ಸಂಸ್ಕಾರಗಳ ಅನುಕರಣೆ ಮಕ್ಕಳ ಶಿಕ್ಷಣದ ಭಾಗವಾಗಬೇಕು: ನಾಗರಾಜ ಗುತ್ತೇದಾರ

ಸಂಸ್ಕಾರಗಳ ಅನುಕರಣೆ ಮಕ್ಕಳ ಶಿಕ್ಷಣದ ಭಾಗವಾಗಬೇಕು: ನಾಗರಾಜ ಗುತ್ತೇದಾರ

ಕೊಪ್ಪಳ: ಕೊಪ್ಪಳದ ಸೇವಾಭಾರತಿಯ ವಿದ್ಯಾವಿಕಾಸ ಪ್ರಕಲ್ಪದ ಮನೆಪಾಠ ಕೇಂದ್ರಗಳ ವಾರ್ಷಿಕೋತ್ಸವವು ಫೆಬ್ರವರಿ-೦೯ ರಂದು ಕೊಪ್ಪಳದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಅತ್ಯಂತ ಉತ್ಸಾಹದ ವಾತಾವರಣದಲ್ಲಿ ಜರುಗಿತು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಗಂಗಾವತಿಯ ಸಂಕಲ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷರಾದ ನಾಗರಾಜ ಗುತ್ತೇದಾರ ಅವರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರದ ಅವಶ್ಯಕತೆ ಬಗ್ಗೆ ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಪ್ಪಳದ ಶ್ರದ್ಧಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಮಧುಮತಿ ಪಟ್ಟಣಶೆಟ್ಟಿ ಅವರು ಸೇವಾಭಾರತಿಯ ಕಾರ್ಯವನ್ನು ಮೆಚ್ಚಿ ಮಾತನಾಡಿದರು….

Read More

ಶ್ರೀ ರಾಜರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ

ಗಂಗಾವತಿ: ಫೆಬ್ರವರಿ-೮ ಶನಿವಾರದಂದು ತಾಲೂಕಿನ ಬಸಾಪಟ್ಟಣ ಗ್ರಾಮದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀ ರಾಜರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲೆಯ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಜರುಗಿತು. ಈ ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ವೇ||ಮೂ|| ಸಿದ್ದರಾಮಯ್ಯ ಗುರುವಿನ್, ಶ್ರೀ ವೇ||ಮೂ|| ಸಿದ್ದಯ್ಯ ಗುರುವಿನ್ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾನ್ಯ ಶಾಸಕರು ಶ್ರೀ ಗಾಲಿ ಜನಾರ್ಧನ್ ರೆಡ್ಡಿ ಇವರು ಮಾತನಾಡುತ್ತಾ ಗ್ರಾಮೀಣ ಭಾಗದಲ್ಲಿ ೩೭ ವರ್ಷಗಳಿಂದ ಈ ಸಂಸ್ಥೆಯು ಶಿಕ್ಷಣ ನೀಡುತ್ತಾ ಬಂದಿರುವುದು ಅತ್ಯಂತ ಮಹತ್ವ…

Read More

ಗಂಗಾವತಿಯ ಕನ್ನಡ ಜಾಗೃತಿ ಭವನದಲ್ಲಿ ಫೆಬ್ರವರಿ-೧೩ ರಿಂದ ೨೪ ರವರೆಗೆ ಸಂಸ್ಕೃತ ಜ್ಞಾನ ಸಂಪಾದನಾ ಶಿಬಿರ

ಗಂಗಾವತಿ: ಶ್ರೀ ಹಾನಗಲ್ಲ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆ, ಅರಹಳ್ಳಿಯ ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ ಮತ್ತು ಕನ್ನಡ ಜಾಗೃತಿ ಸಮಿತಿ ಇವರ ಸಹಯೋಗದಲ್ಲಿ ಶ್ರೀ ಗುರು ಕುಮಾರೇಶ್ವರ ಪುಣ್ಯ ಸ್ಮರಣೋತ್ಸವ ಅಂಗವಾಗಿ ಫೆಬ್ರವರಿ-13 ಗುರುವಾರದಿಂದ, 24 ಸೋಮವಾರದವರೆಗೆ ಪ್ರತಿದಿನ ಸಂಜೆ 5:30 ರಿಂದ 7:೦೦ ರವರೆಗೆ ಗಂಗಾವತಿ ನಗರದ ಹೊಸಳ್ಳಿ ರಸ್ತೆಯ ಲಿಟಲ್ ಹಾರ್ಟ್ಸ್ ಸ್ಕೂಲ್ ಹತ್ತಿರದ ಕನ್ನಡ ಜಾಗೃತಿ ಭವನದಲ್ಲಿ ಸಂಸ್ಕೃತ ಜ್ಞಾನ ಸಂಪಾದನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು…

Read More
ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು-ಶಿವಸ್ವಾಮಿ.

