ಸೂರ್ಯನಾಯಕನತಾಂಡದಲ್ಲಿ ಪ್ರಥಮ ಬಾರಿಗೆ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ

ಸೂರ್ಯನಾಯಕನತಾಂಡದಲ್ಲಿ ಪ್ರಥಮ ಬಾರಿಗೆ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ

ಗಂಗಾವತಿ: ನಗರದ ಹೊರವಲಯದ ಸೂರ್ಯನಾಯಕನತಾಂಡದಲ್ಲಿ ಇದೇ ಪ್ರಥಮ ಬಾರಿಗೆ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಯಂತಿಯ ನಿಮಿತ್ಯ ಸಂತ ಸೇವಾಲಾಲ್ ಭಾವಚಿತ್ರದೊಂದಿಗೆ ತಾಂಡಾದಲ್ಲಿ ಕುಂಭ ಹೊತ್ತ ಮಹಿಳೆಯರೊಂದಿಗೆ ವಾದ್ಯಮೇಳದೊಂದಿಗೆ ಮೆರವಣಿಗೆ ನಡೆಸಿ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಸ್ಥಾನದ ಹತ್ತಿರದಲ್ಲಿರುವ ಬಂಜಾರ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ನಿವೃತ್ತ ಶಿಕ್ಷಕರಾದ ರಾಜಶೇಖರ ಅವರಿಗೆ ಹಾಗೂ ಸ.ಕಿ.ಪ್ರಾ ಶಾಲೆಯ ಮುಖ್ಯಗುರುಗಳಾದ ಮಲ್ಲಿಕಾರ್ಜುನರವರಿಗೆ ಹಾಗೂ ಹಿರಿಯ ಶಿಕ್ಷಕರಾದ…

Read More
ಟೆಡೆಕ್ಸ್, ಟೆಡ್‌ಟಾಕ್ ಮಾದರಿಯಲ್ಲಿ ಭಾರತದ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮ ಮಹಾನ್ ಕಿಡ್ಸ್ ಶಾಲೆಯಲ್ಲಿ: ನೇತ್ರಾಜ್ ಗುರುವಿನಮಠ

ಟೆಡೆಕ್ಸ್, ಟೆಡ್‌ಟಾಕ್ ಮಾದರಿಯಲ್ಲಿ ಭಾರತದ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮ ಮಹಾನ್ ಕಿಡ್ಸ್ ಶಾಲೆಯಲ್ಲಿ: ನೇತ್ರಾಜ್ ಗುರುವಿನಮಠ

ಗಂಗಾವತಿ: ಫೆಬ್ರವರಿ-15 ಶನಿವಾರ ಗಂಗಾವತಿ ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ ಕಿಡ್ಸ್ ಶಾಲೆಯಲ್ಲಿ ಮಹಾನ್ ಕಿಡ್ ಟಾಕ್ಸ್ ಎನ್ನುವ ವೇದಿಕೆ ಕಾರ್ಯಕ್ರಮವನ್ನು ನಡೆಸಲಾಯಿತು. ಇದು ಭಾರತದಲ್ಲಿ ಮೊಟ್ಟಮೊದಲ ಶಾಲಾ ವೇದಿಕೆ ಕಾರ್ಯಕ್ರಮವಾಗಿದೆ ಎಂದು ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನಮಠ ಪ್ರಕಟಣೆಯಲ್ಲಿ ತಿಳಿಸಿದರು. ಶಾಲೆಯಲ್ಲಿ ಈ ವಿನೂತನ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, ಪ್ರತಿ ಶನಿವಾರ ೨೦ ಮಕ್ಕಳಿಗೆ ಈ ವೇದಿಕೆಯನ್ನು ನೀಡಲಾಗುತ್ತಿದ್ದು, ಮಕ್ಕಳು ಮಾತನಾಡುವ ಮೊದಲು ವಿಷಯವನ್ನು ತಿಳಿದುಕೊಳ್ಳಬೇಕು. ವಿಷಯವನ್ನು ತಿಳಿದುಕೊಳ್ಳಬೇಕಾದರೆ ಪುಸ್ತಕಗಳನ್ನು ಓದಬೇಕು. ಈ…

Read More
ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಸಹಕಾರ ಅಗತ್ಯ: ಡಾ|| ಅಮರೇಶ ಪಾಟೀಲ್

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಸಹಕಾರ ಅಗತ್ಯ: ಡಾ|| ಅಮರೇಶ ಪಾಟೀಲ್

