ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ  ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ-೨೦೨೫

ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ-೨೦೨೫

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಚಾರಿಟೇಬಲ್ ಟ್ರಸ್ಟ್, ಲಯನ್ಸ್ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್-೨೨ ಸೋಮವಾರ ಐ.ಎಂ.ಎ ಹಾಲ್‌ನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಲಯನ್ಸ್ ಕ್ಲಬ್ ಸದಸ್ಯರು ಹಾಗೂ ಖ್ಯಾತ ವೈದ್ಯರಾದ ಡಾ|| ಜಿ ಚಂದ್ರಪ್ಪ ಸರ್ ಇವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಲಯನ್ಸ್ ಸದಸ್ಯರಾದ ಡಾ|| ವಿ.ವಿ ಚಿನಿವಾಲರ್ ಇವರು ವಹಿಸಿದ್ದರು. ಶಿಕ್ಷಕರಾದ ಶ್ರೀ ಉಲ್ಲಾಸರೆಡ್ಡಿ ಸ್ವಾಗತಿಸಿದರೆ, ಲಯನ್ಸ್…

Read More
ಶ್ರೀ ಶಾರದಾಂಬೆಗೆ ಶರನ್ನವರಾತ್ರಿಯ ಸಂಭ್ರಮ. ಸರ್ವ ಜನಾಂಗದ ಮಹಿಳೆಯರ ಸಹಕಾರದಿಂದ ದಾಖಲೆಯ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ: ನಾರಾಯಣ ವೈದ್ಯ.

ಶ್ರೀ ಶಾರದಾಂಬೆಗೆ ಶರನ್ನವರಾತ್ರಿಯ ಸಂಭ್ರಮ. ಸರ್ವ ಜನಾಂಗದ ಮಹಿಳೆಯರ ಸಹಕಾರದಿಂದ ದಾಖಲೆಯ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ: ನಾರಾಯಣ ವೈದ್ಯ.

ಗಂಗಾವತಿ: ಸರ್ವ ಜನಾಂಗದ ಮಹಿಳೆಯರ ಪಾಲ್ಗೊಳ್ಳುವಿಕೆಯಿಂದಾಗಿ ಶಾರದಾ ಶರನ್ನವರಾತ್ರಿಯ ಪ್ರಥಮ ದಿನದಂದು ದಾಖಲೆಯ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರ ಪಾರಾಯಣ ಜರುಗಿರುವುದು ಸಂತಸದಾಯಕವಾಗಿದೆ ಎಂದು ಶೃಂಗೇರಿ ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಸೋಮವಾರದಂದು ಶಾರದಾ ನಗರದ ಶೃಂಗೇರಿ ಶಂಕರ ಮಠದಲ್ಲಿ ಆಯೋಜಿಸಿದ ಶ್ರೀ ಶಾರದಾ ಶರನ್ನವರಾತ್ರಿ ಮಹೋತ್ಸವದ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿ, ಶೃಂಗೇರಿ ಪೀಠದ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ೭೫ ವರ್ಧಂತಿ ಮಹೋತ್ಸವದ ಸಂಭ್ರಮಾಚರಣೆಯಲ್ಲಿ ಕಳೆದ ಏಳು ವರ್ಷಕ್ಕಿಂತ ೮ನೇ…

Read More
ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ವಂಕಲಕುಂಟೆ ಶ್ರೀ ಮಾರುತೇಶ್ವರ ಟ್ರಸ್ಟ್ ಅಸ್ತಿತ್ವಕ್ಕೆ ನೂತನ ಪದಾಧಿಕಾರಿಗಳ ನೇಮಕ.

ಗಂಗಾವತಿ: ತಾಲೂಕಿನ ಬಸಾಪಟ್ಟಣ ಮತ್ತು ಮಲ್ಲಾಪುರ ಗ್ರಾಮದ ಸೀಮಾ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಎಡದಂಡೆ ಕಾಲುವೆಯ ಬವಾರ್ ಪಕ್ಕದಲ್ಲಿರುವ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಮಲ್ಲಾಪುರ, ಬಸಾಪಟ್ಟಣ, ವೆಂಕಟಗಿರಿ, ಗಂಗಾವತಿ, ವಡ್ಡರಹಹಟ್ಟಿ ಹಾಗೂ ಇನ್ನಿತರ ಭಾಗಗಳಿಂದ ಆಗಮಿಸಿದ ಭಕ್ತಾದಿಗಳು ಸಭೆ ಸೇರಿ ದೇವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಸಲುವಾಗಿ ವಂಕಲಕುಂಟೆ ಶ್ರೀ ಮಾರುತೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯನ್ನು ಅಸ್ತಿತ್ವಕ್ಕೆ ತರಲಾಗಿದ್ದು, ನೂತನವಾಗಿ ಗೌರವಾಧ್ಯಕ್ಷರನ್ನು, ಅಧ್ಯಕ್ಷರನ್ನು, ಉಪಾಧ್ಯಕ್ಷರನ್ನು ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ದೇವಸ್ಥಾನದ ಪ್ರಮುಖ ಅರ್ಚಕರಾದ ಶ್ರೀ…

