
ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ್ ಸಲಹೆ
ಗಂಗಾವತಿ : ಮತದಾರರು ಆಸೆ, ಆಮೀಷಕ್ಕೆ ಬಲಿಯಾಗದೇ ಮತ ಚಲಾಯಿಸಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಹೇಳಿದರು. ನಗರದ ಶ್ರೀರಾಮುಲು ಸ್ಮಾರಕ ಮಹಾವಿದ್ಯಾಲಯದ ಶ್ರೀ ರಾಮಭಟ್ ಜೋಶಿ ಸ್ಮಾರಕ ರಜತ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾವುದೇ ಆಮೀಷಗಳಿಗೆ ಬಲಿಯಾಗದೇ ಅಭಿವೃದ್ಧಿಗೆ…