ಗಂಗಾವತಿ: ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳ ಪಾಲಕರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುತ್ತದೆ. ಆದರೂ ಅವರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ದೊರೆಯಲಿ ಎಂಬ ಉದ್ದೇಶದಿಂದ ತಮಗೆ ಎಷ್ಟೇ ಕಷ್ಟವಿದ್ದರೂ ಮಕ್ಕಳನ್ನು ಶಾಲೆಗಳಿಗೆ ಕಳಿಸುತ್ತಾರೆ. ಸರಕಾರದ ಜೊತೆಗೆ ನಾವೂ ಕೈಜೋಡಿಸಿದಾಗ ಸರ್ಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಪಡಿಸುವಲ್ಲಿ ಸರ್ಕಾರದ ಜವಾಬ್ದಾರಿ ಜೊತೆಗೆ ಸಾರ್ವಜನಿಕರ ಜವಾಬ್ದಾರಿಯೂ ಅಷ್ಟೇ ಇರುತ್ತದೆ ಎಂದು ಗಂಗಾವತಿಯ ಖ್ಯಾತ ಮಕ್ಕಳ ತಜ್ಞರು ಹಾಗೂ ಐಎಪಿ ವಿಜಯನಗರ ಶಾಖೆಯ ಅಧ್ಯಕ್ಷರಾದ ಡಾ||…

Read More
ಸತತ ಅಧ್ಯಯನ ಮೂಲಕ ಚುಟುಕು ಸಾಹಿತ್ಯದ ಶ್ರೀಮಂತಿಕೆ. ಜಿಲ್ಲಾ ಮಟ್ಟದ ೩ನೆಯ ಕವಿಗೋಷ್ಠಿಯಲ್ಲಿ ಕವಿ -ಶಿ.ಕಾ ಬಡಿಗೇರ ಸಲಹೆ

ಸತತ ಅಧ್ಯಯನ ಮೂಲಕ ಚುಟುಕು ಸಾಹಿತ್ಯದ ಶ್ರೀಮಂತಿಕೆ. ಜಿಲ್ಲಾ ಮಟ್ಟದ ೩ನೆಯ ಕವಿಗೋಷ್ಠಿಯಲ್ಲಿ ಕವಿ -ಶಿ.ಕಾ ಬಡಿಗೇರ ಸಲಹೆ

ಕೊಪ್ಪಳ: ಚುಟುಕು ಸಾಹಿತ್ಯಕ್ಕೆ ಅಪಾರ ಮಹತ್ವ ಇದೆ ಉದಯೋನ್ಮುಖ ಸಾಹಿತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚುಟುಕು ಸಾಹಿತ್ಯ ಅಧ್ಯಯನ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಪ್ರತ್ನಿಸಬೇಕೆಂದು ಹಿರಿಯ ಸಾಹಿತಿ ಶಿ.ಕಾ.ಬಡಿಗೇರ ಅಭಿಪ್ರಾಯಪಟ್ಟರು. ಅವರು ಭಾನುವಾರ ಸಮೀಪದ ಭಾಗ್ಯನಗರದಲ್ಲಿ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಯೋಜಿಸಿದ್ದ ಉಪನ್ಯಾಸ ಮತ್ತು ಜಿಲ್ಲಾ ಮಟ್ಟದ ಮುಕ್ತ ಚುಟುಕು ಕವಿಗೋಷ್ಠಿ ಚುಟುಕು ವಾಚಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದೆ ಅಖಂಡ ರಾಯಚೂರು ಜಿಲ್ಲೆ ಇದ್ದಾಗ ಕೊಪ್ಪಳ ಜಿಲ್ಲೆಯ ಅನೇಕ…

Read More
ಸಂಸ್ಕಾರಗಳ ಅನುಕರಣೆ ಮಕ್ಕಳ ಶಿಕ್ಷಣದ ಭಾಗವಾಗಬೇಕು: ನಾಗರಾಜ ಗುತ್ತೇದಾರ

ಸಂಸ್ಕಾರಗಳ ಅನುಕರಣೆ ಮಕ್ಕಳ ಶಿಕ್ಷಣದ ಭಾಗವಾಗಬೇಕು: ನಾಗರಾಜ ಗುತ್ತೇದಾರ

ಕೊಪ್ಪಳ: ಕೊಪ್ಪಳದ ಸೇವಾಭಾರತಿಯ ವಿದ್ಯಾವಿಕಾಸ ಪ್ರಕಲ್ಪದ ಮನೆಪಾಠ ಕೇಂದ್ರಗಳ ವಾರ್ಷಿಕೋತ್ಸವವು ಫೆಬ್ರವರಿ-೦೯ ರಂದು ಕೊಪ್ಪಳದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಅತ್ಯಂತ ಉತ್ಸಾಹದ ವಾತಾವರಣದಲ್ಲಿ ಜರುಗಿತು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಗಂಗಾವತಿಯ ಸಂಕಲ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷರಾದ ನಾಗರಾಜ ಗುತ್ತೇದಾರ ಅವರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರದ ಅವಶ್ಯಕತೆ ಬಗ್ಗೆ ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಪ್ಪಳದ ಶ್ರದ್ಧಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಮಧುಮತಿ ಪಟ್ಟಣಶೆಟ್ಟಿ ಅವರು ಸೇವಾಭಾರತಿಯ ಕಾರ್ಯವನ್ನು ಮೆಚ್ಚಿ ಮಾತನಾಡಿದರು….

