ಆರೋನ್ ಮೀರಜಕರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ

ಆರೋನ್ ಮೀರಜಕರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ

ಗಂಗಾವತಿ: ಜನವರಿ-೦೩ ಮತ್ತು ೦೪ ಎರಡು ದಿನಗಳ ಕಾಲ ನಗರದ ಹೊಸಳ್ಳಿ ರಸ್ತೆಯಲ್ಲಿರುವ “ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ”ಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ರುಬೀನ್ ಮಿರಜ್‌ಕರ್ ಅವರು ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಂದ ಗೌರವ ವಂದನೆಯನ್ನ ಸ್ವೀಕರಿಸಿದರು. “ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಭಿನ್ನ ಕ್ರೀಡೆಗಳನ್ನು ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳಿಗೆ ತರಗತಿವಾರು ವಿವಿಧ ತಂಡಗಳನ್ನು ರಚಿಸಲಾಗಿದೆ ಹಾಗೂ ಶಾಲಾ ಶಿಕ್ಷಕರನ್ನು ನಿರ್ಣಾಯಕರಾಗಿ ನೇಮಿಸಲಾಗಿದೆ.” ಎಂದು ಶಾಲಾ ಮುಖ್ಯೋಪಾಧ್ಯಾಯಿನಿ…

Read More

ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಪುಲೆ: ರಮೇಶ್ ಗಬ್ಬುರ್

ಗಂಗಾವತಿ: ದೇಶ ಹಾಗೂ ಯಾವುದೇ ಒಂದು ಸಮಾಜ ಸರ್ವತೋಮುಖ ಅಭಿವೃದ್ಧಿಗೊಳ್ಳಬೇಕಾದರೆ. ಶಿಕ್ಷಣವನ್ನು ಕಲಿತಾಗ ಮಾತ್ರ ಸಾಧ್ಯ ಎಂದು. ಅತ್ಯಂತ ಬಲವಾಗಿ ನಂಬಿದ್ದ ಸಾವಿತ್ರಿಬಾಯಿ ಪುಲೆ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ ಎಂದು ಕರೆಯಲಾಗುತ್ತದೆ. ಹೀಗಾಗಿ ಅವರ ಹುಟ್ಟುಹಬ್ಬವನ್ನು ಶಿಕ್ಷಕರ ದಿನಾಚರಣೆ ಎಂದು ಆಚರಿಸಿದರೂ ತಪ್ಪೇನಿಲ್ಲ ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಪಾಲಕ ಸಂಗೀತ ಹಾಗೂ ನೃತ್ಯ ಅಕಾಡೆಮಿಯ ಸದಸ್ಯ ರಮೇಶ್ ಗಬ್ಬುರ್ ಅಭಿಪ್ರಾಯಪಟ್ಟರು. ಶುಕ್ರವಾರದಂದು ಎಂ ಎನ್ ಎಂ. ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಯೋಜಿಸಿದ ಸಾವಿತ್ರಿಬಾಯಿ…

Read More

ಗಂಗಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಗಂಗಾವತಿ: ಜನವರಿ-೫ ರವಿವಾರ ಗಂಗಾವತಿ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ತಾಲೂಕು ಘಟಕ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಚಟುವಟಿಕೆಗಳ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಶಿವರಾಜ ಎಸ್. ತಂಗಡಗಿಯವರು ನೆರವೇರಿಸಲಿದ್ಧಾರೆ. ಭುವನೇಶ್ವರಿ ಭಾವಚಿತ್ರಕ್ಕೆ ಶಾಸಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿ ಮಾಲಾರ್ಪನೆ ಮಾಡಲಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಸಂಸದರಾದ ಶ್ರೀ ರಾಜಶೇಖರ ಹಿಟ್ನಾಳ ನೆರವೇರಿಸಲಿದ್ದಾರೆ. ಪುಸ್ತಕ ಲೋಕಾರ್ಪಣೆಯನ್ನು…

Read More
ಗಂಗಾವತಿಯಲ್ಲಿ ಯಶಸ್ವಿ ೪ನೇ ವರ್ಷದ  ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆಯ ಉಚಿತ ಶಿಬಿರ

ಗಂಗಾವತಿಯಲ್ಲಿ ಯಶಸ್ವಿ ೪ನೇ ವರ್ಷದ ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆಯ ಉಚಿತ ಶಿಬಿರ