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು-ಶಿವಸ್ವಾಮಿ.

ಗಂಗಾವತಿ: ನಗರದ ಜೂನಿಯರ್ ಕಾಲೇಜಿನಲ್ಲಿ ಫೆಬ್ರವರಿ-೮ ಶನಿವಾರದಂದು ಕಾಲೇಜು ಹಬ್ಬ ಹಾಗೂ ವಾರ್ಷಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರಾದ ಶ್ರೀ ಎ.ಎಂ.ಶಿವಸ್ವಾಮಿಯವರು ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಕರ್ನಾಟಕದಲ್ಲಿ ಆಗಿ ಹೋದ ಜೀವಪರ ಸಾಹಿತಿಗಳು, ಕವಿಗಳು, ದಾರ್ಶನಿಕರು, ಸಂತರು, ದಾಸರು ಇವರು ಹೇಳಿಕೊಟ್ಟ ಸಾಮರಸ್ಯದ ಬದುಕು ನಮ್ಮದಾಗಬೇಕು. ಇಂತಹ ಮಹನೀಯರ ಸಮಾಜಮುಖಿ ಚಿಂತನೆಗಳು ನೆಮ್ಮದಿಯ ಹೊಸ ಭಾರತ ಕಟ್ಟವುದಕ್ಕೆ ಬಹಳಷ್ಟು ಪ್ರಯೋಜನಕಾರಿಯಾಗಿವೆ ಎನ್ನುವ ವಿಷಯ…

Read More
ಜಗದ್ಗುರು ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಉತ್ತರ ಭಾರತ ವಿಜಯಯಾತ್ರೆ ಪ್ರಯುಕ್ತ ಶಾಖಾಮಠಗಳಲ್ಲಿ ವಿಶೇಷ ಪೂಜೆ: ನಾರಾಯಣರಾವ್ ವೈದ್ಯ

ಜಗದ್ಗುರು ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಉತ್ತರ ಭಾರತ ವಿಜಯಯಾತ್ರೆ ಪ್ರಯುಕ್ತ ಶಾಖಾಮಠಗಳಲ್ಲಿ ವಿಶೇಷ ಪೂಜೆ: ನಾರಾಯಣರಾವ್ ವೈದ್ಯ

ಗಂಗಾವತಿ: ಶೃಂಗೇರಿಯ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಪರಮಾನುಗ್ರಹಗಳೊಂದಿಗೆ ಹಾಗೂ ಪೂಜ್ಯರ ಸುವರ್ಣ ಮಹೋತ್ಸವ ಆಚರಣೆಯ ಪ್ರಯುಕ್ತ ಕಿರಿಯ ಜಗದ್ಗುರು ಶ್ರೀ ವಿದುಶೇಖರ ಭಾರತಿ ಸನ್ನಿಧಾನಂಗಳವರು ಉತ್ತರ ಭಾರತದ ವಿಜಯ ಯಾತ್ರೆಯ ಪ್ರಯುಕ್ತ ೨೦೦ ಕ್ಕೂ ಅಧಿಕ ಶಾಖಾ ಮಠಗಳಲ್ಲಿ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಗಂಗಾವತಿ ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಶುಕ್ರವಾರದಂದು ಶ್ರೀಮಠದ ಆವರಣದಲ್ಲಿ ಧರ್ಮಸಭೆಯನ್ನುದ್ದೇಶಿಸಿ ಮಾತನಾಡಿ, ಶ್ರೀ ವಿದುಶೇಖರ ಮಹಾಸ್ವಾಮಿಗಳು ಧರ್ಮಯಾತ್ರೆಯ ಪ್ರಯುಕ್ತ…