Read More
ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಗಂಗಾವತಿ: ನಗರದ ಬಾಲಕರ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ಸೆಪ್ಟೆಂಬರ್-೨೦ ರಂದು ತಾಲೂಕಿನ ಅರಳಹಳ್ಳಿ ಗ್ರಾಮದ ಅಲ್ಪಸಂಖ್ಯಾತ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೆರವೇರಿತು. ಶಿಬಿರವನ್ನು ಅರಳಹಳ್ಳಿ ಗ್ರಾಮದ ಪೂಜ್ಯ ವೇ.ಮೂ ಗವಿಸಿದ್ದಯ್ಯ ಸ್ವಾಮಿಗಳು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಬಸಪ್ಪ ನಾಗೋಲಿ ಅವರು ವಹಿಸಿಕೊಂಡಿದ್ದರು. ಗ್ರಾ.ಪಂ ಮಾಜಿ ಉಪಾಧ್ಯಕ್ಷರಾದ ವೀರಭದ್ರಯ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಾನನಗೌಡ, ಮಲ್ಲಿಕಾರ್ಜುನ, ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ನಿರ್ಮಲ ಹಾಗೂ ಆಶಾ ಕಾರ್ಯಕರ್ತೆಯಾದ…

Read More
ಯುವಜನತೆ ದೇಶದ ಆಸ್ತಿ: ಹೇಮಂತರಾಜ ಕಲ್ಮಂಗಿ

ಯುವಜನತೆ ದೇಶದ ಆಸ್ತಿ: ಹೇಮಂತರಾಜ ಕಲ್ಮಂಗಿ

ಗಂಗಾವತಿ: ನಗರದ ಸಂಕಲ್ಪ ಎಜುಕೇಷನ್ ಟ್ರಸ್ಟ್ (ರಿ) ಅಂಗಸಂಸ್ಥೆಯಾದ ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭ ಹಾಗೂ ಎನ್.ಎಸ್.ಎಸ್ ದೈನಂದಿನ ಚಟುವಟಿಕೆಗಳಿಗೆ ಚಾಲನೆಯನ್ನು ಐ.ಎಂ.ಎ ಹಾಲ್‌ನಲ್ಲಿ ನೀಡುತ್ತಾ, ಸಂಸ್ಥೆಯ ಅಧ್ಯಕ್ಷರಾದ ಹೇಮಂತರಾಜ ಕಲ್ಮಂಗಿಯವರು ಮಾತನಾಡಿ ಇಂದಿನ ಯುವ ಜನತೆ ದೇಶದ ಆಸ್ತಿಯಾಗಿದ್ದು, ವೈಯಕ್ತಿಕ-ಸಾಮಾಜಿಕ ಜವಾಬ್ದಾರಿಗಳನ್ನು ನಿರ್ವಹಿಸುತ್ತಾ ನಡೆದಾಗ ಮಾತ್ರ ದೇಶ ವಿಶ್ವಮಟ್ಟದಲ್ಲಿ ಗೌರವಕ್ಕೆ ಪಾತ್ರವಾಗುತ್ತದೆ. ಈ ನಿಟ್ಟಿನಲ್ಲಿ ಯುವಕರು ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ನಡೆಯುವಂತೆ ಕರೆ…