Read More

ಶ್ರೀ ರಾಜರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ

ಗಂಗಾವತಿ: ಫೆಬ್ರವರಿ-೮ ಶನಿವಾರದಂದು ತಾಲೂಕಿನ ಬಸಾಪಟ್ಟಣ ಗ್ರಾಮದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀ ರಾಜರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲೆಯ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಜರುಗಿತು. ಈ ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ವೇ||ಮೂ|| ಸಿದ್ದರಾಮಯ್ಯ ಗುರುವಿನ್, ಶ್ರೀ ವೇ||ಮೂ|| ಸಿದ್ದಯ್ಯ ಗುರುವಿನ್ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾನ್ಯ ಶಾಸಕರು ಶ್ರೀ ಗಾಲಿ ಜನಾರ್ಧನ್ ರೆಡ್ಡಿ ಇವರು ಮಾತನಾಡುತ್ತಾ ಗ್ರಾಮೀಣ ಭಾಗದಲ್ಲಿ ೩೭ ವರ್ಷಗಳಿಂದ ಈ ಸಂಸ್ಥೆಯು ಶಿಕ್ಷಣ ನೀಡುತ್ತಾ ಬಂದಿರುವುದು ಅತ್ಯಂತ ಮಹತ್ವ…

Read More

ಗಂಗಾವತಿಯ ಕನ್ನಡ ಜಾಗೃತಿ ಭವನದಲ್ಲಿ ಫೆಬ್ರವರಿ-೧೩ ರಿಂದ ೨೪ ರವರೆಗೆ ಸಂಸ್ಕೃತ ಜ್ಞಾನ ಸಂಪಾದನಾ ಶಿಬಿರ

ಗಂಗಾವತಿ: ಶ್ರೀ ಹಾನಗಲ್ಲ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆ, ಅರಹಳ್ಳಿಯ ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ ಮತ್ತು ಕನ್ನಡ ಜಾಗೃತಿ ಸಮಿತಿ ಇವರ ಸಹಯೋಗದಲ್ಲಿ ಶ್ರೀ ಗುರು ಕುಮಾರೇಶ್ವರ ಪುಣ್ಯ ಸ್ಮರಣೋತ್ಸವ ಅಂಗವಾಗಿ ಫೆಬ್ರವರಿ-13 ಗುರುವಾರದಿಂದ, 24 ಸೋಮವಾರದವರೆಗೆ ಪ್ರತಿದಿನ ಸಂಜೆ 5:30 ರಿಂದ 7:೦೦ ರವರೆಗೆ ಗಂಗಾವತಿ ನಗರದ ಹೊಸಳ್ಳಿ ರಸ್ತೆಯ ಲಿಟಲ್ ಹಾರ್ಟ್ಸ್ ಸ್ಕೂಲ್ ಹತ್ತಿರದ ಕನ್ನಡ ಜಾಗೃತಿ ಭವನದಲ್ಲಿ ಸಂಸ್ಕೃತ ಜ್ಞಾನ ಸಂಪಾದನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು…

Read More
ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು-ಶಿವಸ್ವಾಮಿ.

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು-ಶಿವಸ್ವಾಮಿ.

ಗಂಗಾವತಿ: ನಗರದ ಜೂನಿಯರ್ ಕಾಲೇಜಿನಲ್ಲಿ ಫೆಬ್ರವರಿ-೮ ಶನಿವಾರದಂದು ಕಾಲೇಜು ಹಬ್ಬ ಹಾಗೂ ವಾರ್ಷಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರಾದ ಶ್ರೀ ಎ.ಎಂ.ಶಿವಸ್ವಾಮಿಯವರು ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಕರ್ನಾಟಕದಲ್ಲಿ ಆಗಿ ಹೋದ ಜೀವಪರ ಸಾಹಿತಿಗಳು, ಕವಿಗಳು, ದಾರ್ಶನಿಕರು, ಸಂತರು, ದಾಸರು ಇವರು ಹೇಳಿಕೊಟ್ಟ ಸಾಮರಸ್ಯದ ಬದುಕು ನಮ್ಮದಾಗಬೇಕು. ಇಂತಹ ಮಹನೀಯರ ಸಮಾಜಮುಖಿ ಚಿಂತನೆಗಳು ನೆಮ್ಮದಿಯ ಹೊಸ ಭಾರತ ಕಟ್ಟವುದಕ್ಕೆ ಬಹಳಷ್ಟು ಪ್ರಯೋಜನಕಾರಿಯಾಗಿವೆ ಎನ್ನುವ ವಿಷಯ…