ಗಂಗಾವತಿ: ಜೀನಿಯ ಫರ್ಟಿಲಿಟಿ ಸೆಂಟರ್ ಹಾಗೂ ಯಶೋಧ ಆಸ್ಪತ್ರೆ ಗಂಗಾವತಿ ಸಹಯೋಗದಲ್ಲಿ ಜನವರಿ-೩ ಶುಕ್ರವಾರ ಬೆಳಿಗ್ಗೆ ೧೦:೦೦ ಗಂಟೆಯಿಂದ ಮದ್ಯಾಹ್ನ ೪:೦೦ ರವರೆಗೆ ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆ ಬಗ್ಗೆ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಖ್ಯಾತ ವೈದ್ಯರಾದ ಡಾ|| ಸತೀಶ ರಾಯಕರ್ ಪ್ರಕಟಣೆಯಲ್ಲಿ ತಿಳಿಸಿದರು. ಹೊಸವರ್ಷದ ಪ್ರಯುಕ್ತ ಈ ಉಚಿತ ಶಿಬಿರದಲ್ಲಿ ಮಕ್ಕಳಿಲ್ಲದ ೭೫ ದಂಪತಿಗಳಿಗೆ ಉಚಿತ ಬಂಜೆತನ ನಿವಾರಣಾ ಶಿಬಿರ, ಉಚಿತ ಸಮಾಲೋಚನೆ, ಉಚಿತ ಸ್ಕ್ಯಾನ್‌, ಉಚಿತ ವೀರ್ಯಾಣು ಪರೀಕ್ಷೆ, ಉಚಿತ ತಪಾಸಣೆ,…

Read More

ಕಮ್ಮವಾರಿ ಯುವ ಸೇವಾ ಸಮಿತಿವತಿಯಿಂದ ನೂತನ ಕ್ಯಾಲೆಂಡರ್ ಬಿಡುಗಡೆ

ಗಂಗಾವತಿ: ತಾಲೂಕ ಕಮ್ಮಾವಾರಿ ಯುವ ಸೇವಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರದಂದು ನಗರದ ಅಗ್ರಿಕಲ್ಚರ್ ಸ್ಪೋರ್ಟ್ಸ್ ಕ್ಲಬ್ ಆವರಣದಲ್ಲಿ 2025 ವರ್ಷದ ನೂತನ ಕ್ಯಾಲೆಂಡರ್ ಅನ್ನು ಶ್ರೀನಿವಾಸ್ ನೆಕ್ಕಂಟಿ, ಚಿನ್ನುಪಾಟಿ ಪ್ರಭಾಕರ್, ಜಿ ರಾಮಕೃಷ್ಣ, ಗೋವಿಂದ ಮುದ್ಯಾಳ, ಎನ್ ಕುಟುಂಬರಾವ್, ಸತ್ಯನಾರಾಯಣ, ಪ್ರಸಾದ್ ಸೇರಿದಂತೆ ಇತರರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನೆಕ್ಕಂಟಿ ಸತ್ಯನಾರಾಯಣ ಮಾತನಾಡಿ ಕಮ್ಮವಾರಿ ಸಮಾಜದ ಅಭಿವೃದ್ಧಿ ಸಂಘದವರು ವಿಶೇಷ ಯೋಜನೆಗಳನ್ನು ರೂಪಿಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಶೇಕಡ 30ರಷ್ಟು ಬಡಜನರನ್ನು ಸಮಾಜ ಹೊಂದಿದ್ದು. ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ….

Read More

ರಾಜಮಾತೆ ಲಲಿತಾರಾಣಿ ಅಂಜನಾದ್ರಿಯಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪ್ರಚಾರ ರಥಕ್ಕೆ ಚಾಲನೆ.

ಗಂಗಾವತಿ:ಇಂದು ತುಂಗಭದ್ರಾ ನದಿಯ ಮಲೀನತೆಯಿಂದಾಗಿ ನದಿ ನೀರು ಕುಡಿಯಲು ಮಾತ್ರವಲ್ಲ, ಬಳಸಲು ಕೂಡ ಯೋಗ್ಯವಿಲ್ಲದಂತಾಗಿದೆ. ಇದು ಹೀಗೆ ಮುಂದುವರೆದರೆ ನಮ್ಮ ಮಕ್ಕಳಿಗೆ ಮುಂದಿನ ತಲೆಮಾರಿನ ಭವಿಷ್ಯವಿಲ್ಲದಂತಾಗುತ್ತದೆ ಎಂದು ರಾಜಮಾತೆ ಶ್ರೀಮತಿ ಲಲಿತಾರಾಣಿಯವರು ಅಭಿಪ್ರಾಯಪಟ್ಟರು. ಅವರು ಇಂದು ಅಂಜನಾದ್ರಿಯಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪ್ರಚಾರ ರಥಕ್ಕೆ ಇಂದು ಚಾಲನೆ ನೀಡಿ ಮಾತನಾಡಿದರು. ಸುಮಾರು ಎರಡು-ಮೂರು ದಶಕಗಳಿಂದಲೂ ತುಂಗಭದ್ರಾ ನದಿಯ ನೀರನ್ನು ನಾವೆಲ್ಲರೂ ಕುಡಿಯುತ್ತಿದ್ದೇವೆ. ಆದರೆ ನದಿಯ ನೀರು ಮಲೀನತೆಯಾಗುತ್ತಿರುವುದರಿಂದ ನಮ್ಮ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಶುದ್ದ ನೀರು,…