Read More
ತ್ಯಾಗ, ಬಲಿದಾನಗಳಿಂದ ವಿಮೋಚನೆ ದೊರಕಿದೆ: ನಾಗರಾಜ್ ಗುತ್ತೇದಾರ್

ತ್ಯಾಗ, ಬಲಿದಾನಗಳಿಂದ ವಿಮೋಚನೆ ದೊರಕಿದೆ: ನಾಗರಾಜ್ ಗುತ್ತೇದಾರ್

ಗಂಗಾವತಿ: ನಗರದ ಸಂಕಲ್ಪ ಪಿ.ಯು. ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ನಾಗರಾಜ್ ಗುತ್ತೇದಾರ್ ವಕೀಲರು ಮಾತನಾಡುತ್ತಾ ಭಾರತ ೧೯೪೭ ಆಗಸ್ಟ್-೧೫ ರಂದು ಸ್ವಾತಂತ್ರ‍್ಯ ಗಳಿಸಿಕೊಂಡರೂ ಸಹ ದೇಶದ ಮೂರು ಪ್ರಾಂತ್ಯಗಳಾದ ಜಮ್ಮು ಕಾಶ್ಮೀರ್, ಜುನಾಗಡ್, ಹೈದರಾಬಾದ್ ಪ್ರಾಂತ್ಯಗಳು ಸ್ವಾಯತ್ತತೆ ಘೋಷಿಸಿಕೊಂಡವು. ಹೈದರಾಬಾದ್ ಪ್ರದೇಶ ವಿಸ್ತೀರ್ಣದಲ್ಲಿ ದೊಡ್ಡದಿದ್ದು ಭಾರತದಲ್ಲಿ ವಿಲೀನವಾಗದೆ ಹೊರಗೆ ಉಳಿಯಿತು. ನವಾಬನ ದುರಾಡಳಿತದಿಂದ ಬೇಸತ್ತ ಹೈದರಾಬಾದ್ ಪ್ರಾಂತ್ಯದ ಜನ ಆತನ ವಿರುದ್ಧ ದಂಗೆ ಏಳುವ ಮಟ್ಟಕ್ಕೆ ಬಂದಾಗ…

Read More
ಪತ್ರಕರ್ತರು ಸಾಮಾಜಿಕ ಜವಾಬ್ಧಾರಿ ಹೊಂದಿರಬೇಕು: ಕೆ. ನಿಂಗಜ್ಜ

ಪತ್ರಕರ್ತರು ಸಾಮಾಜಿಕ ಜವಾಬ್ಧಾರಿ ಹೊಂದಿರಬೇಕು: ಕೆ. ನಿಂಗಜ್ಜ

ಗಂಗಾವತಿ: ನಗರದ ಐ.ಎಂ.ಎ ಹಾಲ್‌ನಲ್ಲಿ ಸೆಪ್ಟೆಂಬರ್-೨೨ ರಂದು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಘಟಕದಿಂದ ಗಂಗಾವತಿ ತಾಲೂಕ ಘಟಕ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ ಹಾಗೂ ವಿಶ್ವ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಅಚ್ಚುಕಟ್ಟಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷರಾದ ಜಿ.ಎಂ ರಾಜಶೇಖರ ವಹಿಸಿ ಅವರು ಪ್ರಾಸ್ತಾವಿಕ ಮಾತನಾಡಿ, ಈ ಸಂಘಕ್ಕೆ ೭೦-೮೦ ವರ್ಷಗಳ ಇತಿಹಾಸವಿದ್ದು, ೧೯೩೬ ರಲ್ಲಿ ಕೇವಲ ತಾಲೂಕು ಸಂಘಟನೆಯಾಗಿ, ಸ್ವಾತಂತ್ರ್ಯಾ ನಂತರ ಆಗಿನ ಮುಖ್ಯಮಂತ್ರಿಗಳಾದ ನಿಜಲಿಂಗಪ್ಪ ಅವರಿಂದ ಜಿಲ್ಲಾ ಸಂಘವಾಗಿ, ಈಗ…

Read More
ನೂತನವಾಗಿ ರಚನೆಗೊಂಡ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಭವನವನ್ನು ಒದಗಿಸಿಕೊಡಲು ಶಾಸಕರಿಗೆ ಮನವಿ.

ನೂತನವಾಗಿ ರಚನೆಗೊಂಡ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಭವನವನ್ನು ಒದಗಿಸಿಕೊಡಲು ಶಾಸಕರಿಗೆ ಮನವಿ.

ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಇತ್ತೀಚೆಗೆ ರಾಜ್ಯಮಟ್ಟದಲ್ಲಿ ರಚನೆಯಾಗಿ ಉದ್ಘಾಟನೆಗೊಂಡು, ಈ ಸಂಘದ ಅಂಗಸಂಸ್ಥೆಗಳಾಗಿ ಹಲವು ಜಿಲ್ಲಾ ಸಮಿತಿಗಳು ಹಾಗೂ ತಾಲ್ಲೂಕು ಸಮಿತಿಗಳು ಈಗಾಗಲೇ ರಚನೆಯಾಗಿವೆ. ಅದರಂತೆ ನಮ್ಮ ಗಂಗಾವತಿ ತಾಲ್ಲೂಕು ಸಮಿತಿಯೂ ಕೂಡ ಸಕ್ರಿಯಗೊಂಡಿದ್ದು ಮತ್ತು ನಮ್ಮ ಸಂಘದಿಂದ ಪತ್ರಿಕಾಗೋಷ್ಠಿಗಳನ್ನು ನಡೆಸಲು ಸೂಕ್ತ ಸ್ಥಳಾವಕಾಶದ ಅಗತ್ಯವಿದೆ. ಕೂಡಲೇ ನಮ್ಮ ಸಂಘಕ್ಕೆ ಪತ್ರಿಕಾ ಭವನದ (PRESS HALL) ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಸೆಪ್ಟೆಂಬರ್-೧೭ ರಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ನಡೆದ ತಾಲೂಕ ಸಾರ್ವಜನಿಕ ಧ್ವಜಾರೋಹಣದ ಸಂದರ್ಭದಲ್ಲಿ…

Read More
ಕನಕಗಿರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ

ಕನಕಗಿರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ

ಇಂದು ಕನಕಗಿರಿ ತಾಲೂಕು ಪಂಚಾಯತ್‌ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ರಾಜಶೇಖರ್‌ ಅವರು ನೆರವೇರಿಸಿದರು. ಈ ವೇಳೆ ಗ್ಯಾರಂಟಿ ಯೋಜನೆಯ ಅಧ್ಯಕ್ಷರು, ಕೆಡಿಪಿ ಸದಸ್ಯರು, ತಾ.ಪಂ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Read More
ನಾಟಕಕಾರ ಗೊರೂರು ಅನಂತರಾಜು ಅವರಿಗೆ ಬೆಂಗಳೂರು ಗೆಜ್ಜೆ ಹೆಜ್ಜೆ ರಂಗತಂಡದಿಂದ ರಂಗ ಪುರಸ್ಕಾರ

ನಾಟಕಕಾರ ಗೊರೂರು ಅನಂತರಾಜು ಅವರಿಗೆ ಬೆಂಗಳೂರು ಗೆಜ್ಜೆ ಹೆಜ್ಜೆ ರಂಗತಂಡದಿಂದ ರಂಗ ಪುರಸ್ಕಾರ

ಬೆಂಗಳೂರಿನ ಚಲನಚಿತ್ರ ಹಾಸ್ಯನಟರು ಮೈಸೂರು ರಮಾನಂದ್ ಸಾರಥ್ಯದ ಹೆಜ್ಜೆ ಗೆಜ್ಜೆ ರಂಗ ತಂಡದ 50ನೇ ವರ್ಷದ ಪಾದಾರ್ಪಣೆಯ ಸಂಭ್ರಮ ನಡೆಯಿತು. ಹಾಗೂ, ಆಶಾನಾದಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಮಕ್ಕಳ ನಾಟಕ ಕೃತಿ ಲೋಕಾರ್ಪಣಿ, ರಂಗ ಸಂಗೀತ, ನಾಟಕ ಪ್ರದರ್ಶನ ಕಾರ್ಯಕ್ರಮ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಹಾಸನದ ಸಾಹಿತಿಗಳು, ನಾಟಕಕಾರರು ಶ್ರೀ ಗೊರೂರು ಅನಂತರಾಜುರವರ ಕಲಾ ಸೇವೆ ಸಾಂಸ್ಕೃತಿಕ ಸಂಘಟನೆ, ನಾಟಕ, ಸಾಹಿತ್ಯ ಸೇವೆ ಗುರುತಿಸಿ ರಂಗ ಪುರಸ್ಕಾರವನ್ನು ಹೆಜ್ಜೆ ಗೆಜ್ಜೆ ತಂಡದ ಸಂಸ್ಥಾಪಕ ಅಧ್ಯಕ್ಷರು ಮತ್ತು ಚಲನಚಿತ್ರ ನಟರು…

Read More