Read More
ಪಾಲಕಿ ಉತ್ಸವ ಹಾಗೂ ತೊಟ್ಟಿಲು ಉತ್ಸವದೊಂದಿಗೆ ಮದ್ವ ಜಯಂತಿ ಸಂಪನ್ನ

ಪಾಲಕಿ ಉತ್ಸವ ಹಾಗೂ ತೊಟ್ಟಿಲು ಉತ್ಸವದೊಂದಿಗೆ ಮದ್ವ ಜಯಂತಿ ಸಂಪನ್ನ

ಗಂಗಾವತಿ.:ನಗರದ ಯೋಗೀಶ್ವರ ಯಾಜ್ಞವಲ್ಕ್ಯಮಂದಿರದಲ್ಲಿ ಗುರುವಾರದಂದು ಜರುಗಿದ ಮಧ್ವ ನವಮಿ ಉತ್ಸವ ಪಾಲಕಿ ಹಾಗೂ ತೊಟ್ಟಿಲು ಉತ್ಸವದೊಂದಿಗೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ. ವೇದಮೂರ್ತಿ ಪ್ರದೀಪ ಆಚಾರ್ ಅವರು ವೆಂಕಟೇಶ್ ಲೆಕ್ಕಿಹಾಳ ದಂಪತಿಗಳಿಗೆ ಮಹಾಸಂಕಲ್ಪ, ಅಷ್ಟವಧಾನ ಸೇವೆ ಮತ್ತಿತರ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಸಾಂಗತವಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಭಜನೆ ನೃತ್ಯಗಳಿಂದ ತಮ್ಮ ಭಕ್ತಿ ಭಾವವನ್ನು ಸಮರ್ಪಿಸಿದರು. ದೇವಸ್ಥಾನ ಸಮಿತಿಯ ಅಧ್ಯಕ್ಷ ಮುರುಳಿಧರ್ ಕುಲಕರ್ಣಿ. ಸತೀಶ್. ಪ್ರಭಾಕರ್ ದಿನ್ನಿ. ತಿರುಮಲ್ ರಾವ್ ಆಲಂಪಲ್ಲಿ, ರಾಘವೇಂದ್ರ ಮೇಗೂರು ಲಕ್ಷ್ಮಣ ಜಮಖಂಡಿ. ಕೋಮಲಾಪುರ…

Read More
ವಿದ್ಯಾರ್ಥಿಗಳ ಸತತ ಪರಿಶ್ರಮದಿಂದ ಸಾಧನೆ ಸಾಧ್ಯ: ನೆಕ್ಕಂಟಿ ಸೂರಿಬಾಬು

ವಿದ್ಯಾರ್ಥಿಗಳ ಸತತ ಪರಿಶ್ರಮದಿಂದ ಸಾಧನೆ ಸಾಧ್ಯ: ನೆಕ್ಕಂಟಿ ಸೂರಿಬಾಬು

ಗಂಗಾವತಿ: ಫೆಬ್ರವರಿ-೭ ಶುಕ್ರವಾರ ಬೆಳಗ್ಗೆ ೧೧ ಗಂಟೆಗೆ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜ್ ಗಂಗಾವತಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮ ಉದ್ಘಾಟನೆ ಮಾಡಿ, ಉದ್ಘಾಟನಾ ಭಾಷಣ ಮಾಡಿದ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬುರವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸನ್ನು ಕಾಣಲು ಅನುಸರಿಸಬೇಕಾದ ಕ್ರಮಗಳ ಕುರಿತು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸವೇ ಅಸ್ತ್ರ, ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಬೇಕು. ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು. ನಾವು…

Read More

ಶ್ರೀ ಪ್ರಸನ್ನ ಪಂಪ ವಿರೂಪಾಕ್ಷೇಶ್ವರ ಜಾತ್ರಾ ಮಹೋತ್ಸವದಲ್ಲಿ ಅನ್ನ ಸಂತರ್ಪಣೆ.

ಗಂಗಾವತಿ. ಇತಿಹಾಸ ಪ್ರಸಿದ್ಧ ಹಿರೇ ಜಂತಕಲ್ ಶ್ರೀ ಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಪ್ರಯುಕ್ತ ಗಂಗಾವತಿ ನಗರ ಸೇರಿದಂತೆ ಜಾತ್ರೆಗೆ ಆಗಮಿಸುವ ಸಕಲ ಭಕ್ತಾದಿಗಳಿಗೆ ಅನ್ನಸಂತರ್ಪಡೆಯನ್ನು ಆಯೋಜಿಸಲಾಗಿದೆ ಎಂದು. ನಗರಸಭೆಯ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಹೇಳಿದರು. ಅವರು ಮಾಧ್ಯಮದೊಂದಿಗೆ ಮಾತನಾಡಿ ಶ್ರೀ ಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ಹಂಪಿಯಲ್ಲಿರುವ ವಿರೂಪಾಕ್ಷೇಶ್ವರ ದೇವಸ್ಥಾನದಷ್ಟೇ ಅತ್ಯಂತ ಶಕ್ತಿ ಪೀಠವಾಗಿ ಕಂಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರದಿಂದ ಆರಂಭಗೊಂಡ ರಥೋತ್ಸವ ಹಾಗೂ ಎರಡು ದಿನಗಳ ಕಾಲ ಜರುಗಲಿರುವ ಸಾಂಸ್ಕೃತಿಕ ವೈಭವ…