Read More

ಡಾ. ವಿಷ್ಣುವರ್ಧನ್ ಪುಣ್ಯ ಸ್ಮರಣೋತ್ಸವ. ಕನ್ನಡ ಚಿತ್ರರಂಗದ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಡಾ. ವಿಷ್ಣುವರ್ಧನ್ ಅವರೂ ಸಹ ಕಾರಣರಾಗಿದ್ದಾರೆ: ಪರಣ್ಣ ಮುನವಳ್ಳಿ. * ವಿಷ್ಣುವರ್ಧನ್ ಸರ್ಕಲ್ ಹಾಗೂ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ. * ಡಾ. ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ವಿಶೇಷ ಪೂಜೆ, ಅಭಿಮಾನಿಗಳಿಗೆ ಅನ್ನ ಸಂತರ್ಪಣೆ.

ಗಂಗಾವತಿ: ಕನ್ನಡ ಚಿತ್ರರಂಗವನ್ನು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಮೇರು ನಟ ಸಾಹಸಸಿಂಹ ಕಲಿಯುಗದ ಕರ್ಣ ಎಂದು ಖ್ಯಾತರಾಗಿದ್ದ ಡಾ. ವಿಷ್ಣುವರ್ಧನ್ ಅವರು ಸಹ ಪ್ರಮುಖ ಕಾರಣರಾಗಿದ್ದಾರೆಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ನಗರದ ಡಾ. ವಿಷ್ಣುವರ್ಧನ್ ಸರ್ಕಲ್ ನಲ್ಲಿ ಡಾ. ವಿಷ್ಣುವರ್ಧನ್ ಅವರ 15ನೆಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದ ನಿಮಿತ್ಯ ವಿಶೇಷ ಪೂಜೆ ಮತ್ತು ಡಾ. ವಿಷ್ಣುವರ್ಧನ್ ಅವರ ಪುತ್ಥಳಿ ವೃತ್ತ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿ ಮಾತನಾಡಿದರು. ನಾನು ಸಹ…

Read More
ಸೇವೆ ಎನ್ನುವುದು ಸ್ವಾರ್ಥಕ್ಕಿಂತ ಮಿಗಿಲಾದದ್ದು

ಸೇವೆ ಎನ್ನುವುದು ಸ್ವಾರ್ಥಕ್ಕಿಂತ ಮಿಗಿಲಾದದ್ದು

ರೋಟರಿ ಸಂಸ್ಥೆಯಿಂದ ಜಗತ್ತಿನಾದ್ಯಂತ ನಾನಾ ಕಲ್ಯಾಣ ಕಾರ್ಯಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆ. ಇಲ್ಲಿ ಸ್ವಾರ್ಥ, ಅಧಿಕಾರಕ್ಕೆ ಅವಕಾಶವಿಲ್ಲ. ಸೇವೆ ಮಾಡುವುದೇ ಇಲ್ಲಿ ಮುಖ್ಯವಾಗಿದೆ ಎಂದು ರೋಟರಿ ಜಿಲ್ಲಾ 3160 ಗವರ್ನರ್ ಡಾ. ಸಾಧು ಗೋಪಾಲ ಕೃಷ್ಣ ರವರು ಇತ್ತೀಚೆಗೆ ಗಂಗಾವತಿ ರೋಟರಿ ಸಂಸ್ಥೆಗೆ ಭೇಟಿ ನೀಡಿ ಸದಸ್ಯರ ಜೊತೆ ಸಮಾಲೋಚನೆ ನಡೆಸಿದರು. ನಮ್ಮ ಸುತ್ತಮುತ್ತಲಿರುವ ಜನರ ಅನುಕೂಲಕ್ಕಾಗಿ ಪ್ರತಿಫಲವನ್ನು ಬಯಸದೆ ಮಾಡುವ ಕೆಲಸ ಕಾರ್ಯಗಳೇ ಸಮಾಜ ಸೇವೆ ಎನಿಸಿಕೊಳ್ಳುತ್ತವೆ, ಇದು ನಗರ, ರಾಜ್ಯ ಮಟ್ಟದಲ್ಲಿ, ರಾಷ್ಟ್ರ, ಅಂತರಾಷ್ಟ್ರೀಯ…

