾರ್ಹ: ಶ್ರೀಮತಿ ಲಲಿತಾರಾಣಿ

ಗಂಗಾವತಿ: ಗಂಗಾವತಿಯಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ವೇದಿಕೆಗೆ ದಿವಂಗತ ರಾಜಾ ಶ್ರೀರಂಗದೇವರಾಯಲು ರವರ ಹೆಸರನ್ನು ಇಟ್ಟಿದ್ದಕ್ಕಾಗಿ ಸಮ್ಮೇಳನದ ಸರ್ವಾಧ್ಯಕ್ಷರಾದ ಲಿಂಗಾರೆಡ್ಡಿ ಆಲೂರು ಮತ್ತು ಗಂಗಾವತಿಯ ಜನಪ್ರಿಯ ಶಾಸಕರಾದ ಜನಾರ್ಧನ್‌ರೆಡ್ಡಿ ಅವರಿಗೆ ಸಂಗಾಪುರ ಗ್ರಾಮದ ಶ್ರೀರಂಗದೇವರಾಯ ಕಾಲೋನಿಯ ನಾಗರಿಕರು, ರೈತರು ಹಾಗೂ ಶ್ರೀರಂಗದೇವರಾಯಲುರವರ ಅಭಿಮಾನಿಗಳು ಗೌರವಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜವಂಶಸ್ಥೆ ಶ್ರೀಮತಿ ಲಲಿತಾರಾಣಿಯವರು ಈ ಜಿಲ್ಲಾ ಸಾಹಿತ್ಯ ಸಮ್ಮೇಳನದ ವೇದಿಕೆಗೆ ದಿವಂಗತ ಶ್ರೀರಂಗದೇವರಾಯಲು ಅವರ ಹೆಸರನ್ನು ಇಟ್ಟಿರುವುದಕ್ಕೆ ಹರ್ಷ ವ್ಯಕ್ತಪಡಿಸಿ, ಅಜಾತಶತೃ ದಿವಂಗತ ಶ್ರೀರಂಗದೇವರಾಯಲುರವರು…

Read More
13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಾಂತ ಶಿಲ್ಪಿ ಸೇರಿದಂತೆ ವಿವಿಧ ಸಾಧಕರಿಗೆ ಸನ್ಮಾನ

13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಾಂತ ಶಿಲ್ಪಿ ಸೇರಿದಂತೆ ವಿವಿಧ ಸಾಧಕರಿಗೆ ಸನ್ಮಾನ

ಗಂಗಾವತಿ: ಮಾರ್ಚ್ 27 ಮತ್ತು 28 ಎರಡು ದಿನಗಳ ಕಾಲ ಗಂಗಾವತಿಯಲ್ಲಿ ನಡೆದ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಮಾರ್ಚ್ 28ರಂದು ಗಂಗಾವತಿಯ ಶಿಲ್ಪಿಗಳಾದ ಪ್ರಶಾಂತ್ ಸೋನಾರ್ ಅವರಿಗೆ ಸಮ್ಮೇಳನದ ರಾಜಾ ದಿ. ಶ್ರೀರಂಗದವರಾಯಲು ವೇದಿಕೆಯಲ್ಲಿ ಸನ್ಮಾನಿಸಲಾಯಿತು ಇದೇ ರೀತಿ ಈ ಸನ್ಮಾನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹತ್ತಾರು ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸನ್ಮಾನ ಕಾರ್ಯಕ್ರಮದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಲಿಂಗಾರೆಡ್ಡಿ ಆಲೂರು, ಜನಪ್ರಿಯ ಶಾಸಕರಾದ ಜನಾರ್ಧನ್ ರೆಡ್ಡಿ, ರಾಜವಂಶಸ್ಥೆ ಶ್ರೀಮತಿ ಲಲಿತಾರಾಣಿ, ಬಿಜೆಪಿ ಮುಖಂಡರಾದ…

Read More
ಗಂಗಾವತಿ ಜನಪ್ರೀಯ ಶಾಸಕ ಜನಾರ್ಧನರೆಡ್ಡಿಯವರಿಗೆ ಕನ್ನಡಪ್ರೇಮಿ ಜಿ.ರಾಮಕೃಷ್ಣ ಅವರಿಂದ ಆತ್ಮೀಯ ಸನ್ಮಾನ.