Read More
ಭಾರತೀಯ ಬಾಲ ವಿದ್ಯಾಲಯದ ಸುವರ್ಣ ಮಹೋತ್ಸವದ ಲೊಗೊ ವಿರುಪಾಕ್ಷಪ್ಪ ಸಿಂಗನಾಳ ಅವರಿಂದ ಬಿಡುಗಡೆ

ಭಾರತೀಯ ಬಾಲ ವಿದ್ಯಾಲಯದ ಸುವರ್ಣ ಮಹೋತ್ಸವದ ಲೊಗೊ ವಿರುಪಾಕ್ಷಪ್ಪ ಸಿಂಗನಾಳ ಅವರಿಂದ ಬಿಡುಗಡೆ

ಗಂಗಾವತಿ: ತಾಲೂಕಿನ ಪ್ರಗತಿನಗರದ ಭಾರತೀಯ ಬಾಲ ವಿದ್ಯಾಲಯದಲ್ಲಿ ಫೆಬ್ರವರಿ-೦೮ ಮತ್ತು ೦೯ ಎರಡು ದಿನಗಳ ಕಾಲ ನಡೆಯುವ ಸುವರ್ಣ ಮಹೋತ್ಸವದ ಲೋಗೋ ವನ್ನು ಫೆಬ್ರವರಿ-೦೨ ರವಿವಾರ ಬಿಡುಗಡೆ ಮಾಡಲಾಯಿತು. ಈ ಲೋಗೊ ಬಿಡುಗಡೆ ಮಾಡಿದ ಸಂಸ್ಥೆಯ ಅಧ್ಯಕ್ಷರಾದ ವಿರುಪಾಕ್ಷಪ್ಪ ಸಿಂಗನಾಳ ಮಾತನಾಡಿ, ಫೆಬ್ರವರಿ-೮ ಮತ್ತು ೯ ಎರಡು ದಿನಗಳು ನಡೆಯುವ ಸುವರ್ಣ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ಆಚರಿಸೋಣ, ಎಲ್ಲಾ ಹಿರಿಯ ಗುರುಗಳು, ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದರು. ಈ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಾದ…

Read More

ಲಕ್ಷ್ಮಿಕಾಂತ್ ಹೇರೂರು ಅವರ ಶಿಕ್ಷಣ, ಸಮಾಜಕ್ಷೇತ್ರದಲ್ಲಿನ ಸೇವೆಗೆ ಸೇಡಮ್‌ನಲ್ಲಿ “ಕಲ್ಯಾಣ ಕರ್ನಾಟಕ ಗೌರವ ಪುರಸ್ಕಾರ”

ಗಂಗಾವತಿ: ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಮ್ ಹಾಗೂ ಭಾರತ ವಿಕಾಸ ಸಂಗಮ ಮತ್ತು ವಿಕಾಸ ಅಕಾಡೆಮಿ ಕಲಬುರ್ಗಿ ಇವರು ಜನವರಿ-೨೯ ರಿಂದ ಫೆಬ್ರವರಿ-೦೬ ರವರೆಗೆ ಸೇಡಮ್‌ನ ಕಲಬುರ್ಗಿ ರಸ್ತೆಯ ಪ್ರಕೃತಿನಗರ ಬೀರನಹಳ್ಳಿಯಲ್ಲಿ ಜರುಗಿದ ೭ನೇ ಭಾರತೀಯ ಸಂಸ್ಕೃತಿ ಉತ್ಸವ ಮತ್ತು ಕೊತ್ತಲ ಸ್ವರ್ಣ ಜಯಂತಿಯ ಹಿನ್ನೆಲೆಯಲ್ಲಿ ಜನೇವರಿ-೦೪ ರಂದು ಆಯೋಜಿಸಿದ್ದ ಸಮಾರಂಭದಲ್ಲಿ ಶಿಕ್ಷಣ, ಸಮಾಜಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಪರಿಗಣಿಸಿ ಗಂಗಾವತಿಯ ಲಕ್ಷ್ಮೀಕಾಂತ್ ಹೇರೂರು ಅವರಿಗೆ ಕಲ್ಯಾಣ ಕರ್ನಾಟಕ ಗೌರವ ಪುರಸ್ಕಾರ ನೀಡಿ ಗೌರವಿಸಲಾಗಿದೆ.ಲಕ್ಷ್ಮೀಕಾಂತ ಹೇರೂರು…

Read More