Read More
ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್‌ರವರ ನಿಧನದ ಹಿನ್ನೆಲೆ ಡಿಸೆಂಬರ್-೩೦ ರ ನಿರ್ಮಲ ತುಂಗಭದ್ರಾ ಅಭಿಯಾನದ ಸಮಾರೋಪ ಜನೇವರಿ-೦೮ ಕ್ಕೆ ಮುಂದೂಡಿಕೆ

ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್‌ರವರ ನಿಧನದ ಹಿನ್ನೆಲೆ ಡಿಸೆಂಬರ್-೩೦ ರ ನಿರ್ಮಲ ತುಂಗಭದ್ರಾ ಅಭಿಯಾನದ ಸಮಾರೋಪ ಜನೇವರಿ-೦೮ ಕ್ಕೆ ಮುಂದೂಡಿಕೆ

ಗಂಗಾವತಿ: ನಿರ್ಮಲ ತುಂಗಭದ್ರಾ ಅಭಿಯಾನದ ಶೋಭಾಯಾತ್ರೆ ಹಾಗೂ ಸಮಾರೋಪ ಕಾರ್ಯಕ್ರಮವನ್ನು ಡಿಸೆಂಬರ್-೩೦ ಕ್ಕೆ ನಿಗದಿಯಾಗಿತ್ತು. ಆದರೆ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನಸಿಂಗ್‌ರವರ ನಿಧನದ ನಿಮಿತ್ಯ ಸದರಿ ಕಾರ್ಯಕ್ರಮವನ್ನು ಮುಂದಿನ ತಿಂಗಳು ಅಂದರೆ ಜನೇವರಿ-೦೮ಕ್ಕೆ ಮುಂದೂಡಲಾಗಿದೆ ಎಂದು ಅಭಿಯಾನದ ರಾಷ್ಟಿçÃಯ ಸಂಚಾಲಕರಾದ ಬಸವರಾಜ ಪಾಟೀಲ್ ವೀರಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜನೇವರಿ-೦೭ ರಂದು ಅಭಿಯಾನದ ಪಾದಯಾತ್ರೆಯು ಕೊಪ್ಪಳ ಜಿಲ್ಲೆ ಪ್ರವೇಶಿಸಲಿದ್ದು, ಜನೇವರಿ-೦೮ ರಂದು ಗಂಗಾವತಿ ನಗರದಲ್ಲಿ ಶೋಭಾಯಾತ್ರೆ ಹಾಗೂ ಸಮಾರೋಪ ಕಾರ್ಯಕ್ರಮ ಜರುಗಲಿದೆ. ಈ ಅಭಿಯಾನದ ಕುರಿತು ಮಹತ್ವದ ಪೂರ್ವಭಾವಿ…

Read More
ಬೆಂಗಳೂರಿನಲ್ಲಿ ಡಿಸೆಂಬರ್-೨೮ ರಿಂದ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ.

ಬೆಂಗಳೂರಿನಲ್ಲಿ ಡಿಸೆಂಬರ್-೨೮ ರಿಂದ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ.

ಗಂಗಾವತಿ: ಇದೇ ತಿಂಗಳ ಡಿಸೆಂಬರ್ ೨೮ ಹಾಗೂ ೨೯ ರಂದು ಬೆಂಗಳೂರಿನ ಬಾಗಲೂರಿನ ವಿಜಯ್ ಇಂಟರ್‌ನ್ಯಾಷನಲ್ ಶಾಲಾ ಮೈದಾನದಲ್ಲಿ ನಾಲ್ಕನೇ ರಾಜ್ಯ ಸಮ್ಮೇಳನ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಪ್ಪಳ ಜಿಲ್ಲೆಯ ಜಿಲ್ಲಾಧ್ಯಕ್ಷ ಸಿದ್ದಲಿಂಗೇಶ್ವರ ಪೂಲಭಾವಿ ಗೌರವಾಧ್ಯಕ್ಷರಾದ ಶ್ರೀ ಲಿಂಗಾರೆಡ್ಡಿ ಆಲೂರು ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರುಗಳು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ, ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ…

Read More