ಗಂಗಾವತಿ ಜನಪ್ರೀಯ ಶಾಸಕ ಜನಾರ್ಧನರೆಡ್ಡಿಯವರಿಗೆ ಕನ್ನಡಪ್ರೇಮಿ ಜಿ.ರಾಮಕೃಷ್ಣ ಅವರಿಂದ ಆತ್ಮೀಯ ಸನ್ಮಾನ.

ಗಂಗಾವತಿ: ಕಳೆದ ೨೦೨೩ ರಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ಗಂಗಾವತಿ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರ ಶ್ರಮವಹಿಸುತ್ತಿರುವ ಮತ್ತು ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ನೆರವೇರಿಸಲು ಸಹಾಯ, ಸಹಕಾರ ನೀಡಿದ ಜನಪ್ರಿಯ ಶಾಸಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿಯವರಿಗೆ ಮಾರ್ಚ್-೨೭ ಗುರುವಾರ ಸಾಹಿತ್ಯ ಸಮ್ಮೇಳನದ ವೇದಿಕೆ ಮುಂಭಾಗದಲ್ಲಿ ಶೀರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷರಾದ ಕನ್ನಡಪ್ರೇಮಿ ಜಿ. ರಾಮಕೃಷ್ಣ ಅವರು ಆತ್ಮೀಯವಾಗಿ ಸನ್ಮಾನಿಸಿದರು.

Read More
ಗಾನಯೋಗಿ ಪದ್ಮಭೂಷಣ ಶ್ರೀ ಪುಟ್ಟರಾಜ ಗವಾಯಿಗಳವರ ೧೧೧ನೆಯ ಜಯಂತೋತ್ಸವ. ಸಾಹಿತ್ಯ ಸಂಗೀತ ಒಂದೇ ನಾಣ್ಯದ ಎರಡು ಮುಖಗಳು: ಕಾಶಿಮ್ ಅಲಿ ಮುದ್ದಾಬಳ್ಳಿ.

ಗಾನಯೋಗಿ ಪದ್ಮಭೂಷಣ ಶ್ರೀ ಪುಟ್ಟರಾಜ ಗವಾಯಿಗಳವರ ೧೧೧ನೆಯ ಜಯಂತೋತ್ಸವ. ಸಾಹಿತ್ಯ ಸಂಗೀತ ಒಂದೇ ನಾಣ್ಯದ ಎರಡು ಮುಖಗಳು: ಕಾಶಿಮ್ ಅಲಿ ಮುದ್ದಾಬಳ್ಳಿ.

ಗಂಗಾವತಿ: ಸಾಹಿತ್ಯ, ಸಂಗೀತ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ಕನ್ನಡ ಸಾಹಿತ್ಯ ಸಮ್ಮೇಳನದಂಥ ಕಾರ್ಯಕ್ರಮಗಳಲ್ಲಿ ಸಂಗೀತ ಕಲಾವಿದರನ್ನು ನಿರ್ಲಕ್ಷಿಸುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಸಾಹಿತ್ಯಕ್ಕೆ ಶಕ್ತಿ ತುಂಬುವುದೇ ಸಂಗೀತ. ಅಂತಹ ಅದ್ಭುತ ಶಕ್ತಿಯನ್ನು ಹೊಂದಿದ ಸಂಗೀತ ಪ್ರತಿಯೊಬ್ಬರ ಮನೆಯು ಒಬ್ಬ ಸಂಗೀತಗಾರನ್ನು ಹೊಂದಬೇಕು. ಯಾವುದೇ ಅಂಗವಿಕಲಾಂಗ ಅನಾಥ ಮಕ್ಕಳು ಇದ್ದಲ್ಲಿ ಅಂತಹ ಮಕ್ಕಳನ್ನು ಗದುಗಿನ ವೀರೇಶ್ವರ ಪುಣ್ಯಶ್ರಮಕ್ಕೆ ಸೇರ್ಪಡೆಗೊಳಿಸುವುದರ ಮೂಲಕ ಸ್ವಾವಲಂಬಿ ಬದುಕಿಗಾಗಿ ಸಮಾಜ ಮುಖಿವಾಗಿ ಜೀವಿಸಲು ಅವಕಾಶ ಕಲ್ಪಿಸಬೇಕೆಂದು ಗಾನಯೋಗಿ ಶ್ರೀಗುರು ಪಂಚಾಕ್ಷರಿ ಸಂಗೀತ ಮಹಾವಿದ್ಯಾಲಯದ…