Read More
ಜಗದ್ಗುರು ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಉತ್ತರ ಭಾರತ ವಿಜಯಯಾತ್ರೆ ಪ್ರಯುಕ್ತ ಶಾಖಾಮಠಗಳಲ್ಲಿ ವಿಶೇಷ ಪೂಜೆ: ನಾರಾಯಣರಾವ್ ವೈದ್ಯ

ಜಗದ್ಗುರು ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಉತ್ತರ ಭಾರತ ವಿಜಯಯಾತ್ರೆ ಪ್ರಯುಕ್ತ ಶಾಖಾಮಠಗಳಲ್ಲಿ ವಿಶೇಷ ಪೂಜೆ: ನಾರಾಯಣರಾವ್ ವೈದ್ಯ

ಗಂಗಾವತಿ: ಶೃಂಗೇರಿಯ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಪರಮಾನುಗ್ರಹಗಳೊಂದಿಗೆ ಹಾಗೂ ಪೂಜ್ಯರ ಸುವರ್ಣ ಮಹೋತ್ಸವ ಆಚರಣೆಯ ಪ್ರಯುಕ್ತ ಕಿರಿಯ ಜಗದ್ಗುರು ಶ್ರೀ ವಿದುಶೇಖರ ಭಾರತಿ ಸನ್ನಿಧಾನಂಗಳವರು ಉತ್ತರ ಭಾರತದ ವಿಜಯ ಯಾತ್ರೆಯ ಪ್ರಯುಕ್ತ ೨೦೦ ಕ್ಕೂ ಅಧಿಕ ಶಾಖಾ ಮಠಗಳಲ್ಲಿ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಗಂಗಾವತಿ ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಶುಕ್ರವಾರದಂದು ಶ್ರೀಮಠದ ಆವರಣದಲ್ಲಿ ಧರ್ಮಸಭೆಯನ್ನುದ್ದೇಶಿಸಿ ಮಾತನಾಡಿ, ಶ್ರೀ ವಿದುಶೇಖರ ಮಹಾಸ್ವಾಮಿಗಳು ಧರ್ಮಯಾತ್ರೆಯ ಪ್ರಯುಕ್ತ…

Read More
ಪಾಲಕಿ ಉತ್ಸವ ಹಾಗೂ ತೊಟ್ಟಿಲು ಉತ್ಸವದೊಂದಿಗೆ ಮದ್ವ ಜಯಂತಿ ಸಂಪನ್ನ

ಪಾಲಕಿ ಉತ್ಸವ ಹಾಗೂ ತೊಟ್ಟಿಲು ಉತ್ಸವದೊಂದಿಗೆ ಮದ್ವ ಜಯಂತಿ ಸಂಪನ್ನ

ಗಂಗಾವತಿ.:ನಗರದ ಯೋಗೀಶ್ವರ ಯಾಜ್ಞವಲ್ಕ್ಯಮಂದಿರದಲ್ಲಿ ಗುರುವಾರದಂದು ಜರುಗಿದ ಮಧ್ವ ನವಮಿ ಉತ್ಸವ ಪಾಲಕಿ ಹಾಗೂ ತೊಟ್ಟಿಲು ಉತ್ಸವದೊಂದಿಗೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ. ವೇದಮೂರ್ತಿ ಪ್ರದೀಪ ಆಚಾರ್ ಅವರು ವೆಂಕಟೇಶ್ ಲೆಕ್ಕಿಹಾಳ ದಂಪತಿಗಳಿಗೆ ಮಹಾಸಂಕಲ್ಪ, ಅಷ್ಟವಧಾನ ಸೇವೆ ಮತ್ತಿತರ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಸಾಂಗತವಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಭಜನೆ ನೃತ್ಯಗಳಿಂದ ತಮ್ಮ ಭಕ್ತಿ ಭಾವವನ್ನು ಸಮರ್ಪಿಸಿದರು. ದೇವಸ್ಥಾನ ಸಮಿತಿಯ ಅಧ್ಯಕ್ಷ ಮುರುಳಿಧರ್ ಕುಲಕರ್ಣಿ. ಸತೀಶ್. ಪ್ರಭಾಕರ್ ದಿನ್ನಿ. ತಿರುಮಲ್ ರಾವ್ ಆಲಂಪಲ್ಲಿ, ರಾಘವೇಂದ್ರ ಮೇಗೂರು ಲಕ್ಷ್ಮಣ ಜಮಖಂಡಿ. ಕೋಮಲಾಪುರ…

Read More