Read More
೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನ, ರೇಡಿಯೋ ನಿಲಯದಲ್ಲಿ ಸರ್ವಾಧ್ಯಕ್ಷ ಶ್ರೀ ಲಿಂಗಾರೆಡ್ಡಿ ಆಲೂರು ರವರಿಗೆ ಸನ್ಮಾನ

೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನ, ರೇಡಿಯೋ ನಿಲಯದಲ್ಲಿ ಸರ್ವಾಧ್ಯಕ್ಷ ಶ್ರೀ ಲಿಂಗಾರೆಡ್ಡಿ ಆಲೂರು ರವರಿಗೆ ಸನ್ಮಾನ

ಗಂಗಾವತಿ: ೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಶ್ರೀ ಲಿಂಗಾರೆಡ್ಡಿ ಆಲೂರು ರವರನ್ನು ಇಂದು ನಗರದ ಗ್ರಾಮೀಣ ಭಾರತಿ ೯೦.೪ ಎಫ್. ಎಂ. ರೇಡಿಯೋ ನಿಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ನಗರದಲ್ಲಿ ಮಾ.೨೭, ೨೮ರಂದು ಹಮ್ಮಿಕೊಳ್ಳಲಾಗಿರುವ ೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಸಾಹಿತಿ, ಕಥೆಗಾರ, ಖ್ಯಾತ ನಿರೂಪಕ ಶ್ರೀ ಲಿಂಗಾರೆಡ್ಡಿ ಆಲೂರು ರವರನ್ನು ನಗರದ ವಿವೇಕಾನಂದ ಕಾಲೋನಿಯಲ್ಲಿರುವ ಗ್ರಾಮೀಣ ಭಾರತಿ ೯೦.೪ ಎಫ್.ಎಂ ರೇಡಿಯೋ ನಿಲಯದಲ್ಲಿ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಿ, ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ…

Read More
NTEP ಕಾರ್ಯಕ್ರಮದಡಿಯಲ್ಲಿ ಉತ್ತಮ ಆಶಾಕಾರ್ಯಕರ್ತೆಯಾಗಿ ಹಿರೇಬೆಣಕಲ್‌ನ ಶಾಂತಮ್ಮ ಬೂದಗುಂಪ ಆಯ್ಕೆ.

NTEP ಕಾರ್ಯಕ್ರಮದಡಿಯಲ್ಲಿ ಉತ್ತಮ ಆಶಾಕಾರ್ಯಕರ್ತೆಯಾಗಿ ಹಿರೇಬೆಣಕಲ್‌ನ ಶಾಂತಮ್ಮ ಬೂದಗುಂಪ ಆಯ್ಕೆ.

ಗಂಗಾವತಿ: ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ NTEP ಕಾರ್ಯಕ್ರಮದ ಅಡಿಯಲ್ಲಿ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದ ಆಶಾ ಕಾರ್ಯಕರ್ತೆ ಶ್ರೀಮತಿ ಶಾಂತಮ್ಮ ಬೂದುಗುಂಪರವರು ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ, ೨೦೨೪ನೇ ಸಾಲಿನ ಅತ್ಯುತ್ತಮ ಉದ್ಯೋಗಿ ಎಂದು ಆಯ್ಕೆ ಮಾಡಲಾಗಿದೆ. ಅವರಿಗೆ ಮಾರ್ಚ್ ೨೪ ಸೋಮವಾರ ಬೆಳಗ್ಗೆ ೧೦ ಗಂಟೆಗೆ ಕೊಪ್ಪಳದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ವಿಶ್ವ ಕ್ಷಯರೋಗ ದಿನ ೨೦೨೫ ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹಾಸ್ಯ ಭಾಷಣಕಾರರಾದ ಗಂಗಾವತಿ…

Read More